Headlines

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ತಮ್ಮವರಿಂದ ದೂರಾಗುವ ಭೀತಿ… – Kannada News

ಮೇಷ ರಾಶಿ: ನಿಮ್ಮ ವೈವಾಹಿಕ ಜೀವನದಲ್ಲಿ ಉದ್ವಿಗ್ನತೆ ಕಾಣಿಸಿಕೊಳ್ಳುವುದು. ಸ್ನೇಹಿತನ ಸಹಾಯದಿಂದ ಸಮಸ್ಯೆ ಬಗೆಹರಿಸಬಹುದು. ಆರೋಗ್ಯ ಚೆನ್ನಾಗಿರಲು ನಿಗಾ ಇಡಿ. ಶುಭ ಸಂಕೇತಗಳು ಅಚ್ಚರಿಯನ್ನು ಉಂಟುಮಾಡಬಹುದು. ಇಟ್ಟ ಹೆಜ್ಜೆಯನ್ನು ಹಿಡೆಯುವ ಯಾವ ವಿಚಾರವನ್ನೂ ಮಾಡಲಾರಿರಿ. ಅಡೆತಡೆಗಳು ಕೊನೆಗೊಳ್ಳುತ್ತವೆ. ಯೋಜನೆಯ ಪ್ರಕಾರ ಕೆಲಸ ಮಾಡಲು ಸಾಧ್ಯವಾಗುತ್ತದೆ. ಯಾವುದೋ ಸಮಯಕ್ಕೆ ಆಹಾರವನ್ನು ಸ್ವೀಕರಿಸಬೇಕಾದೀತು. ನಿಮ್ಮ ಚೌಕಟ್ಟಿನಲ್ಲಿ ಎಲ್ಲವೂ ಇರಬೇಕು ಎನ್ನುವುದು ಅಸಾಧ್ಯದ ಮಾತು. ವೃಷಭ ರಾಶಿ : ಕೆಲಸದ ಒತ್ತಡ ಹೆಚ್ಚಾದರೂ, ನಿಮಗೆ ನಿರ್ವಹಣಾ ಶಕ್ತಿ ಇದೆ. ಹಣಕಾಸಿನಲ್ಲಿ ಖರ್ಚುಗಳಿಂದ…

Read More

Koppal: ಸರ್ಕಾರಿ ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ; ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು! – Kannada News | Koppala Headmaster Funds Flight Trip for Government School Students

ಕೊಪ್ಪಳ, ಡಿಸೆಂಬರ್​​ 27: ಬಹದ್ದೂರಬಂಡಿ ಗ್ರಾಮದ ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳನ್ನು ಜಿಂದಾಲ್​​ ಏರ್​​ಪೋರ್ಟ್​​ನಿಂದ ವಿಮಾನದಲ್ಲಿ ಬೆಂಗಳೂರಿಗೆ ಪ್ರವಾಸಕ್ಕೆ ಕರೆದೊಯ್ದಿದ್ದಾರೆ. ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರು, ಎಸ್​​ಡಿಎಂಸಿ ಸದಸ್ಯರು, ಬಿಸಿಯೂಟ ಅಡುಗೆ ತಯಾರಕರು ಸೇರಿ ಒಟ್ಟು 40 ಜನರು ವಿಮಾನ ಪ್ರಯಾಣ ಮಾಡಿದ್ದಾರೆ. ವಿಶೇಷ ವಿಮಾನಕ್ಕೆ 3.50 ಲಕ್ಷ ರೂಪಾಯಿ ವೆಚ್ಚವನ್ನು ಬೀರಪ್ಪ ಭರಿಸಿದ್ದಾರೆ. ಊಟ ವಸತಿ ಸೇರಿ ಎರಡು ದಿನಗಳ ಪ್ರವಾಸದ ವೆಚ್ಚ ಸುಮಾರು 5 ಲಕ್ಷ ರೂ. ಆಗಲಿದೆ….

Read More

ಫಿಲಂ ಚೇಂಬರ್ ಚುನಾವಣೆ: ಹೀಗಿತ್ತು ನೋಡಿ ತಾರಾ ಮೇಳ – Kannada News | Karnataka film chamber of commerce election video

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (Karntaka Film Chamber) ಇಂದು (ಜನವರಿ 31) ಚುನಾವಣೆ ನಡೆಯಿತು. ಫಿಲಂ ಚೇಂಬರ್​​ ಪಕ್ಕದಲ್ಲಿರುವ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನದಿಂದ ಮತದಾನ ಆರಂಭವಾಯ್ತು. ಸ್ಟಾರ್ ನಟ, ನಟಿಯರು ಸೇರಿದಂತೆ ಹಲವು ತಂತ್ರಜ್ಞರು, ನಿರ್ಮಾಪಕರು, ವಿತರಕರುಗಳು ತಮ್ಮಿಷ್ಟದ ಅಭ್ಯರ್ಥಿಗೆ ಮತದಾನ ಮಾಡಿದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜಯಮಾಲ ಅವರು ವಿಜೇತರಾಗಿ ಹೊರಹೊಮ್ಮಿದರು. ಅಂತೆಯೇ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುಂದರ್ ರಾಜು (ನಿರ್ಮಾಪಕರು) ಇನ್ನೂ ಕೆಲವರು ಗೆದ್ದರು. ಮತದಾನದ ವೇಳೆ ಮೇಳೈವಿಸಿದ್ದ ತಾರಾ ಮೇಳದ…

Read More

ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿದ ಯುವತಿ: ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ, 10 ನಿಮಿಷ ರೈಲು ಸಂಚಾರ ವಿಳಂಬ – Kannada News | Namma Metro Crisis: Rajajinagar Track Incident and Staff’s Heroic Rescue

ಬೆಂಗಳೂರು, ಜು.4: ರಾಜಧಾನಿಯ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಯುವತಿಯೊಬ್ಬಳು ಹಳಿಗೆ ಹಾರಿದ ಪರಿಣಾಮ ಮೆಟ್ರೋ ರೈಲು ಸಂಚಾರದಲ್ಲಿ ಕೆಲ ಕಾಲ ವ್ಯತ್ಯಯ ಉಂಟಾದ ಘಟನೆ ಇಂದು (ಜು.4)  ಮಧ್ಯಾಹ್ನ ನಡೆದಿದೆ. ಬೆಂಗಳೂರಿನ ಹಸಿರು ಮಾರ್ಗದ (Green Line) ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಮಧ್ಯಾಹ್ನ ಸುಮಾರು 12:25 ಗಂಟೆಗೆ ಯುವತಿಯೊಬ್ಬಳು ಇದ್ದಕ್ಕಿದ್ದಂತೆ ಮೆಟ್ರೋ ಹಳಿಗೆ ಹಾರಿದ್ದಾಳೆ. ಆದರೆ, ನಿಲ್ದಾಣದ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ತ್ವರಿತ ಕಾರ್ಯಾಚರಣೆಯಿಂದಾಗಿ ಭಾರಿ ದುರಂತವೊಂದು ತಪ್ಪಿದಂತಾಗಿದೆ. ಯುವತಿ ಹಳಿಗೆ ಹಾರುತ್ತಿದ್ದಂತೆ…

Read More

ಬಜೆಟ್ ಮಧ್ಯೆ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ: ಹೋರಾಟಕ್ಕೆ ಸಜ್ಜಾದ ಅತಿಥಿ ಉಪನ್ಯಾಸಕರು, ಬೇಡಿಕೆ ಏನು? – Kannada News | Hubballi: Guest Lecturers Renew Fight for Job Security and Recruitment

ಹುಬ್ಬಳ್ಳಿ, ಮಾರ್ಚ್​ 05: ರಾಜ್ಯದಲ್ಲಿ ಇತ್ತೀಚೆಗೆ ನೇಮಕಾತಿಗಾಗಿ ಆಗ್ರಹಿಸಿ ಧಾರವಾಡದಲ್ಲಿ ದೊಡ್ಡ ಮಟ್ಟದ ಹೋರಾಟ ನಡೆದಿದೆ. ನೇಮಕಾತಿ ಮಾಡಿಕೊಳ್ಳದಿದ್ದರೆ ಮತ್ತೊಂದು ಸುತ್ತಿನ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇದರ ಜೊತೆಗೆ ಸಾಲು ಸಾಲು ಹೋರಾಟಗಳನ್ನು ನಡೆಸಲು ಅನೇಕರು ಮುಂದಾಗಿದ್ದಾರೆ. ಇದರ ನಡುವೆ ಕಾಲೇಜು ಅತಿಥಿ ಉಪನ್ಯಾಸಕರು (Guest lecturers) ಸರ್ಕಾರದ ವಿರುದ್ಧ ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದ್ದಾರೆ. ಸರ್ಕಾರ ತಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡದ ಎಚ್ಚರಿಕೆ ನೀಡಿದ್ದಾರೆ. ಕಳೆದ ತಿಂಗಳಷ್ಟೇ ಧಾರವಾಡದಲ್ಲಿ…

Read More

ಡೆಲಿವರಿ ಬಾಯ್ ಆಗಿದ್ದವ ಇವತ್ತು ವಾಟ್ಸಾಪ್ ಬಾಸ್; ಕುಟುಂಬ ದಿವಾಳಿ ಎದ್ದರೂ ಜಗ್ಗದೆ ಗೆಲ್ಲಲು ಹೊರಟ ಸ್ಟ್ರೀಟ್​ಸ್ಮಾರ್ಟ್ ಹುಡುಗ ಕುನಾಲ್ ಶಾ – Kannada News | Delivery boy to WhatsApp boss, the inspiring journey of Kunal Shah

ಮೊನ್ನೆಯಿಂದ ಕುನಾಲ್ ಶಾ (Kunal Shah) ಟ್ರೆಂಡಿಂಗ್​ನಲ್ಲಿದ್ದಾರೆ. ಫ್ರೀಚಾರ್ಜ್, ಕ್ರೆಡ್ ಎನ್ನುವ ಕಂಪನಿಗಳನ್ನು ಹುಟ್ಟುಹಾಕಿ ಹೆಸರುವಾಸಿಯಾಗಿರುವ ಕುನಾಲ್ ಅವರ ಹಿಂದೆ, ಹೆಸರುವಾಸಿಯಾಗದ ಮತ್ತು ಎಲೆಮರೆಕಾಯಿಯಾಗಿರುವ ಅನೇಕ ಗಹನ ಸಂಗತಿಗಳಿವೆ. ಅವೆಲ್ಲವೂ ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಕುನಾಲ್ ಶಾ ಅವರು ತಮ್ಮ ಕ್ರೆಡ್ ಕಂಪನಿಗೆ ಮೆಟಾದಿಂದ ಬರೋಬ್ಬರಿ 8,500 ಕೋಟಿ ರೂ ಮೌಲ್ಯದಷ್ಟು ಬಂಡವಾಳ ಆಕರ್ಷಿಸಿದೆ. ಅಷ್ಟು ಮಾತ್ರವಲ್ಲ, ಮೆಟಾದ ವಾಟ್ಸಾಪ್ ಪ್ಲಾಟ್​ಫಾರ್ಮ್​ಗೆ ಕುನಾಲ್ ಮುಖ್ಯಸ್ಥರಾಗಿದ್ದಾರೆ. ವಿಶ್ವದ ಅತಿದೊಡ್ಡ ಮೆಸೇಜಿಂಗ್ ಪ್ಲಾಟ್​ಫಾರ್ಮ್​ಗೆ ಕುನಾಲ್ ಬಾಸ್ ಆಗಿದ್ದಾರೆ. ಕುನಾಲ್ ಈ…

Read More

Horoscope Today: ಇಂದು ಈ ರಾಶಿಯವರಿಗೆ ಆಭರಣ ಖರೀದಿ ಯೋಗ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 22, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಂಚಮಿ ತಿಥಿ, ಆರ್ದ್ರ ನಕ್ಷತ್ರ, ಅತಿಗಂಡ ಯೋಗ, ಮತ್ತು ಬಾಲವ ಕರಣದಿಂದ ಕೂಡಿದೆ. ಇಂದು ರಾಮಾನುಜಾಚಾರ್ಯರ ಜಯಂತಿ, ಲಾವಣ್ಯ ಗೌರಿ ವ್ರತ, ಗಾಯತ್ರಿ ಜಯಂತಿ, ದಾರುಕಾಚಾರ್ಯರ ಜಯಂತಿ ಹಾಗೂ ಗಜಕೇಸರಿ ಮಹಾಯೋಗದ ಸುದಿನವಾಗಿದೆ. ಗುರು ಮೀನ…

Read More

ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ರಸ್ತೆಯಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿದ ಪೊಲೀಸರು!

ಕೊಲ್ಕತ್ತಾ, ಮೇ 27: ಪಶ್ಚಿಮ ಬಂಗಾಳದಲ್ಲಿ (West Bengal) ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಅತ್ಯಂತ ಆಘಾತಕಾರಿ ಮತ್ತು ವಿವಾದಾತ್ಮಕ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಅಲ್ಲಿನ ಪೊಲೀಸರು ಬಂಧಿತ ತೃಣಮೂಲ ಕಾಂಗ್ರೆಸ್ (TMC) ಕಾರ್ಯಕರ್ತರ ತಲೆ ಬೋಳಿಸಿ, ಕೈಗಳಿಗೆ ಕೋಳ ತೊಡಿಸಿ, ಕೇವಲ ಒಳ ಉಡುಪುಗಳಲ್ಲಿ ಸಾರ್ವಜನಿಕವಾಗಿ ಮೆರವಣಿಗೆ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ನಿರ್ದಿಷ್ಟ ಪ್ರದೇಶವೊಂದರಲ್ಲಿ ಟಿಎಂಸಿ ಪಕ್ಷಕ್ಕೆ ಸೇರಿದ ಕೆಲವು ಸ್ಥಳೀಯ ಗೂಂಡಾಗಳು ಮತ್ತು ಕಾರ್ಯಕರ್ತರು ಸಾರ್ವಜನಿಕ ಶಾಂತಿ ಕದಡಿದ, ಹಿಂಸಾಚಾರ ನಡೆಸಿದ ಹಾಗೂ ಪೊಲೀಸರ ಮೇಲೆಯೇ…

Read More

Daily Devotional: ಸಾವಿನ ಮನೆಯಲ್ಲಿ ಬಿಳಿ ವಸ್ತ್ರವನ್ನು ಯಾಕೆ ಧರಿಸುವದು? – Kannada News | Understanding the Symbolism of White Clothes in Mourning Rituals

ಮರಣದ ಹೊಂದಿದ ನಂತರ ಹಿಂದೂ ಸಂಪ್ರದಾಯ ಬಿಳಿ ವಸ್ತ್ರ ಧರಿಸುವುದು ರೂಢಿ ಇಂದಿಗೂ ಇದೆ. ಬಿಳಿಯ ಬಣ್ಣವು ಶಾಂತಿ, ಶುದ್ಧತೆ, ಮೌನ ಹಾಗೂ ಸಮೃದ್ಧಿಯ ಸಂಕೇತವಾಗಿದೆ. ಭಗವದ್ಗೀತೆಯ ಪ್ರಕಾರ ಜನನ-ಮರಣಗಳು ಜೀವನದ ಸಹಜ ಭಾಗ. ಅಂತಹ ಸಂದರ್ಭಗಳಲ್ಲಿ ಬಿಳಿ ವಸ್ತ್ರಗಳನ್ನು ಧರಿಸಿ, ಒಡವೆಗಳನ್ನು ತ್ಯಜಿಸಿ, ಮೌನ ಪಾಲಿಸುವುದು ಆತ್ಮಕ್ಕೆ ಶಾಂತಿ ನೀಡುತ್ತದೆ. ಇದು ಮೃತರ ಆತ್ಮಕ್ಕೆ ಮೋಕ್ಷವನ್ನು ಕರುಣಿಸಲು ಹಾಗೂ ಕುಟುಂಬದಲ್ಲಿ ಶಾಂತಿಯನ್ನು ನೆಲೆಸಲು ಸಹಾಯ ಮಾಡುತ್ತದೆ. ಬಿಳಿ ವಸ್ತ್ರವು ವಾತಾವರಣವನ್ನು ಶುದ್ಧವಾಗಿರಿಸಲು ಸಹಕಾರಿಯಾಗುತ್ತದೆ ಎಂದು ನಂಬಲಾಗಿದೆ….

Read More

ಎಂಇಐಎಲ್-ಅನಾಲಾಗ್ ಸಹಭಾಗಿತ್ವ: ಭಾರತಕ್ಕೆ ಬರಲಿದೆ ‘ಫಿಸಿಕಲ್ ಇಂಟೆಲಿಜೆನ್ಸ್’ ತಂತ್ರಜ್ಞಾನ – Kannada News | MEIL and Analog Bring Physical Intelligence to India

ಮೇಘಾ ಎಂಜಿನಿಯರಿಂಗ್​ನ ಎಂಡಿ ಕೃಷ್ಣಾರೆಡ್ಡಿ ಮತ್ತು ಅನಾಲಾಗ್ ಸಿಇಒ ಕಿಪ್ಮನ್Image Credit source: TV9 Network ಹೈದರಾಬಾದ್, ಜುಲೈ 1: ಮೇಘಾ ಎಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ (MEIL) ಮತ್ತು ಅನಾಲಾಗ್ (Analog) ಸಂಸ್ಥೆಗಳು ಭಾರತದಾದ್ಯಂತ ‘ಫಿಸಿಕಲ್ ಇಂಟೆಲಿಜೆನ್ಸ್’ (Physical Intelligence) ತಂತ್ರಜ್ಞಾನವನ್ನು ಪರಿಚಯಿಸಲು ಮತ್ತು ಅಳವಡಿಸಲು ಇಂದು ಸಹಭಾಗಿತ್ವ (Strategic Partnership) ಘೋಷಿಸಿವೆ. ‘ಫಿಸಿಕಲ್ ಇಂಟೆಲಿಜೆನ್ಸ್’ ಎಂದರೆ ಯಂತ್ರಗಳು ನೈಜ ಜಗತ್ತನ್ನು ಗ್ರಹಿಸುವ, ಅರ್ಥಮಾಡಿಕೊಳ್ಳುವ ಮತ್ತು ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸುವ ಸಾಮರ್ಥ್ಯವಾಗಿದೆ. ಇದು ಯಾವುದೇ ಕಟ್ಟುನಿಟ್ಟಾದ…

Read More