Indian Army Agniveer 2026: ಭಾರತೀಯ ಸೇನಾ ಅಗ್ನಿವೀರ್ ನೇಮಕಾತಿ; ಅರ್ಜಿ ಸಲ್ಲಿಕೆಯ ಕಾಲಾವಕಾಶ ವಿಸ್ತರಣೆ

ಭಾರತೀಯ ಸೇನೆಯು 2026 ರ ಅಗ್ನಿವೀರ್ ನೇಮಕಾತಿಯ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನು ವಿಸ್ತರಿಸಿದೆ. ಮೂಲತಃ ಏಪ್ರಿಲ್ 1 ರಂದು ಮುಕ್ತಾಯಗೊಳ್ಳಬೇಕಿದ್ದ ಈ ಗಡುವನ್ನು ಈಗ ಏಪ್ರಿಲ್ 10 ರವರೆಗೆ ವಿಸ್ತರಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದೆ. ದೇಶ ಸೇವೆ ಮಾಡಲು ಬಯಸುವ ಅವಿವಾಹಿತ ಪುರುಷ ಅಭ್ಯರ್ಥಿಗಳು ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಿವಿಧ ಹುದ್ದೆಗಳ ವಿವರ ಮತ್ತು ಅರ್ಹತೆ: ಈ ನೇಮಕಾತಿಯು ಅಗ್ನಿವೀರ್ ಜನರಲ್ ಡ್ಯೂಟಿ (GD), ಅಗ್ನಿವೀರ್ ಟೆಕ್ನಿಕಲ್,…

Read More

ಬೆಂಗಳೂರಿನ ಬನಶಂಕರಿ ದೇವಸ್ಥಾನಕ್ಕೂ ತಟ್ಟಿದ ಯುದ್ಧದ ಬಿಸಿ: ಭಕ್ತರ ಗಮನಕ್ಕೆ ಇಂದಿನಿಂದ ಈ ಸೇವೆ ಸ್ಥಗಿತ

ಬೆಂಗಳೂರು, ಮಾ.11: ಇರಾನ್ ಇಸ್ರೇಲ್​​​, ಅಮೆರಿಕ ಯುದ್ಧ ಪರಿಣಾಮ ಇಡೀ ಜಗತ್ತಿಗೆ ಉಂಟಾಗಿದೆ. ಇದೀಗ ಭಾರತ ಕೂಡ ಇದರ ಎಫೆಕ್ಟ್​​​ನ್ನು ಅನುಭವಿಸುತ್ತಿದೆ, ಎಲ್​​​ಪಿಜಿ ಗ್ಯಾಸ್​​​ಗಳ ಬೆಲೆ ಕೂಡ ಹೆಚ್ಚಾಗಿದೆ. ಜತೆಗೆ ಕೊರತೆ ಕೂಡ ಉಂಟಾಗಿದೆ. ಈಗಾಗಲೇ ಬೆಂಗಳೂರಿನ ಹೊಟೇಲ್​​ಗಳಲ್ಲೂ ಕೂಡ ಇದರ ಪರಿಣಾ ಎದ್ದು ಕಾಣುತ್ತಿದೆ. ಇದರ ಪರಿಣಾಮ ರಾಜಧಾನಿಯ ಅತ್ಯಂತ ಪ್ರಸಿದ್ಧ ಮತ್ತು ಭಕ್ತರ ನೆಚ್ಚಿನ ಧಾರ್ಮಿಕ ಕೇಂದ್ರವಾದ ಬನಶಂಕರಿ ದೇವಸ್ಥಾನದಲ್ಲಿ ಇಂದಿನಿಂದ (ಮಾರ್ಚ್ 11) ಉಚಿತ ಅನ್ನ ಪ್ರಸಾದ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವಾಣಿಜ್ಯ…

Read More

ಆರೋಗ್ಯವಾಗಿರಲು ಮಾತ್ರೆ ತಗೋಳೋದು ಬಿಟ್ಟು ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವತ್ತ ಗಮನಕೊಡಿ! – Kannada News | Boost Immunity with These Superfoods

ಇತ್ತೀಚಿನ ದಿನಗಳಲ್ಲಿ ಆರೋಗ್ಯವಾಗಿರುವುದೇ ಒಂದು ದೊಡ್ಡ ಸವಾಲಾಗಿದೆ. ಜೀವನಶೈಲಿಯಲ್ಲಿ ಮಾಡಿಕೊಂಡಿರುವ ಬದಲಾವಣೆ, ಕೆಲಸದ ಒತ್ತಡ, ಸರಿಯಾಗಿ ಆಹಾರ ಸೇವನೆ ಮಾಡದಿರುವುದು ಸೇರಿದಂತೆ ನಾನಾ ಕಾರಣಗಳು ಇದಕ್ಕೆ ಕಾರಣವಾಗಿರಬಹುದು. ಏನೇ ಆಗಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅದೇ ರೀತಿ ದೊಡ್ಡ ದೊಡ್ಡ ಕಾಯಿಲೆಗಳಿಂದ ದೂರವಿರಬೇಕಾಗುತ್ತದೆ. ಆದರೆ ಇದಕ್ಕೆ ನಾನಾ ರೀತಿಯ ಔಷಧಿ, ಮಾತ್ರೆಗಳನ್ನು ಸೇವನೆ ಮಾಡುವ ಮೊದಲು ದೇಹದಲ್ಲಿನ ರೋಗನಿರೋಧಕ ವ್ಯವಸ್ಥೆಯನ್ನು (Immune System) ಬಲಪಡಿಸಿಕೊಳ್ಳಬೇಕು. ಏಕೆಂದರೆ ಪ್ರತಿಯೊಬ್ಬ ವ್ಯಕ್ತಿ ಆರೋಗ್ಯವಾಗಿರಲು ಇದು ಪ್ರಮುಖ ಅಡಿಪಾಯವಾಗಿರುತ್ತದೆ. ಈ…

Read More

ಚಿತ್ರದುರ್ಗದಲ್ಲಿ ಐವರ ಮೇಲೆ ಆ್ಯಸಿಡ್ ದಾಳಿ; ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಪರಾರಿ

ಚಿತ್ರದುರ್ಗ, ಮಾರ್ಚ್​ 19: ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ (Attack) ಮಾಡಿ ಬಳಿಕ ಮನೆ ಮಂದಿಯ ಮೇಲೆ ಆ್ಯಸಿಡ್ ದಾಳಿ (Acid Attack) ಮಾಡಿ ವ್ಯಕ್ತಿಯೋರ್ವ ಪರಾರಿ ಆಗಿರುವಂತಹ ಘಟನೆ ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ. ಸುಹೈಲ್ ಭಾಷಾನಿಂದ ದುಷ್ಕೃತ್ಯ ಎಸಗಲಾಗಿದೆ. ಘಟನೆಯಲ್ಲಿ ಮಹಿಳೆ ತಾಸಿನಾ ಬಾನು ಸೇರಿದಂತೆ ಆಕೆಯ ಸಹೋದರಿ ನೇಹಾ, ಪುತ್ರಿ ಇಕ್ರಾ, ನಗ್ಮಾ ನಾಯ್ಕ್ ಮೇಲೆ ಆ್ಯಸಿಡ್ ದಾಳಿ ಮಾಡಲಾಗಿದೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು?  ತಾಸಿನಾ ಬಾನು ಮತ್ತು…

Read More

ಉತ್ತರಾಖಂಡ: ದೇಹ ವಿರೂಪಗೊಂಡ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿಯ ಶವ ಪತ್ತೆ – Kannada News | Uttarakhand Horror: Minor Girl Found Mutilated, Cousin Suspected in Brutal Murder

ವಿಕಾಸನಗರ, ಜನವರಿ 30: ಉತ್ತರಾಖಂಡ(Uttarakhand)ದ ವಿಕಾಸನಗರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯನ್ನು ಬರ್ಬರವಾಗಿ ಹತ್ಯೆ(Murder) ಮಾಡಲಾಗಿದ್ದು, ಈ ಪ್ರದೇಶದಲ್ಲಿ ಆತಂಕವನ್ನು ಹುಟ್ಟುಹಾಕಿದೆ. ವಿಕಾಸನಗರ ಕೊತ್ವಾಲಿ ಮಿತಿಯ ಧಾಲಿಪುರದ ಶಕ್ತಿ ಕಾಲುವೆಯ ಬಳಿ ಬಾಲಕಿಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೇಹದ ತುಂಬಾ ಹರಿತವಾದ ಆಯುಧದಿಂದ ಮಾಡಿದ ಹಲವು ಗಾಯಗಳಿದ್ದವು. ಬಾಲಕಿಯ ಬೆರಳುಗಳು ಮತ್ತು ಮೂಗನ್ನು ಕತ್ತರಿಸಲಾಗಿತ್ತು. ಮತ್ತು ಆಕೆಯ ತಲೆಯನ್ನು ಕಲ್ಲಿನಿಂದ ಜಜ್ಜಲಾಗಿತ್ತು. ಪೊಲೀಸರು ಸ್ಥಳದಿಂದ ಕೊಲೆಗೆ ಬಳಸಲಾಗಿದೆ ಎಂದು ಹೇಳಲಾದ ಹರಿತವಾದ ಕತ್ತಿ ತರಹದ ಆಯುಧ…

Read More

ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ಕ್ಷಣಾರ್ಧದಲ್ಲಿ ಬೆಂಕಿಗಾಹುತಿ! – Kannada News | Tumakuru Car Blaze: Gubbi NH 206 Accident; Occupants Survive Fire

ತುಮಕೂರು, ಜನವರಿ 06: ಜಿಲ್ಲೆಯ ಗುಬ್ಬಿ ತಾಲೂಕಿನ ಎಚ್‌ಎಎಲ್ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಿನ್ನೆ (ಜ.5) ಸಂಜೆ ಭೀಕರ ರಸ್ತೆ ಅಪಘಾತ ನಡೆದಿದೆ. ತಿಪಟೂರು ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ತಕ್ಷಣವೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ…

Read More

ಬಳ್ಳಾರಿ ಬ್ಯಾನರ್ ಗಲಾಟೆ: ಭರತ್ ರೆಡ್ಡಿ ಬೆಂಬಲಿಗರಿಂದ ಜನಾರ್ದನ ರೆಡ್ಡಿ ವಿರುದ್ಧ ಸ್ಫೋಟಕ ಸಾಕ್ಷ್ಯ ಬಿಡುಗಡೆ – Kannada News | Ballari Banner Row: Congress Releases Photo of Alleged Gunman Standing Outside Janardhan Reddy’s Home

ಭರತ್​​ ರೆಡ್ಡಿ ಆಪ್ತರು ರಿಲೀಸ್​​ ಮಾಡಿರುವ ಫೋಟೋ. ಬಳ್ಳಾರಿ, ಜನವರಿ 07: ಬ್ಯಾನರ್​​ ವಿಚಾರವಾಗಿ ನಡೆದ ಗಲಾಟೆ ವೇಳೆ ಕಾಂಗ್ರೆಸ್​​ ಕಾರ್ಯಕರ್ತ ಮೃತಪಟ್ಟಿದ್ದ ಪ್ರಕರಣಕ್ಕೆ ದಿನಕ್ಕೊಂದು ಹೊಸ ಟ್ವಿಸ್ಟ್​​ ಸಿಗುತ್ತಿದೆ. ಗಲಭೆ ವೇಳೆ ಜನಾರ್ದನ ರೆಡ್ಡಿ ಮನೆ ಮೇಲೆ ಗನ್‌ಮ್ಯಾನ್‌ ನಿಂತಿರೋದು ಎನ್ನಲಾದ ಫೋಟೋವೊಂದನ್ನು ಶಾಸಕ ಭರತ್ ರೆಡ್ಡಿ ಬೆಂಬಲಿಗರು ರಿಲೀಸ್​​ ಮಾಡಿದ್ದಾರೆ. ಜನಾರ್ದನ ರೆಡ್ಡಿ ಕಡೆಯವರಿಂದಲೂ ಫೈರಿಂಗ್ ನಡೆದಿದೆ ಎಂದು ಆರೋಪಿಸಲಾಗಿದ್ದು, ಸರ್ಕಾರಿ ಗನ್‌ಮ್ಯಾನ್ ವಿಚಾರಣೆಗೆ ಕಾಂಗ್ರೆಸ್ ಒತ್ತಾಯ ಮಾಡಿದೆ. ಹೀಗಾಗಿ ಈಗ ಬಿಡುಗಡೆ ಮಾಡಲಾಗಿರುವ…

Read More

ಅದೇ ಖದರ್, ಅದೇ ಹೈಟ್, ಅದೇ ಲುಕ್; ದರ್ಶನ್ ರೀತಿಯೇ ಕಾಣ್ತಾರೆ ವಿನೀಶ್ – Kannada News | Darshan Thoogudeepa and His Son Vineesh in same look In a viral Photo which was taken during The Devil Shoot

ನಟ ದರ್ಶನ್ ಹಾಗೂ ಮಗ ವಿನೀಶ್ ಮಧ್ಯೆ ಸಾಕಷ್ಟು ಒಳ್ಳೆಯ ಬಾಂಧವ್ಯ ಇದೆ. ಮಗ ಎನ್ನುವುದಕ್ಕಿಂತ ಹೆಚ್ಚಾಗಿ ಗೆಳೆಯನ ರೀತಿ ವಿನೀಶ್​​ನ ದರ್ಶನ್ ಟ್ರೀಟ್ ಮಾಡುತ್ತಾರೆ. ಇದಕ್ಕೆ ಸಾಕ್ಷಿ ಎಂಬಂತೆ ಹಲವು ಫೋಟೋಗಳು ವೈರಲ್ ಆಗುತ್ತವೆ. ಈಗ ದರ್ಶನ್ ಹಾಗೂ ವಿನೀಶ್ ಅವರ ಹೊಸ ಫೋಟೋ ವೈರಲ್ ಆಗಿದೆ. ಈ ಫೋಟೋದಲ್ಲಿ ದರ್ಶನ್ ಹಾಗೂ ವಿನೀಶ್ ಲುಕ್ ಹಾಗೂ ಖದರ್ ಒಂದೇ ರೀತಿ ಇದೆ. ಈ ಫೋಟೋಗಳು ಗಮನ ಸೆಳೆಯುವ ರೀತಿಯಲ್ಲಿ ಇವೆ. ವಿನೀಶ್ ಅವರಿಗೆ ಸ್ವಲ್ಪ…

Read More

ಪತಿಯ ಸಿನಿಮಾ ದೊಡ್ಡ ಸಕಸ್ಸ್ ಕಂಡರೂ ತುಟಿಪಿಟಿಕ್ ಎನ್ನದ ದೀಪಿಕಾ ಪಡುಕೋಣೆ

ಬಾಲಿವುಡ್​ ಸಿನಿಮಾ ‘ಧುರಂಧರ್ 2’ (Dhurandhar 2) ಸೂಪರ್ ಹಿಟ್ ಆಗಿದೆ. ರಣವೀರ್ ಸಿಂಗ್ ನಟನೆಯ ಈ ಚಿತ್ರ ಗಮನ ಸೆಳೆಯುತ್ತಿದೆ. ಸಿನಿಮಾ ಬಾಕ್ಸ್ ಆಫೀಸ್​​​ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ರಣವೀರ್ ವೃತ್ತಿ ಜೀವನದ ಅತ್ಯಂತ ದೊಡ್ಡ ಯಶಸ್ಸು ಇದು. ಆದಾಗ್ಯೂ ಅವರ ಪತ್ನಿ ದೀಪಿಕಾ ಪಡುಕೋಣೆ ಅವರು ಈ ಬಗ್ಗೆ ಯಾವುದೇ ಪೋಸ್ಟ್ ಮಾಡಿಲ್ಲ. ಇದಕ್ಕೆ ಕಾರಣ ಏನು ಎಂಬ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ರಿಲೀಸ್…

Read More

Optical Illusion: ಅಡುಗೆ ಮನೆಯಲ್ಲಿ ಅಡಗಿ ಕುಳಿತಿರುವ ಕಳ್ಳ ಬೆಕ್ಕನ್ನು ಗುರುತಿಸುವಿರಾ – Kannada News | Optical Illusion: find the cat hiding in the kitchen in 20 seconds

ಆಪ್ಟಿಕಲ್‌ ಇಲ್ಯೂಷನ್ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಚಿತ್ರಗಳು ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ. ಹೆಚ್ಚಿನವರು ಇಂತಹ ಒಗಟನ್ನು ಬಿಡಿಸಲು ಪ್ರಯತ್ನಿಸುತ್ತಾರೆ. ಆದರೆ ಎಲ್ಲರಿಗೂ ಅದು ಸಾಧ್ಯವಾಗಲ್ಲ. ಇದೀಗ ಮೆದುಳಿನ ತೀಕ್ಷ್ಣತೆಗೆ ಸವಾಲೊಡ್ಡುವ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಅಡುಗೆ ಮನೆಯಲ್ಲಿ ಅಡಗಿರುವ ಕಳ್ಳ ಬೆಕ್ಕನ್ನು ಕಂಡುಹಿಡಿಯುವ ಸವಾಲು ಇಲ್ಲಿದೆ. ಇಲ್ಲಿರುವ ವಸ್ತುಗಳ ನಡುವೆ ಅಡಗಿ ಕುಳಿತಿರುವುದರಿಂದ ಕಳ್ಳ ಬೆಕ್ಕನ್ನು ಕಂಡು ಹಿಡಿಯುವುದು  ಅಷ್ಟು ಸುಲಭವಲ್ಲ. ಇದೀಗ…

Read More