Headlines

KPSC ಪರೀಕ್ಷೆ ಅಕ್ರಮ, ಒಂದೇ ಕೊಠಡಿಯಲ್ಲಿದ್ದ 15 ಮಂದಿ ಪಾಸ್! ಕೆಎಎಸ್ ಮುಖ್ಯಪರೀಕ್ಷೆ ಫಲಿತಾಂಶದ ಬಗ್ಗೆಯೇ ಹತ್ತಾರು ಸಂಶಯ – Kannada News | KPSC KAS Exam Scam: 15 Candidates From Same Room Pass Main Exam, Allegations Rock Karnataka PSC Results

ಬೆಂಗಳೂರು, ಮಾರ್ಚ್ 6: ಕರ್ನಾಟಕ (Karnataka) ಲೋಕಸೇವಾ ಆಯೋಗ (KPSC) ನಡೆಸಿದ ಕೆಎಎಸ್ (KAS) ಮುಖ್ಯಪರೀಕ್ಷೆಯ ಫಲಿತಾಂಶದ ಕುರಿತು ಗಂಭೀರ ಆರೋಪಗಳು ಕೇಳಿಬಂದಿವೆ. ಪರೀಕ್ಷೆಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎಂಬ ಆರೋಪದ ನಡುವೆ, ಒಂದೇ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷೆ ಬರೆದ 15 ಮಂದಿ ಅಭ್ಯರ್ಥಿಗಳು ಪಾಸಾಗಿ ಸಂದರ್ಶನಕ್ಕೆ ಆಯ್ಕೆಯಾಗಿರುವುದು ವ್ಯಾಪಕ ಸಂಶಯಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಾವಿರ ಕೋಟಿ ರೂಪಾಯಿ ಮಟ್ಟದ ಹಗರಣ ನಡೆದಿರಬಹುದು ಎಂಬ ಆರೋಪವನ್ನು ಕೆಲ ಅಭ್ಯರ್ಥಿಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ಮಾಡಿವೆ….

Read More

Horoscope Today 06 March : ಇಂದು ಈ ರಾಶಿಯವರಿಂದ ನೂತನ ಉದ್ಯಮದ ಸೃಷ್ಟಿ

ಮೇಷ ರಾಶಿ: ವೃತ್ತಿಜೀವನದಲ್ಲಿ ನೀವು ಯಶಸ್ಸಿನ ಏಣಿಯನ್ನು ಏರುತ್ತೀರಿ. ವ್ಯವಹಾರದಲ್ಲಿ ಆರ್ಥಿಕ ಲಾಭಕ್ಕಾಗಿ ನಿಮಗೆ ಹೊಸ ಅವಕಾಶಗಳು ಸಿಗುತ್ತವೆ. ವಿವಾಹದ ಕಾರ್ಯದಲ್ಲಿ ನೀವು ಮಗ್ನರಾಗಿ ಮುಖ್ಯ ಕೆಲಸಗಳನ್ನು ಮರೆಯಬೇಕಾಗುವುದು. ಎಷ್ಟೇ ತೊಂದರೆಯಾದರೂ ಇನ್ನೊಬ್ಬರಿಗೆ ನೋವನ್ನು ಕೊಡುವುದು ಇಷ್ಟವಾಗದು. ಕೇಳಿದವರಿಗೆ ನಿಮ್ಮ ಸಹಾಯವು ಸಿಗಲಿದೆ. ಕೇಳಿದ್ದಕ್ಕೆ ಮಾತ್ರ ನಿಮ್ಮ ಉತ್ತರವಿರಲಿ. ಕಳೆದ ಕೆಟ್ಟ ಕಾಲವನ್ನು ನೆನಪಿಸಿಕೊಳ್ಳುವಿರಿ. ಉದ್ಯೋಗದಲ್ಲಿ ನಿಮ್ಮ ಕೇಂದ್ರವಾಗಿ ಇರಿಸಿಕೊಂಡು ಮಾತನಾಡುವರು. ವೃಷಭ ರಾಶಿ: ನಿಮ್ಮ ವಿವಾಹಕ್ಕೆ ಸಂಬಂಧಿಸಿದ ದೋಷಗಳನ್ನು ದೈವಜ್ಞರ ಬಳಿ ಕೇಳಿ ಸರಿಪಡಿಸಿಕೊಳ್ಳಿ. ಊಹಾಪೋಹಗಳಿಗೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 6ರ ದಿನಭವಿಷ್ಯ

ನಿಮಗೆ ಕಿರಿಕಿರಿ ಮಾಡುವಂಥ ಶತ್ರುಗಳ ಹಿಂಸೆಯಿಂದ ಹೊರಬರುವುದಕ್ಕೆ ಪಾತಾಳ ವಾರಾಹಿ ದೇವಿಯ ಸ್ಮರಣೆ- ಆರಾಧನೆ ಮಾಡಿ. ಇದರಿಂದ ಶುಭ ಬೆಳವಣಿಗೆಗಳು ಆಗಲಿವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮದೆಷ್ಟೋ ಅಷ್ಟು ಕೆಲಸವನ್ನು ಮಾತ್ರ ಮಾಡುವ ಕಡೆಗೆ ಲಕ್ಷ್ಯವನ್ನು ನೀಡಿ. ಅತ್ಯುತ್ಸಾಹದಲ್ಲೋ ಅಥವಾ ಇನ್ನೊಬ್ಬರಿಗೆ ಸಹಾಯ ಆಗಲಿ ಅಂದುಕೊಂಡೋ ಏನಾದರೂ ಅಗತ್ಯಕ್ಕಿಂತ ಹೆಚ್ಚು ಮಾತನಾಡುವುದೋ ಅಥವಾ ಕೆಲಸಕ್ಕೆ ತೊಡಗುವುದೋ ಮಾಡಿದರೆ ಆ ನಂತರ ಪರಿತಪಿಸುವಂತೆ ಆಗಲಿದೆ. ವಸ್ತ್ರಾಭರಣಗಳ ಖರೀದಿಗೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 6ರ ದಿನಭವಿಷ್ಯ

ಇಂಟರ್ ವ್ಯೂಗಳಿಗೆ ತೆರಳುವಂತೆ ಇದ್ದರೆ, ಶೈಕ್ಷಣಿ ಪರೀಕ್ಷೆ ಬರೆಯುತ್ತಾ ಇರುವವರು ಮನೆಯಿಂದ ಹೊರಡುವ ಮುನ್ನ ಸ್ವಲ್ಪ ಮೊಸರು-ಸಕ್ಕರೆ ಸೇವಿಸಿ ಹೊರಡಿ. ಇದರ ಜೊತೆಗೆ ಹಯಗ್ರೀವ ಮಂತ್ರವನ್ನು ಸ್ಮರಣೆ ಮಾಡಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವೈವಾಹಿಕ, ಪ್ರೀತಿ- ಪ್ರೇಮದ ವಿಚಾರ ಆದ್ಯತೆ ಪಡೆದುಕೊಳ್ಳುತ್ತವೆ. ಗ್ಯಾರೇಜ್ ನಡೆಸುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ವಾಹನಗಳ ಬಿಡಿ ಭಾಗಗಳ ಹೋಲ್ ಸೇಲ್ ಮಾರಾಟ ಮಾಡುವಂಥವರಿಗೆ ವಿಸ್ತರಣೆಗೆ ಅವಕಾಶಗಳು ತೆರೆದುಕೊಳ್ಳಲಿವೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 6ರ ದಿನಭವಿಷ್ಯ

ದೊಡ್ಡ ಮೊತ್ತದ ಪ್ರಾಜೆಕ್ಟ್ ಕೈಗೆತ್ತಿಕೊಳ್ಳುವಂತೆ ಇದ್ದರೆ ಅಥವಾ ಆಸ್ತಿ ವ್ಯವಹಾರಗಳನ್ನು ಮಾಡುವಂತಿದ್ದಲ್ಲಿ ನಿಮ್ಮ ವ್ಯಾಲೆಟ್ ನಲ್ಲಿ ಒಂದು ಬೆಳ್ಳಿಯ ನಾಣ್ಯ ಇರಿಸಿಕೊಳ್ಳಿ. ಇದರಿಂದ ನಿಮ್ಮ ಪರವಾಗಿ ಬೆಳವಣಿಗೆ ಆಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಸಂಯಮ ಹಾಗೂ ತಾಳ್ಮೆ ನಿಮ್ಮ ಪಾಲಿಗೆ ಗಟ್ಟಿಯಾಗಿ ನಿಲ್ಲುವಂಥ ಸ್ವಭಾವ ಆಗಿರುತ್ತವೆ. ನಿಮ್ಮ ಜತೆಗೆ ಇರುವವರು ಇನ್ನು ಇದು ಆಗದು ಎಂದು ಕೆಲವು ಕೆಲಸಗಳಿಂದ ದೂರ ಸರಿದು ನಿಂತ ಮೇಲೂ…

Read More

IND vs ENG: ಭಾರತದ 2 ಐತಿಹಾಸಿಕ ಗೆಲುವುಗಳನ್ನು ನೆನಪಿಸಿದ ಅಕ್ಷರ್ ಹಿಡದ 2 ಅದ್ಭುತ ಕ್ಯಾಚ್​ಗಳು..! – Kannada News | Axar Patel’s Stunning Catches Power India to 2026 T20 World Cup Final and Recall Legends

ಹಾಲಿ ಚಾಂಪಿಯನ್ ಹಾಗೂ ಆತಿಥೇಯ ಟೀಂ ಇಂಡಿಯಾ 2026 ರ ಟಿ20 ವಿಶ್ವಕಪ್‌ನ ಫೈನಲ್‌ಗೆ ಪ್ರವೇಶಿಸಿದೆ. ಟೀಂ ಇಂಡಿಯಾದ ಈ ಗೆಲುವಿನಲ್ಲಿ ತಂಡದ ಸಾಂಘಿಕ ಪ್ರದರ್ಶನ ಪ್ರಮುಖ ಪಾತ್ರವಹಿಸಿತು. ಮೊದಲು ಬ್ಯಾಟಿಂಗ್​ನಲ್ಲಿ ಬ್ಯಾಟ್ಸ್‌ಮನ್​ಗಳು ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದರೆ, ಬೌಲರ್​ಗಳು ಕೊಂಚ ದುಬಾರಿಯಾದರೂ ಕೊನೆಗೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು. ಈ ಎರಡು ವಿಭಾಗದ ಜೊತೆಗೆ ತಂಡದ ಫಿಲ್ಡಿಂಗ್ ವಿಭಾಗವೂ ಗೆಲುವಿಗೆ ಪ್ರಮುಖ ಕೊಡುಗೆ ನೀಡಿತು. ಅದರಲ್ಲೂ ಎರಡು ಅತ್ಯದ್ಭುತ ಕ್ಯಾಚ್​ಗಳನ್ನು ಹಿಡಿದ ಅಕ್ಷರ್ ಪಟೇಲ್ ತಂಡದ ಗೆಲುವಿನ…

Read More

IND vs ENG: ಜಾಕೋಬ್ ಬೆಥೆಲ್ ಶತಕ ವ್ಯರ್ಥವಾದರೂ ಆರ್​ಸಿಬಿ ಫ್ಯಾನ್ಸ್​ಗೆ ಖುಷಿಯೋ ಖುಷಿ

2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸಿ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 253 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಪರ ಯುವ ಬ್ಯಾಟರ್ ಜೆಕಬ್ ಬೆಥೆಲ್ ಶತಕ ಸಿಡಿಸಿದರಾದರೂ ಕೊನೆಯ ಓವರ್‌ಗಳಲ್ಲಿ ಭಾರತದ ಬೌಲರ್‌ಗಳ ಅತ್ಯುತ್ತಮ ಪ್ರದರ್ಶನ ತಂಡಕ್ಕೆ ರಣರೋಚಕ ಜಯ ತಂದುಕೊಟ್ಟಿತು. 2026 ರ ವಿಶ್ವ ಟಿ20 ಟೂರ್ನಿಯ…

Read More

ಶಾರುಖ್ ನಟನೆಯ ‘ಕಿಂಗ್’ ಸಿನಿಮಾದಲ್ಲಿ ಚಿತ್ರರಂಗದ ಮುಕ್ಕಾಲು ಭಾಗ ಕಲಾವಿದರು – Kannada News | Saurabh Shukla talks about Shah Rukh Khan starrer King movie cast

ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಅಭಿನಯದ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಕಿಂಗ್’ ಅದ್ದೂರಿಯಾಗಿ ನಿರ್ಮಾಣ ಆಗುತ್ತಿದೆ. ಈ ಚಿತ್ರದ ಬಗ್ಗೆ ದಿನದಿಂದ ದಿನಕ್ಕೆ ಕುತೂಹಲ ಹೆಚ್ಚುತ್ತಿದೆ. ಈ ಚಿತ್ರವು ಭಾರತೀಯ ಚಿತ್ರರಂಗದ ಅತಿದೊಡ್ಡ ತಾರಾಗಣವನ್ನು ಹೊಂದಿರುವ ಸಿನಿಮಾ ಆಗಲಿದೆ ಎಂಬ ಸುಳಿವನ್ನು ಹಿರಿಯ ನಟ ಸೌರಭ್ ಶುಕ್ಲಾ ನೀಡಿದ್ದಾರೆ. ‘ಕಿಂಗ್’ (King) ಸಿನಿಮಾದಲ್ಲಿ ನಟಿಸುತ್ತಿರುವ ಸೌರಭ್ ಶುಕ್ಲಾ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ಸಿದ್ದಾರ್ಥ್ ಆನಂದ್ ಅವರು…

Read More

IND vs ENG: ರಣರೋಚಕ ಪಂದ್ಯದಲ್ಲಿ ಇಂಗ್ಲೆಂಡ್‌ ಮಣಿಸಿ ಫೈನಲ್​ಗೇರಿದ ಟೀಂ ಇಂಡಿಯಾ – Kannada News | Team India’s Road to Final: Epic Win vs England in T20 WC 2026 Semifinal Mumbai

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2026 ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್‌ ಪಂದ್ಯವನ್ನು 7 ರನ್​ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಫೈನಲ್​ಗೇರಿದೆ. ರನ್​ಗಳ ಮಳೆಯೇ ಹರಿದ ಈ ಪಂದ್ಯ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿತು. ಅದರ ಫಲವಾಗಿ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 253 ರನ್ ಗಳಿಸಿತು….

Read More

ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು? – Kannada News | SC internal reservation discussion incomplete In Karnataka Cabinet Meeting

ಬೆಂಗಳೂರು, ಮಾರ್ಚ್ 05): ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಒಳ ಮೀಸಲಾತಿ (internal reservation ) ಗೊಂದಲ ಜೋರಾಗಿದ್ದು, ಕಾಂಗ್ರೆಸ್ ನಾಯಕರುಗಳ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಈ ಸಂಬಂಧ ಇಂದು (ಮಾರ್ಚ್ 05) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪೂಟ ಸಭೆಯಲ್ಲೂ ಸಹ ಒಳ ಮೀಸಲಾತಿ ವಿಚಾರವಾಗಿ ಭಾರೀ ಚರ್ಚೆಯಾಗಿದೆ. ಆದ್ರೆ, ಸಂಪುಟದಲ್ಲಿ ಸಹಮತ ಮೂಡದ ಕಾರಣ ಚರ್ಚೆ ಅಪೂರ್ಣಗೊಂಡಿದ್ದು, ಮತ್ತೆ ಸಂಪುಟ ಸಭೆ ಸೇರಿ ತೀರ್ಮಾನಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ನಲ್ಲಿ ಮತ್ತೊಂದು…

Read More