Headlines

ಬಿಗ್ ಬಾಸ್ ಸತೀಶ್​ಗೆ ಕೊಲೆ ಬೆದರಿಕೆ ಹಾಕಿದ ಗಿಲ್ಲಿ ಫ್ಯಾನ್ಸ್ ಅರೆಸ್ಟ್: 80 ಜನರ ಮೇಲೆ ಕೇಸ್ – Kannada News | Satish Cadaboms says Gilli Nata fans arrested for making death threats

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ತುಂಬಾ ಜನಪ್ರಿಯತೆ ಪಡೆಯಿತು. ಈ ಶೋನಲ್ಲಿ ಸ್ಪರ್ಧಿಸಿದ್ದ ಡಾಗ್ ಬ್ರೀಡರ್ ಸತೀಶ್ ಅವರು ಗಿಲ್ಲಿ ನಟನ ಅಭಿಮಾನಿಗಳ ಕೆಂಗಣ್ಣಿಗೆ ಗುರಿ ಆಗಿದ್ದರು. ಅವರ ವಿರುದ್ಧ ಗಿಲ್ಲಿ (Gilli Nata) ಅಭಿಮಾನಿಗಳು ಗರಂ ಆಗಿದ್ದರು. ಕೆಲವರು ಸತೀಶ್ ಅವರಿಗೆ ಕೊಲೆ ಬೆದರಿಕೆ ಹಾಕುವ ಮಟ್ಟಕ್ಕೆ ಹೋಗಿದ್ದರು. ಅಂಥವರ ವಿರುದ್ಧ ಸತೀಶ್ ಅವರು ಕಾನೂನು ಕ್ರಮ ತೆಗೆದುಕೊಂಡಿದ್ದಾರೆ. ಹಲವರ ವಿರುದ್ಧ ದೂರು ನೀಡಿದ್ದಾರೆ. ಆ ಪೈಕಿ ಒಂದಷ್ಟು ಜನರನ್ನು ಬಂಧಿಸಲಾಗಿದೆ. ಈ…

Read More

Horoscope Today 24 March: ಇಂದು ಈ ರಾಶಿಯವರ ಸಣ್ಣ ತಪ್ಪೂ ದೊಡ್ಡದಾಗಿ ಬಿಂಬಿತವಾಗಲಿದೆ

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಷಷ್ಠೀ ತಿಥಿಯ ಮಂಗಳವಾರ ಪ್ರಚೋದನೆ, ಉತ್ತಮರ ಸಂಗ, ಸಾಮಾಜಿಕ ಕಾರ್ಯಕ್ಕೆ ಯತ್ನ, ಪ್ರೋತ್ಸಹ, ಧಾರ್ಮಿಕ ಕಾರ್ಯ, ಅನ್ಯಾಯ, ಗೆಲುವಿನ ಸಂಭ್ರಮ ಇದೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ :…

Read More

IOCL Recruitment 2026: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿ 405 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಯುವಜನರಿಗೆ ಮಹತ್ವದ ಅವಕಾಶವನ್ನು ತೆರೆದಿದೆ. ಕಂಪನಿಯು ತನ್ನ ಮಾರ್ಕೆಟಿಂಗ್ ವಿಭಾಗದ ಪಶ್ಚಿಮ ಪ್ರದೇಶದಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಡ್ರೈವ್ ಮೂಲಕ ಒಟ್ಟು 405 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಪ್ರತಿಷ್ಠಿತ ಸರ್ಕಾರಿ ಕಂಪನಿಯಲ್ಲಿ ಸೇರುವ ಮೂಲಕ ತರಬೇತಿ ಪಡೆಯಲು ಮತ್ತು ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಬಯಸುವ ಯುವಕರಿಗೆ ಇದು ಒಂದು ಸುವರ್ಣಾವಕಾಶವಾಗಿದೆ. ಯಾವ ಹುದ್ದೆಗಳಿಗೆ ತರಬೇತಿ ಲಭ್ಯವಿರುತ್ತದೆ? ಈ ನೇಮಕಾತಿ ಡ್ರೈವ್ ಮೂರು ವಿಭಾಗಗಳಲ್ಲಿ ಹುದ್ದೆಗಳನ್ನು ನೀಡುತ್ತದೆ. ತಂತ್ರಜ್ಞ…

Read More

ಒಟಿಟಿಯಲ್ಲಿ ‘ಧುರಂಧರ್’ ನೋಡಿ ಮೆಚ್ಚಿಕೊಂಡ ಪಾಕಿಸ್ತಾನಿ ಪ್ರೇಕ್ಷಕರು – Kannada News | Pakistani viewer review Dhurandhar after watching it on Netflix OTT

ರಣವೀರ್ ಸಿಂಗ್ ನಟನೆಯ ‘ಧುರಂಧರ್’ (Dhurandhar) ಸಿನಿಮಾ ಪಾಕಿಸ್ತಾನದ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿರಲಿಲ್ಲ. ಅಲ್ಲದೇ ಹಲವು ರಾಷ್ಟ್ರಗಳಲ್ಲಿ ಈ ಸಿನಿಮಾವನ್ನು ಬ್ಯಾನ್ ಮಾಡಲಾಗಿತ್ತು. ಆದರೆ ಈಗ ಒಟಿಟಿಯಲ್ಲಿ ‘ಧುರಂಧರ್’ ಬಿಡುಗಡೆ ಆಗಿದೆ. ಪಾಕಿಸ್ತಾನದ (Pakistan) ಜನರು ಕೂಡ ನೆಟ್​ಫ್ಲಿಕ್ಸ್ ಮೂಲಕ ಈ ಸಿನಿಮಾವನ್ನು ನೋಡಿದ್ದಾರೆ. ಬಳಿಕ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ. ‘ಧುರಂಧರ್’ ಸಿನಿಮಾದ ಪೂರ್ತಿ ಕಥೆ ಪಾಕಿಸ್ತಾನದ ಲಿಯಾರಿ ಪಟ್ಟಣದಲ್ಲಿ ನಡೆಯುತ್ತದೆ. ಆ ದೃಶ್ಯಗಳನ್ನು ಕಂಡು ಪಾಕ್ ಮಂದಿ ಫಿದಾ ಆಗಿದ್ದಾರೆ. 2000ನೇ ಇಸವಿಯ…

Read More

ಒಂದು ತಿಂಗಳವರೆಗೆ ಮಲಗುವಾಗ ಮೊಬೈಲ್‌ ಬಳಸದಿದ್ದರೆ ನಿಮ್ಮ ದೇಹದಲ್ಲಿ ಈ ಬದಲಾವಣೆಗಳಾಗುತ್ತವೆ

ಇವತ್ತಿನ ಕಾಲದಲ್ಲಿ ಮೊಬೈಲ್‌ (mobile) ನಮ್ಮ ಜೀವನದ ಭಾಗವಾಗಿ ಹೋಗಿದೆ. ಕೆಲವರಂತೂ ತಮ್ಮ ದಿನದ ಹೆಚ್ಚಿನ ಸಮಯವನ್ನು ಮೊಬೈಲ್‌ ನೋಡುವುದರಲ್ಲಿಯೇ ಕಳೆಯುತ್ತಿದ್ದಾರೆ. ಹೆಚ್ಚು ಹೊತ್ತು ಮೊಬೈಲ್‌ ಬಳಸುವುದು ಆರೋಗ್ಯಕ್ಕೆ ಹಾನಿಕರ ಎಂದು ಗೊತ್ತಿದ್ದರೂ ಸಹ ಅನೇಕರು ಮೊಬೈಲ್‌ ಬಿಟ್ಟು ಇರುವುದೇ ಇಲ್ಲ. ಅದರಲ್ಲೂ ಅನೇಕರಿಗೆ ಮಲಗುವ ಮುನ್ನ ಮೊಬೈಲ್‌ ನೋಡ್ಲೇ ಬೇಕು. ಹೌದು ಹಲವರು ಸೋಷಿಯಲ್‌ ಮೀಡಿಯಾ ನೋಡುತ್ತಾ ರಾತ್ರಿ 12, 1 ಗಂಟೆಗಳ ಕಾಲ ಎಚ್ಚರವಾಗಿಯೇ ಇರುತ್ತಾರೆ. ಹೀಗೆ ಮಲಗುವ ಸಂದರ್ಭದಲ್ಲಿ ಮೊಬೈಲ್‌ ನೋಡುವಂತಹ ಅಭ್ಯಾಸ…

Read More

ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿ ತಪ್ಪಿಸಲು ಬಾಗಿಲು ತೆರೆದಿಟ್ಟು ಮಲಗಿದ್ದ ಮಹಿಳೆಗೆ ಕಾದಿತ್ತು ಶಾಕ್!

ಬೆಂಗಳೂರು, ಏ.8: ನಗರದಲ್ಲಿ ಹೆಚ್ಚುತ್ತಿರುವ ಬೇಸಿಗೆಯ ಶಾಖದಿಂದ ಪಾರಾಗಲು ಮನೆಯ ಮುಖ್ಯ ಬಾಗಿಲನ್ನು ತೆರೆದಿಟ್ಟಿದ್ದೇ ಮಹಿಳೆಯೊಬ್ಬರಿಗೆ ಮುಳುವಾಗಿದೆ. ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆನೆಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಕಳ್ಳರು ಮಾಂಗಲ್ಯ ಸರ ಮತ್ತು ಮೊಬೈಲ್‌ಗಳನ್ನು ದೋಚಿದ್ದಾರೆ. ಅಶೋಕನಗರದ ನಿವಾಸಿ ಶೈಲಜಾ ಎಂಬುವವರು ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಮುಂಜಾನೆ ಸುಮಾರು 2:30ರ ಸುಮಾರಿಗೆ ಮನೆಯೊಳಗೆ ಗಾಳಿ ಬರಲಿ ಎಂಬ ಕಾರಣಕ್ಕೆ ಮುಖ್ಯ ಬಾಗಿಲನ್ನು ತೆರೆದಿಟ್ಟು ಗಾಢ ನಿದ್ರೆಗೆ ಜಾರಿದ್ದರು. ಇದೇ ಸಮಯಕ್ಕೆ ಹೊಂಚು ಹಾಕುತ್ತಿದ್ದ ಕಳ್ಳರು…

Read More

ಜನ ವಿಶ್ವಾಸ ವಿಧೇಯಕ 2026: ಸಣ್ಣ ತಪ್ಪುಗಳಿಗೆ ಶಿಕ್ಷೆಯಿಲ್ಲ, ದಂಡವಷ್ಟೇ

ಲೋಕಸಭೆಯಲ್ಲಿ 2026ರ ಮಾರ್ಚ್‌ 27ರಂದು ಮಂಡನೆಯಾದ ಮಹತ್ವದ ‘ಜನ ವಿಶ್ವಾಸ (ತಿದ್ದುಪಡಿ) ವಿಧೇಯಕ 2026’ (Jan Vishwas Amendment Bill) ಏಪ್ರಿಲ್‌ 1ರಂದು ಅಂಗೀಕಾರಗೊಂಡಿತು. ಮರುದಿನವೇ ರಾಜ್ಯಸಭೆಯಲ್ಲೂ ಇದಕ್ಕೆ ಅನುಮೋದನೆ ದೊರೆಯಿತು. ಸಣ್ಣಪುಟ್ಟ ತಾಂತ್ರಿಕ ತಪ್ಪುಗಳಿಗೆ ಜೈಲು ಶಿಕ್ಷೆಯ ಬದಲು ಕೇವಲ ದಂಡ ವಿಧಿಸುವ ಮೂಲಕ ಉದ್ಯಮಸ್ನೇಹಿ ವಾತಾವರಣ (Ease of Doing Business) ನಿರ್ಮಿಸುವುದು ಈ ಕಾಯ್ದೆಯ ಪ್ರಮುಖ ಉದ್ದೇಶವಾಗಿದೆ. ಇದು ಏಕರೂಪದ ಆಡಳಿತಾತ್ಮಕ ವ್ಯವಸ್ಥೆಯನ್ನು ಜಾರಿಗೊಳಿಸಲಿದೆ. 24 ಸದಸ್ಯರ ಆಯ್ಕೆ ಸಮಿತಿಯು 49 ಸಭೆಗಳನ್ನು…

Read More

‘ಟಾಕ್ಸಿಕ್’ ಸಿನಿಮಾನ ಯಾವ ರಾಜ್ಯಗಳಲ್ಲಿ ಯಾರು ಹಂಚಿಕೆ ಮಾಡ್ತಾರೆ? ಇಲ್ಲಿದೆ ಸಂಪೂರ್ಣ ಪಟ್ಟಿ – Kannada News | Toxic Movie Pre Release Distribution Rights Soar: Yash Film Secures Mega Deals Globally

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​​ಗೆ ಇನ್ನು ಬಾಕಿ ಇರೋದು ಕೆಲವೇ ವಾರಗಳು ಮಾತ್ರ. ಈ ಮೊದಲು ರಿಲೀಸ್ ಆದ ಟೀಸರ್​​ಗಳು ಗಮನ ಸೆಳೆದಿವೆ. ಶೀಘ್ರದಲ್ಲೇ ಚಿತ್ರದ ಟ್ರೇಲರ್ ಲಾಂಚ್ ಕೂಡ ಆಗಲಿದೆ. ಅದಕ್ಕೂ ಮೊದಲು ‘ಟಾಕ್ಸಿಕ್’ ಸಿನಿಮಾದ ಹಂಚಿಕೆ ಹಕ್ಕು ಮಾರಾಟ ಆಗಿದೆ. ದೇಶ ಹಾಗೂ ವಿದೇಶದ ಹಕ್ಕುಗಳನ್ನು ದೊಡ್ಡ ದೊಡ್ಡ ಸಂಸ್ಥೆಗಳು ಪಡೆದುಕೊಂಡಿವೆ. ಇದರಿಂದ ‘ಟಾಕ್ಸಿಕ್’ ಚಿತ್ರಕ್ಕೆ ದೊಡ್ಡ ಮೊತ್ತದ ಹಣ ಹರಿದು ಬಂದಿದೆ. ‘ಟಾಕ್ಸಿಕ್’ ಚಿತ್ರವನ್ನು ಕೆವಿಎನ್ ಸಂಸ್ಥೆ ನಿರ್ಮಾಣ ಮಾಡಿದೆ. ಈ…

Read More

Kitchen Sink Vastu: ಅಡುಗೆಮನೆಯ ಸಿಂಕ್ ಅಡಿ ಈ ವಸ್ತು ಇಡಲೇಬೇಡಿ; ಸಂಕಷ್ಟ ತಪ್ಪಿದ್ದಲ್ಲ! – Kannada News | Kitchen Sink Vastu: 5 Things NOT to Keep Under Your Sink for Home Prosperity

ನಮ್ಮ ಮನೆಯ ಅಡುಗೆಮನೆಯು ಕೇವಲ ಅಡುಗೆ ತಯಾರಿಸುವ ಸ್ಥಳವಲ್ಲ, ಬದಲಾಗಿ ಅದು ಇಡೀ ಕುಟುಂಬಕ್ಕೆ ಚೈತನ್ಯ ಮತ್ತು ಆರೋಗ್ಯವನ್ನು ನೀಡುವ ಶಕ್ತಿ ಕೇಂದ್ರ. ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯು ಮನೆಯ ಸಮೃದ್ಧಿ ಮತ್ತು ಯೋಗಕ್ಷೇಮದ ಅಡಿಪಾಯವಾಗಿದೆ. ಅಡುಗೆಮನೆಯನ್ನು ಎಷ್ಟು ಸ್ವಚ್ಛವಾಗಿ ಮತ್ತು ಅಚ್ಚುಕಟ್ಟಾಗಿ ಇಟ್ಟುಕೊಳ್ಳುತ್ತೇವೆಯೋ, ಅಷ್ಟು ಸಕಾರಾತ್ಮಕ ಶಕ್ತಿ ಮನೆಯಲ್ಲಿ ನೆಲೆಸುತ್ತದೆ. ಆದರೆ, ಅನೇಕ ಮನೆಗಳಲ್ಲಿ ಜಾಗದ ಉಳಿತಾಯಕ್ಕಾಗಿ ಅಥವಾ ಅರಿವಿಲ್ಲದೆ ಅಡುಗೆಮನೆಯ ಸಿಂಕ್ ಅಡಿಯಲ್ಲಿ ಬೇಡದ ವಸ್ತುಗಳನ್ನು ಸಂಗ್ರಹಿಸಿಡಲಾಗುತ್ತದೆ. ಈ ಸಣ್ಣ ತಪ್ಪು ಹೇಗೆ ದೊಡ್ಡ…

Read More

ಹೂ, ಎಲೆಗಳ ಸಿಂಗಾರ: ಹೊಸ ವರ್ಷದ ಮೊದಲ ದಿನ ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ – Kannada News | Devotees Flock to Mysurus Chamundi Hills for New Years Day Darshan of Goddess Chamundeshwari

ಮೈಸೂರು, ಜನವರಿ 01: ಹೊಸ ವರ್ಷ 2026ರ ಮೊದಲ ದಿನದಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಸಡಗರ ಸಂಭ್ರಮ ಮನೆಮಾಡಿತ್ತು. ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬಂದಿದ್ದು, ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದರು. ದೇವಿಗೆ ವಿಶೇಷ ಅಲಂಕಾರ, ಅಭಿಷೇಕ ಮತ್ತು ಮಂಗಳಾರತಿ ಸೇವೆಗಳನ್ನು ನೆರವೇರಿಸಲಾಯಿತು. ಹೊಸ ವರ್ಷದಂದು ದೇವಿಯನ್ನು ಪೂಜಿಸಿದರೆ ಶುಭವಾಗುತ್ತದೆ ಎಂಬ ನಂಬಿಕೆಯಿಂದಾಗಿ ರಾಜ್ಯದ ಮೂಲೆ ಮೂಲೆಗಳಿಂದ, ಹೊರ ರಾಜ್ಯಗಳಿಂದ ಹಾಗೂ ವಿದೇಶಗಳಿಂದಲೂ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಚಾಮುಂಡಿ ದೇವಿ ಅಲಂಕಾರ ಪ್ರಿಯೆಯಾಗಿರುವ ಕಾರಣ,…

Read More