Headlines

World Heritage Day 2026: ಭಾರತದಲ್ಲಿರುವ ಈ ವಿಶ್ವ ಪಾರಂಪರಿಕ ತಾಣಗಳ ಬಗ್ಗೆ ನಿಮಗೆಷ್ಟು ಗೊತ್ತು? – Kannada News | World Heritage Day 2026: These are the popular World Heritage Sites in India

ಭಾರತ ಸೇರಿದಂತೆ ವಿಶ್ವದ ಹಲವೆಡೆ ಐತಿಹಾಸಿಕ, ಸಾಂಸ್ಕೃತಿಕ, ವೈಜ್ಞಾನಿಕ ಹಾಗೂ ನೈಸರ್ಗಿಕ ಪ್ರಾಮುಖ್ಯತೆಯನ್ನು ಹೊಂದಿರುವ ಹಲವಾರು ತಾಣಗಳಿವೆ (Heritage Sites). ಈ ತಾಣಗಳು ಮಾನವ ನಾಗರಿಕತೆಯ ಸಾಧನೆಗಳು ಮತ್ತು ಪ್ರಕೃತಿಯ ಅದ್ಭುತ ಸೃಷ್ಟಿಗಳನ್ನು ಸಂಕೇತಿಸುತ್ತವೆ. ಅಷ್ಟೇ ಅಲ್ಲದೆ ಈ ಐತಿಹಾಸಿಕ ಕಟ್ಟಡಗಳು, ಸ್ಮಾರಕಗಳು ನಮ್ಮ ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸದ ಪ್ರಮುಖ ಭಾಗವಾಗಿದೆ. ಈ ಅಮೂಲ್ಯವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಏಪ್ರಿಲ್‌ 18 ರಂದು ವಿಶ್ವ…

Read More

ಕಳೆದ ವರ್ಷ ಭಾರತದಿಂದ 860 ಬಿಲಿಯನ್ ಡಾಲರ್ ರಫ್ತು; ಇದು ಹೊಸ ದಾಖಲೆ – Kannada News | India’s cumulative exports reach 860 billion USD in 2025 26, all time record high

ನವದೆಹಲಿ, ಏಪ್ರಿಲ್ 15: ಕಳೆದ ಹಣಕಾಸು ವರ್ಷದಲ್ಲಿ (2025-26) ಭಾರತದ ಒಟ್ಟು ರಫ್ತು (cumulative exports) 860.09 ಬಿಲಿಯನ್ ಡಾಲರ್ ಆಗಿದೆ. ಹಿಂದಿನ ವರ್ಷವಾದ 2024-25ರಲ್ಲಿ 825.26 ಬಿಲಿಯನ್ ಡಾಲರ್ ರಫ್ತು ದಾಖಲಾಗಿತ್ತು. ಅದಕ್ಕೆ ಹೋಲಿಸಿದರೆ 2025-26ರಲ್ಲಿ ರಫ್ತು ಶೇ. 4.22ರಷ್ಟು ಹೆಚ್ಚಳ ಆಗಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲೇ ಯಾವ ಹಣಕಾಸು ವರ್ಷದಲ್ಲೂ ದಾಖಲಾದ ಅತ್ಯಧಿಕ ರಫ್ತು ಪ್ರಮಾಣ ಇದಾಗಿದೆ. ಇದರಲ್ಲಿ ಸರಕು ಮತ್ತು ಸೇವೆ ಎರಡೂ ಒಳಗೊಂಡಿವೆ. ‘ಭಾರತದ ಒಟ್ಟಾರೆ ರಫ್ತು ಹೊಸ ದಾಖಲೆ ಮಟ್ಟಕ್ಕೆ…

Read More

ಬೆಂಗಳೂರಿನ ಶೇ. 80 ಐಟಿ ಕೂಲಿಗಳಿಗೆ ಇನ್ನು 3 ವರ್ಷದಲ್ಲಿ ಕೆಲಸ ಇರೋದಿಲ್ಲ: ಶಾಕ್ ಕೊಟ್ಟಿದೆ ರೆಡ್ಡಿಟ್ ಪೋಸ್ಟ್

ಬೆಂಗಳೂರು, ಏಪ್ರಿಲ್ 2: ನೀವು ದುಡಿದ ಹಣವೆಲ್ಲವನ್ನೂ ಬಳಸಿ ಬೆಂಗಳೂರಿನಲ್ಲಿ ಮನೆ ಖರೀದಿಸಲು ಹೋಗಬೇಡಿ. ನಿಮ್ಮ ಕೆಲಸ ಯಾವಾಗ ಬೇಕಾದರೂ ಹೋಗಬಹುದು. ಬಾಡಿಗೆ ಮನೆಯಲ್ಲಿ ವಾಸವಿರಿ… ಇದು ಬೆಂಗಳೂರಿನ ಐಟಿ ವೃತ್ತಿಪರನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ರೆಡ್ಡಿಟ್ ಸೋಷಿಯಲ್ ಮೀಡಿಯಾದಲ್ಲಿ (Reddit Post) ಹಾಕಿದ ಪೋಸ್ಟ್​ನಲ್ಲಿ ಐಟಿ ಬಿಟಿ ಸಿಟಿಯ ಟೆಕ್ಕಿಗಳಿಗೆ ಕೊಡಲಾಗಿರುವ ಸಲಹೆ. ಇವರ ಪ್ರಕಾರ ಮುಂದಿನ ಮೂರು ವರ್ಷದೊಳಗೆ ಬೆಂಗಳೂರಿನ ಶೇ. 80ರಷ್ಟು ಐಟಿ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುತ್ತಾರಂತೆ. ತನ್ನ ಗುಂಡಿ ತಾನೇ ತೋಡಿದ ಟೆಕ್ಕಿ…

Read More

ಬಿಗ್ ಬಾಸ್: ವೋಟ್ ಮಾಡಲು ಭಾನುವಾರದವರೆಗೆ ಅವಕಾಶ; ಗಮನಿಸಬೇಕಾದ ವಿಷಯಗಳಿವು – Kannada News | Bigg Boss Kannada 12 Finale Voting: How to Vote, Last Date, Winner and Finalists Guide

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಫಿನಾಲೆಗೆ ಕ್ಷಣಗಣನೆ ಶುರುವಾಗಿದೆ. ಭಾನುವಾರ (ಜನವರಿ 18) ಒಬ್ಬರು ಕಪ್ ಎತ್ತಲಿದ್ದಾರೆ. ಈ ಸೀಸನ್ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಭಾನುವಾರದವರೆಗೆ ವೋಟ್ ಮಾಡಲು ಅವಕಾಶ ಇದೆ. ವೋಟ್ ಮಾಡೋದು ಹೇಗೆ? ಎಲ್ಲಿಯವರೆಗೆ ಇದಕ್ಕೆ ಅವಕಾಶ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬಿಗ್ ಬಾಸ್ ಫಿನಾಲೆಯಲ್ಲಿ ರಕ್ಷಿತಾ ಶೆಟ್ಟಿ, ಗಿಲ್ಲಿ ನಟ, ಕಾವ್ಯಾ ಶೈವ, ಅಶ್ವಿನಿ ಗೌಡ, ರಘು, ಧನುಶ್ ಇದ್ದಾರೆ. ಇವರ ಪೈಕಿ ಒಬ್ಬರಿಗೆ ವಿಜಯಲಕ್ಷ್ಮೀ…

Read More

ಕೊನೆಗೂ ಮದುವೆ ವಿಷಯ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ – Kannada News | Rashmika Vijay Wedding Confirmed: Actress Reacts, Udaipur Destination Details Out!

ವಿಜಯ್ ದೇವರಕೊಂಡ ಜೊತೆ ರಶ್ಮಿಕಾ (Rashmika Mandanna) ಮಂದಣ್ಣ ಅವರು ಇನ್ನು ಕೆಲವೇ ದಿನಗಳಲ್ಲಿ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ. ಫೆಬ್ರವರಿ 26ರಂದು ಇವರ ಮದುವೆ ನಡೆಯುತ್ತಿದೆ. ಈ ವಿವಾಹದ ಬಗ್ಗೆ ಅವರು ಈವರೆಗೆ ಅಧಿಕೃತ ಮಾಹಿತಿ ನೀಡಿರಲಿಲ್ಲ. ಈಗ ರಶ್ಮಿಕಾ ಮಂದಣ್ಣ ಅವರು ಈ ವಿಷಯವನ್ನು ಒಪ್ಪಿಕೊಂಡಿದ್ದಾರೆ. ಅವರಿಗೆ ಕಳುಹಿಸಿದ ಸಂದೇಶಕ್ಕೆ ಪ್ರೀತಿಯಿಂದ ಪ್ರತಿಕ್ರಿಯಿಸಿ, ಮದುವೆ ಒಪ್ಪಿಕೊಂಡಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಅವರು ತೆರೆಮೇಲೆ ಒಟ್ಟಿಗೆ ನಟಿಸಿದವರು. ಬಣ್ಣ ಹಚ್ಚುತ್ತಲೇ ಇಬ್ಬರ ಮಧ್ಯೆ ಪ್ರೀತಿ ಮೂಡಿತು….

Read More

‘ಟಿಕೆಟ್ ದರ ಹೆಚ್ಚಳ ಶೋಷಣೆ ಅಲ್ಲ, ಚಿತ್ರಮಂದಿರದಲ್ಲೇ ಸಿನಿಮಾ ನೋಡೋದು ಕಡ್ಡಾಯವಲ್ಲ’; ಪವನ್ ಕಲ್ಯಾಣ್

ಸಿನಿಮಾ ಟಿಕೆಟ್ ದರ ಹೆಚ್ಚಳ ಮಾಡೋದಕ್ಕೆ ಪ್ರೇಕ್ಷಕನಿಗೆ ಕೋಪ ಇದೆ. ಅದರಲ್ಲೂ ಕರ್ನಾಟಕದಲ್ಲಿ ದೊಡ್ಡ ಬಜೆಟ್ ಸಿನಿಮಾಗಳು ಬರುತ್ತವೆ ಎಂದಾಗ ಬೇಕಾಬಿಟ್ಟಿ ಟಿಕೆಟ್ ದರ ಏರಿಸಿ, ಪ್ರೇಕ್ಷಕರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಈ ವಿಷಯವಾಗಿ ಪವನ್ ಕಲ್ಯಾಣ್ ಮಾತನಾಡಿದ್ದಾರೆ. ‘ಟಿಕೆಟ್ ದರ ಏರಿಕೆ ಪ್ರೇಕ್ಷಕನ ಮೇಲೆ ಮಾಡುವ ಶೋಷಣೆ ಅಲ್ಲ’ ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ಪರ ವಿರೋಧ ಚರ್ಚೆಗಳು ನಡೆದಿವೆ. ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ….

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಈ ಜಿಲ್ಲೆಗಳಲ್ಲಿ ಶೀತಗಾಳಿ ವಾತಾವರಣ, ಆರೋಗ್ಯದ ಕಡೆ ಇರಲಿ ಗಮನ – Kannada News | Bangalore Temperature 28°C: IMD Forecasts Mixed Karnataka Weather and Cold Wave

ಬೆಂಗಳೂರು, ಜ.15: ಇಂದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ (Karnataka Weather) ವಾತಾವರಣ ಹೇಗಿದೆ. ಹವಾಮಾನ ಇಲಾಖೆ ನೀಡಿದ ಸೂಚನೆಗಳೇನು?  ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು,  ಕರ್ನಾಟಕದಾದ್ಯಂತ ಹವಾಮಾನವು ಮಿಶ್ರವಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹಿತಕರವಾದ ವಾತಾವರಣವಿದೆ.  ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶೀತಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನ ನಗರದಲ್ಲಿ ಇಂದು ಗರಿಷ್ಠ ತಾಪಮಾನ 28°C ರಿಂದ 29°C ವರೆಗೆ ಇರಲಿದ್ದು, ಕನಿಷ್ಠ ತಾಪಮಾನ 16°C ಇರಲಿದೆ. ಮುಂಜಾನೆ ಮಂಜು ಮುಸುಕಿದ ವಾತಾವರಣವಿದ್ದು, ದಿನವಿಡೀ ಮೋಡ ಕವಿದ…

Read More

ಕರ್ನಾಟಕದಲ್ಲಷ್ಟೇ ಅಲ್ಲ ಕೇರಳ, ತಮಿಳುನಾಡಲ್ಲೂ ನಡೆದಿದೆ ರಾಜ್ಯಪಾಲರು VS ಸರ್ಕಾರ ಸಂಘರ್ಷ! ಅಲ್ಲಿ ಏನೇನಾಗಿತ್ತು? ಇಲ್ಲಿದೆ ನೋಡಿ – Kannada News | Not Just Karnataka: Governor vs Government Clashes in Kerala and Tamil Nadu Explained

ಬೆಂಗಳೂರು, ಜನವರಿ 21: ಕರ್ನಾಟಕ ವಿಶೇಷ ಅಧಿವೇಶನಕ್ಕೆ ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿನ 11 ಅಂಶಗಳನ್ನು ಓದಲು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ. ಇದು ಸಾಂವಿಧಾನಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಇದರೊಂದಿಗೆ, ರಾಜ್ಯ ಸರ್ಕಾರಗಳು ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ದಕ್ಷಿಣ ಭಾರತದಲ್ಲಿ ತೀವ್ರಗೊಂಡಂತಾಗಿದೆ. ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳುನಾಡುಳಲ್ಲಿಯೂ ಇಂತಹ ಪ್ರಕರಣ ವರದಿಯಾಗಿತ್ತು. ಕಾನೂನು ತಜ್ಞರ ಪ್ರಕಾರ, ರಾಜ್ಯಪಾಲರ ಭಾಷಣವಿಲ್ಲದೆ ವಿಧಾನಸಭೆ ಕಲಾಪಗಳನ್ನು ನಡೆಸಲು ಸಾಧ್ಯವಿಲ್ಲ. ತಮಿಳುನಾಡಿನಲ್ಲಿ ರಾಜ್ಯಪಾಲ ಆರ್.ಎನ್. ರವಿ ಅವರು ರಾಷ್ಟ್ರಗೀತೆಗೆ ಅಗೌರವ ತೋರಲಾಗಿದೆ ಎಂದು…

Read More

T20 World Cup 2026: ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಡೆಯುವುದು ಅನುಮಾನ – Kannada News | India Pakistan T20 World Cup 2026 Clash At Risk: Boycott Looms

2026ರ ಟಿ20 ವಿಶ್ವಕಪ್ (T20 World Cup 2026) ಇದೇ ಫೆಬ್ರವರಿ 9 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಹೈವೋಲ್ಟೇಜ್ ಕದನ ಫೆಬ್ರವರಿ 15 ರಂದು ಭಾರತ ಹಾಗೂ ಪಾಕಿಸ್ತಾನದ (India vs Pakistan) ನಡುವೆ ನಡೆಯಲಿದೆ. ಆದಾಗ್ಯೂ ಈ ಪಂದ್ಯ ನಡೆಯುವುದು ಅನುಮಾನ ಎಂದು ವರದಿಯಾಗಿದೆ. ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿರುವಂತೆ, ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನ ತಂಡವನ್ನು ಕಣಕ್ಕಿಳಿಸದಿರಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಚಿಂತಿಸುತ್ತಿದೆ. ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಮತ್ತು ಪ್ರಧಾನಿ ಶಹಬಾಜ್ ಷರೀಫ್…

Read More

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್​​: ಪೊಲೀಸ್​​ ಇಲಾಖೆ ಮಾನ ಹರಾಜು ಹಾಕಿದ ಹಿರಿಯ IPS ಅಧಿಕಾರಿ – Kannada News | Private Video of DGP, Senior IPS Officer Ramachandra Rao Goes Viral

ಕೆ. ರಾಮಚಂದ್ರ ರಾವ್ ಬೆಂಗಳೂರು, ಜನವರಿ 19: ಹಿರಿಯ ಪೊಲೀಸ್​​ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್​​ ಆಗಿದೆ. ಮಹಿಳೆಯೋರ್ವರ ಜೊತೆ ಡಿಜಿಪಿ ಇರುವ ಖಾಸಗಿ ವಿಡಿಯೋ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದು, ವಿಡಿಯೋದಲ್ಲಿರೋದು 1 ವರ್ಷದ ಹಿಂದೆ ಸೆರೆಯಾಗಿದ್ದ ದೃಶ್ಯಗಳು ಎಂಬುದು ಗೊತ್ತಾಗಿವೆ. ಸದ್ಯ ಡಿಸಿಆರ್​ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ. ಸಮವಸ್ತ್ರದಲ್ಲೇ ಸರಸ! ಕಚೇರಿಯಲ್ಲಿ ಕುಳಿತು ಪೊಲೀಸ್​ ಯೂನಿಫಾರಂನಲ್ಲಿಯೇ ರಾಮಚಂದ್ರರಾವ್​​ ಮುತ್ತಿಟ್ಟಿರುವ ಹಸಿಬಿಸಿ ದೃಶ್ಯಗಳು ವೈರಲ್​​ ಆದ ವಿಡಿಯೋದಲ್ಲಿವೆ. ಚೇರ್…

Read More