Headlines

ಬಜೆಟ್ ಮಧ್ಯೆ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ: ಹೋರಾಟಕ್ಕೆ ಸಜ್ಜಾದ ಅತಿಥಿ ಉಪನ್ಯಾಸಕರು, ಬೇಡಿಕೆ ಏನು? – Kannada News | Hubballi: Guest Lecturers Renew Fight for Job Security and Recruitment

ಹುಬ್ಬಳ್ಳಿ, ಮಾರ್ಚ್​ 05: ರಾಜ್ಯದಲ್ಲಿ ಇತ್ತೀಚೆಗೆ ನೇಮಕಾತಿಗಾಗಿ ಆಗ್ರಹಿಸಿ ಧಾರವಾಡದಲ್ಲಿ ದೊಡ್ಡ ಮಟ್ಟದ ಹೋರಾಟ ನಡೆದಿದೆ. ನೇಮಕಾತಿ ಮಾಡಿಕೊಳ್ಳದಿದ್ದರೆ ಮತ್ತೊಂದು ಸುತ್ತಿನ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇದರ ಜೊತೆಗೆ ಸಾಲು ಸಾಲು ಹೋರಾಟಗಳನ್ನು ನಡೆಸಲು ಅನೇಕರು ಮುಂದಾಗಿದ್ದಾರೆ. ಇದರ ನಡುವೆ ಕಾಲೇಜು ಅತಿಥಿ ಉಪನ್ಯಾಸಕರು (Guest lecturers) ಸರ್ಕಾರದ ವಿರುದ್ಧ ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದ್ದಾರೆ. ಸರ್ಕಾರ ತಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡದ ಎಚ್ಚರಿಕೆ ನೀಡಿದ್ದಾರೆ. ಕಳೆದ ತಿಂಗಳಷ್ಟೇ ಧಾರವಾಡದಲ್ಲಿ…

Read More

Bangaluru Karaga 2026: ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ – Kannada News | Bengaluru Karaga 2026 Dates Confirmed: April 1st Procession, 11 Day Festival

ಬೆಂಗಳೂರು ಕರಗ (ಸಂಗ್ರಹ ಚಿತ್ರ)Image Credit source: google ಬೆಂಗಳೂರು, ಫೆಬ್ರವರಿ 27: ವಿಶ್ವವಿಖ್ಯಾತ ಬೆಂಗಳೂರು ಕರಗ (Bangaluru Karaga) ಶಕ್ತ್ಯೋತ್ಸವ ನಗರದ ಸಾಂಸ್ಕೃತಿಕ, ಐತಿಹಾಸಿಕ ಪರಂಪರೆಯ ಹೆಗ್ಗುರುತು. ಹೂವಿನ ದಂಡನ್ನ ಹೊತ್ತು ಸಾಗುವ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಇದೀಗ ದಿನಾಂಕ ಫಿಕ್ಸ್​​ ಆಗಿದೆ. ಏಪ್ರಿಲ್ 1ರ ಮಧ್ಯರಾತ್ರಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಆ ಮೂಲಕ ದಿನಗಣನೆ ಆರಂಭವಾಗಿದೆ. ಇನ್ನು 16ನೇ ಬಾರಿಗೆ ಅರ್ಚಕರು ಎ.ಜ್ಞಾನೇಂದ್ರಸ್ವಾಮಿ ಬೆಂಗಳೂರು ಕರಗ ಹೊರಲಿದ್ದಾರೆ. ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿ…

Read More

ಪಾರ್ಶ್ವವಾಯುವಿಗೆ ತುತ್ತಾಗಿದ್ದ ವ್ಯಕ್ತಿಯ ಕೈಗೆ ಸುತ್ತಿಕೊಂಡ ಹಾವು, 4 ತಾಸು ನರಕಯಾತನೆ – Kannada News

ಬೌಧ್, ಜೂನ್ 02: ವ್ಯಕ್ತಿಯೊಬ್ಬರ ತಾಳ್ಮೆ ಹಾಗೂ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ದೊಡ್ಡ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಪಾರ್ಶ್ವವಾಯುವಿಗೆ ತುತ್ತಾಗಿದ್ದ ವ್ಯಕ್ತಿಯ ಕೈಗೆ ವಿಷಕಾರಿ ಹಾವೊಂದು ಸುತ್ತಿಕೊಂಡ ಪರಿಣಾಮ ಸುಮಾರು ನಾಲ್ಕು ಗಂಟೆಗಳ ಕಾಲ ನರಕಯಾತನೆ ಅನುಭವಿಸಬೇಕಾಯಿತು. ಆದರೆ ಅದೃಷ್ಟವಶಾತ್ ಯಾವುದೇ ತೊಂದರೆಯಾಗಿಲ್ಲ. ಒಡಿಶಾದ ಬೌಧ್ ಜಿಲ್ಲೆಯ ಹರಭಂಗ ಬ್ಲಾಕ್‌ನ ಅದೇನಿಗಢ ಗ್ರಾಮದಲ್ಲಿ ಪಾರ್ಶ್ವವಾಯು (Paralysis) ಪೀಡಿತರಾಗಿ ಚಲನಶೀಲತೆ ಕಳೆದುಕೊಂಡಿದ್ದ ಕೃಷ್ಣ ಚಂದ್ರ ಸಾಹು ಎಂಬ ವ್ಯಕ್ತಿಗೆ ಮಲಗಿದ್ದ ಹಾಸಿಗೆಗೆ ವಿಷಕಾರಿ ಹಾವು ನುಗ್ಗಿತ್ತು. ಕಿಟಕಿಯಿಂದ ನುಗ್ಗಿದ ಯಮಸ್ವರೂಪಿ…

Read More

ಬೆಂಗಳೂರಿನಿಂದ 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಟ್ರಾಫಿಕ್: ಅಧಿಕಾರಿಗಳ ಸಬೂಬಿಗೆ ಜನ ಹೈರಾಣ – Kannada News | Nelamangala Traffic Chaos: Illegal Parking and Street Vendors Cause Trouble for Pedestrians and Motorists

ನೆಲಮಂಗಲ, ಮೇ 14: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಮುಖ ಕೇಂದ್ರ ಹಾಗೂ ಸುಮಾರು 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ನೆಲಮಂಗಲ (Nelamangala) ತಾಲೂಕು ಕೇಂದ್ರದಲ್ಲಿ ಸಂಚಾರ (Traffic) ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ನಗರಸಭೆ ಅಧಿಕಾರಿಗಳು ಮತ್ತು ಸಂಚಾರಿ ಪೊಲೀಸರ ಪರಸ್ಪರ ನಿರ್ಲಕ್ಷ್ಯದಿಂದಾಗಿ ಇಲ್ಲಿನ ವಾಹನ ಸವಾರರು ಮತ್ತು ಪಾದಚಾರಿಗಳ ಜೀವನಕ್ಕೆ ಕುತ್ತು ಬಂದೊದಗಿದೆ. ಮುಖ್ಯಾಂಶಗಳು ನೆಲಮಂಗಲದಲ್ಲಿ ದಿನೇ ದಿನೇ ಉಲ್ಬಣಗೊಳ್ಳುತ್ತಿರುವ ಟ್ರಾಫಿಕ್ ಸಮಸ್ಯೆ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ ದಶಕದ ಸಮಸ್ಯೆಗೆ ಮುಕ್ತಿ ಯಾವಾಗ ಎಂದ ಜನ? ಅವೈಜ್ಞಾನಿಕ…

Read More

ಉತ್ತಮ ನಿದ್ರೆ ಪಡೆಯಲು ಬಯಸಿದರೆ ಬೆಡ್‌ರೂಮ್‌ನಲ್ಲಿ ಈ ಗಿಡಗಳನ್ನಿಡಿ – Kannada News

ಇಂದಿನ ವೇಗದ ಜೀವನಶೈಲಿಯಲ್ಲಿ ಒತ್ತಡ, ಕೆಲಸದ ಹೊರೆ ಮತ್ತು ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳ ಅತಿಯಾದ ಬಳಕೆಯಿಂದಾಗಿ  ಹೆಚ್ಚಿನವರು ನಿದ್ರಾಹಿನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳಪೆ ಗುಣಮಟ್ಟದ ನಿದ್ರೆಯು (sleep) ಹಲವು ಆರೋಗ್ಯ ಸಮಸ್ಯೆಗಲು ಕಾರಣವಾಗುತ್ತದೆ. ಹೀಗಿರುವಾಗ ನೀವು ಕೂಡ ನಿದ್ರಾಹೀನತೆ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ನೈಸರ್ಗಿಕವಾಗಿ ನಿದ್ರೆಯ ಗುಣಮಟ್ಟವನ್ನು ಸುಧಾರಿಸಲು ಈ ಒಂದಷ್ಟು ಗಿಡಗಳನ್ನು ಬೆಡ್‌ರೂಮ್‌ನಲ್ಲಿ ಇಡಿ. ಈ ಸಸ್ಯಗಳ ಸುವಾಸನೆ ಮತ್ತು ಅವು ಸುತ್ತಮುತ್ತಲಿನ ಪ್ರದೇಶಗಳಿಗೆ ನೀಡುವ ತಾಜಾತನವು ಮನಸ್ಸನ್ನು ಶಾಂತಗೊಳಿಸಲು ಮತ್ತು ದೇಹವನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ….

Read More

ಲಂಚ ಪಡೆದು ಜೈಲುಪಾಲಾಗಿದ್ದ ಬಿಜೆಪಿ ಶಾಸಕನಿಗೆ ಬಿಗ್ ರಿಲೀಫ್

ಬೆಂಗಳೂರು, ಮಾರ್ಚ್​ 11: ಗುತ್ತಿಗೆದಾರನಿಂದ ಐದು ಲಕ್ಷ ರೂ ಲಂಚ‌ ಸ್ವೀಕರಿಸಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ‌ ಡಾ. ಚಂದ್ರು ಲಮಾಣಿಗೆ (MLA Chandru Lamani) ಜಾಮೀನು ಮಂಜೂರಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಆ ಮೂಲಕ ಬಿಜೆಪಿ ಶಾಸಕನಿಗೆ ಬಿಗ್​ ರಿಲೀಫ್​ ಸಿಕ್ಕಿದೆ. ಲೋಕಾಯುಕ್ತ ಪೊಲೀಸರಿಂದ ಲಂಚ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿಗೆ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ…

Read More

ದುಬೈನಲ್ಲಿ ಸಿಲುಕಿದ್ದ ಮತ್ತಷ್ಟು ಕನ್ನಡಿಗರು ತಾಯ್ನಾಡಿಗೆ ವಾಪಸ್: ಬೆಂಗಳೂರಿಗೆ ಬಂದಿಳಿದ 288 ಪ್ರಯಾಣಿಕರು

ಬೆಂಗಳೂರು, ಮಾರ್ಚ್ 9: ಮಧ್ಯಪ್ರಾಚ್ಯದಲ್ಲಿ ದಿನೇ ದಿನೇ ಇಸ್ರೇಲ್-ಇರಾನ್ ಯುದ್ಧದ (Israel Iran War) ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆ ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಹಂತಹಂತವಾಗಿ ತಾಯ್ನಾಡಿಗೆ ಮರಳುತ್ತಿದ್ದಾರೆ. ಮಾರ್ಚ್ 8 ರ ಭಾನುವಾರ ರಾತ್ರಿ ದುಬೈನಿಂದ ಹೊರಟ ಎಮಿರೇಟ್ಸ್ ವಿಮಾನದಲ್ಲಿ 288 ಮಂದಿ ಪ್ರಯಾಣಿಕರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದರು. ಯುದ್ಧದ ಆತಂಕದಿಂದಾಗಿ ಹಲವು ದಿನಗಳಿಂದ ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಇದೀಗ ವಿಮಾನ ಸೇವೆಗಳು ತಾತ್ಕಾಲಿಕ ಪುನರಾರಂಭವಾದ ಬೆನ್ನಲ್ಲೇ ತಾಯ್ನಾಡಿಗೆ ಮರಳುತ್ತಿದ್ದಾರೆ. ಈಗಾಗಲೇ…

Read More

ನಾಳೆ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ; ಮಮತಾ ಬ್ಯಾನರ್ಜಿ ಬರುತ್ತಾರಾ? – Kannada News | Will Mamata Banerjee Attend West Bengal BJP CM Suvendu Adhikaris oath taking ceremony

ಕೊಲ್ಕತ್ತಾ, ಮೇ 8: ಇಂದು ಕೊಲ್ಕತ್ತಾದಲ್ಲಿ ಬಿಜೆಪಿ ಕೇಂದ್ರ ವೀಕ್ಷಕ ಅಮಿತ್ ಶಾ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸುವೇಂದು ಅಧಿಕಾರಿ (Suvendu Adhikari) ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆಯಾಗಿದ್ದಾರೆ. ನಾಳೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಕೇಂದ್ರ ಸಚಿವರು ಉಪಸ್ಥಿತರಿರುತ್ತಾರೆ. ಹಾಗೇ, ಬಿಜೆಪಿ…

Read More

Video: ಲಿಫ್ಟ್​ ಒಳಗೆ ಹೈಡ್ರೋಜನ್ ಬಲೂನ್​ಗಳು ಸ್ಫೋಟ – Kannada News | Hydrogen Balloons Spark Fire Inside Lift at Mumbai Building

ಮುಂಬೈ, ಫೆಬ್ರವರಿ 05: ಮುಂಬೈನಲ್ಲಿರುವ ವಸತಿ ಕಟ್ಟಡದ ಲಿಫ್ಟ್​ ಒಳಗೆ ಹೈಡ್ರೋಜನ್ ತುಂಬಿದ ಬಲೂನ್​ಗಳು ಸ್ಫೋಟಗೊಂಡಿರುವ ವಿಡಿಯೋ ವೈರಲ್ ಆಗಿದೆ. ಬಲೂನ್‌ಗಳಿಂದ ತುಂಬಿದ ಪ್ಲಾಸ್ಟಿಕ್ ಚೀಲವನ್ನು ಹೊತ್ತುಕೊಂಡು ಒಬ್ಬ ವ್ಯಕ್ತಿ ಒಳಗೆ ಬರುವುದನ್ನು ಸಿಸಿ ಕ್ಯಾಮರಾದಲ್ಲಿ ಕಾಣಬಹುದು. ಮತ್ತೊಬ್ಬರು ಟ್ರಾಲಿ ಬ್ಯಾಗ್ ಹೊತ್ತು ಬಂದಿದ್ದರು. ಲಿಫ್ಟ್​ ಬಾಗಿಲು ಹಾಕುತ್ತಿದ್ದಂತೆಯೇ ಬಲೂನ್​ಗಳು ಸ್ಫೋಟಗೊಂಡಿವೆ. ಬೆಂಕಿ ಇಡೀ ಲಿಫ್​ ಒಳಗೆ ಹರಡಿತ್ತು. ಎಲ್ಲರೂ ಲಿಫ್ಟ್​ನಿಂದ ಹೊರಹೋಗುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ಗೋಲ್ಡನ್ ಅವರ್ ಕಳೆದುಕೊಳ್ತಿದೆ ‘ಜನ ನಾಯಗನ್’ ಟೀಂ; ನಡೆಯಿತು ಮತ್ತೊಂದು ದೊಡ್ಡ ತಪ್ಪು – Kannada News | Jana Nayagan Release Nightmare: Vijay’s Last Film Faces Censorship, Piracy and Delay

ಕಾಲಿವುಡ್ ನಟ ದಳಪತಿ ವಿಜಯ್ ಅವರು (Thalapathy Vijay)  ತಮಿಳುನಾಡು ಸಿಎಂ ಆದ ಬೆನ್ನಲ್ಲೇ, ಅವರ ಕೊನೆಯ ಸಿನಿಮಾ ಎನ್ನಲಾದ ‘ಜನ ನಾಯಗನ್’ ಸಾಕಷ್ಟು ಕುತೂಹಲ ಮೂಡಿಸಿತ್ತು. ‘ಎರಡೇ ವಾರದಲ್ಲಿ ಸಿನಿಮಾ ಬರಲಿದೆ’ ಎಂದು ವಿಜಯ್ ಸಿಎಂ ಆದಾಗ ನಿರ್ಮಾಪಕ ಕೆ ವೆಂಕಟ್ ನಾರಾಯಣ್ ಘೋಷಣೆ ಮಾಡಿದ್ದರು. ಸಾಲು ಸಾಲು ವಿವಾದಗಳು ಮತ್ತು ಕಾನೂನು ಹೋರಾಟಗಳ ನಡುವೆಯೂ ಸಿನಿಮಾ ರಿಲೀಸ್ ದಿನಾಂಕ ಸ್ಪಷ್ಟವಾಗಿಲ್ಲ. ತಂಡ ಗೋಲ್ಡನ್ ಅವರ್​​ನ ಕಳೆದುಕೊಳ್ಳುತ್ತಿರುವುದು ಸ್ಪಷ್ಟವಾಗಿದೆ. ಒಂದು ಕಾಲದಲ್ಲಿ ಬಾಕ್ಸ್ ಆಫೀಸ್ ಇತಿಹಾಸ…

Read More