Headlines

ಹಾಕಿ ತಂಡದ ಜೆರ್ಸಿ ಬಣ್ಣ ಬದಲಾವಣೆಯನ್ನು ಟೀಕಿಸಿದ ಕಾಂಗ್ರೆಸ್; ಹಾಕಿ ಇಂಡಿಯಾದ ಸಮರ್ಥನೆ ಏನು? – Kannada News | Hockey India Orange Jersey: Mallikarjun Kharge Criticizes Identity Shift, Team Cites Visibility

2026 ರ ಹಾಕಿ ವಿಶ್ವಕಪ್‌ಗಾಗಿ ಹಾಕಿ ಇಂಡಿಯಾ (Hockey India), ಭಾರತದ ಪುರುಷ ಮತ್ತು ಮಹಿಳಾ ಹಾಕಿ ತಂಡಗಳ ಜೆರ್ಸಿ ಬಣ್ಣವನ್ನು ಬದಲಿಸಿದೆ. ಈ ಮೊದಲು ಭಾರತ ಹಾಕಿ ತಂಡ ನೀಲಿ ಬಣ್ಣದ ಜೆರ್ಸಿ ತೊಟ್ಟು ಆಡುತ್ತಿತ್ತು. ಹಾಗೆಯೇ ಬಿಳಿ ಮತ್ತು ಕೇಸರಿ ಮಿಶ್ರಿತ ಜೆರ್ಸಿಯನ್ನೂ ತೊಟ್ಟು ಆಡುತ್ತಿತ್ತು. ಇದೀಗ ಸಂಪೂರ್ಣ ಕೇಸರಿ ಬಣ್ಣದ ಜೆರ್ಸಿಯನ್ನು ತೊಟ್ಟು ಭಾರತದ ಪುರುಷ ಮತ್ತು ಮಹಿಳಾ ತಂಡಗಳು ಕಣಕ್ಕಿಳಿಯಿವೆ. ಇದ್ದಕ್ಕಿದಂತೆ ಹಾಕಿ ತಂಡದ ಜೆರ್ಸಿ ಬಣ್ಣವನ್ನು ( Indian Hockey…

Read More

ಏಕದಿನ ವಿಶ್ವಕಪ್ ನಡೆಯುವ 12 ಮೈದಾನಗಳಲ್ಲಿ ಕೊಹ್ಲಿ ಪ್ರದರ್ಶನ ಹೇಗಿದೆ? – Kannada News | Virat Kohli’s 2027 World Cup Impact: Africa Performance and Team India’s Hopes

ಕೊಹ್ಲಿ ಇನ್ನೂ ನಮೀಬಿಯಾದ ಬಫಲೋ ಪಾರ್ಕ್, ಬ್ಲೂಮ್‌ಫಾಂಟೈನ್, ವಿಕ್ಟೋರಿಯಾ ಮತ್ತು ವಿಂಡ್‌ಹೋಕ್‌ನಲ್ಲಿ ಒಂದೇ ಒಂದು ಪಂದ್ಯವನ್ನು ಆಡಿಲ್ಲ ಆಡಿಲ್ಲ. ಆದಾಗ್ಯೂ, ಈ ಅಂಕಿಅಂಶಗಳು ಕೊಹ್ಲಿ 2027 ರ ವಿಶ್ವಕಪ್‌ನಲ್ಲಿ ಆಫ್ರಿಕನ್ ನೆಲದಲ್ಲಿ ಟೀಂ ಇಂಡಿಯಾಕ್ಕೆ ಪ್ರಮುಖ ಆಟಗಾರನಾಗಬಹುದು ಎಂಬುದನ್ನು ತೋರಿಸುತ್ತವೆ. Source link

Read More

‘ಮತ್ತೆ ಶುರು ಮಾಡೋಣ್ವ’ ಬಿಗ್​​ಬಾಸ್ ಬಾಗಿಲು ತೆರೆದ ಸುದೀಪ್ – Kannada News | Bigg Boss Kannada season 13: Sudeep’s first promo released

ಕನ್ನಡದ ಬಲು ಜನಪ್ರಿಯ ರಿಯಾಲಿಟಿ ಶೋ ಬಿಗ್​​ಬಾಸ್ (Bigg Boss) ಈ ವರ್ಷ ತುಸು ಬೇಗನೆ ಶುರುವಾಗುತ್ತಿದೆ. ಪ್ರತಿ ಬಾರಿ ವರ್ಷಾಂತ್ಯಕ್ಕೆ ಶುರು ಆಗುತ್ತಿದ್ದ ಬಿಗ್​​ಬಾಸ್ ರಿಯಾಲಿಟಿ ಶೋ ಈ ಬಾರಿ ತುಸು ಬೇಗನೆ ಶುರು ಆಗಲಿದ್ದು, ಇಂದು (ಜುಲೈ 02) ಸುದೀಪ್ ಅವರ ಮೊದಲ ಪ್ರೋಮೊ ಬಿಡುಗಡೆ ಆಗಿದೆ. ಆ ಮೂಲಕ ಈ ವರ್ಷದ ಬಿಗ್​​ಬಾಸ್​​ಗೆ ಚಾಲನೆ ದೊರೆತಂತಾಗಿದೆ. ಪ್ರತಿ ಬಾರಿಯೂ ಅದ್ಧೂರಿಯಾಗಿ ಬಿಗ್​​ಬಾಸ್ ಪ್ರೋಮೊ ಅನ್ನು ಅದ್ಧೂರಿಯಾಗಿ ಚಿತ್ರೀಕರಿಸಿ ಬಿಡುಗಡೆ ಮಾಡಲಾಗುತ್ತದೆ. ಈ ಬಾರಿಯೂ…

Read More

ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ – Kannada News | Victims revels how and when land sliding in thirthahalli

ಶಿವಮೊಗ್ಗ, (ಆಗಸ್ಟ್ 02): ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಯ ಆರ್ಭಟಕ್ಕೆ ಗುಡ್ಡ ಕುಸಿದು (thirthahalli land sliding ), ಶೆಡ್ ಮೇಲೆ ಮಣ್ಣು ಬಿದ್ದ ಪರಿಣಾಮ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ತಡರಾತ್ರಿ 2:30 ವೇಳೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಪಕ್ಕದ ಶೆಡ್​​ನಲ್ಲಿ ವಾಸವಿದ್ದವರಿಗೂ ಗಂಭೀರ ಗಾಯಗಳಾಗಿವೆ. ಕೊಪ್ಪಳ. ರಾಯಚೂರು, ದಾವಣಗೆರೆಸ ಜಿಲ್ಲೆಯ ಕೂಲಿ ಕಾರ್ಮಿಕರು ನೆಲೆಸಿದ್ದ ಶೆಡ್​​​​​ಗಳ ಮೇಲೆ ತಡೆಗೋಡೆ ಕುಸಿದು ಬಿದ್ದು ನಂತರ ಗುಡ್ಡದ…

Read More

ದೊಡ್ಡಬಳ್ಳಾಪುರದಲ್ಲಿ ಕಣ್ಣುಮನ ಸೆಳೆದ ಗಾಳಿಪಟ ಉತ್ಸವ: ಇಲ್ಲಿವೆ ಫೋಟೋಸ್​ – Kannada News | Doddaballapur Kite Festival: 10th Annual Aashada Maasa Celebration Near Bengaluru Airport

ಈ ವಿಶೇಷ ಗಾಳಿಪಟ ಉತ್ಸವಕ್ಕಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸ್ಪರ್ಧಿಗಳು ಆಗಮಿಸಿದ್ದರು. ಆಕಾಶದಲ್ಲಿ ಬಸವ, ಆಂಜನೇಯ, ಗಣೇಶ, ಛತ್ರಪತಿ ಶಿವಾಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರಗಳಿದ್ದ ವಿಭಿನ್ನ ಗಾಳಿಪಟಗಳು ರಾರಾಜಿಸುವ ಮೂಲಕ ಎಲ್ಲರ ಗಮನ ಸೆಳೆದವು. Source link

Read More

ಜಂತರ್ ಮಂತರ್​ನಲ್ಲಿ ಬಂಗಾಳ ಸಿಎಂ ಮೇಲೆ ದಾಳಿಗೆ ನಡೆದಿತ್ತಾ ಪಿತೂರಿ? ಗರ್ಲ್​ಫ್ರೆಂಡ್​ಳ ಸೋಷಿಯಲ್ ಮೀಡಿಯಾದಿಂದ ಸಂಚು ಬಯಲು

ಕೋಲ್ಕತಾ, ಆಗಸ್ಟ್ 2: ಪಶ್ಚಿಮ ಬಂಗಾಳದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರನೊಬ್ಬ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಎಂದು ಪಶ್ಚಿಮ ಬಂಗಾಳದ ಸ್ಪೆಷಲ್ ಟಾಸ್ಕ್ ಫೋರ್ಸ್ (STF) ಬಹಿರಂಗಪಡಿಸಿದೆ. ಬಂಧಿತನಾಗಿರುವ ಈ ಶಂಕಿತ ಉಗ್ರನ ಹೆಸರು ಹಮಿಮ್ ಮೊಂಡಲ್ (Hamim Mondal). ಪಶ್ಚಿಮ ಬಂಗಾಳದ ಪೂರಬ ಬರ್ಧಮಾನ್ ಜಿಲ್ಲೆಯಲ್ಲಿ ಎಸ್​ಟಿಎಫ್ ಪೊಲೀಸರು ಬಂಧಿಸಿರುವ ಈ ಶಂಕಿತ ಉಗ್ರನು ಪಾಕಿಸ್ತಾನ ಮೂಲದ ‘ಜೈಶ್-ಎ-ಮೊಹಮ್ಮದ್’ (JeM) ಉಗ್ರ ಸಂಘಟನೆಯೊಂದಿಗೆ…

Read More

ಯೂಟ್ಯೂಬ್​​ನಿಂದ ಬಾಲಿವುಡ್​​ ವರೆಗೆ ಬೆಂಗಳೂರು ಯುವತಿಯ ಛಲ ಸಾಮಾನ್ಯದ್ದಲ್ಲ – Kannada News | Who is Niharika NM, Ex YouTuber now Bollywood heroine

ಛಲ ಒಂದಿದ್ದರೆ ಅಂದುಕೊಂಡಿದ್ದನ್ನು ಸಾಧಿಸಬಹುದು ಎಂಬುದಕ್ಕೆ ಬೆಂಗಳೂರಿನ ಯುವತಿ ನಿಹಾರಿಕ ಎನ್​​ಎಂ (Niharika NM) ತಾಜಾ ಸಾಕ್ಷಿ. ನಿಹಾರಿಕಾ ಈಗ ಬಾಲಿವುಡ್​​ ಸಿನಿಮಾದ ನಾಯಕಿ. ಇದಕ್ಕೂ ಮುಂಚೆ ತೆಲುಗಿನ ಕೆಲ ಸಿನಿಮಾಗಳಲ್ಲಿ ಸಹ ನಟಿಸಿದ್ದಾರೆ. ವಿಶೇಷವೆಂದರೆ ಬೆಂಗಳೂರಿನ ಈ ಯುವತಿ, ಯೂಟ್ಯೂಬ್ ಕಾಮಿಡಿ ವಿಡಿಯೋಗಳನ್ನು ನಟಿಸುತ್ತಿದ್ದರು. ಆದರೆ ತಾವು ಯೂಟ್ಯೂಬಿನಿಂದ ಹೊರಬಂದು ಸಿನಿಮಾ ನಾಯಕಿಯಾಗ ಬೇಕು ಎಂದು ನಿಶ್ಚಯಿಸಿದ್ದು ಮಾತ್ರವಲ್ಲದೆ ಸತತ ಪ್ರಯತ್ನ, ಶ್ರಮ, ತ್ಯಾಗದ ಬಳಿಕ ಈಗ ನಾಯಕಿ ಆಗಿದ್ದಾರೆ. ಬಾಲಿವುಡ್​​ ಯುವ ಸ್ಟಾರ್ ನಟನ…

Read More

ದಿಲ್ಲಿಯಿಂದ ಡಿಕೆಶಿಗೆ ಕರೆ: ನಾಳೆ ಸಚಿವ ಸಂಪುಟ ವಿಸ್ತರಣೆ ಆಗುತ್ತಾ, ಇಲ್ವಾ? – Kannada News | No Any Clarification about August 3rd cabinet expansion , Likely KCV to arrive with final list

ಬೆಂಗಳೂರು, (ಆಗಸ್ಟ್ 02): ಕರ್ನಾಟಕ (Karnataka) ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ (cabinet expansion)  ಸಸ್ಪೆನ್ಸ್ ಇನ್ನೂ ಮುಂದುವರಿದಿದೆ. ಸೋಮವಾರ (ಆಗಸ್ಟ್ 03) ಸಂಜೆ ನಾಲ್ಕು ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ನಡೆಸುವ ಬಗ್ಗೆ ಮೌಖಿಕ ಮಾಹಿತಿ ನೀಡಲಾಗಿದೆ. ಆದರೆ, ಈವರೆಗೆ ಯಾವುದೇ ಲಿಖಿತ ಆದೇಶ ಲೋಕಭವನಕ್ಕೆ ತಲುಪಿಲ್ಲ. ಇದೇ ಕಾರಣಕ್ಕೆ ಅಧಿಕಾರಿಗಳೂ ಅಂತಿಮ ಸಿದ್ಧತೆಗೆ ಕೈ ಹಾಕಿಲ್ಲ. ಆದ್ರೆ ಸಿಎಂ ಡಿಕೆ ಶಿವಕುಮಾರ್ ಸಹ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಹೀಗಾಗಿ ಕೇವಲ ಮೌಖಿಕ ಮಾಹಿತಿಯ ಆಧಾರದಲ್ಲಿ…

Read More

Video: ಟ್ರಾಫಿಕ್ ಕ್ಲಿಯರ್ ಮಾಡಿ ಆಂಬ್ಯುಲೆನ್ಸ್‌ ಹೋಗಲು ದಾರಿ ಮಾಡಿಕೊಟ್ಟ ಯುವಕ – Kannada News | A young man made way for an ambulance stuck in traffic.

ಈಗಿನ ಕಾಲದಲ್ಲಿ ಒಳ್ಳೆಯ ಮನಸ್ಸಿನ ವ್ಯಕ್ತಿಗಳು ಸಿಗುವುದೇ ಅಪರೂಪ. ಅಪರಿಚಿತ ವ್ಯಕ್ತಿಗಳಿಗೆ ಸಹಾಯ (helping nature) ಮಾಡುವ ವ್ಯಕ್ತಿಗಳನ್ನು ಕಂಡಾಗ ನಿಜಕ್ಕೂ ಖುಷಿಯಾಗುತ್ತದೆ. ಇದೀಗ ಯುವಕನೊಬ್ಬ ಜವಾಬ್ದಾರಿ ಹಾಗೂ ಮಾನವೀಯ ಕೆಲಸ ಮೆಚ್ಚುಗೆ ಪಾತ್ರವಾಗಿದೆ. ಹೌದು, ಟ್ರಾಫಿಕ್ (traffic) ನಡುವೆ ಸಿಲುಕಿದ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟು, ಹೃದಯ ಶ್ರೀಮಂತಿಕೆ ಮೆರೆದಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಲಕ್ಷ್ಮಣ್‌ ಭಟ್ರೇ (Lakshman Bhatree) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಯೂಟ್ಯೂಬರ್ ಆಗಿರುವ…

Read More

‘ಮುಸ್ಲಿಮರು ಕಾಫಿರರೊಂದಿಗೆ ಸ್ನೇಹ ಬೆಳೆಸಬಾರದು’ – ಭಾರತ ಮತ್ತು ಅಫ್ಘಾನ್ ಸಂಬಂಧಕ್ಕೆ ಹುಳಿ ಹಿಂಡಲು ಪಾಕಿಸ್ತಾನ ಯತ್ನ – Kannada News | Muslims should not make friendship with Kafirs, says Pakistan Army on India Afghan relationship

ಪಾಕಿಸ್ತಾನದ ಬಾವುಟದ ಚಿತ್ರImage Credit source: Getty Images ಇಸ್ಲಾಮಾಬಾದ್, ಆಗಸ್ಟ್ 2: ಭಾರತ ಮತ್ತು ಅಫ್ಘಾನಿಸ್ತಾನ್ ನಡುವೆ ಬೆಳೆಯುತ್ತಿರುವ ರಾಜತಾಂತ್ರಿಕ ಹಾಗೂ ಆರ್ಥಿಕ ಬಾಂಧವ್ಯದ ಕುರಿತು ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗದ (DG ISPR) ವಕ್ತಾರರು ಅತ್ಯಂತ ವಿವಾದಾತ್ಮಕ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. “ಮುಸ್ಲಿಮರು ಕಾಫಿರ್‌ಗಳೊಂದಿಗೆ (ಮುಸ್ಲಿಮೇತರರು) ಸ್ನೇಹ ಬೆಳೆಸಬಾರದು” ಎಂದು ಪಾಕ್ ಸೇನೆಯ ಅಧಿಕಾರಿ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ (Lt Gen Ahmed Sharif Chaudhary) ಹೇಳಿದ್ದಾರೆ. ಅಫ್ಘಾನಿಸ್ತಾನದ ತಾಲಿಬಾನ್…

Read More