Headlines

Dhiraj Seth ಭಾರತದ ನೂತನ ಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್ ಅಧಿಕಾರ ಸ್ವೀಕಾರ – Kannada News | General Dhiraj Seth takes charge as Indias New Army Chief replaced General Upendra Dwivedi

ನವದೆಹಲಿ, ಜೂನ್ 30: ಭಾರತೀಯ ಭೂಸೇನೆಯಲ್ಲಿ (Indian Army) 4 ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಜನರಲ್ ಉಪೇಂದ್ರ ದ್ವಿವೇದಿ ಅವರ ಉತ್ತರಾಧಿಕಾರಿಯಾಗಿ ಜನರಲ್ ಧೀರಜ್ ಸೇಠ್ ಇಂದು (ಮಂಗಳವಾರ) ಭಾರತದ 31ನೇ ಭೂಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಜನರಲ್ ಧೀರಜ್ ಸೇಠ್ (Dhiraj Seth) ಭೂಸೇನೆಯ ಉಪಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಆರ್ಮರ್ಡ್ ಕಾರ್ಪ್ಸ್ (ಟ್ಯಾಂಕ್ ರೆಜಿಮೆಂಟ್) ವಿಭಾಗದ ಅಧಿಕಾರಿಯಾಗಿರುವ ಇವರು, 1997ರಲ್ಲಿ ನಿವೃತ್ತರಾದ ಜನರಲ್ ಶಂಕರ್…

Read More

International Labour Day 2026: ಕಾರ್ಮಿಕರು ದೇಶದ ಪ್ರಗತಿ, ಏಳಿಗೆಯ ನಿಜವಾದ ಬೆನ್ನೆಲುಬು – Kannada News | International Labour Day 2026: Why is International Labour Day celebrated on May 1st?

ಅಂತಾರಾಷ್ಟ್ರೀಯ ಕಾರ್ಮಿಕರ ದಿನImage Credit source: vecteezy ಪ್ರತಿಯೊಂದು ದೇಶದ ಆರ್ಥಿಕ ಅಭಿವೃದ್ಧಿಯು ಆ ದೇಶದ ಕಾರ್ಮಿಕರ (Labour) ಮೇಲೆ ಅವಲಂಬಿತವಾಗಿರುತ್ತದೆ. ಹೌದು ರಸ್ತೆ ನಿರ್ಮಾಣಗಳಿಂದ ಹಿಡಿದು ದೊಡ್ಡ ದೊಡ್ಡ ಕಟ್ಟಡಗಳ ನಿರ್ಮಾಣಗಳ ವರೆಗೆ ಪ್ರತಿಯೊಂದು ಕೆಲಸವನ್ನು ಶ್ರಮವಹಿಸಿ ಮಾಡುವ ಮೂಲಕ ದೇಶದ ಪ್ರಗತಿಗೆ ಕಾರ್ಮಿಕರು ಕೊಡುಗೆ ನೀಡುತ್ತಾರೆ. ಕಾರ್ಮಿಕರು ಹಗಲು ರಾತ್ರಿ, ಬಿಸಿಲು-ಮಳೆ ಎನ್ನದೆ ಸಮರ್ಪಣಾ ಭಾವದಿಂದ ಕಠಿಣ ಶ್ರಮ ವಹಿಸಿ ದುಡಿಯುತ್ತಾರೆ. ಇವರು ತಮ್ಮ ಶ್ರಮದ ಮೂಲಕ ಸಮಾಜ ಮತ್ತು ಆರ್ಥಿಕತೆಯ ಅಡಿಪಾಯವನ್ನು ಬಲಪಡಿಸುತ್ತಾರೆ. ಹೀಗೆ…

Read More

15 ವರ್ಷಗಳ ಬಳಿಕ ಮೊದಲ ಸುತ್ತಿನಲ್ಲೇ ಗಂಟು ಮೂಟೆ ಕಟ್ಟಿದ ಆಸ್ಟ್ರೇಲಿಯಾ – Kannada News | How many times australia knocked out in group stage in icc tournament

T20 World Cup 2026: ಟಿ20 ವಿಶ್ವಕಪ್​​ 2026 ರಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದಿದೆ. ಐರ್ಲೆಂಡ್ ಮತ್ತು ಝಿಂಬಾಬ್ವೆ ನಡುವಣ ಪಂದ್ಯವು ಮಳೆಯಿಂದಾಗಿ ರದ್ದಾಗಿದ್ದು, ಇದರಿಂದ ಉಭಯ ತಂಡಗಳು ಒಂದೊಂದು ಅಂಕಗಳನ್ನು ಪಡೆದುಕೊಂಡಿದೆ. ಅತ್ತ ಝಿಂಬಾಬ್ವೆ ತಂಡವು ಒಂದು ಅಂಕ ಪಡೆಯುವುದರೊಂದಿಗೆ ಒಟ್ಟು 5 ಪಾಯಿಂಟ್ಸ್​ನೊಂದಿಗೆ ಸೂಪರ್-8 ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ. ಇತ್ತ ಆಸ್ಟ್ರೇಲಿಯಾ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಒಮಾನ್ ವಿರುದ್ಧ ಗೆದ್ದರೂ ಗರಿಷ್ಠ 4 ಅಂಕಗಳನ್ನು ಮಾತ್ರ ಪಡೆಯಲು ಸಾಧ್ಯ. ಹೀಗಾಗಿ 6 ಅಂಕಗಳನ್ನು…

Read More

ಚಾಮರಾಜನಗರ: ಬಾಳೆಹಣ್ಣಿಗಾಗಿ ನಡುರಸ್ತೆಯಲ್ಲಿಯೇ ಲಾರಿ ತಡೆದ ‘ಬನಾನಾ ಬೇಬಿ’! – Kannada News | Wild Elephant Menace Continues in Chamarajanagar

ಚಾಮರಾಜನಗರ, ಡಿಸೆಂಬರ್ 28: ಚಾಮರಾಜನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ‘ಬನಾನಾ ಬೇಬಿ’ ಎಂದು ಕರೆಯಲ್ಪಡುವ ಆನೆ ಮತ್ತೆ ಸಕ್ರಿಯವಾಗಿದೆ. ಕಳೆದ ಮೂರು ತಿಂಗಳಿಂದ ಸೈಲೆಂಟ್ ಆಗಿದ್ದ ಈ ಆನೆ, ಇದೀಗ ಕಾಡಿನಿಂದ ನಾಡಿಗೆ ಆಹಾರ ಅರಸಿ ಬರುತ್ತಿದೆ. ಬಾಳೆಹಣ್ಣು ಹೊತ್ತು ಸಾಗುವ ವಾಹನಗಳೇ ಈ ಆನೆಯ ಮುಖ್ಯ ಗುರಿಯಾಗಿದ್ದು, ನಡುರಸ್ತೆಯಲ್ಲೇ ವಾಹನಗಳನ್ನು ತಡೆದು ನಿಲ್ಲಿಸುತ್ತಿದೆ. ಇದರಿಂದಾಗಿ ಪುಣಜನೂರಿನಿಂದ ತಮಿಳುನಾಡಿನ ಅಸನೂರು ರಸ್ತೆ ಭಾಗದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಅರಣ್ಯ ಇಲಾಖೆ ಈ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು…

Read More

ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಕಲಹಕ್ಕೆ ಸುಪ್ರೀಂಕೋರ್ಟ್ ಬ್ರೇಕ್ – Kannada News | Defamation Dispute: Supreme Court Appoints Justice Kurian Joseph As Mediator In Karnataka IAS Rohini Sindhuri And IPS Roopa Moudgil

ನವದೆಹಲಿ, (ಜೂನ್ 12): ಕರ್ನಾಟಕದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (IAS Officer Rohini Sindhuri) ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್(IPS Officer Roopa D Moudgil) ನಡುವಿನ ದೀರ್ಘಕಾಲದ ಕಾನೂನು ಸಮರಕ್ಕೆ ಸುಪ್ರೀಂ ಕೋರ್ಟ್ (Supreme Court) ಈಗ ಸಂಧಾನದ ಹಾದಿ ತೋರಿಸಿದೆ. ಇಬ್ಬರು ಅಧಿಕಾರಿಗಳ ನಡುವಿನ ಮಾನಹಾನಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಗೆ (Mediation) ವಹಿಸಿದ್ದು, ಇಬ್ಬರೂ ಉನ್ನತ ಹುದ್ದೆಯಲ್ಲಿದ್ದು, ಸಾರ್ವಜನಿಕವಾಗಿ ಜಗಳವಾಡುವುದು ಸರಿಯಲ್ಲ ಎಂದು ಹೇಳಿ ಸಂಧಾನ ಮಾಡಿಕೊಳ್ಳುವಂತೆ ಕಿವಿ…

Read More

ಮದುವೆ ಮನೆಯ ಡಿಜೆ ಸದ್ದು ಕೇಳಿ ಕೋಳಿಗಳಿಗೆ ಹಾರ್ಟ್ ಅಟ್ಯಾಕ್,140 ಕೋಳಿಗಳು ಸಾವು, ಕೋಳಿ ಫಾರಂ ಮಾಲೀಕನ ಆಕ್ರೋಶ – Kannada News | Uttar Pradesh:Loud Wedding Music Blamed for Death of 140 Chickens

ಸುಲ್ತಾನಪುರ, ಏಪ್ರಿಲ್ 30: ಉತ್ತರ ಪ್ರದೇಶದ ಸುಲ್ತಾನಪುರ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ವರದಿಯಾಗಿದೆ. ಏಪ್ರಿಲ್ 25 ರ ರಾತ್ರಿ ನಡೆದ ಮದುವೆ ಮೆರವಣಿಗೆಯ ಡಿಜೆ ಸದ್ದಿಗೆ ಕೋಳಿ(Chicken)ಗಳು ಸಾವನ್ನಪ್ಪಿವೆ ಎಂದು ಆರೋಪಿಸಿ ಫಾರಂ ಮಾಲೀಕ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕುದ್ವಾರ ಪ್ರದೇಶದ ರಾಮ್ ಭದ್ರ ಪೂರ್ವದಿಂದ ಬಂದ ಬಬ್ಬನ್ ವಿಶ್ವಕರ್ಮ ಅವರ ಮಗಳ ವಿವಾಹ ಮೆರವಣಿಗೆಯು ಸಬೀರ್ ಅಲಿ ಅವರ ಕೋಳಿ ಸಾಕಣೆ ಕೇಂದ್ರದ ಮೂಲಕ ಸಾಗಿತ್ತು. ರಾತ್ರಿ 9:30 ರ ಸುಮಾರಿಗೆ ಡಿಜೆಯಲ್ಲಿ ನುಡಿಸಲಾದ ಹೆಚ್ಚಿನ…

Read More

ಸಿಲಿಂಡರ್​​ ಸಮಸ್ಯೆ: ಸಂಕಷ್ಟಕ್ಕೆ ಸಿಲುಕಿ ಹೋಟೆಲ್​​ಗಳನ್ನೇ ಮಾರಲು ಮುಂದಾದ ಮಾಲೀಕರು!

ಬೆಂಗಳೂರು, ಮಾರ್ಚ್​​ 30: ಮಧ್ಯಪ್ರಾಚ್ಯದಲ್ಲಿ ಯುದ್ಧ ಭಾರತ ಸೇರಿ ಜಗತ್ತಿನ ಬಹುತೇಕ ರಾಷ್ಟ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಕಮರ್ಷಿಯಲ್​​ ಸಿಲಿಂಡರ್​​ಗಳ ಅಭಾವದಿಂದಾಗಿ ಕರ್ನಾಟಕವೂ ಸೇರಿ ನಾನಾ ರಾಜ್ಯಗಳು ಹೆಚ್ಚಿನ ಪ್ರಮಾಣದ ತೊಂದರೆಯನ್ನು ಅನುಭವಿಸುತ್ತಿವೆ. ಇದರ ನೇರ ಎಫೆಕ್ಟ್​​ ಹೋಟೆಲ್​​ ಉದ್ಯಮಕ್ಕೆ ಆಗಿದ್ದು, ರಾಜ್ಯದ ಬಹುತೇಕ ಹೋಟೆಲ್​​ಗಳ ಮಾಲಕರು ಭಾರಿ ನಷ್ಟ ಅನುಭವಿಸುತ್ತಿದ್ದಾರೆ. ಕೆಲವರು ಹೋಟೆಲ್​​ಗಳ ಬಾಗಿಲು ಕ್ಲೋಸ್​​ ಮಾಡಿದ್ದರೆ, ಇನ್ನು ಕೆಲವರು ಕೆಲ ಸಮಯ ಅಥವಾ ಮೆನು ಕಡಿತ ಮಾಡಿ ಗ್ರಾಹಕರಿಗೆ ಸೇವೆ ನೀಡುತ್ತಿದ್ದಾರೆ. ಸಿಲಿಂಡರ್​​…

Read More

ತಾಯಿಗೆ 80 ಕೋಟಿ ಮನೆ ಕೊಟ್ಟು ನಿಧನ ಹೊಂದಿದ ‘ಕಿರಾತಕ’ ನಟ; ಬೇಸರದಲ್ಲಿ ಗುಡಿಸಲು ಸೇರಿದ ಅಮ್ಮ – Kannada News | Daniel Balaji’s Mother’s Grief: Abandons Rs 80 Cr Mansion for Simple Hut

ಪೋಷಕರು ಬದುಕಿರುವಾಗಲೇ ಮಕ್ಕಳ ಸಾವು ಸಂಭವಿಸುವುದು ಬದುಕಿನ ಅತಿದೊಡ್ಡ ಆಘಾತ. ಇಂತಹದ್ದೇ ಒಂದು ಹೃದಯವಿದ್ರಾವಕ ಘಟನೆ ತಮಿಳು ಚಿತ್ರರಂಗದ ಹೀರೋ ಮನೆಯಲ್ಲಿ ನಡೆದಿತ್ತು. ಖ್ಯಾತ ನಟ ಡೇನಿಯಲ್ ಬಾಲಾಜಿ ಅವರ ನಿಧನದ ನಂತರ ಅವರ ತಾಯಿ ರಾಜಲಕ್ಷ್ಮಿ ಅವರ ಪರಿಸ್ಥಿತಿ ಕಂಡು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ. ಅವರು ಬಂಗಲೆ ತೊರೆದು ಸಣ್ಣ ಮನೆಯಲ್ಲಿ ವಾಸವಾಗುತ್ತಿದ್ದಾರೆ. ಕೇವಲ ತಮಿಳು ಮಾತ್ರವಲ್ಲದೆ ಕನ್ನಡ ಚಿತ್ರರಂಗದಲ್ಲೂ ಡೇನಿಯಲ್ ಬಾಲಾಜಿ ತಮ್ಮ ಛಾಪು ಮೂಡಿಸಿದ್ದರು. ಯಶ್ ಅಭಿನಯದ ಸೂಪರ್ ಹಿಟ್ ಸಿನಿಮಾ ‘ಕಿರಾತಕ’…

Read More

ನಿಮ್ಮನೆಯಲ್ಲೂ ನೊಣಗಳ ಕಾಟ ಹೆಚ್ಚಿದ್ಯಾ? ಇವುಗಳನ್ನು ತೊಡೆದು ಹಾಕಲು ಇಲ್ಲಿದೆ ಸುಲಭ ಪರಿಹಾರ – Kannada News | Home remedies that help keep away houseflies from home

ಮಾನ್ಸೂಸ್‌ ಸೀಸನ್‌ನಲ್ಲಿ ಮಳೆಯೊಂದಿಗೆ ಹಾವು, ಸೊಳ್ಳೆಗಳ ಕಾಟವೂ ಹೆಚ್ಚಿರುತ್ತದೆ. ನೊಣಗಳು (houseflies) ಇದಕ್ಕೆ ಹೊರತಿಲ್ಲ. ಹೌದು ಮಳೆಗಾಲ ಆರಂಭವಾಗುತ್ತಿದ್ದಂತೆ ಮನೆಗಳಲ್ಲಿ ನೊಣಗಳ ಹಾವಳಿ ಕೂಡ ಹೆಚ್ಚಾಗುತ್ತದೆ. ತೇವಾಂಶವುಳ್ಳ ಪ್ರದೇಶಗಳಲ್ಲಿ ನೊಣಗಳು ಹೆಚ್ಚಾಗಿ ಬೆಳೆಯುತ್ತವೆ. ಮಳೆಗಾಲದಲ್ಲಿ ಅವುಗಳ ಸಂಖ್ಯೆ ಹೆಚ್ಚಾಗುತ್ತದೆ. ಇವು ಆಹಾರ ಮತ್ತು ಪಾನೀಯಗಳನ್ನು ಕಲುಷಿತಗೊಳಿಸಿ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಆದರೆ  ಅನೇಕರಿಗೆ ಮನೆಯಲ್ಲಿ ಹಾವಳಿಯಿಡುವ ಈ ನೊಣಗಳನ್ನು ತೊಡೆದುಹಾಕುವುದು ತುಂಬಾನೇ ಕಷ್ಟ. ಹೀಗಿರುವಾಗ ಕೆಲವೊಂದು ಮನೆಮದ್ದುಗಳ ಸಹಾಯದಿಂದ ನೊಣಗಳನ್ನು ಸಂಪೂರ್ಣವಾಗಿ ತೊಡೆದುಹಾಕಬಹುದು. ಈ ಕುರಿತ ಸಂಪೂರ್ಣ…

Read More

Union Budget 2026: ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು – Kannada News | Union Budget 2026 Expectations: Women Programmes Expected To Remain In Focus

ಬೆಂಗಳೂರು, ಫೆಬ್ರುವರಿ 01: ಕೇಂದ್ರ ಬಜೆಟ್ 2026ಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರೀಕ್ಷೆಗಳು ಮೂಡಿವೆ. ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಈ ಬಜೆಟ್ ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗಾವಕಾಶಗಳು ಮತ್ತು ಆರ್ಥಿಕ ಸುಧಾರಣೆಗಳ ಮೇಲೆ ಗಮನ ಕೇಂದ್ರೀಕರಿಸುವ ಸಾಧ್ಯತೆ ಇದೆ. ಮಹಿಳೆಯರ ಪಾತ್ರ ನೀತಿ ನಿರೂಪಣೆಯಲ್ಲಿ ಹೆಚ್ಚಾಗಿದ್ದು, ಈ ಬಜೆಟ್ ಅನ್ನು ಮಹಿಳೆಯರ ಪಾಲಿಗೆ “ಭಾಗ್ಯದ ಪೆಟ್ಟಿಗೆ” ಎಂದು ಹೇಳಲಾಗುತ್ತಿದೆ. ಜನಧನ್ ಖಾತೆದಾರ ಮಹಿಳೆಯರಿಗೆ ಬ್ಯಾಂಕ್ ಸಾಲ, ವಿಮಾ ಯೋಜನೆಗಳು, ಕಸ್ಟಮೈಸ್ಡ್ ಕ್ರೆಡಿಟ್ ಕಾರ್ಡ್‌ಗಳು ಹಾಗೂ ಗ್ರಾಮೀಣ ಉದ್ಯಮಗಳು…

Read More