Headlines

ನಮ್ಮನ್ನು ಕ್ಷಮಿಸಿ: ಮುಂದೆ ಈ ತಪ್ಪು ನಡೆಯುವುದಿಲ್ಲ, ಆದರೆ ಈ ದೇಶಗಳನ್ನು ಬಿಡುವುದಿಲ್ಲ ಎಂದ ಇರಾನ್

ಟೆಹ್ರಾನ್: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ‘ಆಪರೇಷನ್ ಎಪಿಕ್ ಫ್ಯೂರಿ’ ದಾಳಿಯ ನಂತರ ಸಂಭವಿಸಿದ ಕ್ಷಿಪಣಿ ಸಂಘರ್ಷದಲ್ಲಿ ಅರಬ್ ರಾಷ್ಟ್ರಗಳಿಗೆ ಆದ ಹಾನಿಗಾಗಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಇರಾನ್ ಸರ್ಕಾರಿ ವಾಹಿನಿಯಲ್ಲಿ ಮಾತನಾಡಿದ ಅವರು, “ಇರಾನ್ ಪರವಾಗಿ ನಾನು ನೆರೆಹೊರೆಯ ರಾಷ್ಟ್ರಗಳಲ್ಲಿ ಆದ ಹಾನಿಗೆ ಕ್ಷಮೆ ಕೋರುತ್ತೇನೆ,” (Iran apology missile damage) ಎಂದಿದ್ದಾರೆ. ನೆರೆಹೊರೆಯ ರಾಷ್ಟ್ರಗಳ ಮೇಲೆ ಇನ್ನು ಮುಂದೆ ಯಾವುದೇ ಕ್ಷಿಪಣಿ ದಾಳಿ ನಡೆಸುವುದಿಲ್ಲ ಎಂದು…

Read More

ತಂದೆ ಜೀವ ಉಳಿಸಲು ಲಿವರ್ ದಾನ ಮಾಡಿದ ಪುತ್ರಿ; ಆಸ್ಪತ್ರೆ ಬಿಲ್ ಭರಿಸಲಾಗದೆ ಸಂಕಷ್ಟದಲ್ಲಿ ತಂದೆ-ಮಗಳು!

ದಾವಣಗೆರೆ, ಮಾರ್ಚ್​ 15: ಜಿಲ್ಲೆಯ ಆಹಾರ ಇಲಾಖೆಯ ಶಿರಸ್ತೆದಾರ ಅಜ್ಜಪ್ಪ ಅವರ ಕುಟುಂಬ ಇದೀಗ ಸಂಕಷ್ಟಕ್ಕೆ ಸಿಲುಕಿದೆ. ತಂದೆಯ ಜೀವ ಉಳಿಸಲು ಪುತ್ರಿಯೊಬ್ಬಳು ಲಿವರ್ ದಾನ (Organ Donation) ಮಾಡಿದರೂ, ಚಿಕಿತ್ಸಾ ವೆಚ್ಚ ಹೆಚ್ಚಾಗಿ ಕುಟುಂಬ ಆತಂಕದಲ್ಲಿದೆ. ಅಜ್ಜಪ್ಪ ಅವರು ಅಂಗಾಂಗ ವೈಫಲ್ಯದಿಂದ ಗಂಭೀರವಾಗಿ ಅಸ್ವಸ್ಥರಾಗಿದ್ದ ಹಿನ್ನೆಲೆಯಲ್ಲಿ, ಅವರ ಪುತ್ರಿ ಚಂದನಾ ತಮ್ಮ ಲಿವರ್‌ನ ಒಂದು ಭಾಗವನ್ನು ದಾನ ಮಾಡಿದ್ದರು. ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿರುವ ಚಂದನಾ ತಂದೆಯ ಜೀವ ಉಳಿಸಲು ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಕೈಕೊಟ್ಟ ಸಂಜೀವಿನಿ…

Read More

Rajat Patidar: ಅವರನ್ನು ಹೊಗಳಲು ನನ್ನ ಬಳಿ ಪದಗಳಿಲ್ಲ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಸೀಸನ್-19 ರಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್, ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು 201 ರನ್​ಗಳು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೇವಲ 15.4 ಓವರ್​ಗಳಲ್ಲಿ…

Read More

‘ರಾಜಕೀಯ ಪದೋನ್ನತಿ ಆಸೆ ನನಗೂ ಇದೆ’: ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್ – Kannada News | Karnataka Home Minister G Parameshwar on Political Aspirations, Central Funds for Police, and Jail Security

ಬೆಂಗಳೂರು, ಜ.1: ಡಿಸಿಎಂ ಡಿಕೆ ಶಿವಕುಮಾರ್​ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಸಿಎಂ ಕುರ್ಚಿಗಾಗಿ ಗುದ್ದಾಟ ನಡೆಸುತ್ತಿರುವ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕೂಡ ಇದೀಗ ತಾವು ಮುಖ್ಯಮಂತ್ರಿಯಾಗಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಆಕಾಂಕ್ಷೆಗಳನ್ನು ಅವರು ಮಾಧ್ಯಮದ ಮುಂದೆ ವ್ಯಕ್ತಪಡಿಸಿದ್ದಾರೆ. “ರಾಜಕೀಯ ಪದೋನ್ನತಿ ಆಸೆ ನನಗೂ ಇದೆ” ಎಂದು ಹೇಳುವ ಮೂಲಕ ತಮ್ಮ ಹೈಕಮಾಂಡ್‌ನ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಗೂ ಆಂಬಿಷನ್ ಇರಬೇಕು ಎಂದು ತಮ್ಮ…

Read More

2027ರ ಜನಗಣತಿ: ಏ 1ರಿಂದ ಕರ್ನಾಟಕದಲ್ಲಿ ಮೊದಲ ಹಂತ ಶುರು, ಸಾರ್ವಜನಿಕರು ಭಾಗಿಯಾಗೋದು ಹೇಗೆ?

ಬೆಂಗಳೂರು, ಮಾರ್ಚ್​ 26: ದೇಶದಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್​ ರೂಪದಲ್ಲಿ ಜನಗಣತಿ ನಡೆಯಲಿದೆ. ಅದರಂತಯೇ ಕರ್ನಾಟಕದಲ್ಲಿ 2027ರ ಜನಗಣತಿಯ (Self-Enumeration) ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿಯ ಸ್ವಯಂ ಗಣತಿಯನ್ನು ಏಪ್ರಿಲ್​​ 1ರಿಂದ 15ರವರೆಗೆ ಅಂದರೆ 15 ದಿನ ನಡೆಸಲು ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ?  2027ರ ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸ್ವಯಂ-ಗಣತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ…

Read More

ವಾಣಿಜ್ಯ ಬಳಕೆ ಸಿಲಿಂಡರ್​ ಅಭಾವ: ಬೆಂಗಳೂರು ಹೋಟೆಲ್​​ಗಳಿಗೆ 150 ಕೋಟಿ ರೂ ನಷ್ಟ

ಬೆಂಗಳೂರು, ಮಾರ್ಚ್​ 21: ಗಲ್ಫ್ ಯುದ್ಧದಿಂದ ಇರಾನ್ ಹೊರ್ಮುಝ್ ಜಲಸಂಧಿ ಮುಚ್ಚಿದೆ. ಭಾರತಕ್ಕೆ ಅಡುಗೆ ಅನಿಲ, ತೈಲ ಹೊತ್ತು ಬರ್ತಿದ್ದ 22 ಹಡಗುಗಳು ಇರಾನ್ ಹಿಡಿತದಲ್ಲಿವೆ. ಇದರಿಂದ ಕರ್ನಾಟಕ ಸೇರಿದಂತೆ ದೇಶದಾದ್ಯಂತೆ ಗ್ಯಾಸ್​ ಸಿಲಿಂಡರ್ ಕೊರತೆ ತಾಂಡವವಾಡುತ್ತಿದೆ. ವಾಣಿಜ್ಯ ಬಳಕೆ ಸಿಲಿಂಡರ್​ (Commercial Gas) ಅಭಾವದಿಂದ ಬೆಂಗಳೂರಿನ ಹೋಟೆಲ್‌ಗಳಿಗೆ 150 ಕೋಟಿ ರೂ ನಷ್ಟವಾಗಿದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಕಮರ್ಷಿಯಲ್ ಗ್ಯಾಸ್​ ಸಿಲಿಂಡರ್​​​ಗಳ ಸಮಸ್ಯೆಯಿಂದ ಎದುರಾಗಿರುವ ಸಂಕಷ್ಟ ಅಷ್ಟಿಷ್ಟಲ್ಲ….

Read More

ಹೊರ ರಾಜ್ಯದಿಂದ ಬಂದ IPS ಅಧಿಕಾರಿಗಳಿಂದ ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ?, ಡಿಜಿ ಮತ್ತು ಐಜಿಪಿಗೆ ಪತ್ರ – Kannada News | DCRE SP Kashi Demands Probe into Harassment of Kannada Officers by Out of State IPS

ಬೆಂಗಳೂರು, ಏಪ್ರಿಲ್​​ 20: ಡಿಸಿಆರ್‌ಇ ಎಸ್‌ಪಿ ಕಾಶಿ ಅವರು ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಡಿಜಿ ಮತ್ತು ಐಜಿಪಿ ಸಲೀಂ ಅವರಿಗೆ ಪತ್ರ ಬರೆದಿರುವ ಕಾಶಿ, ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ನೇರವಾಗಿ ಆರೋಪಿಸಿದ್ದಾರೆ. ಕೆಳಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಿರುಕುಳ ನೀಡಲಾಗುತ್ತಿದೆ. ಹೊರರಾಜ್ಯದಿಂದ ಬಂದಿರುವ ಐಪಿಎಸ್ ಅಧಿಕಾರಿಗಳು ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಸುಳ್ಳು ಕಾರಣಗಳನ್ನು ಹೇಳಿ ಮೆಮೊ ನೀಡುವುದು ಅಥವಾ ಇನ್ನಿತರ ರೀತಿಯಲ್ಲಿ…

Read More

ಹೀಟ್ ಸ್ಟ್ರೋಕ್ ಅಪಾಯ ಹೆಚ್ಚಳ: ತಡೆಗಟ್ಟಲು ಇಲ್ಲಿದೆ ಸಿಂಪಲ್ ಟಿಪ್ಸ್ – Kannada News | How to Prevent Heat Stroke During Heatwaves: Doctor Advice

ದೇಶದ ಹಲವೆಡೆ ಉಷ್ಣಾಂಶ ದಿನೇ ದಿನೇ ಏರುತ್ತಿರುವ ಹಿನ್ನೆಲೆ, ಹೀಟ್ ಸ್ಟ್ರೋಕ್ (Heat Stroke) ಎಂಬ ಗಂಭೀರ ಆರೋಗ್ಯ ಸಮಸ್ಯೆಯ ಅಪಾಯವೂ ಹೆಚ್ಚುತ್ತಿದೆ. ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆಯುವವರು ಈ ಸಮಸ್ಯೆಗೆ ಹೆಚ್ಚು ಒಳಗಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಹಾಗಾಗಿ ಈ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಹಾಗಾದರೆ ಹೀಟ್ ಸ್ಟ್ರೋಕ್ ಎಂದರೇನು, ಲಕ್ಷಣಗಳು ಯಾವ ರೀತಿ ಕಂಡು ಬರುತ್ತದೆ, ಇದನ್ನು ತಡೆಗಟ್ಟುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ…

Read More

Video: ಯಾಕೆ ಹಣ್ಣಿಗೆ ಕೊಳಕು ನೀರು ಸಿಂಪಡಣೆ ಮಾಡ್ತೀಯ ಎಂದಿದ್ದಕ್ಕೆ ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ – Kannada News | Virar Vendor Caught Using Gutter Water on Fruits, Locals Intervene

ವಿರಾರ್, ಫೆಬ್ರವರಿ 04: ಯಾಕೆ ಹಣ್ಣಿಗೆ ಚರಂಡಿ ನೀರು ಸಿಂಪಡಣೆ ಮಾಡ್ತೀರಾ ಎಂದು ಕೇಳಿದ್ದಕ್ಕೆ ಹಣ್ಣಿನ ವ್ಯಾಪಾರಿಯೊಬ್ಬ ಗಟ ಗಟನೆ ಚರಂಡಿ ನೀರು ಕುಡಿದಿರುವ ಘಟನೆ ಮಹಾರಾಷ್ಟ್ರದ ವಿರಾರ್​​ನಲ್ಲಿ ನಡೆದಿದೆ. ನಂತರ ಸ್ಥಳೀಯರು ಆ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದರು. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.ವೀಡಿಯೊವು ಪುರುಷರ ಗುಂಪೊಂದು ಹಣ್ಣಿನ ಮಾರಾಟಗಾರನಿಗೆ ಹಣ್ಣುಗಳ ಮೇಲೆ ಸಿಂಪಡಿಸುತ್ತಿದ್ದ ನೀರು ಗಟರ್ ನೀರು ಆದರೆ ಅವನು ಆ ನೀರು ಬಿಎಂಸಿ ನೀರು ಎಂದು ವಾದಿಸುತ್ತಿದ್ದ. ಬಿಎಂಸಿ ನೀರು ಎಲ್ಲಿದೆ…

Read More

ಟಾಟಾ ಟ್ರಸ್ಟ್ಸ್​ನ ಬಾಯ್ ಹಿರಾಬಾಯ್ ಟ್ರಸ್ಟ್​ನಿಂದ ಹೊರಬಿದ್ದ ವೇಣು ಶ್ರೀನಿವಾಸನ್

ನವದೆಹಲಿ, ಏಪ್ರಿಲ್ 5: ಟಾಟಾ ಟ್ರಸ್ಟ್ಸ್ ಅಡಿಗೆ ಬರುವ ಬಾಯ್ ಹೀರಾಬಾಯ್ ಚಾರಿಟಬಲ್ ಟ್ರಸ್ಟ್​ನಿಂದ ವೇಣು ಶ್ರೀನಿವಾಸನ್ (Venu Srinivasan) ಅವರು ಹೊರಬಿದ್ದಿದ್ದಾರೆ. ನಿಯಮಗಳ ಪ್ರಕಾರ ಟ್ರಸ್ಟೀ ಆಗಿ ಕೆಲಸ ಮಾಡಲು ಅರ್ಹತೆ ಹೊಂದಿಲ್ಲ ಎನ್ನುವ ತಕರಾರು ಬಂದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಮಾಜಿ ಟ್ರಸ್ಟೀ ಮೆಹ್ಲೀ ಮಿಸ್ತ್ರಿ ಅವರು ಟ್ರಸ್ಟೀಗಳ ಆಯ್ಕೆ ಅಕ್ರಮವಾಗಿ ಆಗಿದೆ ಎಂದು ಆಕ್ಷೇಪ ಸಲ್ಲಿಕೆ ಮಾಡಿದ್ದರು. ಬಾಯ್ ಹೀರಾಬಾಯ್ ಚಾರಿಟಬಲ್ ಟ್ರಸ್ಟ್​ಗೆ (Bai Hirabai Charitable Trust) ವೇಣು…

Read More