ಅರುಣ್ ಯೋಗಿರಾಜ್ ಕೈಚಳಕದಲ್ಲಿ ಅರಳಿದ ದಿ ಶಾಮನೂರು ಶಿವಶಂಕರಪ್ಪ ಪುತ್ಥಳಿ – Kannada News | Mysuru Sculptor Arun Yogiraj Carved the Statue of Late Shamanur Shivashankarappa
ಮೈಸೂರು, ಡಿಸೆಂಬರ್ 26: ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡುವ ಮೂಲಕ ಇಡೀ ದೇಶದ ಗಮನವನ್ನು ಸೆಳೆದಿರುವ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಅವರು, ಕಾಂಗ್ರೆಸ್ನ ಹಿರಿಯ ಮುತ್ಸದ್ದಿ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ದಿ.ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರ ಪುತ್ಥಳಿ ಕೆತ್ತನೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ. ದಿ.ಶಾಮನೂರು ಶಿವಶಂಕರಪ್ಪ ಪುತ್ಥಳಿ ಅನಾವರಣ ದಾವಣಗೆರೆ ನಗರದ ಆನೆಕೊಂಡದ ಕಲ್ಲೇಶ್ವರ ರೈಸ್ ಮಿಲ್…