Chanakya Niti: ಈ ರೀತಿಯ ಜನರಿಂದ ದೂರವಿದ್ದಷ್ಟು ಒಳ್ಳೆಯದು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: Never help such people, it’s better to stay away from them
ಸಹಾಯ (help) ಮಾಡುವುದು ಒಳ್ಳೆಯ ಗುಣ. ಹೌದು ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ಮಾನವೀಯತೆ. ಆದರೆ ಇಂತಹ ಕೆಲವೊಂದಿಷ್ಟು ಜನರಿಗೆ ಯಾವುದೇ ಕಾರಣಕ್ಕೂ ಸಹಾಯ ಮಾಡಬಾರದು ಅಂತಹ ಜನರಿಂದ ಸಾಧ್ಯವಾದಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಆಚಾರ್ಯ ಚಾಣಕ್ಯರು ಸಲಹೆ ನೀಡಿದ್ದಾರೆ. ಚಾಣಕ್ಯರು ಹೇಳುವಂತೆ ಯಾವ ರೀತಿಯ ಜನರಿಗೆ ಸಹಾಯ ಮಾಡಬಾರದು, ಅಂತಹ ಜನರಿಂದ ಯಾವ ಕಾರಣಕ್ಕಾಗಿ ದೂರವಿರಬೇಕು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ. ಇಂತಹ ಜನರಿಗೆ ಸಹಾಯ ಮಾಡಬಾರದು: ಮೂರ್ಖ ವ್ಯಕ್ತಿ: ಆಚಾರ್ಯ ಚಾಣಕ್ಯರು ಮೂರ್ಖ ವ್ಯಕ್ತಿಯಿಂದ ಆದಷ್ಟು…