Headlines

PSLV-C62: 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ – Kannada News | ISRO PSLV C62 Launch: Anomaly Detected in Third Stage, Data Analysis Underway

ಶ್ರೀಹರಿಕೋಟ, ಜನವರಿ 12: ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ PSLV-C62 ರಾಕೆಟ್​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಇಸ್ರೋದ ಮಹತ್ವಾಕಾಂಕ್ಷೆಯ ಪಿಎಸ್‌ಎಲ್‌ವಿ ಸಿ-62 ರಾಕೆಟ್ ಉಡಾವಣೆಯ ಮೂರನೇ ಹಂತದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ರಾಕೆಟ್ ಪಥ ಬದಲಾಯಿಸಿದೆ. 16 ಉಪಗ್ರಹಗಳನ್ನು ಹೊತ್ತೊಯ್ದಿದ್ದ ಈ ರಾಕೆಟ್‌ನ ದತ್ತಾಂಶವನ್ನು ಇಸ್ರೋ ವಿಶ್ಲೇಷಿಸುತ್ತಿದೆ. ಡಿಆರ್​ಡಿಒ ನಿರ್ಮಿತ ಅನ್ವೇಷ ಉಪಗ್ರಹ ಸೇರಿದಂತೆ ಈ ವರ್ಷದ ಇಸ್ರೋದ ಮೊದಲ ಉಡಾವಣೆ ಇದಾಗಿದೆ. ಬೆಳಗ್ಗೆ 10:17ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ…

Read More

ಪೋಕ್ಸೋ ಪ್ರಕರಣಗಳನ್ನು ತಕ್ಷಣ ವರದಿ ಮಾಡಬೇಕು; ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ!

ಬೆಂಗಳೂರು, ಏಪ್ರಿಲ್ 04: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾಸಗಿ ಆಸ್ಪತ್ರೆಗಳಿಗಾಗಿ ಮಹತ್ವದ ನಿರ್ದೇಶನ ಹೊರಡಿಸಿದೆ. ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ, ಪೋಕ್ಸೋ ಕಾಯ್ದೆ 2012ರಡಿ (POCSO Act) ಕಡ್ಡಾಯವಾಗಿ ವರದಿ ಸಲ್ಲಿಸುವಂತೆ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಪತ್ತೆಯಾದಾಗ ಖಾಸಗಿ ಆಸ್ಪತ್ರೆಗಳು ತಕ್ಷಣವೇ ಪೊಲೀಸ್ ಇಲಾಖೆ ಅಥವಾ ವಿಶೇಷ ಕಿಶೋರ ಪೊಲೀಸ್ ಘಟಕಕ್ಕೆ ಮಾಹಿತಿ ನೀಡಬೇಕು ಎಂದು ಇಲಾಖೆಯು ಸ್ಪಷ್ಟಪಡಿಸಿದೆ. ಸಾಮಾನ್ಯವಾಗಿ ಇಂತಹ ಪ್ರಕರಣಗಳು ಆಸ್ಪತ್ರೆಗಳಿಗೆ…

Read More

ಇರಾನ್ ಸರ್ವೋಚ್ಚ ನಾಯಕನೇ ನಮ್ಮ ಟಾರ್ಗೆಟ್ ಎಂದ ಇಸ್ರೇಲ್; ಯಾರು ಈ ಖಮೇನಿ? – Kannada News | Who is Iran’s supreme leader Ayatollah Ali Khamenei? Why he is a Target?

ನವದೆಹಲಿ, ಫೆಬ್ರವರಿ 28: “ಇರಾನಿನ ಸರ್ವೋಚ್ಚ ನಾಯಕ ಖಮೇನಿ ಮತ್ತು ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರನ್ನು ಟಾರ್ಗೆಟ್ ಮಾಡಿಯೇ ದಾಳಿಯನ್ನು ನಡೆಸಲಾಗಿತ್ತು” ಎಂದು ಇಸ್ರೇಲ್ (Israel Attack) ಹೇಳಿದೆ. ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಕಚೇರಿಗಳ ಬಳಿ ಆರಂಭಿಕ ದಾಳಿಗಳು ನಡೆದಿತ್ತು. ಆದರೆ, ಆಗ 86 ವರ್ಷದ ಖಮೇನಿ ಟೆಹ್ರಾನ್‌ನಲ್ಲಿ ಇರಲಿಲ್ಲ. ಆ ಸಮಯದಲ್ಲಿ ಅವರನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲಾಗಿತ್ತು ಎಂದು ರಾಯಿಟರ್ಸ್ ವರದಿ ಮಾಡಿದೆ. ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ಟೆಹ್ರಾನ್…

Read More

ಹುಣಸೂರಿನಲ್ಲಿ ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ – Kannada News | IGP boralingaiah talks about Hunsur Sky Gold And Diamonds Jewelry Shop Robbery

ಮೈಸೂರು, (ಡಿಸೆಂಬರ್ 28): ಹುಣಸೂರು (Hunsur) ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ (Robbery) ನಡೆದಿದೆ. ಹುಣಸೂರು ಬಸ್ ನಿಲ್ದಾಣದ (Hunsur Bus Stand) ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ ಹೆಚ್ಚು ಜನರ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 4 ರಿಂದ 5 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನ ದರೋಡೆ ಮಾಡಿ ಪರಾರಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಕೈ ಜ್ಯುವೆಲ್ಲರಿ ಶಾಪ್​ಗೆ ಗೆ ಐಜಿಪಿ ಬೋರಲಿಂಗಯ್ಯ, ಎಸ್​ಪಿ ಭೇಟಿ…

Read More

ರಜನೀಕಾಂತ್ ಋಣ ತೀರಿಸಿದ ಶಾರುಖ್ ಖಾನ್, ಎಸ್​​ಆರ್​​ಕೆ ಜೊತೆ ಎಸ್​​ಆರ್​​ಕೆ – Kannada News | Shah Rukh Khan acting with Rajinikanth in Jailer 2

ಶಾರುಖ್ ಖಾನ್ (Shah Rukh Khan), ಕಮಲ್ ಹಾಸನ್ ಅವರ ಅತಿ ದೊಡ್ಡ ಅಭಿಮಾನಿ, ಆದರೆ ರಜನೀಕಾಂತ್ ಅವರ ಬಗ್ಗೆ ಅಷ್ಟೇ ಗೌರವ ಇರುವಂಥಹ ನಟ. ಕಮಲ್ ಹಾಸನ್ ಕರೆದರೆಂದು ಅವರ ನಿರ್ದೇಶನದ ‘ಹೇ ರಾಮ್’ ಸಿನಿಮಾನಲ್ಲಿ ಒಂದು ರೂಪಾಯಿ ಸಹ ಸಂಭಾವನೆ ಪಡೆಯದೆ ನಟಿಸಿದ್ದರು. ಆ ಬಳಿಕ ರಜನೀಕಾಂತ್ ಅವರು ಶಾರುಖ್ ಖಾನ್ ನಿರ್ಮಿಸಿ, ನಟಿಸಿದ್ದ ‘ರಾ ಒನ್’ ಸಿನಿಮಾನಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಆ ಋಣವನ್ನು ಶಾರುಖ್ ಖಾನ್ ತೀರಿಸಿದ್ದಾರೆ. ತಮಿಳು ಚಿತ್ರರಂಗದ…

Read More

Video: ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮನೆಯಲ್ಲೇ ಮುದ್ದಾಗಿ ಬೆಳೆದ ಸಾಕು ಬೆಕ್ಕೊಂದು ತನ್ನ ಮಾಲೀಕಿಯ ಮೇಲೆ ಅನಿರೀಕ್ಷಿತವಾಗಿ ಭೀಕರ ದಾಳಿ ನಡೆಸಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಬೆಕ್ಕು ಮಹಿಳೆಯ ಕೈಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಬಲವಾಗಿ ಕಚ್ಚಿ ಗಾಯಗೊಳಿಸಿದ್ದು, ದಾಳಿಯ ತೀವ್ರತೆಗೆ ಕೊಠಡಿಯ ನೆಲದ ಮೇಲೆ ರಕ್ತ ಚೆಲ್ಲಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲ ನಿಮಿಷಗಳ ಕಾಲ ಬೆಕ್ಕಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟ ಮಹಿಳೆ, ಕೊನೆಯಲ್ಲಿ ಹೇಗೋ ಕೊಠಡಿಯಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಕ್ಷಾಂತರ ವೀಕ್ಷಣೆ ಪಡೆದಿರುವ ಈ…

Read More

IND vs NZ, T20 WC Final Highlights: ಮೂರನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಭಾರತ – Kannada News | India vs New Zealand Final Live Cricket Score ICC Men T20 World Cup 2026 IND vs NZ Today Match Latest News and Updates in Kannada

The liveblog has ended. 08 Mar 2026 10:49 PM (IST) India vs New Zealand Final: ಭಾರತ ಚಾಂಪಿಯನ್ ಭಾರತ ತಂಡವು ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ 2026 ರ ಟಿ20 ವಿಶ್ವಕಪ್ ಗೆದ್ದುಕೊಂಡಿತು. ಇದು ಭಾರತದ ಸತತ ಎರಡನೇ ಮತ್ತು ಒಟ್ಟಾರೆ ಮೂರನೇ ಟಿ20 ವಿಶ್ವಕಪ್ ಪ್ರಶಸ್ತಿಯಾಗಿದೆ. 2007 ಮತ್ತು 2024 ರ ಆವೃತ್ತಿಗಳ ನಂತರ ಭಾರತ 2026 ರಲ್ಲಿ ಮೂರನೇ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಕಿರೀಟವನ್ನು ಅಲಂಕರಿಸಲಿದೆ….

Read More

ಕರ್ನಾಟಕಕ್ಕೆ ಮುಳುವಾದ ಆರ್​ಸಿಬಿ ಬಾಯ್ಸ್; ಟೂರ್ನಿಯಲ್ಲಿ ಮೊದಲ ಸೋಲು – Kannada News | Karnataka Suffers First Loss in Vijay Hazare Trophy to Madhya Pradesh

ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಸತತ 6 ಪಂದ್ಯಗಳನ್ನು ಗೆದ್ದು ಎಲೈಟ್ ಎ ಗುಂಪಿನಲ್ಲಿ ಅಜೇಯ ತಂಡ ಎನಿಸಿಕೊಂಡಿದ್ದ ಕರ್ನಾಟಕ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿದೆ. ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಟೂರ್ನಿಯ ಎಲೈಟ್ ಎ ಗುಂಪಿನ ಕೊನೆಯ ಪಂದ್ಯದಲ್ಲಿ ಮಧ್ಯಪ್ರದೇಶ ತಂಡವನ್ನು ಎದುರಿಸಿದ್ದ ಕರ್ನಾಟಕ (Karnataka vs Madhya Pradesh) ತಂಡ 7 ವಿಕೆಟ್​ಗಳ ಹೀನಾಯ ಸೋಲು ಅನುಭವಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ಮಧ್ಯಪ್ರದೇಶದ ಬೌಲಿಂಗ್ ಎದುರು ತತ್ತರಿಸಿತು. ಹೀಗಾಗಿ…

Read More