Headlines

ರಾಜ್ಯ ರಾಜಕಾರಣಕ್ಕೆ ಪ್ರತಾಪ್ ಸಿಂಹ ಅಧಿಕೃತ ಎಂಟ್ರಿ: ಕ್ಷೇತ್ರ ಯಾವುದು ಗೊತ್ತಾ? – Kannada News | BJP former MP Pratap simha enters Karnataka State politics And He Plan Contest from chamaraja assembly constituency in 2028 Poll

ಮೈಸೂರು, (ಜನವರಿ 05): ಪತ್ರಕರ್ತರಾಗಿದ್ದ ಪ್ರತಾಪ್ ಸಿಂಹ (Pratap Simha) ಮೊದಲ ಹೆಜ್ಜೆಯಲ್ಲೇ ಸಂಸದರಾಗಿ ರಾಜಕೀಯ ಪ್ರವೇಶ ಮಾಡಿದ್ದು, ಎರಡು ಬಾರಿ ಮೈಸೂರು-ಕೊಡಗು ಸಂಸದರಾಗಿದ್ದಾರೆ. ಆದ್ರೆ, ಪ್ರತಾಪ್ ಸಿಂಹಗೆ 2024 ಲೋಕಸಭಾ ಟಿಕೆಟ್ ಕೈತಪ್ಪಿತ್ತು.ಇದರೊಂದಿಗೆ ಹ್ಯಾಟ್ರಿಕ್ ಕನಸು  ನುಚ್ಚುನೂರಾಗಿತ್ತು. ಆದರೆ ಇದೀಗ ಪ್ರತಾಪ್ ಸಿಂಹ ರಾಷ್ಟ್ರ ರಾಜಕಾರಣ ಬಿಟ್ಟು ರಾಜ್ಯ ರಾಜಕಾರಣದತ್ತ (Karnataka State politics) ಹೆಜ್ಜೆ ಇಟ್ಟಿದ್ದಾರೆ. ಹೌದು…ಮೈಸೂರಿನಲ್ಲಿಂದು ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ. ಅಲ್ಲದೇ ತಮಗೆ ಯಾವ…

Read More

ಚಿಕ್ಕಬಳ್ಳಾಪುರ ಜನರಿಗೆ ಬಿಗ್​​ ಶಾಕ್: ಈ ನೀರು ಕುಡಿದ್ರೆ ಕಿಡ್ನಿ ಸಮಸ್ಯೆ ಬರುವುದು ಖಂಡಿತ! ಅಘಾತಕಾರಿ ವರದಿ ಬಯಲು – Kannada News | Contaminated Water Alert: Fluoride, Nitrate Risks in Villages and Solutions

ಚಿಕ್ಕಬಳ್ಳಾಪುರ, ಫೆ.26: ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ಆತಂಕ ಎದುರಾಗಿದೆ. ಜಿಲ್ಲೆಯ 1,274 ಹಳ್ಳಿಗಳ ಪೈಕಿ ನೂರಾರು ಗ್ರಾಮಗಳಲ್ಲಿ ಕುಡಿಯುವ ನೀರು ಬಳಕೆಗೆ ಯೋಗ್ಯವಾಗಿಲ್ಲ ಎಂಬ ಆಘಾತಕಾರಿ ಮಾಹಿತಿ ಗುಣಮಟ್ಟ ಪರೀಕ್ಷಾ ವರದಿಯಿಂದ ಬಯಲಾಗಿದೆ. ನೀರಿನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ಪ್ಲೋರೈಡ್ (Fluoride) ಮತ್ತು ನೈಟ್ರೇಟ್ (Nitrate) ಪತ್ತೆಯಾಗಿರುವುದು ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಸ್. ಮಹೇಶಕುಮಾರ್ ನೀಡಿರುವ ಮಾಹಿತಿಯಂತೆ, ಅಶುದ್ಧ ನೀರಿನ ಸೇವನೆಯಿಂದ ಹಲ್ಲು ಮತ್ತು ಮೂಳೆಗಳ ಬೆಳವಣಿಗೆ ಕುಂಠಿತ,…

Read More

Free railway travel: ಶೌರ್ಯ ಪ್ರಶಸ್ತಿ ವಿಜೇತರಿಗೆ ಸರ್ಕಾರದ ಗಿಫ್ಟ್​, ಜೀವಮಾನವಿಡೀ ರೈಲು ಪ್ರಯಾಣ ಉಚಿತ

ನವದೆಹಲಿ, ಮಾರ್ಚ್​ 26: ದೇಶವನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಡುವ ಸೈನಿಕರನ್ನು ಗೌರವಿಸಲು ಕೇಂದ್ರ ಸರ್ಕಾರ ಮಹತ್ವದ ಮತ್ತು ಹೃದಯಸ್ಪರ್ಶಿ ನಿರ್ಧಾರವನ್ನು ತೆಗೆದುಕೊಂಡಿದೆ. ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿಗಳನ್ನು ಪಡೆಯುವ ಸೈನಿಕರಿಗೆ ಭಾರತೀಯ ರೈಲ್ವೆ(Indian Railways)ಯಲ್ಲಿ ಜೀವನಪರ್ಯಂತ ಉಚಿತ ಪ್ರಯಾಣ ಅವಕಾಶವನ್ನು ನೀಡಲಾಗುವುದು . ಈ ಹೆಜ್ಜೆ ಕೇವಲ ಅನುಕೂಲಕ್ಕಾಗಿ ಅಲ್ಲ, ಬದಲಾಗಿ ರಾಷ್ಟ್ರವು ತನ್ನ ವೀರರಿಗೆ ಸಲ್ಲಿಸುವ ಗೌರವವಾಗಿದೆ. ಈ ಪ್ರಯೋಜನವು ಪದಕ ವಿಜೇತ ಸೈನಿಕರಿಗೆ ಸೀಮಿತವಾಗಿಲ್ಲ, ಅವರ ಕುಟುಂಬಗಳಿಗೂ ಅನ್ವಯಿಸುತ್ತದೆ ಎಂದು…

Read More

ಕಾರಿನಲ್ಲಿ ವಾಂತಿ ಮಾಡಿ, ನನ್ನಿಂದಲೇ ಕ್ಲೀನ್ ಮಾಡಿಸಿದರು; ಭಾರತೀಯರ ಬಗ್ಗೆ ಸಿಂಗಾಪುರ ಕ್ಯಾಬ್ ಚಾಲಕ ಆರೋಪ – Kannada News | Singapore cab driver says Indian passengers vomited in car forced him to clean up

ನವದೆಹಲಿ, ಡಿಸೆಂಬರ್ 22: ಸಿಂಗಾಪುರದ (Singapore) ಕ್ಯಾಬ್ ಚಾಲಕನೊಬ್ಬ ಇಬ್ಬರು ಭಾರತೀಯ ಪ್ರಯಾಣಿಕರು ತನ್ನ ಕಾರಿನೊಳಗೆ ವಾಂತಿ ಮಾಡಿ, ಆ ಗಲೀಜನ್ನು ಸ್ವಚ್ಛಗೊಳಿಸುವಂತೆ ತನಗೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾನೆ. ಆ ಚಾಲಕ ನಿನ್ನೆ ಫೇಸ್‌ಬುಕ್ ಪೋಸ್ಟ್‌ನಲ್ಲಿ ಈ ಘಟನೆಯನ್ನು ವಿವರಿಸಿದ್ದು, ಅವರಿಬ್ಬರೂ ಬಲವಂತವಾಗಿ ಆ ವಾಂತಿಯನ್ನು ಸ್ವಚ್ಛಗೊಳಿಸಲು ಹೇಳಿದರು ಎಂದು ಪೋಸ್ಟ್ ಮಾಡಿದ್ದಾರೆ. ಕ್ಯಾಬ್ ಚಾಲಕ ಲೂ ಸ್ಯಾಮ್ ಎಂಬಾತ ತನ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ಡಿಸೆಂಬರ್ 21ರಂದು ಇಬ್ಬರು ಭಾರತೀಯ ಪುರುಷರು ತನ್ನ ಕ್ಯಾಬ್ ಅನ್ನು ಬುಕ್…

Read More

‘ಗೃಹಲಕ್ಷ್ಮಿ’ ಯೋಜನೆಗೆ ಜೀವಿತ ಪ್ರಮಾಣಪತ್ರ ಕಡ್ಡಾಯ: ಮೃತಪಟ್ಟ ಫಲಾನುಭವಿಗಳ ಖಾತೆಗೆ ಹೋಗುತ್ತಿದೆ ಕೋಟ್ಯಂತರ ರೂ. – Kannada News | New Gruha Lakshmi Rule: Life Certificate Compulsory to Stop Payments to Deceased

ಬೆಂಗಳೂರು, ಫೆ.7: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ (Gruha Lakshmi Scheme) ಹಣ ದುರುಪಯೋಗವಾಗುವುದನ್ನು ತಡೆಯಲು ಈಗ ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮರಣ ಹೊಂದಿರುವ ಫಲಾನುಭವಿಗಳ ಖಾತೆಗೂ ಹಣ ಜಮಾ ಆಗುತ್ತಿರುವುದನ್ನು ತಪ್ಪಿಸಲು ‘ಜೀವಿತ ಪ್ರಮಾಣಪತ್ರ’ (Life Certificate) ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಆಲೋಚಿಸುತ್ತಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಎಂಎಲ್‌ಸಿ ಆಗಿರುವ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ…

Read More

ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಆದ ಕಲೆಕ್ಷನ್​ ಎಷ್ಟು? – Kannada News | Namma Metro Records Rupees 3 Crore New Year Earnings

ಬೆಂಗಳೂರು, ಜನವರಿ 01: ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ನಮ್ಮ ಮೆಟ್ರೋ ಭಾರಿ ಆದಾಯ ಗಳಿಸಿದೆ. ನಿನ್ನೆ ಒಂದೇ ದಿನದಲ್ಲಿ ಮೆಟ್ರೋಗೆ 3 ಕೋಟಿ 8 ಲಕ್ಷ ರೂ. ಆದಾಯ ಹರಿದುಬಂದಿದೆ ಎಂದು ಮೆಟ್ರೋ ಅಂಕಿಅಂಶಗಳು ತಿಳಿಸಿವೆ. ಸುಮಾರು 8,93,903 ಮಂದಿ ಪ್ರಯಾಣಿಕರು ಮೆಟ್ರೋ ಸೇವೆಗಳನ್ನು ಬಳಸಿಕೊಂಡಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆಗೆ ಅನುಕೂಲವಾಗುವಂತೆ ಮೆಟ್ರೋ ಸಂಚಾರ ಸಮಯವನ್ನು ವಿಸ್ತರಿಸಲಾಗಿತ್ತು. ನಿನ್ನೆ ಬೆಳಗ್ಗೆ 5 ಗಂಟೆಯಿಂದ ಇಂದು ಬೆಳಗ್ಗಿನ ಜಾವ 3:10ರವರೆಗೆ ಮೆಟ್ರೋ ಸಂಚಾರ ಸಮಯ ವಿಸ್ತರಿಸಲಾಗಿತ್ತು. ಎಂ.ಜಿ. ರಸ್ತೆ…

Read More

ವ್ಹಾವ್! ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ

ಬೆಂಗಳೂರು, (ಮಾರ್ಚ್ 10): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು (Bengaluru) ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ (international bus station)ತಲೆ ಎತ್ತಲಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ. ಇಂದು (ಮಾರ್ಚ್ 10) ವಿಧಾನಪರಿಷತ್​​ನಲ್ಲಿ ಉತ್ತರ ನೀಡಿದ ರಾಮಲಿಂಗಾರೆಡ್ಡಿ ಅವರು, ಈಗ ಮೆಜೆಸ್ಟಿಕ್​ ವ್ಯಾಪ್ತಿಯಲ್ಲಿ 32 ಎಕರೆ ಜಾಗ ಇದೆ. ಪ್ರತಿದಿನ ಇಲ್ಲಿ 11 ಸಾವಿರ ಬಸ್​​ಗಳ ಸಂಚಾರ ಇರುತ್ತೆ. ಮೆಜೆಸ್ಟಿಕ್​​ನಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣ ನಿರ್ಮಿಸುವ ಉದ್ದೇಶವಿದೆ. ಸಿಂಗಾಪುರಕ್ಕಿಂತಲೂ ಅತ್ಯುತ್ತಮ ಬಸ್​ ನಿಲ್ದಾಣ ಮಾಡುತ್ತೇವೆ….

Read More

MI vs KKR: 550 ಸಿಕ್ಸರ್​ಗಳು..! ಇತಿಹಾಸ ನಿರ್ಮಿಸಿದ ರೋ‘ಹಿಟ್’ ಶರ್ಮಾ

2026 ರ ಐಪಿಎಲ್‌ನಲ್ಲಿ ರೋಹಿತ್ ಶರ್ಮಾ ಅವರಿಂದ ಅವರ ಅಭಿಮಾನಿಗಳು ಯಾವ ರೀತಿಯ ಪ್ರದರ್ಶನವನ್ನು ನಿರೀಕ್ಷಿಸಿದ್ದರೋ ಅದೇ ರೀತಿಯ ಪ್ರದರ್ಶನ ಮೊದಲ ಪಂದ್ಯದಲ್ಲೇ ಮೂಡಿಬಂದಿದೆ. ಈ ಆವೃತ್ತಿಯಲ್ಲಿ ಮೊದಲ ಪಂದ್ಯವನ್ನಾಡುತ್ತಿರುವ ಮುಂಬೈ ಇಂಡಿಯನ್ಸ್‌ ಹಾಗೂ ಕೋಲ್ಕತಾ ನೈಟ್ ರೈಡರ್ಸ್​ ನಡುವಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಅಬ್ಬರಿಸಿ ಬೊಬ್ಬಿರಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ 220 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್‌ ಪರ ರೋಹಿತ್ ಶರ್ಮಾ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಆರಂಭದಿಂದಲೇ…

Read More

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ – Kannada News | Bigg Boss season 10 contestant Snehit talks about life after Bigg Boss

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಪ್ರಸ್ತುತ ಚಾಲ್ತಿಯಲ್ಲಿದೆ. ಗಿಲ್ಲಿ ಮತ್ತು ಇನ್ನೂ ಕೆಲ ಸ್ಪರ್ಧಿಗಳಿಂದಾಗಿ ಈ ಸೀಸನ್ ಕುತೂಹಲ ಉಳಿಸಿಕೊಂಡಿದೆ. ಆದರೆ ಸೀಸನ್ 10 ಬಿಗ್​​ಬಾಸ್ ಇತಿಹಾಸದ ಅತ್ಯಂತ ಆಸಕ್ತಿಕರ ಸೀಸನ್​​ಗಳಲ್ಲಿ ಒಂದಾಗಿತ್ತು. ಸಂಗೀತಾ, ಕಾರ್ತಿಕ್, ವಿನಯ್, ಸ್ನೇಹಿತ್, ಮೈಖಲ್, ನಮ್ರತಾ, ವರ್ತೂರು ಸಂತು, ತನಿಷಾ ಕುಪ್ಪಂಡ, ತುಕಾಲಿ ಸಂತು, ಡ್ರೋನ್ ಪ್ರತಾಪ್ ಹೀಗೆ ಒಬ್ಬರಿಗಿಂತಲೂ ಒಬ್ಬರು ಒಳ್ಳೆಯ ಸ್ಪರ್ಧಿಗಳಿದ್ದರು. ಇದೀಗ ಆ ಸೀಸನ್​​ನ ಭಾಗವಾಗಿದ್ದ ಸ್ನೇಹಿತ್ ಟಿವಿ9 ಜೊತೆಗೆ ಮಾತನಾಡಿದ್ದು, ಬಿಗ್​​ಬಾಸ್…

Read More

IPL 2026: ಕನ್ನಡಿಗ ಕೆಎಲ್ ರಾಹುಲ್​ಗೆ ಮಹತ್ವದ ಜವಾಬ್ದಾರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್

ರಣಜಿ ಅಂಗಳದಲ್ಲಿ ಕರ್ನಾಟಕ ತಂಡವನ್ನು ಫೈನಲ್​ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಕನ್ನಡಿಗ ಕೆಎಲ್ ರಾಹುಲ್ ಇದೀಗ ಐಪಿಎಲ್‌ನಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ. ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಕೆಎಲ್ ರಾಹುಲ್, ಈ ಬಾರಿಯ ಐಪಿಎಲ್‌ನಲ್ಲಿ ಡೆಲ್ಲಿ ತಂಡದಲ್ಲಿ ಹೊಸ ಪಾತ್ರವನ್ನು ನಿರ್ವಹಿಸಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತನ್ನ ಹಿಂದಿನ ತಪ್ಪುಗಳಿಂದ ಪಾಠ ಕಲಿತಿದ್ದು, ಕೆಎಲ್ ರಾಹುಲ್ ಅವರನ್ನು ಓಪನರ್ ಆಗಿ ಆಡಿಸಲು ನಿರ್ಧರಿಸಿದೆ. ಹೀಗಾಗಿ ಅವರು ಈ ಆವೃತ್ತಿಯ ಮೊದಲ ಪಂದ್ಯದಿಂದಲೇ ಡೆಲ್ಲಿ ಕ್ಯಾಪಿಟಲ್ಸ್…

Read More