Headlines

ಇದೆಂತಾ ಅನ್ಯಾಯ… ಈ ಮೂವರ ಬದಲಿಗೆ ಆ ಮೂವರಿಗೆ ಸ್ಥಾನ..! – Kannada News

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮೂವರು ಸ್ಟಾರ್ ಆಟಗಾರರಿಗೆ ಬಿಸಿಸಿಐ (BCCI) ಬಿಗ್ ಶಾಕ್ ನೀಡಿದೆ. ಮುಂಬರುವ ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸದ ಟಿ20 ಸರಣಿಗಾಗಿ ಪ್ರಕಟಿಸಲಾದ ಭಾರತ ತಂಡದಲ್ಲಿ ರಜತ್ ಪಾಟಿದಾರ್, ಭುವನೇಶ್ವರ್ ಕುಮಾರ್ ಮತ್ತು ಕೃನಾಲ್ ಪಾಂಡ್ಯ ಅವರಿಗೆ ಸ್ಥಾನ ನೀಡಲಾಗಿಲ್ಲ. ರಜತ್ ಪಾಟಿದಾರ್‌: ಐಪಿಎಲ್ 2026 ರಲ್ಲಿ ಆರ್‌ಸಿಬಿ ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸಿದ ರಜತ್ ಪಾಟಿದಾರ್…

Read More

World Intellectual Property Day 2026: ಬೌದ್ಧಿಕ ಆಸ್ತಿಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ – Kannada News | World Intellectual Property Day 2026: Why celebrate World Intellectual Property Day?

ವಿಶ್ವ ಬೌದ್ಧಿಕ ಆಸ್ತಿ ದಿನImage Credit source: Freepik ಬೌದ್ಧಿಕ ಆಸ್ತಿ (Intellectual Property) ಎಂಬುದು ಮಾನವನ ಬುದ್ಧಿಶಕ್ತಿಯ ಅಮೂರ್ತ ಸೃಷ್ಟಿಯನ್ನು ಒಳಗೊಂಡಿರುವ ಆಸ್ತಿಯ ವರ್ಗವಾಗಿದ್ದು, ಇದು ಬೆಲೆ ಕಟ್ಟಲಾಗದಷ್ಟು ಅಮೂಲ್ಯವಾಗಿದೆ. ಪೇಟೆಂಟ್‌ಗಳು, ಹಕ್ಕುಸ್ವಾಮ್ಯಗಳು, ಟ್ರೇಡ್‌ಮಾರ್ಕ್‌ಗಳು ಮತ್ತು ವಿನ್ಯಾಸಗಳು, ಕೃತಿಸ್ವಾಮ್ಯ ಇವೆಲ್ಲವೂ ಬೌದ್ಧಿಕ ಆಸ್ತಿಗಳಾಗಿದ್ದು, ಲೇಖಕ, ಕಥೆಗಾರ, ವಿಜ್ಞಾನಿ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತಮ್ಮ ಬುದ್ಧಿ ಶಕ್ತಿ ಹಾಗೂ ಸೃಜನಶೀಲತೆಯಿಂದ  ಹೊರ ತರುವ ಕಥೆ, ಸಂಗೀತ, ಪುಸ್ತಕ, ವಿನ್ಯಾಸಗಳನ್ನು ಬೇರೆ ಯಾರು ಕದಿಯದಂತೆ ಈ ಅಮೂಲ್ಯ ಬೌದ್ಧಿಕ…

Read More

ಸಚಿವ ಜಮೀರ್ ಮನೆಯಲ್ಲಿ 1.13 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ – Kannada News | Shivajinagar Police Arrests Two Accused for theft Gold In Minister Zameer ahmed khan House at Bengaluru

ಬೆಂಗಳೂರು(ಮೇ 05): ಸಚಿವ ಜಮೀರ್ ಅಹಮದ್ ಖಾನ್ (Zameer ahmed khan )ಅವರ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರನ್ನು ಶಿವಾಜಿನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೈಯದ್ ಅಮೀರ್, ಅಮಿರ್ ಅಹ್ಮದ್ ಬಂಧಿತ ಆರೋಪಿಗಳು. ಕಂಟೋನ್ಮೆಂಟ್ ಬಳಿ ಇರುವ ಸಚಿವ ಜಮೀರ್ ಮನೆಯಲ್ಲಿ ಕಳೆದೊಂದು ವರ್ಷದಿಂದ ಹಂತ ಹಂತವಾಗಿ 1.13 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದರು. ಬಳಿಕ ಜಮೀರ್ ಅಹಮ್ಮದ್ ಅವರ ತಾಯಿ ನೀಡಿದ ದೂರಿನ ಮೇರೆಗೆ ಶಿವಾಜಿನಗರ ಪೊಲೀಸರು ತನಿಖೆಯ ನಡೆಸಿ…

Read More

ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ – Kannada News | Karnataka Power Tussle: DK SHivakumar Talks In Delhi about Rahul gandhi Met at Mysuru Airport

ನವದೆಹಲಿ, (ಜನವರಿ 16): ಸಂಕ್ರಮಣದ ದಿನ ಸೂರ್ಯ ತನ್ನ ಪಥ ಬದಲಿಸಿದ್ದಾನೆ. ಆದ್ರೆ ಸಂಕ್ರಾಂತಿಗೆ (Sankranthi) ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress) ಪಥಬದಲಾಗಿ ಕ್ರಾಂತಿಯಾಗುತ್ತೆ ಎನ್ನುವ ಗೊಂದಲಕ್ಕೆ ತೆರೆಬಿದ್ದಿಲ್ಲ. ಅಧಿಕಾರ ಹಂಚಿಕೆಗೆ . ಮೊನ್ನೆ ಮೈಸೂರಿಗೆ (Mysuru) ಬಂದಿದ್ದ ರಾಹುಲ್ ಗಾಂಧಿಯನ್ನು (Rahul Gandhi) ವಿಮಾನ ನಿಲ್ದಾಣದಲ್ಲೇ ಸಿಎಂ, ಡಿಸಿಎಂ ಭೇಟಿ ಮಾಡಿದ್ರು. ಅದರಲ್ಲೂ ಡಿಕೆಶಿ ಪ್ರತ್ಯೇಕವಾಗಿ ನಿಂತು ಅಧಿಕಾರ ಹಂಚಿಕೆ ಗೊಂದಲವನ್ನು ಬಗೆಹರಿಸುವಂತೆ ಒತ್ತಾಯಿಸಿದ್ದರು. ಏರ್‌ಪೋರ್ಟ್‌ ರನ್‌ವೇನಲ್ಲಿ ಇಂತಹ ಚರ್ಚೆ ಬೇಡ. ದೆಹಲಿಗೆ ಬನ್ನಿ ಎಂದು…

Read More

ಶಾನ್ವಿ ಸುದೀಪ್ ಬೆನ್ನಿನ ಮೇಲೆ ಮೂಡಿತು ಗಣೇಶನ ಟ್ಯಾಟೂ; ಎಷ್ಟು ಅದ್ಭುತವಾಗಿದೆ ನೋಡಿ – Kannada News | Shanvi Sudeep’s Stunning Ganesh Back Tattoo: Art, Music and Her Journey

ಸುದೀಪ್ ಮಗಳು ಶಾನ್ವಿ ಸುದೀಪ್ (Shanvi Sudeep) ಯಾವಾಗಲೂ ತಮ್ಮ ಸರಳತೆಯಿಂದ ಗುರುತಿಸಿಕೊಂಡವರು. ಅವರು ಹೆಚ್ಚು ಹೈಲೈಟ್ ಆಗೋಕೆ ಇಷ್ಟಪಡಲ್ಲ. ಇತ್ತೀಚೆಗೆ ಶಾನ್ವಿ ಅವರು ತಮ್ಮ ಬೆನ್ನಿನ ಮೇಲೆ ಹಾಕಿಸಿಕೊಂಡಿರುವ ಭವ್ಯವಾದ ಗಣೇಶನ ಟ್ಯಾಟೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಹೈದರಾಬಾದ್‌ನ ಜನಪ್ರಿಯ ಟ್ಯಾಟೂ ಸ್ಟುಡಿಯೋದಲ್ಲಿ ಸುಮಾರು 8 ಗಂಟೆಗಳ ಕಾಲ ತಾಳ್ಮೆಯಿಂದ ಕುಳಿತು ಈ ಕಲಾಕೃತಿಯನ್ನು ರಚಿಸಿಕೊಂಡಿದ್ದಾರೆ. ಕೆಂಪು ಮತ್ತು ಕಪ್ಪು ಬಣ್ಣದ ಮಿಶ್ರಣವಿರುವ ಈ ಟ್ಯಾಟೂ ಭವ್ಯವಾಗಿ ಮೂಡಿ ಬಂದಿದೆ. ಸಾಮಾನ್ಯರಿಂದ ಹಿಡಿದು…

Read More

ಅನುಷ್ಕಾ ಶರ್ಮಾ ಸಿನಿಮಾದಿಂದ ದೂರ ಉಳಿದಿರುವುದು ಯಾಕೆ? ಇಲ್ಲಿದೆ ಅಸಲಿ ಕಾರಣ – Kannada News | Anushka Sharma: Why She Quit Bollywood Movies for Family and Kids?

ಬಾಲಿವುಡ್‌ನ ಸ್ಟಾರ್ ನಟಿ ಅನುಷ್ಕಾ ಶರ್ಮಾ ತೆರೆಯ ಮೇಲೆ ಕಾಣಿಸಿಕೊಂಡು ಸುಮಾರು ಎಂಟು ವರ್ಷಗಳೇ ಕಳೆಯುತ್ತಿವೆ. 2018ರಲ್ಲಿ ಬಿಡುಗಡೆಯಾದ ‘ಜೀರೋ’ ಅವರ ಕೊನೆಯ ಸಿನಿಮಾ. ಇತ್ತೀಚೆಗೆ ಜಾಹೀರಾತೊಂದರಲ್ಲಿ ಕಾಣಿಸಿಕೊಂಡ ಅನುಷ್ಕಾ ಅವರನ್ನು ಕಂಡು ಅಭಿಮಾನಿಗಳು ಭಾವುಕರಾಗಿದ್ದಾರೆ ಮತ್ತು ಅವರು ಯಾಕೆ ಸಿನಿಮಾಗಳನ್ನು ಮಾಡುತ್ತಿಲ್ಲ ಎಂಬ ಪ್ರಶ್ನೆ ಎಲ್ಲೆಡೆ ಕೇಳಿಬರುತ್ತಿದೆ. ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ದಂಪತಿಗೆ ಈಗ ಇಬ್ಬರು ಮಕ್ಕಳು. 2021ರಲ್ಲಿ ಪುತ್ರಿ ವಮಿಕಾ ಹಾಗೂ 2024ರಲ್ಲಿ ಪುತ್ರ ಅಕಾಯ್ ಜನಿಸಿದ. ನಂತರ ಅನುಷ್ಕಾ ಸಂಪೂರ್ಣವಾಗಿ…

Read More

ಈ ಸುಡು ಬೇಸಿಗೆಯಲ್ಲಿ ಅನಾನಸ್‌ ಜ್ಯೂಸ್‌ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಅನಾನಸ್‌ (pineapple) ಬೇಸಿಗೆಯ ಸೀಸನ್‌ನಲ್ಲಿ ಹೇರಳವಾಗಿ ಸಿಗುವಂತಹ ಹಣ್ಣು. ಹೊರಗಿನಿಂದ ಒರಟಾಗಿ ಮತ್ತು ಮುಳ್ಳಿನಿಂದ ಕೂಡಿರುವ ಈ ಹಣ್ಣು ತಿನ್ನಲು ರುಚಿಕರ ಮಾತ್ರವಲ್ಲದೆ ಆರೋಗ್ಯಕ್ಕೂ ಸಖತ್‌  ಪ್ರಯೋಜನಕಾರಿ. ಹೌದು ಕ್ಯಾಲ್ಸಿಯಂ, ಫೈಬರ್, ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಈ ಹಣ್ಣು,  ಅನೇಕ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.  ಅನಾನಸ್ ತಿನ್ನುವುದಕ್ಕಿಂತ ಹೆಚ್ಚಾಗಿ  ಅದರ ಜ್ಯೂಸ್ ಕುಡಿಯಲು ಬಹುತೇಕ ಹೆಚ್ಚಿನವರು ಇಷ್ಟಪಡುತ್ತಾರೆ. ಸುಡು ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸುವ ಈ ಜ್ಯೂಸ್‌ ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ….

Read More

Video: ರೈಲಿನಲ್ಲಿ ಬ್ರೇಸ್ಲೆಟ್‌ ಮಾರಿ ಸ್ವಾಭಿಮಾನದ ಬದುಕು ಕಟ್ಟಿಕೊಂಡ ಅಜ್ಜಿ, ವೈರಲ್ ಆಯ್ತು ದೃಶ್ಯ – Kannada News | An elderly woman makes a living selling bracelets on a Mumbai local train

ಮುಂಬೈ, ಫೆಬ್ರವರಿ 05: ಸ್ವಾಭಿಮಾನದ ಬದುಕೇ ಹಾಗೆ, ಯಾರ ಬಳಿ ಕೈಯೊಡ್ಡದೇ ಮೂರು ಹೊತ್ತಿನ ಊಟಕ್ಕಾಗಿ ಕಷ್ಟಪಟ್ಟು ದುಡಿಯುತ್ತಾರೆ. ಇದಕ್ಕೆ ಸಾಕ್ಷಿಯಂತಿದೆ ಈ ವಿಡಿಯೋ. ಮಕ್ಕಳು ತಮ್ಮನ್ನು ನೋಡಬೇಕಾದ ಸಮಯದಲ್ಲಿ ತಾವೇ ದುಡಿದು ಜೀವನ ನಡೆಸುತ್ತಿರುವವರಲ್ಲಿ ಈ ವೃದ್ಧೆ (old woman) ಕೂಡ ಒಬ್ಬರು. ಹೌದು, 89 ವರ್ಷದ ಅಜ್ಜಿಯೊಬ್ಬರು ಮುಂಬೈನ (Mumbai) ಲೋಕಲ್ ರೈಲಿನಲ್ಲಿ ಬ್ರೇಸ್ಲೆಟ್‌ಗಳನ್ನು ಮಾರುತ್ತಿದ್ದು, ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರ ಕಣ್ಣು ಒದ್ದೆಯಾಗಿದೆ. ಮೀತಾ ತುಷಿತ್ ಶಾ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್​​ನಲ್ಲಿ ಕಿಡ್ನ್ಯಾಪ್: ಸ್ಪಾ ನಡೆಸುತ್ತಿದ್ದವನನ್ನ ಹೊತ್ತೊಯ್ದು ಹಣಕ್ಕೆ ಡಿಮ್ಯಾಂಡ್ – Kannada News | Bengaluru: Man Kidnapped in Cinematic Style; 2 Lakh Demanded, Threatened with Murder

ಕಿಡ್ನ್ಯಾಪ್ ಆದ ವ್ಯಕ್ತಿ, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆImage Credit source: tv9 kannada ಆನೇಕಲ್​, ಫೆಬ್ರವರಿ 16: ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟದಾಸನಪುರ ಸಮೀಪ ಥೇಟ್ ಸಿನಿಮಾ ಸ್ಟೈಲ್​​ನಲ್ಲಿ ಮೂವರು ದುಷ್ಕರ್ಮಿಗಳು ಓರ್ವ ವ್ಯಕ್ತಿಯನ್ನ ಕಿಡ್ನ್ಯಾಪ್​​​ (Kidnapp) ಮಾಡಿರುವಂತಹ ಘ​​ಟನೆ ಮಾಡಿದೆ. ಬಿಹಾರ ಮೂಲದ ಅಶೀತ್ ಜ್ಹಾ(29) ಕಿಡ್ನ್ಯಾಪ್ ಆದ ವ್ಯಕ್ತಿ. ಎರಡು ಲಕ್ಷ ರೂ ಕೊಟ್ಟರೆ ಮಾತ್ರ ಅಶೀತ್​​​ನನ್ನು ಬಿಡುವುದಾಗಿ ಹೇಳಿರುವ ಅಪಹರಣಕಾರರು, ಒಂದು ವೇಳೆ ಹಣ ಕೊಡದಿದ್ದರೆ ಕೊಲೆ ಮಾಡುವುದಾಗ…

Read More

CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ… ಕಾವ್ಯ ಮಾರನ್ ವಿಡಿಯೋ ವೈರಲ್ – Kannada News | Kaviya Maran’s Viral ‘Silence’ Celebration Lights Up IPL 2026

ಐಪಿಎಲ್ 2026ರ 27ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ (SRH) 10 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಎಸ್‌ಆರ್‌ಎಚ್ ತಂಡದ ಮಾಲೀಕಿ ಕಾವ್ಯಾ ಮಾರನ್ ಅವರ ಸಂಭ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 194 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 184…

Read More