Headlines

ಲಾವಣ್ಯ ತ್ರಿಪಾಠಿ ಬಿಟ್ಟ ಸಿನಿಮಾದಿಂದ ಸೂಪರ್ ಹಿಟ್ ಆದ ರಶ್ಮಿಕಾ ಮಂದಣ್ಣ

ಲಾವಣ್ಯ ತ್ರಿಪಾಠಿ (Lavanya Tripathi) ಮೆಗಾ ಪ್ರಿನ್ಸ್ ವರುಣ್ ತೇಜ್ ಅವರನ್ನು ಪ್ರೀತಿಸಿ ಮದುವೆಯಾದರು. ಅವರಿಗೆ ಗಂಡು ಮಗು ಜನಿಸಿತು. ಪ್ರಸ್ತುತ, ತನ್ನ ಮಗುವನ್ನು ಬೆಳೆಸುವಲ್ಲಿ ನಿರತರಾಗಿರುವ ಲಾವಣ್ಯ ಮೊದಲಿನಂತೆ ಹೆಚ್ಚು ಚಿತ್ರಗಳಲ್ಲಿ ನಟಿಸುತ್ತಿಲ್ಲ. ಅವರು ತಮಗೆ ಹೊಂದುವ ಸಿನಿಮಾಗಳನ್ನು ಮಾತ್ರ ಮಾಡುತ್ತಿದ್ದಾರೆ. ಮದುವೆಯ ನಂತರ ಲಾವಣ್ಯ ತ್ರಿಪಾಠಿ ಅವರ ಮೊದಲ ಚಿತ್ರ ‘ಸತಿ ಲೀಲಾವತಿ’ ಈಗ ಬಿಡುಗಡೆಗೆ ಸಿದ್ಧವಾಗಿದೆ. ಮಾರ್ಚ್ 06 ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರವು ಸ್ವಲ್ಪ ಸಮಯದ ಹಿಂದೆ ಪೂರ್ಣಗೊಂಡಿತು. ಆದಾಗ್ಯೂ, ವಿವಿಧ…

Read More

ಬಳಸಿದ ಟೀ ಪುಡಿಯನ್ನು ಎಸೆಯುವ ಬದಲು ಈ ರೀತಿ ಉಪಯೋಗಿಸಿ – Kannada News | You can reuse Leftover tea leaves in this way

ಹೆಚ್ಚಿನ ಮನೆಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಟೀ ಮಾಡೇ ಮಾಡ್ತಾರೆ. ಮತ್ತು ಚಹಾ ಮಾಡಿದ ಬಳಿಕ ಬಳಸಿದ ಚಹಾ ಪುಡಿಯನ್ನು (tea leaves) ಕಸದ ಬುಟ್ಟಿಗೆ ಎಸೆಯುವ ತಪ್ಪನ್ನು ಸಹ ಮಾಡುತ್ತಾರೆ. ಹೀಗೆ ಎಸೆಯುವ ಬದಲು ಬಳಸಿದ ಚಹಾ ಪುಡಿಯನ್ನು ಹಲವು ರೀತಿಯಲ್ಲಿ ಮರು ಬಳಕೆ ಮಾಡಬಹುದು. ಚಹಾ ಎಲೆಗಳು ಲೆಕ್ಕವಿಲ್ಲದಷ್ಟು ಪ್ರಯೋಜನಗಳನ್ನು ಹೊಂದಿದ್ದು, ಬಳಸಿದ ಟೀ  ಪುಡಿಯನ್ನು ಹೇಗೆಲ್ಲಾ ಮರು ಬಳಕೆ ಮಾಡಬಹುದು, ಅವುಗಳಿಂದ ಏನೆಲ್ಲಾ ಉಪಯೋಗಗಳಿವೆ ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ. ಬಳಸಿದ ಚಹಾ…

Read More

ಮಹಾರಾಷ್ಟ್ರದಲ್ಲಿ ಮಳೆಯಬ್ಬರ: ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ

ಚಿಕ್ಕೋಡಿ, ಜುಲೈ 24: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯು ಕರ್ನಾಟಕದ ಗಡಿ ಪ್ರದೇಶದ ಮೇಲೆ ತೀವ್ರ ಪರಿಣಾಮ ಬೀರಿದೆ. ಕರ್ನಾಟಕದಲ್ಲಿ ಮಳೆಯಿಲ್ಲದಿದ್ದರೂ, ಮಹಾರಾಷ್ಟ್ರದ ಮಳೆಯಿಂದಾಗಿ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕು ವ್ಯಾಪ್ತಿಯ ಎಂಟು ಕೆಳಹಂತದ ಸೇತುವೆಗಳು ಜಲಾವೃತವಾಗಿವೆ.  ಕೃಷ್ಣಾ ನದಿಗೆ ಸುಮಾರು 90,000 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ದೂದಗಂಗಾ ಮತ್ತು ವೇದಗಂಗಾ ನದಿಗಳು ಕೂಡ ಮೈದುಂಬಿ ಹರಿಯುತ್ತಿವೆ. ಕಲ್ಲೋಳ ಬ್ಯಾರೇಜ್ ಬಳಿಯ ದತ್ತ ಮಂದಿರವೂ ಮುಳುಗಡೆಯಾಗಿದ್ದು, ನದಿಗಳ ನೀರಿನ ಮಟ್ಟ ಏರಿಕೆ ಕಂಡಿರುವುದರಿಂದ…

Read More

ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ? ಕಮಿಶ್ನರ್ ಏನಂದ್ರು ನೋಡಿ – Kannada News | Bengaluru Traffic Police and GBA Launch Mega Drive to Tow and Auction Abandoned Vehicles

ಬೆಂಗಳೂರು, ಜುಲೈ 10: ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ಮತ್ತು ಜಿಬಿಎ ಜಂಟಿಯಾಗಿ ಮಹತ್ವದ ಕಾರ್ಯಾಚರಣೆಗೆ ಚಾಲನೆ ನೀಡಿದ್ದಾರೆ. ರಸ್ತೆ ಬದಿಯಲ್ಲಿ ಮತ್ತು ನೋ ಪಾರ್ಕಿಂಗ್ ಸ್ಥಳಗಳಲ್ಲಿ ಶಾಶ್ವತವಾಗಿ ನಿಲ್ಲಿಸಲಾದ ಅನಾಥ ವಾಹನಗಳನ್ನು ತೆರವುಗೊಳಿಸುವುದು ಈ ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಚಾರ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ , ಮೊದಲ ಹಂತದಲ್ಲಿ ಸುಮಾರು 1580 ಇಂತಹ ವಾಹನಗಳನ್ನು ಗುರುತಿಸಲಾಗಿದ್ದು, ಅವುಗಳಿಗೆ ನೋಟಿಸ್ ಅಂಟಿಸಿ ಏಳು ದಿನಗಳ ಕಾಲಾವಕಾಶ…

Read More

IBPS CSA Recruitment 2026: ಬ್ಯಾಂಕಿಂಗ್ ಕ್ಷೇತ್ರದಲ್ಲಿ 11,403 ಹುದ್ದೆಗಳ ಬಂಪರ್ ನೇಮಕಾತಿ; ಕರ್ನಾಟಕದಲ್ಲೇ 1,414 ಹುದ್ದೆಗಳು! – Kannada News | IBPS CSA Recruitment 2026: Apply Online for 11,403 Customer Service Associate Posts; 1,414 Vacancies in Karnataka

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಸಿಹಿ ಸುದ್ದಿ ನೀಡಿದೆ. ದೇಶದ ಪ್ರಮುಖ ಸರ್ಕಾರಿ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಬೃಹತ್ 11,403 ಗ್ರಾಹಕ ಸೇವಾ ಸಹವರ್ತಿ (Customer Service Associate – CSA) ಹುದ್ದೆಗಳ ಭರ್ತಿಗೆ ಆನ್‌ಲೈನ್ ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. 2024 ರಲ್ಲಿ IBPS ಕ್ಲರ್ಕ್ ಹುದ್ದೆಯನ್ನು ‘ಗ್ರಾಹಕ ಸೇವಾ ಸಹವರ್ತಿ (CSA)’ ಎಂದು ಮರುನಾಮಕರಣ ಮಾಡಲಾಗಿರುವುದು ಗಮನಿಸಬೇಕಾದ ವಿಷಯ. ಆಸಕ್ತರು ಆಗಸ್ಟ್ 21 ರವರೆಗೆ ಅಧಿಕೃತ…

Read More

ತನ್ನದೇ ಆಟಗಾರನಿಗೆ 2 ವರ್ಷಗಳ ನಿಷೇಧ ಹೇರಿದ ಪಾಕ್ ಕ್ರಿಕೆಟ್ ಮಂಡಳಿ

ಪಾಕಿಸ್ತಾನದ ಯುವ ಆಲ್‌ರೌಂಡರ್ ಹಮ್ಜಾ ನಜರ್ ಅವರನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಎಲ್ಲಾ ರೀತಿಯ ಕ್ರಿಕೆಟ್‌ನಿಂದ ಎರಡು ವರ್ಷಗಳ ಕಾಲ ನಿಷೇಧಿಸಿದೆ. ಇದರ ಜೊತೆಗೆ 1 ಮಿಲಿಯನ್ ಪಾಕಿಸ್ತಾನಿ ರೂಪಾಯಿಯನ್ನು ದಂಡವಾಗಿ ವಿಧಿಸಿದೆ. ಅಷ್ಟಕ್ಕೂ ಈ ಯುವ ಆಟಗಾರನ ಮೇಲೆ ಪಿಸಿಬಿ ಈ ರೀತಿಯ ಕಠಿಣ ಕ್ರಮ ಜರುಗಿಸಲು ಕಾರಣವೇನು ಎಂಬುದನ್ನು ನೋಡುವುದಾದರೆ.. ಹಮ್ಜಾ ನಜರ್ ತಮ್ಮ ವೀಸಾ ಅರ್ಜಿ ಪ್ರಕ್ರಿಯೆಯ ಸಮಯದಲ್ಲಿ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ವಿಷಯದ ಬಗ್ಗೆ ಆಂತರಿಕ…

Read More

ಹೋಟೆಲ್ ಬಳಿ ಡ್ರಗ್ಸ್ ಸೇವನೆ: ಪ್ರಶ್ನಿಸಿದ್ದಕ್ಕೆ ಗಲಾಟೆ; ಸಿಕ್ಕಸಿಕ್ಕ ವಸ್ತುಗಳಿಂದ ಹೊಡೆದಾಟ

ಬೆಂಗಳೂರು, ಏಪ್ರಿಲ್​ 01: ಕಾಫಿ ಶಾಪ್‌ ಬಳಿ ಡ್ರಗ್ಸ್ ಸೇವನೆ ಆರೋಪ ಹಿನ್ನೆಲೆ ಹೋಟೆಲ್ ಸಿಬ್ಬಂದಿ ಮತ್ತು ಯುವಕರ ಗುಂಪ್ಪಿನ ನಡುವೆ ಭಾರಿ ಗಲಾಟೆ (fight) ನಡೆದಿರುವಂತಹ ಘಟನೆ ಕೊತ್ತನೂರಿನ ಭಾರತಿ ಸಿಟಿಯ ಕಾಫಿ ಶಾಪ್​​ ಬಳಿ ನಿನ್ನೆ ರಾತ್ರಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ. ನಡೆದಿದ್ದೇನು? ಹೋಟೆಲ್ ಸಿಬ್ಬಂದಿ ಮತ್ತು ಸ್ಥಳೀಯ ಯುವಕರ ಗುಂಪಿನ ನಡುವೆ ನಡೆದ ಈ ಗಲಾಟೆಗೆ ಡ್ರಗ್ಸ್ ಸೇವನೆ…

Read More

ಸಚಿನ್ ದಾಖಲೆ ಧೂಳೀಪಟ: ಕಿಂಗ್ ಕೊಹ್ಲಿ ಹೆಸರಿಗೆ ವಿಶ್ವ ದಾಖಲೆ

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ವಿಶ್ವ ದಾಖಲೆಯೊಂದಿಗೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವರ್ಲ್ಡ್​ ರೆಕಾರ್ಡ್ ಅನ್ನು ಅಳಿಸಿ ಹಾಕಿದ್ದಾರೆ. ಅದು ಸಹ ಏಕದಿನ ಕ್ರಿಕೆಟ್​ನಲ್ಲಿ 300 ಇನಿಂಗ್ಸ್​ ಆಡುವ ಮೂಲಕ. (PC: BCCI) ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 300 ಇನಿಂಗ್ಸ್​ ಆಡಿದ ಸಾಧನೆ ಮಾಡಿದ್ದಾರೆ. ಈ ಸಾಧನೆಯೊಂದಿಗೆ 300 ಏಕದಿನ ಇನಿಂಗ್ಸ್​ಗಳ ಮೂಲಕ ಅತ್ಯಧಿಕ…

Read More

ಮದ್ಯದ ನಶೆಯಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದ ಯುವಕರು ಜೈಲುಪಾಲು – Kannada News | Bangalore: Drunk Youths Harass Women, Attack Police on New Year’s Eve, Land in Jail

ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದ ಯುವಕರು ಜೈಲುಪಾಲು ಬೆಂಗಳೂರು, ಜನವರಿ 3: ಹೊಸ ವರ್ಷ (New Year) ಬರಮಾಡಿಕೊಳ್ಳಲು ಬೆಂಗಳೂರಿನ (Bangalore) ಜನ ತುದಿಗಾಲಲ್ಲಿ ನಿಂತಿದ್ದರು. ಪಾರ್ಟಿ ಪಬ್ಬು ಎಂದು ಎಂಜಾಯ್ ಮಾಡಿದ್ದರು. ರಾತ್ರಿ ಇಡೀ ಕುಣಿದು ಕುಪ್ಪಳಿಸಿದ್ದರು. ಆ ಸಂದರ್ಭದಲ್ಲಿ ಮದ್ಯದ ನಶೆಯಲ್ಲಿದ್ದ ಇಬ್ಬರು ಯುವಕರು ಯಡವಟ್ಟು ಮಾಡಿಕೊಂಡು ಇದೀಗ ಜೈಲು ಪಾಲಾಗಿದ್ದಾರೆ. ತಮಿಳುನಾಡು ಮೂಲದ 22 ವರ್ಷದ ಅನ್ಶ್ ಮೆಹ್ತಾ ಮತ್ತು ಪರ್ವ್ ರಾತಿ ಬೊಮ್ಮನಹಳ್ಳಿಯಲ್ಲಿ ಮನೆ ಮಾಡಿಕೊಂಡಿದ್ದು, ಖಾಸಗಿ ಕಂಪನಿ ಉದ್ಯೋಗಿಗಳು. 31…

Read More

ಇರಾನ್ ಮೇಲಿನ ದಾಳಿ ರದ್ದುಗೊಳಿಸಿದ ಟ್ರಂಪ್, ಶೀಘ್ರದಲ್ಲೇ ಶಾಂತಿ ಒಪ್ಪಂದ – Kannada News

ವಾಷಿಂಗ್ಟನ್, ಜೂನ್ 12: ಮಧ್ಯಪ್ರಾಚ್ಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿದ್ದ ಯುದ್ಧದ ಭೀತಿ ಮತ್ತು ಬಿಕ್ಕಟ್ಟು ಕೊನೆಗೊಳ್ಳುವ ಅತ್ಯಂತ ಆಶಾದಾಯಕ ಬೆಳವಣಿಗೆಯೊಂದು ಜಾಗತಿಕ ಮಟ್ಟದಲ್ಲಿ ನಡೆದಿದೆ. ಇರಾನ್ ಮೇಲಿನ ಸತತ ಮೂರನೇ ದಿನದ ನಿಗದಿತ ಮಿಲಿಟರಿ ದಾಳಿಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅಧಿಕೃತವಾಗಿ ರದ್ದುಗೊಳಿಸಿದ್ದು, ಟೆಹ್ರಾನ್ ಜೊತೆಗಿನ ಐತಿಹಾಸಿಕ ಶಾಂತಿ ಒಪ್ಪಂದ ಅಂತಿಮ ಹಂತಕ್ಕೆ ತಲುಪಿದೆ ಎಂದು ಘೋಷಿಸಿದ್ದಾರೆ. ಒಪ್ಪಂದಕ್ಕೆ ಅಮೆರಿಕ-ಇರಾನ್ ಒಲವು: ಶ್ವೇತಭವನದ  ಮಾತನಾಡಿದ ಅಧ್ಯಕ್ಷ ಟ್ರಂಪ್, ಒಪ್ಪಂದಕ್ಕೆ ಎರಡೂ ಕಡೆಯವರು ಒಪ್ಪಿಗೆ…

Read More