Headlines

ಜೊಕೊವಿಕ್ ಮಣಿಸಿ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಗೆದ್ದ ಕಾರ್ಲೋಸ್ ಅಲ್ಕರಾಝ್ – Kannada News | Carlos Alcaraz Wins Australian Open, Defeats Djokovic for First Title

ಆಸ್ಟ್ರೇಲಿಯನ್ ಓಪನ್ ಪುರುಷರ ಸಿಂಗಲ್ಸ್ ಕಿರೀಟ ಸ್ಪ್ಯಾನಿಷ್ ಟೆನಿಸ್ ಆಟಗಾರ ಕಾರ್ಲೋಸ್ ಅಲ್ಕರಾಝ್ ಮುಡಿಗೇರಿದೆ. ಇಂದು ನಡೆದ ಫೈನಲ್‌ನಲ್ಲಿ ಟೆನಿಸ್ ದಿಗ್ಗಜ ನೊವಾಕ್ ಜೊಕೊವಿಕ್ ಅವರನ್ನು ಎದುರಿಸಿದ್ದ ಅಲ್ಕರಾಝ್ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದ ಸಾಧನೆ ಮಾಡಿದ್ದಾರೆ. ಇತ್ತ 25 ನೇ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಗೆಲ್ಲುವ ಇರಾದೆಯೊಂದಿಗೆ ಫೈನಲ್​ಗೆ ಲಗ್ಗೆ ಇಟ್ಟಿದ್ದ ನೊವಾಕ್ ಜೊಕೊವಿಕ್ ಸೋಲಿನ ನಿರಾಶೆ ಎದುರಿಸಬೇಕಾಯಿತು. ಇತ್ತ ಅಲ್ಕರಾಝ್ ಮೊದಲ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯಾಗಿದ್ದರೂ, ಈ ಹಿಂದೆ…

Read More

‘ಕಣ್ಣೀರು ಒಳಗೆ ಕುಳಿತಿದೆ’; ಅಳಲಾಗದೆ ಕುಳಿತ ಗಿಲ್ಲಿ ನಟ – Kannada News | Gilli Nata First Reaction After Bigg Boss Kannada Season 12 win

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ‘ಇಷ್ಟೊಂದು ಕ್ರೇಜ್ ಸೃಷ್ಟಿ ಆಗಿದೆ ಎಂಬುದು ಗೊತ್ತಿರಲಿಲ್ಲ. ಖುಷಿ ಎಕ್ಸ್​​ಪ್ರೆಸ್ ಮಾಡೋಣ ಎಂದರೆ ನನಗೆ ಅಳು ಕೂಡ ಬರೋದಿಲ್ಲ. ಕಣ್ಣೀರು ಒಳಗೆ ಕುಳಿತುಬಿಡುತ್ತದೆ. ನಾನು ಎಲ್ಲರಿಗೂ ಋಣಿ’ ಎಂದು ಗಿಲ್ಲಿ ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Viral Video: ಕೆಟ್ಟ ಅಭ್ಯಾಸಗಳಿಗೆ ಅಪ್ಪನ ಹಣವೆಲ್ಲಾ ಖರ್ಚು ಮಾಡಿ, ತಂದೆಯನ್ನೇ ನಿರ್ದಯಿಯಾಗಿ ಥಳಿಸಿದ ಮಗಳು – Kannada News | Viral Video Shows Family Dispute Turning Violent, Police Take Note

ತನ್ನೆಲ್ಲಾ ಕಷ್ಟ-ಸುಖಗಳೆರಡನ್ನೂ ಬದಿಗಿಟ್ಟು, ಮಗಳೇ ಸರ್ವಸ್ವವೆಂದು ಬದುಕಿದ ತಂದೆ(Father)ಗೆ ಇದೆಂಥಾ ಪರಿಸ್ಥಿತಿ ತಂದಿಟ್ಟಿದ್ದಾಳೆ ಈ ಪ್ರೀತಿಯ ಮಗಳು. ಸಂಸಾರದಲ್ಲಿ ಕೋಪ-ತಾಪ, ಪ್ರೀತಿ, ಜಗಳ ಎಲ್ಲವೂ ಸಾಮಾನ್ಯ ಆದರೆ ತಾನು ಮಾಡಿದ ತಪ್ಪಿಗೆ ತಂದೆಗೆ ಮನಸೋ ಇಚ್ಛೆ ಥಳಿಸುವುದೆಂದರೆ ಸಾಮಾನ್ಯನಾ, ಇಷ್ಟು ವರ್ಷ ಪ್ರೀತಿಯಿಂದ ಸಾಕಿದ ಮಗಳ ವರ್ತನೆ ನೋಡಿ ತಂದೆ ಹತಾಶರಾಗಿ ಕುಳಿತಿರುವ ವಿಡಿಯೋ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಮಗಳೊಬ್ಬಳು ತಂದೆಯೊಂದಿಗೆ ಜಗಳವಾಡುತ್ತಿದ್ದಾಳೆ, ಅಷ್ಟೇ ಅಲ್ಲದೆ ಮಗಳು ಆವಾಚ್ಯ ಶಬ್ದಗಳಿಂದ ತಂದೆಯನ್ನು ನಿಂದಿಸಿ ಅವರ ಮೇಲೆ…

Read More

SA vs NZ: ಯಾನ್ಸನ್, ಮಾರ್ಕ್ರಾಮ್ ಸಿಡಿಲಬ್ಬರಕ್ಕೆ ತಲೆಬಾಗಿದ ನ್ಯೂಜಿಲೆಂಡ್ – Kannada News | T20 World Cup 2026: Markram’s Record Half Century Powers South Africa win Over New Zealand

ಟಿ20 ವಿಶ್ವಕಪ್ 2026 (T20 World Cup 2026) ರ 24 ನೇ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳಾದ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ (South Africa vs New Zealand) ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡ ದಕ್ಷಿಣ ಆಫ್ರಿಕಾ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ ಒಟ್ಟು 175 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ…

Read More

ವಿದ್ಯುತ್ ವಿತರಣೆ ಪರವಾನಗಿಗೆ ಟಾಟಾ ಅರ್ಜಿ: ಕರೆಂಟ್ ಖಾಸಗೀಕರಣಕ್ಕೆ ವಿರೋಧ, ಬೆಸ್ಕಾಂ ಆಕ್ಷೇಪ – Kannada News | Tata Power Applies for Electricity Distribution License in 19 Karnataka Districts, BESCOM Strongly Objects

ಬೆಂಗಳೂರು, ಜೂನ್ 24: ಕರ್ನಾಟಕದಲ್ಲಿ ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಟಾಟಾ ಪವರ್ ಕಂಪನಿ ಲಿಮಿಟೆಡ್ ರಾಜ್ಯದ 19 ಜಿಲ್ಲೆಗಳಲ್ಲಿ ವಿದ್ಯುತ್ ವಿತರಣೆ ಪರವಾನಿಗೆಗಾಗಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ)ಕ್ಕೆ ಅರ್ಜಿ ಸಲ್ಲಿಸಿದೆ. ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಆರು ಜಿಲ್ಲೆಗಳಲ್ಲಿ ವಿದ್ಯುತ್ ವಿತರಣೆಗೆ ಅವಕಾಶ ಕೋರಿ ಟಾಟಾ ಸಂಸ್ಥೆ ಅರ್ಜಿ ಸಲ್ಲಿಸಿದೆ. ಆದರೆ, ಈ ಪ್ರಸ್ತಾವನೆಗೆ ರಾಜ್ಯದ ಬೆಸ್ಕಾಂ, ಹೆಸ್ಕಾಂ, ಚೆಸ್ಕಾಂ, ಮೆಸ್ಕಾಂ ಸೇರಿದಂತೆ…

Read More

ಸತತ ಸೋಲಿನ ಸುಳಿಯಲ್ಲಿರುವ ಅಕ್ಷಯ್ ಕುಮಾರ್ ಸಂಭಾವನೆಯಲ್ಲಿ ಭಾರೀ ಕಡಿತ – Kannada News | Akshay Kumar’s ‘Bhoot Bangla’: Priyadarshan Reunion, Pay Cut and Cast Salaries

ಅಕ್ಷಯ್ ಕುಮಾರ್ ಮತ್ತು ನಿರ್ದೇಶಕ ಪ್ರಿಯದರ್ಶನ್ ಸುಮಾರು 16 ವರ್ಷಗಳ ನಂತರ ‘ಭೂತ್ ಬಾಂಗ್ಲಾ’ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಇದಕ್ಕೂ ಮೊದಲು, ಇಬ್ಬರೂ ‘ಹೇರಾ ಫೇರಿ’, ‘ಭೂಲ್ ಭುಲೈಯಾ’, ‘ಗರಂ ಮಸಾಲಾ’, ‘ಭಾಗಂ ಭಾಗ್’, ‘ದೇ ದನಾ ದನ್’ ಚಿತ್ರಗಳಿಗೆ ಒಟ್ಟಿಗೆ ಕೆಲಸ ಮಾಡಿದ್ದರು. ಇತ್ತೀಚೆಗೆ ಅಕ್ಷಯ್ ಕುಮಾರ್ ಅವರು ಅಂದುಕೊಂಡ ರೀತಿಯಲ್ಲಿ ಸಿನಿಮಾ ಯಶಸ್ಸು ಕಾಣುತ್ತಿಲ್ಲ. ಹಾಗಾದರೆ, ಅವರ ಸಂಭಾವನೆ ಕಡಿಮೆ ಆಗಿದೆಯೇ? ಆ ಬಗ್ಗೆ ಇಲ್ಲಿದೆ ವಿವರ. ಅಕ್ಷಯ್ ಕುಮಾರ್ ಅಭಿನಯದ ‘ಭೂತ್…

Read More

ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ; ಕಾಮಗಾರಿಯ ಗುಣಮಟ್ಟದ ಬಗ್ಗೆ ಆಕ್ರೋಶ

ನವದೆಹಲಿ, ಮಾರ್ಚ್ 21: ಉತ್ತರ ಮತ್ತು ದಕ್ಷಿಣ ಬಿಹಾರವನ್ನು ಸಂಪರ್ಕಿಸುವ ಮತ್ತು ಬಿಹಾರದಲ್ಲಿ ಗಂಗಾ ನದಿಗೆ ನಿರ್ಮಿಸಲಾಗಿರುವ ಪ್ರಮುಖ ಸೇತುವೆಯಾಗಿರುವ ವಿಕ್ರಮಶಿಲಾ ಸೇತುವೆ (Vikramshila Setu) ಕುಸಿತದ ಅಂಚಿನಲ್ಲಿದೆ. ಸೀಮಾಂಚಲ್ ಪ್ರದೇಶಕ್ಕೆ ಪ್ರಮುಖ ಪ್ರದೇಶಗಳನ್ನು ಸಂಪರ್ಕಿಸುವ ಮತ್ತು ಬಿಹಾರ ರಾಜ್ಯದಿಂದ ಅಸ್ಸಾಂ ಮತ್ತು ದೇಶದ ಇತರ ಈಶಾನ್ಯ ಪ್ರದೇಶಗಳಿಗೆ ಜಾರ್ಖಂಡ್ ಮೂಲಕ ಸಂಚಾರಕ್ಕೆ ಅನುಕೂಲವಾಗುವ ಈ ಸೇತುವೆ ಬಿಹಾರ (Bihar) ರಾಜ್ಯಕ್ಕೆ ಬಹಳ ಮುಖ್ಯವಾಗಿದೆ. ಈಗಾಗಲೇ ಭಾರೀ ಸಂಚಾರದಿಂದ ತುಂಬಿರುವ ಈ ಸೇತುವೆಯು ಈಗ ಹಾನಿಗೊಳಗಾಗಿದೆ. ಈ…

Read More

ಫುಟ್ ಪಾತ್ ತೆರವಿಗೆ ಕೃಷ್ಣಭೈರೇಗೌಡ ಪಣ:ಒತ್ತುವರಿದಾರರಿಗೆ ಡೆಡ್​​ಲೈನ್, ರಸ್ತೆ ಬದಿ ನಿಲ್ಲಿಸುವ ಗಾಡಿ ಗುಜರಿಗೆ – Kannada News | Minister Krishna Byre Gowda Gives Deadline to footpath In Bengaluru, here Is Meeting highlights

ಬೆಂಗಳೂರು, (ಜೂನ್ 24): ಬೆಂಗಳೂರಿನಲ್ಲಿ ಹುಡುಕಿದರೆ ನೂರು ಮೀಟರ್ ಕೂಡ ಸರಿಯಾಗಿ ಫುಟ್ ಪಾತ್ ಸಿಗಲ್ಲ. ಕೆಲ ಬೀದಿ ಬದಿ ವ್ಯಾಪಾರಿಗಳು ಸೇರಿ ಪಾದಚಾರಿ ಮಾರ್ಗಗಳನ್ನು ಕಬ್ಜಾ ಮಾಡೋರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಫುಟ್ ಪಾತ್ (footpath) ಅತಿಕ್ರಮಣ ತೆರವು ಮಾಡುವ ಸಂಬಂಧ ಬೆಂಗಳೂರು (Bengaluru) ನಗರಾಭಿವೃದ್ದಿ ಸಚಿವ ಕೃಷ್ಣ ಬೈರೇಗೌಡ (Krishna Byre Gowda) GBA ಅಧಿಕಾರಿಗಳ ಜೊತೆಗೆ ಇಂದು (ಜೂನ್ 24) ಮಹತ್ವದ ಸಭೆ ನಡೆಸಿದ್ದು, ಯಾರ್ಯಾರು ಫುಟ್ ಪಾತ್ ಅತಿಕ್ರಮಣ ಮಾಡಿಕೊಂಡವರು ತೆರವುಗೊಳಿಸಲು…

Read More

Video: ಗಾಯಗೊಂಡು ನಡೆಯಲು ಕಷ್ಟ ಪಡುತ್ತಿರುವ ತಾಯಿಗೆ ಹೆಗಲು ನೀಡಿದ ಪುಟಾಣಿ

ಪುಟಾಣಿಗಳ (little kids) ತೊದಲು ನುಡಿ, ತುಂಟಾಟ, ಅಪ್ಪ ಅಮ್ಮನ ಮುದ್ದಿಸುವ ರೀತಿ ನೋಡುವುದೇ ಚಂದ. ಕೆಲವೊಮ್ಮೆ ಈ ಪುಟಾಣಿ ಮಕ್ಕಳು ತಾವು ಮಾಡುವ ಕೆಲಸದಿಂದಲೇ ದೊಡ್ಡವರಂತೆ ಕಾಣುವುದಿದೆ.. ಇದೀಗ ಈ ಪುಟಾಣಿಯೂ ದೊಡ್ಡವರಂತೆ ನಡೆದುಕೊಂಡಿದೆ. ಗಾಯಗೊಂಡು ನಡೆಯಲು ಕಷ್ಟ ಪಡುತ್ತಿರುವ ತಾಯಿಯನ್ನು (mother) ಪುಟಾಣಿಯೊಂದು ತನ್ನ ಹೆಗಲ ಮೇಲೆ ಹೊತ್ತುಕೊಳ್ಳಲು ಪ್ರಯತ್ನಿಸಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು ನೆಟ್ಟಿಗರು ತಾಯಿ ಮಗನ ಬಾಂಧವ್ಯಕ್ಕೆ ಫಿದಾ ಆಗಿದ್ದಾರೆ. Leenesh Madhav ಹೆಸರಿನ ಫೇಸ್ಬುಕ್…

Read More

ನೀವು ಪದೇ ಪದೇ ಎಸಿ ಆನ್, ಆಫ್ ಮಾಡುತ್ತಿದ್ದರೆ ಏನಾಗುತ್ತದೆ?

ನವದೆಹಲಿ, ಮೇ 27: ಈ ಬಾರಿಯ ಬೇಸಿಗೆ ಜೋರಾಗಿದೆ. ಹಲವೆಡೆ ಉಷ್ಣಅಲೆ (Heat Wave)  ಉಂಟಾಗಿದೆ. ಬಿಸಿಲಿನಿಂದಾಗಿ ಜನರು ಪರದಾಡುತ್ತಿದ್ದಾರೆ. ಸೆಖೆಯನ್ನು ಸಹಿಸಲಾಗದೆ ಫ್ಯಾನ್‌ಗಳು, ಕೂಲರ್‌ಗಳು ಮತ್ತು ಎಸಿಗಳನ್ನು (AC) ಬಳಸುತ್ತಿದ್ದಾರೆ. ಫ್ಯಾನ್​ನಲ್ಲೂ ಸೆಖೆ ನೀಗದೆ ಎಸಿ ಬಳಸುತ್ತಿದ್ದಾರೆ. ಆದರೆ, ಕೆಲವರಿಗೆ ರೂಂ ತಂಪಾದಾಗ ಎಸಿ ಆಫ್ ಮಾಡಿ, ಮತ್ತೆ ಸೆಖೆ ಅನಿಸಿದಾಗ ಅದನ್ನು ಆನ್ ಮಾಡುವ ಅಭ್ಯಾಸವಿದೆ. ನಿಮಗೂ ಆ ಅಭ್ಯಾಸವಿದೆಯೇ? ಈ ರೀತಿ ಪದೇ ಪದೇ ಎಸಿ ಆನ್ ಮತ್ತು ಆಫ್ ಮಾಡುವುದರಿಂದ ಗಂಭೀರ…

Read More