Iran Israel War: ಇರಾನ್-ಇಸ್ರೇಲ್ ಯುದ್ಧ, ಮಂಗಳೂರು–ಗಲ್ಫ್ ವಿಮಾನ ಸೇವೆಗಳಲ್ಲಿ ವ್ಯತ್ಯಯ, ರದ್ದಾದ ಫ್ಲೈಟ್ ವಿವರ ಇಲ್ಲಿದೆ – Kannada News | Mangaluru–Gulf Flights Cancelled Amid West Asia Crisis; More than 50 Kannadigas Stranded in Dubai

ವಿಮಾನ ನಿಲ್ದಾಣದಲ್ಲಿ ಕಾಯುತ್ತಿರುವ ಪ್ರಯಾಣಿಕರು ಹಾಗೂ ಏರ್ ಇಂಡಿಯಾ ಎಕ್ಸ್​​ಪ್ರೆಸ್ ಪ್ರಕಟಣೆಯ ಪ್ರತಿImage Credit source: tv9 ಮಂಗಳೂರು, ಮಾರ್ಚ್ 1: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ, ಇರಾನ್-ಇಸ್ರೇಲ್ (Iran Israel War) ಯುದ್ಧದ ಹಿನ್ನೆಲೆ ಇರಾನ್ ವಾಯುಪ್ರದೇಶ ತಾತ್ಕಾಲಿಕವಾಗಿ ಮುಚ್ಚಿರುವುದರಿಂದ, ಮಂಗಳೂರು ಹಾಗೂ ಗಲ್ಫ್ ರಾಷ್ಟ್ರಗಳ ನಡುವೆ ಸಂಚರಿಸುವ ಹಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಕೆಲವು ವಿಮಾನಗಳು ರದ್ದಾಗಿದ್ದರೆ, ಕೆಲವು ಟೇಕಾಫ್ ಬಳಿಕ ವಾಪಸ್ ಮಂಗಳೂರಿಗೆ ಮರಳಿದವು, ಕೆಲವು ವಿಮಾನಗಳನ್ನು ಬೇರೆ ಕಡೆಗಳಿಗೆ ಡೈವರ್ಟ್…

Read More

‘ಕೊರಗಜ್ಜ’ ಸಿನಿಮಾ ತಂಡದ ವಿರುದ್ಧ ಕೊಡಗಿನ ದೈವಾರಾಧಕರು ಮತ್ತು ನರ್ತಕರು ರೊಚ್ಚಿಗೆದ್ದಿದ್ದೇಕೆ? – Kannada News | Koragajja movie Reels Controversy: Devotees Condemn Movie Promotion

ಕೊರಗಜ್ಜ ಸಿನಿಮಾ ತಂಡದ ವಿರುದ್ಧ ಆಕ್ರೋಶ ಕೊಡಗು, ಜನವರಿ 03: ಕೊರಗಜ್ಜ (Koragajja) ತುಳುನಾಡು ಸೇರಿದಂತೆ ಕೊಡಗು (Kodagu) ಜಿಲ್ಲೆಯ ಆರಾಧ್ಯ ದೈವ. ಆದರೆ ಇದೇ ದೈವದ ಹೆಸರಲ್ಲಿ ರೀಲ್ಸ್​ ಸ್ಪರ್ಧೆಗೆ ‘ಕೊರಗಜ್ಜ’ ಸಿನಿಮಾ ತಂಡ ಕರೆ ನಿಡಿದೆ. ಗೆದ್ದವರಿಗೆ ವಿದೇಶ ಪ್ರವಾಸದ ಜೊತೆ ಒಂದು ಕೋಟಿ ರೂ ಬಹುಮಾನದ ಆಮಿಷವನ್ನೂ ಒಡ್ಡಿದೆ. ‘ಕೊರಗಜ್ಜ’ ಸಿನಿಮಾ ತಂಡ ಆಯೋಜಿಸಿರುವ ರೀಲ್ಸ್ ಸ್ಪರ್ಧೆಗೆ ಇದೀಗ ಕೊಡಗಿನಲ್ಲಿ ದೈವ ನರ್ತಕರ ಮತ್ತು ಆರಾಧಕರಿಂದ ತೀವ್ರ ಖಂಡನೆ ವ್ಯಕ್ಯವಾಗಿದೆ. ಇತ್ತೀಚೆಗೆ ಮಲೆನಾಡು…

Read More

ಯಾವ ಕಾರಣಕ್ಕೂ ಜಮೀರ್ ಇಲ್ಲದ ಸರ್ಕಾರ ಆಗಲ್ಲ: ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ – Kannada News

ಹಾಸನ, (ಜೂನ್ 07): ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಸರ್ಕಾರ ರಚನೆಯಾಗಿದ್ದು, 2ನೇ ಹಂತದಲ್ಲಿ ಸಚಿವ ಸಂಪುಟ ಸೇರಸಲು ಶಾಸಕರು ಕಸರತ್ತು ನಡೆಸಿದ್ದಾರೆ. ಇದರ ಮಧ್ಯೆ ಸಿದ್ದರಾಮಯ್ಯನವರ ಪರಮಾಪ್ತ ಜಮೀರ್ ಅಹಮ್ಮದ್ ಖಾನ್ (zameer ahmed khan) ಅವರನ್ನು ಮಂತ್ರಿ ಮಾಡಬೇಕೆಂಬ ಕೂಗು ಬಲವಾಗಿ ಕೇಳಿಬರುತ್ತಿವೆ. ಇದರ ಮಧ್ಯೆ ಕೋಡಿಮಠದ (Kodi Math) ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Shivananda Shivayogi Rajendra Swamiji) ಜಮೀರ್ ಪರ ಬ್ಯಾಟಿಂಗ್ ಮಾಡಿದ್ದು, ಯಾವ ಕಾರಣಕ್ಕೂ ಜಮೀರ್…

Read More

ಕಾನೂನು ಜಾಗೃತಿ: ಝೀರೋ ಎಫ್​ಐಆರ್​ ಎಂದರೇನು? ಯಾರಿಗೆಲ್ಲಾ ಉಪಯೋಗ ಇಲ್ಲಿದೆ ಮಾಹಿತಿ – Kannada News

ನವದೆಹಲಿ, ಜೂನ್ 09: ದೇಶದ ಕಾನೂನು ವ್ಯವಸ್ಥೆಯಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ನ್ಯಾಯದ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸುವ ನಿಟ್ಟಿನಲ್ಲಿ ಜಾರಿಗೆ ಬಂದಿರುವ ಹೊಸ ಅಪರಾಧ ಕಾನೂನುಗಳು ಜನಸಾಮಾನ್ಯರಿಗೆ, ವಿಶೇಷವಾಗಿ ಸಂಕಷ್ಟದಲ್ಲಿರುವವರಿಗೆ  ವರದಾನವಾಗಬಹುದು. ಇದರಲ್ಲಿ ಅತ್ಯಂತ ಪ್ರಮುಖವಾದದ್ದು ‘ಝೀರೋ ಎಫ್‌ಐಆರ್’ (Zero FIR). ಈ ಹಿಂದೆ ಅಪರಾಧ ನಡೆದಾಗ “ಇದು ನಮ್ಮ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವುದಿಲ್ಲ” ಎಂದು ಪೊಲೀಸರು ಹೇಳಿದಾಗ ಸಾರ್ವಜನಿಕರು ಅಲೆಯಬೇಕಾದ ಪರಿಸ್ಥಿತಿ ಇತ್ತು. ಆದರೆ, ಪ್ರಸ್ತುತ ಜಾರಿಯಲ್ಲಿರುವ ಸುಧಾರಿತ ಕಾನೂನಿನಡಿಯಲ್ಲಿ ಈ ಗೊಂದಲಕ್ಕೆ ಸಂಪೂರ್ಣ…

Read More

ಹಂಟಾವೈರಸ್ ಈಗ ಕಂಡುಬಂದಿದ್ದಲ್ಲ; ಆರೋಗ್ಯ ತಜ್ಞರು ನೀಡಿರುವ ಮಾಹಿತಿಯಲ್ಲಿದೆ ಆತಂಕಕಾರಿ ಅಂಶ – Kannada News | Preventing Hantavirus: Safe Cleanup and Rodent Control Guidelines

ಇತ್ತೀಚಿನ ದಿನಗಳಲ್ಲಿ ಹಂಟಾವೈರಸ್ (Hantavirus) ಮತ್ತೆ ಸುದ್ದಿಯಲ್ಲಿದೆ. ವಿಶೇಷವಾಗಿ ಕ್ರೂಸ್ ಶಿಪ್‌ನಲ್ಲಿ ಈ ವೈರಸ್‌ ಸೋಂಕು ಕಾಣಿಸಿಕೊಂಡ ನಂತರ ಹಲವು ದೇಶಗಳಲ್ಲಿ ಆತಂಕ ಹೆಚ್ಚಾಗಿದೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಹಂಟಾವೈರಸ್ ಹೊಸ ವೈರಸ್ ಅಲ್ಲ. ಇದಕ್ಕೂ ಮೊದಲು ಕೂಡ ಅನೇಕ ದೇಶಗಳಲ್ಲಿ ಇದರ ಪ್ರಕರಣಗಳು ದಾಖಲಾಗಿವೆ. ಹೌದು, ಅಮೆರಿಕದ ಸಿಡಿಸಿ (CDC) ವರದಿ ಪ್ರಕಾರ, 1993ರಿಂದ 2023ರ ಅಂತ್ಯದವರೆಗೆ ಅಮೆರಿಕದಲ್ಲಿ ಸುಮಾರು 890 ಲ್ಯಾಬ್‌ ನಲ್ಲಿ ದೃಢಪಟ್ಟ ಹಂಟಾವೈರಸ್ ಪ್ರಕರಣಗಳು ಪತ್ತೆಯಾಗಿದ್ದವು. ತಜ್ಞರ ಪ್ರಕಾರ, ಈ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 22ರ ದಿನಭವಿಷ್ಯ

ಸ್ವಯಂವರ ಪಾರ್ವತಿ ಮಂತ್ರದ ಶ್ರವಣ, ಪಠಣವನ್ನು ಮಾಡಿ. ಯಾರು ಮದುವೆಗಾಗಿ ಪ್ರಯತ್ನ ಮಾಡುತ್ತಿದ್ದೀರಿ ಅಥವಾ ದಂಪತಿ ಮಧ್ಯೆ ವಿರಸ ಇದೆ ಅಂಥವರಿಗೆ ಸಮಸ್ಯೆಯಿಂದ ಹೊರಬರುವ ಮಾರ್ಗೋಪಾಯ ಗೋಚರಿಸುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಿಂದ ಹಲವರಿಗೆ ಈ ದಿನ ಅನುಕೂಲ- ಸಹಾಯ ಒದಗಿಬರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ವ್ಯಕ್ತಿಯೊಬ್ಬರ ಬಳಿ ಶಿಫಾರಸು ಮಾಡಿದರೆ ತನಗೆ ಕೆಲಸ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ನಿಮ್ಮನ್ನು ಹುಡುಕಿಕೊಂಡು ಬಂದು ಸಹಾಯ…

Read More

ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್: ಓಡಿ ಬನ್ನಿ ಎಂದ ಕಂಡಕ್ಟರ್ – Kannada News | Kundapura Shivamogga Bus Catches Fire at Hulikal Ghat; All 20+ Passengers Safe

ಶಿವಮೊಗ್ಗ ಫೆ.28: ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಇಡೀ ಬಸ್ ಸಂಪೂರ್ಣ ಭಸ್ಮವಾಗಿರುವ ಘಟನೆ ಹುಲಿಕಲ್ ಬಾಳೆಬರೇ ಘಾಟಿಯ ಫಾಲ್ಸ್ ಸಮೀಪ ಇಂದು ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸಮಯಪ್ರಜ್ಞೆಯಿಂದ ಕೆಳಗಿಳಿದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ಜನಪ್ರಿಯ ದುರ್ಗಾಂಬಾ ಖಾಸಗಿ ಬಸ್. ಘಾಟ್ ರಸ್ತೆಯ ಫಾಲ್ಸ್ ಹತ್ತಿರ ಮುಖ್ಯ ರಸ್ತೆಯಲ್ಲಿ ವಿಪರೀತ ತಿರುವುಗಳಿರುವ ಜಾಗದಲ್ಲಿ ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಚಲಿಸುತ್ತಿದ್ದ ಬಸ್ಸಿನ…

Read More

ದ್ವಿತೀಯ ಪಿಯುಸಿ ಫಲಿತಾಂಶದ ದಿನವೇ ವಿದ್ಯಾರ್ಥಿನಿ ನಿಗೂಢ ಸಾವು: ತಾಯಿಯ ನಡವಳಿಕೆ ಮೇಲೆಯೇ ಸಂಬಂಧಿಕರ ಶಂಕೆ!

ಬೆಂಗಳೂರು, ಏಪ್ರಿಲ್ 10: ದ್ವಿತೀಯ ಪಿಯುಸಿ ಫಲಿತಾಂಶ (2nd PUC Result) ಪ್ರಕಟವಾದ ದಿನವೇ ಬೆಂಗಳೂರಿನ (Bangalore) ಹೆಬ್ಬಾಳದ ಮನೋರಾಯನಪಾಳ್ಯದಲ್ಲಿ ವಿದ್ಯಾರ್ಥಿನಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ತನುಶ್ರೀ (18) ಮೃತಪಟ್ಟ ವಿದ್ಯಾರ್ಥಿನಿ. ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಂಡುಬಂದಿದೆ. ಆದರೆ, ಸಂಬಂಧಿಕರು ಮಾತ್ರ ವಿದ್ಯಾರ್ಥಿನಿಯ ತಾಯಿಯ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆಯ ವಿವರ ಗುರುವಾರ (ಏಪ್ರಿಲ್ 9) ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ…

Read More

Karnataka Weather Forecast: 11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ – Kannada News

ಬೆಂಗಳೂರು, ಜೂನ್​​ 03: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಜೂ.9ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಶೇ.50ಕ್ಕಿಂತ ಕಡಿಮೆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರಿ ಮಳೆಯೊಂದಿಗೆ ಬಿರುಗಾಳಿ ಬೀಸಬಹುದೆಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ…

Read More

ಕಾಂಗ್ರೆಸ್​ನಲ್ಲಿ ಗರಿಗೆದರಿದ ಡಿನ್ನರ್ ಪಾಲಿಟಿಕ್ಸ್: ಮಾರ್ಚ್ 16 ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 13: ಕರ್ನಾಟಕ ಕಾಂಗ್ರೆಸ್​ನಲ್ಲಿ (Congress) ಮತ್ತೆ ‘ಡಿನ್ನರ್ ರಾಜಕೀಯ’ ಸದ್ದು ಮಾಡುತ್ತಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಲವೇ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕೂಡ ಸಚಿವರಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ. ಮಾರ್ಚ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಕಾಂಗ್ರೆಸ್ ಆಂತರಿಕ…

Read More