Headlines

ಯೂಟ್ಯೂಬ್​​ನಿಂದ ಬಾಲಿವುಡ್​​ ವರೆಗೆ ಬೆಂಗಳೂರು ಯುವತಿಯ ಛಲ ಸಾಮಾನ್ಯದ್ದಲ್ಲ – Kannada News | Who is Niharika NM, Ex YouTuber now Bollywood heroine

ಛಲ ಒಂದಿದ್ದರೆ ಅಂದುಕೊಂಡಿದ್ದನ್ನು ಸಾಧಿಸಬಹುದು ಎಂಬುದಕ್ಕೆ ಬೆಂಗಳೂರಿನ ಯುವತಿ ನಿಹಾರಿಕ ಎನ್​​ಎಂ (Niharika NM) ತಾಜಾ ಸಾಕ್ಷಿ. ನಿಹಾರಿಕಾ ಈಗ ಬಾಲಿವುಡ್​​ ಸಿನಿಮಾದ ನಾಯಕಿ. ಇದಕ್ಕೂ ಮುಂಚೆ ತೆಲುಗಿನ ಕೆಲ ಸಿನಿಮಾಗಳಲ್ಲಿ ಸಹ ನಟಿಸಿದ್ದಾರೆ. ವಿಶೇಷವೆಂದರೆ ಬೆಂಗಳೂರಿನ ಈ ಯುವತಿ, ಯೂಟ್ಯೂಬ್ ಕಾಮಿಡಿ ವಿಡಿಯೋಗಳನ್ನು ನಟಿಸುತ್ತಿದ್ದರು. ಆದರೆ ತಾವು ಯೂಟ್ಯೂಬಿನಿಂದ ಹೊರಬಂದು ಸಿನಿಮಾ ನಾಯಕಿಯಾಗ ಬೇಕು ಎಂದು ನಿಶ್ಚಯಿಸಿದ್ದು ಮಾತ್ರವಲ್ಲದೆ ಸತತ ಪ್ರಯತ್ನ, ಶ್ರಮ, ತ್ಯಾಗದ ಬಳಿಕ ಈಗ ನಾಯಕಿ ಆಗಿದ್ದಾರೆ. ಬಾಲಿವುಡ್​​ ಯುವ ಸ್ಟಾರ್ ನಟನ…

Read More

ದಿಲ್ಲಿಯಿಂದ ಡಿಕೆಶಿಗೆ ಕರೆ: ನಾಳೆ ಸಚಿವ ಸಂಪುಟ ವಿಸ್ತರಣೆ ಆಗುತ್ತಾ, ಇಲ್ವಾ? – Kannada News | No Any Clarification about August 3rd cabinet expansion , Likely KCV to arrive with final list

ಬೆಂಗಳೂರು, (ಆಗಸ್ಟ್ 02): ಕರ್ನಾಟಕ (Karnataka) ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ (cabinet expansion)  ಸಸ್ಪೆನ್ಸ್ ಇನ್ನೂ ಮುಂದುವರಿದಿದೆ. ಸೋಮವಾರ (ಆಗಸ್ಟ್ 03) ಸಂಜೆ ನಾಲ್ಕು ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ನಡೆಸುವ ಬಗ್ಗೆ ಮೌಖಿಕ ಮಾಹಿತಿ ನೀಡಲಾಗಿದೆ. ಆದರೆ, ಈವರೆಗೆ ಯಾವುದೇ ಲಿಖಿತ ಆದೇಶ ಲೋಕಭವನಕ್ಕೆ ತಲುಪಿಲ್ಲ. ಇದೇ ಕಾರಣಕ್ಕೆ ಅಧಿಕಾರಿಗಳೂ ಅಂತಿಮ ಸಿದ್ಧತೆಗೆ ಕೈ ಹಾಕಿಲ್ಲ. ಆದ್ರೆ ಸಿಎಂ ಡಿಕೆ ಶಿವಕುಮಾರ್ ಸಹ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಹೀಗಾಗಿ ಕೇವಲ ಮೌಖಿಕ ಮಾಹಿತಿಯ ಆಧಾರದಲ್ಲಿ…

Read More

Video: ಟ್ರಾಫಿಕ್ ಕ್ಲಿಯರ್ ಮಾಡಿ ಆಂಬ್ಯುಲೆನ್ಸ್‌ ಹೋಗಲು ದಾರಿ ಮಾಡಿಕೊಟ್ಟ ಯುವಕ – Kannada News | A young man made way for an ambulance stuck in traffic.

ಈಗಿನ ಕಾಲದಲ್ಲಿ ಒಳ್ಳೆಯ ಮನಸ್ಸಿನ ವ್ಯಕ್ತಿಗಳು ಸಿಗುವುದೇ ಅಪರೂಪ. ಅಪರಿಚಿತ ವ್ಯಕ್ತಿಗಳಿಗೆ ಸಹಾಯ (helping nature) ಮಾಡುವ ವ್ಯಕ್ತಿಗಳನ್ನು ಕಂಡಾಗ ನಿಜಕ್ಕೂ ಖುಷಿಯಾಗುತ್ತದೆ. ಇದೀಗ ಯುವಕನೊಬ್ಬ ಜವಾಬ್ದಾರಿ ಹಾಗೂ ಮಾನವೀಯ ಕೆಲಸ ಮೆಚ್ಚುಗೆ ಪಾತ್ರವಾಗಿದೆ. ಹೌದು, ಟ್ರಾಫಿಕ್ (traffic) ನಡುವೆ ಸಿಲುಕಿದ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟು, ಹೃದಯ ಶ್ರೀಮಂತಿಕೆ ಮೆರೆದಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಲಕ್ಷ್ಮಣ್‌ ಭಟ್ರೇ (Lakshman Bhatree) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಯೂಟ್ಯೂಬರ್ ಆಗಿರುವ…

Read More

‘ಮುಸ್ಲಿಮರು ಕಾಫಿರರೊಂದಿಗೆ ಸ್ನೇಹ ಬೆಳೆಸಬಾರದು’ – ಭಾರತ ಮತ್ತು ಅಫ್ಘಾನ್ ಸಂಬಂಧಕ್ಕೆ ಹುಳಿ ಹಿಂಡಲು ಪಾಕಿಸ್ತಾನ ಯತ್ನ – Kannada News | Muslims should not make friendship with Kafirs, says Pakistan Army on India Afghan relationship

ಪಾಕಿಸ್ತಾನದ ಬಾವುಟದ ಚಿತ್ರImage Credit source: Getty Images ಇಸ್ಲಾಮಾಬಾದ್, ಆಗಸ್ಟ್ 2: ಭಾರತ ಮತ್ತು ಅಫ್ಘಾನಿಸ್ತಾನ್ ನಡುವೆ ಬೆಳೆಯುತ್ತಿರುವ ರಾಜತಾಂತ್ರಿಕ ಹಾಗೂ ಆರ್ಥಿಕ ಬಾಂಧವ್ಯದ ಕುರಿತು ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗದ (DG ISPR) ವಕ್ತಾರರು ಅತ್ಯಂತ ವಿವಾದಾತ್ಮಕ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. “ಮುಸ್ಲಿಮರು ಕಾಫಿರ್‌ಗಳೊಂದಿಗೆ (ಮುಸ್ಲಿಮೇತರರು) ಸ್ನೇಹ ಬೆಳೆಸಬಾರದು” ಎಂದು ಪಾಕ್ ಸೇನೆಯ ಅಧಿಕಾರಿ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ (Lt Gen Ahmed Sharif Chaudhary) ಹೇಳಿದ್ದಾರೆ. ಅಫ್ಘಾನಿಸ್ತಾನದ ತಾಲಿಬಾನ್…

Read More

ಒಂದೆಡೆ ಭೀಕರ ಬರ, ಇನ್ನೊಂದೆಡೆ ಹಕ್ಕಿ ಜ್ವರದ ಭೀತಿ: ಕೊಪ್ಪಳ ಜನತೆಗೆ ಎದುರಾಯ್ತು ಮತ್ತೊಂದು ಕಂಟಕ! – Kannada News | Koppal Faces Double Crisis: Severe Drought and Bird Flu Threat Deepen Public Concerns

ಕೊಪ್ಪಳ, ಆಗಸ್ಟ್​​ 02: ಜಿಲ್ಲೆಯಲ್ಲಿ ಒಂದೆಡೆ ಬರಗಾಲದ ತಾಂಡವವಾಡುತ್ತಿದೆ. ಮಳೆಯಿಲ್ಲದೆ ಜನರು ಕಂಗಾಲಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಹಕ್ಕಿ ಜ್ವರ (bird flu) ಆತಂಕ ಶುರುವಾಗಿದೆ. ಕೊಪ್ಪಳ (koppal) ನಗರದ ಹೃದಯಭಾಗದಲ್ಲೇ ನೂರಾರು ಹಕ್ಕಿಗಳು ಸಾವನ್ನಪ್ಪುತ್ತಿವೆ. ಇತ್ತ ನಗರದಲ್ಲಿ ಜನರಿಗೆ ಹಕ್ಕಿ ಜ್ವರದ ಆತಂಕ ಶುರುವಾಗಿದೆ. ನಿಗೂಢವಾಗಿ ಸಾವನ್ನಪ್ಪುತ್ತಿವೆ ಬೆಳ್ಳಕ್ಕಿಗಳು ಕೊಪ್ಪಳದಲ್ಲಿ ಕಳೆದ ಮೂರು ತಿಂಗಳಿಂದ ಕೊಪ್ಪಳದ ನಗರಸಭೆ ಹಿಂಭಾಗದ ಮರದಲ್ಲಿ ಸಾವಿರಾರು ಬೆಳ್ಳಕ್ಕಿಗಳ ಹಿಂಡು ಗೂಡು ಕಟ್ಟಿಕೊಂಡು ಮೊಟ್ಟೆ ಇಟ್ಟು ಸಂಸಾರ ಹೂಡಿದ್ದವು. ಆದರೆ ಕಳೆದ…

Read More

Karnataka Weather Forecast: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ: ಹಲವೆಡೆ ರೆಡ್, ಆರೆಂಜ್ ಅಲರ್ಟ್ – Kannada News | Karnataka Weather Forecast: IMD issues heavy rain warnings across Karnataka Next 7 days

ಬೆಂಗಳೂರು, (ಆಗಸ್ಟ್ 02): ಮುಂದಿನ 7 ದಿನಗಳ ಕಾಲ ಕರ್ನಾಟಕದ (Karnataka) ಹಲವೆಡೆ ಭಾರೀ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಮೀನುಗಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಹಲವೆಡೆ ರೆಡ್-ಆರೆಂಜ್ ಅಲರ್ಟ್ ದಕ್ಷಿಣ ಕನ್ನಡ, ಶಿವಮೊಗ್ಗ, ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತ್ಯಂತ…

Read More

National Watermelon Day 2026: ಮಾವು ಮಾತ್ರವಲ್ಲ ಕಲ್ಲಂಗಡಿ ಹಣ್ಣಿನಲ್ಲೂ ಅನೇಕ ವಿಧಗಳಿವೆ; ಅವು ಯಾವುವು ಗೊತ್ತೇ? – Kannada News | National Watermelon Day 2026: What are the different varieties of watermelon? Here is the information

ಕಲ್ಲಂಗಡಿ (Watermelon)  ಬೇಸಿಗೆಯ ಅತ್ಯಂತ ಜನಪ್ರಿಯ ಹಣ್ಣುಗಳಲ್ಲಿ ಒಂದಾಗಿದೆ. ವಿಶ್ವಾದ್ಯಂತ ಜನ ಬೇಸಿಗೆಯ ಸಂದರ್ಭದಲ್ಲಿ ಕಲ್ಲಂಗಡಿ ಹಣ್ಣನ್ನು ಸೇವಿಸಲು ಇಷ್ಟಪಡುತ್ತಾರೆ. ಸುಮಾರು 92 ಪ್ರತಿಶತ ನೀರು, ವಿಟಮಿನ್ ಎ, ಬಿ6, ಸಿ, ಪೊಟ್ಯಾಸಿಯಮ್, ಕಬ್ಬಿಣ ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿರುವ ಈ ಹಣ್ಣು ಶಾಖದಿಂದ ಪರಿಹಾರ ನೀಡಿ ದೇಹಕ್ಕೆ ತಾಜಾತನವನ್ನು ಒದಗಿಸುತ್ತದೆ. ಇದರಲ್ಲಿರುವ ಹೆಚ್ಚಿನ ನೀರಿನ ಅಂಶವು ಬೇಸಿಗೆಯಲ್ಲಿ ನಿರ್ಜಲೀಕರಣವನ್ನು ತಡೆಯಲು ಸಹಾಯ ಮಾಡುತ್ತದೆ. ಅಲ್ಲದೆ ಕಲ್ಲಂಗಡಿ ಸೇವನೆಯಿಂದ ರಕ್ತದೊತ್ತಡವನ್ನು ಸಹ ನಿಯಂತ್ರಿಸಬಹುದು. ಹೀಗೆ ಈ ರುಚಿಕರ ಹಣ್ಣಿನ ಆರೋಗ್ಯ…

Read More

91 ಎಸೆತ, 25 ಸಿಕ್ಸರ್, 202 ರನ್; ಅಭಿಷೇಕ್ ವಿಸ್ಫೋಟಕ ಬ್ಯಾಟಿಂಗ್‌ – Kannada News | Abhishek Sharma Blasts 233: Strong Bid for India T20 Team Spot After Form Dip

ಭಾರತ ಟಿ20 ತಂಡದಲ್ಲಿ ಸ್ಥಾನ ಕಳೆದುಕೊಳ್ಳುವ ಆತಂಕದಲ್ಲಿರುವ ಸ್ಫೋಟಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಸ್ಥಳೀಯ ಕ್ರಿಕೆಟ್​ನಲ್ಲಿ ವಿಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದಾರೆ. ಪಂಜಾಬ್ ಅಂತರ ಜಿಲ್ಲಾ ಹಿರಿಯರ ಪಂದ್ಯಾವಳಿಯಲ್ಲಿ ಅಮೃತಸರ ಪುರುಷರ ಸೀನಿಯರ್ ತಂಡದ ಪರ ಕಣಕ್ಕಿಳಿದಿದ್ದ ಅಭಿಷೇಕ್ ಶರ್ಮಾ Tarn Tara ಪುರುಷರ ಸೀನಿಯರ್ ತಂಡದ ವಿರುದ್ದ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ದ್ವಿಶತಕದ ಇನ್ನಿಂಗ್ಸ್ ಆಡಿದರು. ಅಭಿಷೇಕ್ ಅವರ ಈ ಅಬ್ಬರದ ಇನ್ನಿಂಗ್ಸ್​ನಿಂದಾಗಿ ಅಮೃತಸರ ಪುರುಷರ ಸೀನಿಯರ್ ತಂಡವು 50 ಓವರ್‌ಗಳಲ್ಲಿ ಬರೋಬ್ಬರಿ 533 ರನ್…

Read More

ಸೊಳ್ಳೆಗಳು ಕೆಲ ಜನರಿಗೆ ಹೆಚ್ಚು ಕಚ್ಚುವುದೇಕೆ? ಇದರ ಹಿಂದಿನ ವೈಜ್ಞಾನಿಕ ಕಾರಣ ಇಲ್ಲಿದೆ – Kannada News | This is why mosquitoes bite some people more than others

ಎಲ್ಲಾ ಋತುವಿನಲ್ಲೂ ಸೊಳ್ಳೆಗಳ (mosquitoes) ಕಾಟ ಇದ್ದೇ ಇರುತ್ತದೆ. ಅದರಲ್ಲೂ ಮಳೆಗಾಲದ ತೇವಯುಕ್ತ ವಾತಾವರಣದಲ್ಲಿ ಸೊಳ್ಳೆಗಳ ಹಾವಳಿ ತುಸು ಹೆಚ್ಚೇ ಇರುತ್ತವೆ. ಇವುಗಳು ಕಚ್ಚುವುದರಿಂದ ಡೆಂಗ್ಯೂ, ಮಲೇರಿಯಾದಂತಹ ಕಾಯಿಲೆಗಳು ಉಂಟಾಗುತ್ತವೆ. ಆದ್ದರಿಂದ ಸೊಳ್ಳೆಗಳು ಕಚ್ಚದಂತೆ ಜನ ಅನೇಕ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ. ಹೀಗಿದ್ದರೂ ಹುಡುಕಿ ಹುಡುಕಿ ಬಂದು ಸೊಳ್ಳೆಗಳು ಕೆಲವು ಜನರನ್ನು ಕಚ್ಚುತ್ತವೆ. ನನ್ನ ರಕ್ತ ಸಿಹಿಯಾಗಿರಬೇಕು ಅದಕ್ಕೆ ಬಹುಶಃ ಸೊಳ್ಳೆಗಳು ಬಂದು ಬಂದು ನನಗೆ ಕಚ್ಚುತ್ತವೆ ಎಂದು ಜನ ತಮಾಷೆ ಮಾಡುತ್ತಾರೆ. ಆದರೆ ಹೀಗೆ ಸೊಳ್ಳೆಗಳು…

Read More

ಪ್ರಶ್ನೆ ಪತ್ರಿಕೆ, OMR ಸೀಟ್ ನಂಬರ್ ಮಿಸ್ ಮ್ಯಾಚ್: ಗೊಂದಲಗಳಿಗೆ ಡಿಸಿ ತೆರೆ – Kannada News | Police Constable Exam Chaos in Vijayapura: DC Clarifies OMR Sheet and Question Paper Rules

ಪೊಲೀಸ್​​ ಕಾನ್ಸ್‌ಟೇಬಲ್​ ನೇಮಕಾತಿ ಪರೀಕ್ಷೆImage Credit source: tv9 kannada ವಿಜಯಪುರ, ಆಗಸ್ಟ್​​ 02: ರಾಜ್ಯದಲ್ಲಿ ಇಂದು ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ (Police Constable Recruitment) ಲಿಖಿತ ಪರೀಕ್ಷೆ ನಡೆಯಿತು. ಆದರೆ ಇತ್ತ ಜಿಲ್ಲೆಯಲ್ಲಿ ಪರೀಕ್ಷೆ ವೇಳೆ ಗೊಂದಲ ಉಂಟಾಗಿದೆ. ಪ್ರಶ್ನೆ ಪತ್ರಿಕೆ ಮತ್ತು ಓಎಂಆರ್​ ಶೀಟ್ ನೀಡುವುದು ವಿಳಂಬ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲದೆ ಸೀರಿಯಲ್ ನಂಬರ್ ಹೊಂದಾಣಿಕೆ ಆಗಿಲ್ಲ ಎನ್ನಲಾಗಿದೆ. ಹೀಗಾಗಿ ಪರೀಕ್ಷಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿದ ಘಟನೆ ಜಿಲ್ಲೆಯ ತಿಕೋಟ ಪಟ್ಟಣದ…

Read More