Headlines

ಕರ್ನಾಟಕ ಹವಾಮಾನ ವರದಿ: ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! – Kannada News | Bengaluru temperature: Extreme cold weather Karnataka, yellow alert for 5 districts

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! ಬೆಂಗಳೂರು, ಡಿಸೆಂಬರ್ 22: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಶೀತದಲೆ (Weather Forecast) ಅಬ್ಬರಿಸುತ್ತಿದ್ದು, ವಿಶೇಷವಾಗಿ ಉತ್ತರ ಕರ್ನಾಟಕ ಹೆಚ್ಚಿನ ಪ್ರಮಾಣದಲ್ಲಿ ಚಳಿ ಕಂಡಿದೆ. ನಿನ್ನೆ ವಿಜಯಪುರದಲ್ಲಿ ಅತಿ ಕಡಿಮೆ ಉಷ್ಣಾಂಶ ದಾಖಲಾಗಿತ್ತು. ಇಂದು ಕಲಬುರಗಿ, ಬೀದರ್ ಸರಿದಂತೆ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಯಾವ ಜಿಲ್ಲೆಗಳಿಗೆ…

Read More

ಎರಡು ಕಾಲಘಟ್ಟದ ಲವ್ ಸ್ಟೋರಿ ಹೇಳುವ ‘ಮತ್ತೆ ಮಳೆ ಹೊಯ್ಯುತ್ತಿದೆ’ ಸಿನಿಮಾ – Kannada News | Matthe Male Hoyyutthide new Kannada movie songs released

ಮಳೆಗೂ ಚಿತ್ರರಂಗಕ್ಕೂ ಬಿಡದ ನಂಟು. ಮಳೆಯ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಬರುತ್ತಿದೆ. ‘ಮತ್ತೆ ಮಳೆ ಹೊಯ್ಯುತ್ತಿದೆ’ (Matthe Male Hoyyutthide) ಎಂಬುದು ಈ ಸಿನಿಮಾದ ಶೀರ್ಷಿಕೆ. ಇತ್ತೀಚೆಗೆ ಈ ಸಿನಿಮಾದ ಹಾಡುಗಳನ್ನು ರಿಲೀಸ್ ಮಾಡಲಾಯಿತು. ಚಿತ್ರವನ್ನು ಗಂಗಾಧರ್ ಅವರ ‘ಶ್ರೀ ಗವಿರಂಗನಾಥ ಸ್ವಾಮಿ ಪಿಕ್ಚರ‍್ಸ್’ ಬ್ಯಾನರ್ ಮೂಲಕ ಸುಮ ಅವರು ನಿರ್ಮಾಣ ಮಾಡುತ್ತಿದ್ದರೆ. ಶ್ರುತಿ ಅನಿಲ್‌ಕುಮಾರ್ ಅವರು ಸಹ ನಿರ್ಮಾಪಕಿ ಆಗಿದ್ದಾರೆ. ಪರಮ್‌ ಗುಬ್ಬಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಉತ್ಸವ್ ಲೆಗಸಿಯಲ್ಲಿ ಹಾಡುಗಳನ್ನು…

Read More

Video: 1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’

ಹರೈಯಾ, ಮಾರ್ಚ್​ 26: ವ್ಯಕ್ತಿಯೊಬ್ಬರು ಸಾವಿರ ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್ ಬಂಕ್​ಗೆ ಬಂದಿರುವ ವಿಡಿಯೋ ವೈರಲ್ ಆಗಿದ್ದು, ಈ ಘಟನೆ ಉತ್ತರ ಪ್ರದೇಶದ ಹರೈಯಾದಲ್ಲಿ ನಡೆದಿದೆ. ಘಟನೆ NH-28 ರ ಭದವಾಲ್ ಪೆಟ್ರೋಲ್ ಪಂಪ್‌ನಲ್ಲಿ ನಡೆದಿದೆ. ಪೆಟ್ರೋಲ್ ತುಂಬಿಸಲು ಒಬ್ಬ ವ್ಯಕ್ತಿ 1,000 ಲೀಟರ್ ದೊಡ್ಡ ಟ್ಯಾಂಕ್‌ನೊಂದಿಗೆ ಅಲ್ಲಿಗೆ ಬಂದಿದ್ದರು. ಇನ್ನೂ ಅಚ್ಚರಿಯ ಸಂಗತಿಯೆಂದರೆ ಆ ಯುವಕ ತನ್ನ ಹೆಗಲ ಮೇಲೆ ಭಾರವಾದ ಟ್ಯಾಂಕ್ ಅನ್ನು ಪೆಟ್ರೋಲ್ ಪಂಪ್‌ಗೆ ಹೊತ್ತುಕೊಂಡು ಹೋಗಿದ್ದಾರೆ.     ವಿಡಿಯೋ…

Read More

ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?

ಮಾಳು ಹಾಗೂ ಸೂರಜ್ ಅವರು ಎಲಿಮಿನೇಟ್ ಆಗಿದ್ದಾರೆ. ಕಳೆದ ವಾರ ಇಬ್ಬರೂ ಮನೆಯಿಂದ ಹೊರ ಹೋದರು. ಇವರ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಸೂಚನೆ ಸಿಕ್ಕಿತ್ತೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣವಾಗಿದ್ದು ಗಿಲ್ಲಿ ಆಡಿದ ಮಾತು. ರಕ್ಷಿತಾ ಅವರು ಮಾಳು ಹಾಗೂ ಸೂರಜ್ ಬಳಿ ಹೋಗಿ ಅತ್ತಿದ್ದರಂತೆ. ಇವರು ಹೋಗುವ ಬಗ್ಗೆ ರಕ್ಷಿತಾಗೆ ಮೊದಲೇ ಸೂಚನೆ ಇತ್ತು ಎಂದು ಗಿಲ್ಲಿ ನಟ ಮಾತನಾಡಿದ್ದಾರೆ. ಆ ಬಗ್ಗೆ ಚರ್ಚೆ ಆಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

ಸರ್ಕಾರಿ ಆಸ್ಪತ್ರೆ ವೈದ್ಯರ ಕಳ್ಳಾಟಕ್ಕೆ ಬ್ರೇಕ್: ಏನಿದು ಹಾಜಾರಾತಿಗೆ ಸ್ಯಾಲರಿ ಲಿಂಕ್? – Kannada News | Karnataka Health Department Plan Doctors Attendance Link To Salary, What Is this?

ಬೆಂಗಳೂರು, (ಫೆಬ್ರವರಿ 20): ಇತ್ತೀಚೆಗೆ ರಾಜಧಾನಿ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದು ನೆಟ್ಟಗಿಲ್ಲ. ವೈದ್ಯರು(Doctors) ಸರಿಯಾದ ಟೈಮ್ ಗೆ ಬರುವುದಿಲ್ಲ. ಇನ್ನು ಕೆಲವು ವೈದ್ಯರು ಹಾಗೂ ಸಿಬ್ಬಂದಿ ಆಸ್ಪತ್ರೆಗೆ ಬಂದು ಬಯೋಮೇಟ್ರಿಕ್ ಪಂಚ್ ಮಾಡಿ ಬೇರೆ ಆಸ್ಪತ್ರೆಗೆ ಹೋಗುವುದು ಹಾಗೂ ಡ್ಯೂಟಿ ಬಿಟ್ಟು ಬೇರೆ ಪರ್ಸನಲ್ ಕೆಲಸದಲ್ಲಿ ಭಾಗಿಯಾಗುವುದು ಆರೋಪ ಕೇಳಿ ಬಂದಿದೆ. ಹೀಗಾಗಿ ಆರೋಗ್ಯ ಇಲಾಖೆ (Karnataka Health Department) ಸರ್ಜಿಕಲ್ ಸ್ಟ್ರೈಕ್ ಗೆ ಮುಂದಾಗಿದೆ.. ಆರೋಗ್ಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಆರೋಗ್ಯ…

Read More

Video: ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ, ಭಯಾನಕ ವಿಡಿಯೋ – Kannada News | Fatal Road Mishap as Truck Loses Balance and Lands on Vehicle

ರಾಂಪುರ, ಡಿಸೆಂಬರ್ 29: ಲಾರಿಯೊಂದು ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಘಟನೆ ರಾಂಪುರದಲ್ಲಿ ನಡೆದಿದೆ. ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ಭಾನುವಾರ ನೈನಿತಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಚಲಿಸುತ್ತಿದ್ದ ಬೊಲೆರೊ ಮೇಲೆ ಉರುಳಿಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರಂತ ಘಟನೆ ವರದಿಯಾಗಿದೆ. ಪಹಾಡಿ ಗೇಟ್ ಬಳಿಯ ಗಂಜ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಪೊಲೀಸರ ಪ್ರಕಾರ, ಹೊಟ್ಟು ಸಾಗಿಸುತ್ತಿದ್ದ ಟ್ರಕ್ ಹೆದ್ದಾರಿಯಲ್ಲಿ ಹಾದುಹೋಗುವಾಗ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಚಲಿಸುತ್ತಿದ್ದ ಬೊಲೆರೊ ವಾಹನದ…

Read More

ಕಳ್ಳತನದ ಆರೋಪದಲ್ಲಿ ಕೇರಳದಲ್ಲಿ ಅಸ್ಸಾಂ ಮೂಲದ ವ್ಯಕ್ತಿಯ ಬರ್ಬರ ಹತ್ಯೆ

ತಿರುವನಂತಪುರಂ, ಏಪ್ರಿಲ್ 1: ಕೇರಳದಲ್ಲಿ ಕಳ್ಳತನದ ಆರೋಪದ ಮೇಲೆ ಅಸ್ಸಾಂ ಮೂಲದ ವ್ಯಕ್ತಿಯೊಬ್ಬನನ್ನು ಇಂದು ಬೆಳಿಗ್ಗೆ ಪೆರುಂಬವೂರ್ ಬಳಿ ಕೇರಳದ (Kerala) 6 ಸಹೋದ್ಯೋಗಿಗಳು ಥಳಿಸಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು (ಬುಧವಾರ) ಬೆಳಿಗ್ಗೆ ಪೆರುಂಬವೂರ್ ಬಳಿ ಅದೇ ರಾಜ್ಯದವರಾದ 6 ಜನ ಸೇರಿ ಈ ಕೊಲೆ ಮಾಡಿದ್ದಾರೆ. ಅವರು ಆತ ತಮ್ಮ ಫೋನ್ ಕದಿಯಲು ಪ್ರಯತ್ನಿಸುತ್ತಿದ್ದಾನೆ ಎಂದು ಅನುಮಾನಗೊಂಡು ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 6 ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ…

Read More

ಬಣದ ಹುಣ್ಣಿಮೆ ಜಾತ್ರೆಗೆ ಜನಸಾಗರ: ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ – Kannada News | Belagavi Yellamma Jatre: Bus Shortage Troubles Devotees, KSRTC Chaos

ಬೆಳಗಾವಿ, ಜನವರಿ 03: ಉತ್ತರ ಕರ್ನಾಟಕದ ಶಕ್ತಿದೇವಿ ಯಲ್ಲಮ್ಮ ದೇವಿಯ ಬಣದ ಹುಣ್ಣಿಮೆ ಜಾತ್ರೆ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಭಕ್ತರು ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಹರಿದು ಬಂದಿದ್ದು, ಬಸ್ ಪ್ರಯಾಣಿಕರು ಪರದಾಡುವಂತಾಯಿತು. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಕೊರತೆಯಿಂದ ಭಕ್ತರು ಬೆಳಿಗ್ಗೆ 5ರಿಂದ ಪರದಾಟ ಅನುಭವಿಸಿದರೆ, ಅವ್ಯವಸ್ಥೆ ಉಂಟಾಗಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹಾಗೂ ಪೊಲೀಸರು ಜನನಿಯಂತ್ರಣಕ್ಕೆ ಮುಂದಾದರು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಘಾತ: ತನಿಖೆಗೆ ಬಿಸಿಸಿಐ ಸೂಚನೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಯಮಗಳ ಉಲ್ಲಂಘನೆಯ ಆರೋಪದ ಮೇಲೆ ರಾಜಸ್ಥಾನ್ ರಾಯಲ್ಸ್ (RR) ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಬಿಸಿಸಿಐನ ಭ್ರಷ್ಟಾಚಾರ ವಿರೋಧಿ ಘಟಕದ (ACU) ತನಿಖೆಗೆ ಗುರಿಯಾಗಿದ್ದಾರೆ. ಪಂದ್ಯದ ವೇಳೆ ಡಗೌಟ್‌ನಲ್ಲಿ ಮೊಬೈಲ್ ಫೋನ್ ಬಳಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ಈ ವಿವಾದಕ್ಕೆ ಕಾರಣವಾಗಿದೆ. ವಿವಾದದ ಹಿನ್ನೆಲೆ ಏನು? ಏಪ್ರಿಲ್ 10 ರಂದು ಗುವಾಹಟಿಯಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದ ವೇಳೆ ಈ ಘಟನೆ ನಡೆದಿದೆ….

Read More

ರಾಯ್ ನಿಧನಕ್ಕೆ ಸಿಂಗರ್ ಹನುಮಂತ ಸಂತಾಪ: ಕುರಿಗಾಯಿಗೆ ಈ ಕೋಟ್ಯಾಧಿಪತಿ ಹೇಗೆ ಪರಿಚಯ? – Kannada News | Bigg Boss Kannada Season 11 Winner And Singer Hanumantha Lamani condolence To CJ Roy

ಸಾವಿಗೆ ಶರಣಾಗಿರುವ ಉದ್ಯಮಿ ಸಿಜೆ ರಾಯ್ (CJ Roy) ಅವರು ಮನರಂಜನಾ ಕ್ಷೇತ್ರಕ್ಕೂ ಸಹ ತಮ್ಮದೆಯಾದ ಕೊಡುಗೆ ನೀಡಿದ್ದಾರೆ. ಮಲಯಾಳಂ ಸಿನಿಮಾಗಳನ್ನು ನಿರ್ಮಿಸಿದ್ದರು. ಕನ್ನಡ ಬಿಗ್ ಬಾಸ್ ಸೀಸನ್ 11ಕ್ಕೆ  50 ಲಕ್ಷ ರೂಪಾಯಿ ಹಣ ಕೊಟ್ಟಿದ್ದರು, ಸ್ಟಾರ್ ಸುವರ್ಣದ ‘ಸ್ಟಾರ್ ಸಿಂಗರ್’ ರಿಯಾಲಿಟಿ ಶೋದ ಪ್ರಾಯೋಜಕರಲ್ಲಿ ಕೂಡ ಒಬ್ಬರಾಗಿದ್ದರು. ಹೀಗೆ  ಮನರಂಜನಾ ಕ್ಷೇತ್ರಕ್ಕೆ ರಾಯ್ ಅವರ ಕೊಡುಗೆ ಇದೆ.ಇನ್ನು ಇವರ ನಿಧನಕ್ಕೆ ಕನ್ನಡ ಬಿಗ್​​ಬಾಸ್ ಸೀಸನ್ 11ರ ವಿನ್ನರ್ ಹಾಗೂ ಸರಿಗಮಪ ಸೀಸನ್ 15ರ ರನ್ನರ್…

Read More