Headlines

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಲೈಸೆನ್ಸ್ ರದ್ದು ಮಾಡಿದ ಆರ್​ಬಿಐ; ಪೇಟಿಎಂ ಗ್ರಾಹಕರಿಗೆ ತೊಂದರೆಯಾ? – Kannada News | Paytm payments Bank Ltd licence canceled by RBI, know what happens next

ನವದೆಹಲಿ, ಏಪ್ರಿಲ್ 24: ಭಾರತೀಯ ರಿಸರ್ವ್ ಬ್ಯಾಂಕ್ (RBI) ಇಂದು ಶುಕ್ರವಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್​ನ (PPBL) ಬ್ಯಾಂಕಿಂಗ್ ಪರವಾನಗಿಯನ್ನು (Licence) ಅಧಿಕೃತವಾಗಿ ರದ್ದುಗೊಳಿಸಿದೆ. ಕಳೆದ ನಾಲ್ಕು ವರ್ಷಗಳಿಂದ ಪಿಪಿಬಿಎಲ್​ಗೆ ಆರ್​ಬಿಐ ವಿವಿಧ ನಿರ್ಬಂಧಗಳನ್ನು ವಿಧಿಸಿತ್ತು. ಈಗ ಈ ಸಂಸ್ಥೆಯು ಇನ್ಮುಂದೆ ಯಾವುದೇ ಬ್ಯಾಂಕಿಂಗ್ ಚಟುವಟಿಕೆ ನಡೆಸುವಂತಿಲ್ಲ. ತತ್​ಕ್ಷಣದಿಂದಲೇ ಜಾರಿಯಾಗುವಂತೆ ಲೈಸೆನ್ಸ್ ಅನ್ನು ಹಿಂಪಡೆಯಲಾಗಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಪರವಾನಗಿ ರದ್ದತಿಗೆ ಕಾರಣ ಆರ್‌ಬಿಐ ಪ್ರಕಾರ, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ತನ್ನ…

Read More

Purushottama Masa: ಅಧಿಕ ಜೇಷ್ಠ ಮಾಸದಲ್ಲಿ ಸಂಖ್ಯೆ 33ಕ್ಕೆ ವಿಶೇಷ ಪ್ರಾಶಸ್ತ್ಯ ಏಕೆ? – Kannada News | Purushottama Masa: Understanding the Sacred Month for Spiritual Growth

ಹಿಂದೂ ಚಾಂದ್ರಮಾನ ಪದ್ಧತಿಯಲ್ಲಿ ಅತ್ಯಂತ ಪವಿತ್ರ ಮತ್ತು ಶ್ರೇಷ್ಠ ಮಾಸಗಳಲ್ಲಿ ಅಧಿಕ ಜೇಷ್ಠ ಮಾಸವೂ ಒಂದು. ಇದು ಸಾಮಾನ್ಯ ಜೇಷ್ಠ ಮಾಸಕ್ಕಿಂತ ಭಿನ್ನವಾಗಿದ್ದು, ಸೂರ್ಯ ಮತ್ತು ಚಂದ್ರರ ಚಲನೆಯ ಆಧಾರದ ಮೇಲೆ ಪ್ರತಿ ಮೂರು ವರ್ಷಗಳಿಗೊಮ್ಮೆ ಬರುವ ವಿಶೇಷವಾದ ಹೆಚ್ಚುವರಿ ಮಾಸವಾಗಿದೆ. ಇದನ್ನು ಅಧಿಕ ಮಾಸ ಅಥವಾ ಪುರುಷೋತ್ತಮ ಮಾಸ ಎಂದೂ ಕರೆಯಲಾಗುತ್ತದೆ. ಕೆಲವು ಸಂದರ್ಭಗಳಲ್ಲಿ ಇದನ್ನು ಮಲಮಾಸ ಎಂದೂ ಕರೆಯುವುದುಂಟು. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ…

Read More

ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಗ್​​ ಶಾಕ್​​: ಸಾರಿಗೆ ಇಲಾಖೆಯಿಂದ ಹೊಸ ನಿಯಮ – Kannada News | Strict New Traffic Rules in Karnataka: Driving Licences to Be Cancelled for Repeat Violations

ಬೆಂಗಳೂರು, ಜನವರಿ 27: ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಪುನರಾವರ್ತಿತ ಸಂಚಾರ ನಿಯಮ ಉಲ್ಲಂಘನೆಗಳನ್ನು ತಡೆಯಲು ಸಾರಿಗೆ ಇಲಾಖೆಯ ಹೊಸ ಕಟ್ಟುನಿಟ್ಟಿನ ಕ್ರಮವನ್ನು ಜಾರಿಗೆ ತಂದಿದೆ. ಹೊಸ ಮಾರ್ಗಸೂಚಿಯ ಪ್ರಕಾರ, ವಾಹನ ಸವಾರರು ಒಂದು ವರ್ಷದ ಅವಧಿಯಲ್ಲಿ ಐದು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಅವರ ಚಾಲನಾ ಪರವಾನಿಗೆ ರದ್ದಾಗಲಿದೆ. ಮೋಟಾರು ವಾಹನ ಕಾಯ್ದೆಗೆ ಕೇಂದ್ರ ತಂದ ತಿದ್ದುಪಡಿಯ ಅನ್ವಯ ಹೊಸ ನಿಯಮ ಈ ವರ್ಷದ ಜನವರಿ 1ರಿಂದ ಜಾರಿಗೆ ಬಂದಿದೆ. ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ (ಆರ್‌ಟಿಒ)…

Read More

ತಾಂತ್ರಿಕ ದೋಷ, 30 ನಿಮಿಷಗಳ ಕಾಲ ಮಾಲ್​ನ ಲಿಫ್ಟ್​ನಲ್ಲಿ ಸಿಲುಕಿದ 13 ಮಂದಿ, ಉಸಿರುಗಟ್ಟಿ ಪ್ರಜ್ಞೆ ತಪ್ಪಿ ಬಿದ್ದ ಬಾಲಕಿ – Kannada News | Bareilly Mall Lift Snags: 13 Trapped 30 Mins, Girl Faints Due to Suffocation

ಲಿಫ್ಟ್​ -ಸಾಂದರ್ಭಿಕ ಚಿತ್ರ Image Credit source: India Today ಬರೇಲಿ, ಜೂನ್ 23: ಉತ್ತರ ಪ್ರದೇಶದ ಬರೇಲಿ ನಗರದ ಪ್ರಸಿದ್ಧ ‘ಸಿಟಿ ಸೆಂಟರ್ ಎಲ್‌ಎ ಮಾಲ್’ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ರಾತ್ರಿ ಇದ್ದಕ್ಕಿದ್ದಂತೆ ವಿದ್ಯುತ್ ಕೈಕೊಟ್ಟ ಕಾರಣ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಟ್ಟು 13 ಪ್ರಯಾಣಿಕರು ಮಾಲ್‌ನ ಲಿಫ್ಟ್(Lift) ಒಳಗೆ ಬರೋಬ್ಬರಿ ಅರ್ಧ ಗಂಟೆಗೂ ಹೆಚ್ಚು ಕಾಲ ಸಿಲುಕಿಕೊಂಡು ನರಕಯಾತನೆ ಅನುಭವಿಸಿದ್ದಾರೆ. ಮಾಲ್‌ನ ನಿರ್ಲಕ್ಷ್ಯ ಮತ್ತು ಕಳಪೆ ಭದ್ರತಾ ವ್ಯವಸ್ಥೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ…

Read More

Daily Devotional: ಮಕ್ಕಳು ಮಾತನಾಡುವಾಗ ತೊದಲುತ್ತಿದ್ದಾರಾ? ಜ್ಯೋತಿಷ್ಯ ಪರಿಹಾರ ಇಲ್ಲಿದೆ – Kannada News | Astrological and Spiritual Remedies for Childrens Delayed Speech and Stuttering

ಮಕ್ಕಳು ಮಾತನಾಡುವಾಗ ತೊದಲುತ್ತಿದ್ದರೆ ಅಥವಾ ಮಾತು ತಡವಾಗಿದ್ದರೆ ಪೋಷಕರಿಗೆ ಇದು ಸಾಮಾನ್ಯವಾಗಿ ಆತಂಕವನ್ನುಂಟು ಮಾಡುವ ಸಂಗತಿಯಾಗಿದೆ. ಸಾಮಾನ್ಯವಾಗಿ ವೈದ್ಯರು “ಏನೂ ತೊಂದರೆ ಇಲ್ಲ, ಸ್ವಲ್ಪ ದಿನ ಕಾಯಿರಿ, ಸರಿಹೋಗುತ್ತದೆ” ಎಂದು ಹೇಳುತ್ತಾರೆ. ಆದರೆ, ಜ್ಯೋತಿಷ್ಯ ಶಾಸ್ತ್ರ ಮತ್ತು ಆಧ್ಯಾತ್ಮಿಕ ದೃಷ್ಟಿಕೋನದಲ್ಲಿ ಇದಕ್ಕೆ ಕೆಲವು ನಿರ್ದಿಷ್ಟ ಕಾರಣಗಳು ಮತ್ತು ಪರಿಹಾರಗಳು ಇವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಮಕ್ಕಳ ಮಾತಿನ ಸಾಮರ್ಥ್ಯವನ್ನು…

Read More

ಖಾಲಿ ಹೊಟ್ಟೆಯಲ್ಲಿ ಹಣ್ಣು ತಿನ್ನುವ ಅಭ್ಯಾಸವಿದ್ಯಾ… ಇದು ನಿಜವಾಗಿಯೂ ಆರೋಗ್ಯಕ್ಕೆ ಒಳ್ಳೆಯದಾ? ತಜ್ಞರ ಅಭಿಪ್ರಾಯವೇನು?

ಹಣ್ಣುಗಳು (Fruits) ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದ ವಿಷಯ. ಆದರೆ ಅವುಗಳನ್ನು ಯಾವ ಸಮಯದಲ್ಲಿ ತಿನ್ನಬೇಕು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಹಾಗಾಗಿ ಕಂಡ ಕಂಡ ಸಮಯದಲ್ಲಿ ಸೇವನೆ ಮಾಡಿದಾಗ ಅದರಿಂದ ಸಿಗುವ ಲಾಭಗಳಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಅದರಲ್ಲಿಯೂ ಖಾಲಿ ಹೊಟ್ಟೆಯಲ್ಲಿ ಹಣ್ಣು ಸೇವನೆ ಮಾಡುವುದು ಒಳ್ಳೆಯದೇ ಅಥವಾ ತಪ್ಪೇ ಎಂಬ ಪ್ರಶ್ನೆ ಸಾಮಾನ್ಯವಾಗಿ ಕಾಡುತ್ತದೆ. ಈ ಬಗ್ಗೆ ಆರೋಗ್ಯ ತಜ್ಞರು ನೀಡಿರುವ ಸ್ಪಷ್ಟ ಮಾಹಿತಿ ಸ್ಟೋರಿಯಲ್ಲಿದೆ. ಖಾಲಿ ಹೊಟ್ಟೆಯಲ್ಲಿ ಹಣ್ಣು ತಿನ್ನಬಹುದೇ?…

Read More

ಸಚಿವ ಪ್ರಿಯಾಂಕ್ ಖರ್ಗೆ ಕಾರಿಗೆ ಬಿತ್ತು ಟ್ರಾಫಿಕ್ ಫೈನ್!; 4 ಕೇಸ್, 2,500 ದಂಡ ಬಾಕಿ; 50% ಆಫರ್ ಬಳಸಿ ಬೇಗ ಕಟ್ಟಿ ಎಂದು ಕಾಲೆಳೆದ ಬಿಜೆಪಿ – Kannada News | Priyank Kharge’s Car Fined Amid 50% Traffic E Challan Discount: BJP Alleges Hypocrisy

ಬೆಂಗಳೂರು, ಜೂ.25: ರಾಜ್ಯದಲ್ಲಿ ಜೂನ್ 21 ರಿಂದ ಜುಲೈ 10ರ ವರೆಗೆ ಬಾಕಿ ಇರುವ ಸಂಚಾರ ಉಲ್ಲಂಘನೆ ಇ-ಚಲನ್ ದಂಡಗಳ (Traffic E-Challan Fines) ಮೇಲೆ ಕರ್ನಾಟಕ ಸರ್ಕಾರವು ಶೇಕಡಾ 50 ರಷ್ಟು ಭರ್ಜರಿ ರಿಯಾಯಿತಿ ಘೋಷಿಸಿತ್ತು. ಈ ಬಗ್ಗೆ ಎಕ್ಸ್​​ನಲ್ಲಿ ಗೃಹಸಚಿವ ಪ್ರಿಯಾಂಕ ಖರ್ಗೆ ಕೂಡ ಪೋಸ್ಟ್​​ನ್ನು ಹಂಚಿಕೊಂಡಿದ್ದರು. ಆದರೆ ಜಾಗೃತಿ ಮೂಡಿಸುತ್ತಿರುವ ಸರ್ಕಾರದ ನಿಯಮಗಳನ್ನು ಸ್ವತಃ ಗೃಹ ಸಚಿವರೇ ಉಲ್ಲಂಘಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಎಕ್ಸ್​​ನಲ್ಲಿ ಪ್ರಿಯಾಂಕ ಖರ್ಗೆಗೆ ಪ್ರತಿಕ್ರಿಯಿಸಿ…

Read More

ನಾಳೆ ಎಂದಿನಂತೆ ಬಸ್​​ ಸಂಚಾರ: ಹೈಕೋರ್ಟ್​​ ಆದೇಶದ ಬೆನ್ನಲ್ಲೇ ಮುಷ್ಕರ ಹಿಂಪಡೆದ ಸಾರಿಗೆ ನೌಕರರು – Kannada News | KSRTC Bus Services Resume: Transport Workers Withdraw Strike After High Court Order

ಬೆಂಗಳೂರು, ಮೇ 19: ಹೈಕೋರ್ಟ್​​ ಆದೇಶದ ಬೆನ್ನಲ್ಲೇ ನಾಳೆ (ಮೇ 20) ಕರೆ ನೀಡಿದ್ದ ಮುಷ್ಕರವನ್ನು ಸಾರಿಗೆ ನೌಕರರು ಹಿಂಪಡೆದಿದ್ದಾರೆ. ಹೈಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ಮುಷ್ಕರ ಹಿಂದಕ್ಕೆ ಪಡೆಯುತ್ತಿರೋದಾಗಿ KSRTC ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೆ ಅರಸ್ ತಿಳಿಸಿದ್ದಾರೆ. ನಾವು ಮುಷ್ಕರದ ಸಂಬಂಧ ಸರ್ಕಾರಕ್ಕೆ ಮೊದಲೇ ಮಾಹಿತಿ ಕೊಟ್ಟಿದ್ದೆವು. ಈ ನಡುವೆ ಹೈಕೋರ್ಟ್ ಮುಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಬಂದಿತ್ತು. ವಾದ-ಪ್ರತಿವಾದ ಆಲಿಸಿದ ನಂತರ ಮುಷ್ಕರ ಹಿಂದಕ್ಕೆ ಪಡೆಯಬೇಕು ಎಂದು ಕೋರ್ಟ್​​ ನಿರ್ದೇಶನ…

Read More

ರಷ್ಯಾ-ಉಕ್ರೇನ್ ಯುದ್ಧಕ್ಕೆ ಬೀಳುತ್ತಾ ತೆರೆ? ಶಾಂತಿ ಮಾತುಕತೆಯ ಸುಳಿವು ನೀಡಿದ ಪುಟಿನ್ – Kannada News

ಮಾಸ್ಕೋ, ಜೂನ್ 5: ರಷ್ಯಾ ಮತ್ತು ಉಕ್ರೇನ್ (Ukraine) ನಡುವಿನ ದೀರ್ಘಾವಧಿಯ ಯುದ್ಧಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಪ್ರಸ್ತಾಪದ ಅಡಿಯಲ್ಲಿ ಯುದ್ಧವನ್ನು ಕೊನೆಗೊಳಿಸಿ, ಶಾಂತಿ ಮಾತುಕತೆಗೆ ತಾವು ಸಿದ್ಧರಿರುವುದಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸುಳಿವು ನೀಡಿದ್ದಾರೆ. ಅಂತಾರಾಷ್ಟ್ರೀಯ ಸಮಾವೇಶವೊಂದರಲ್ಲಿ ಮಾತನಾಡಿದ ವ್ಲಾಡಿಮಿರ್ ಪುಟಿನ್, “ನಾವು ಮೊದಲಿನಿಂದಲೂ ಶಾಂತಿ ಮಾತುಕತೆಯ ಪರವಾಗಿಯೇ ಇದ್ದೇವೆ. ಡೊನಾಲ್ಡ್ ಟ್ರಂಪ್ ಯುದ್ಧವನ್ನು ಕೊನೆಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಅವರ…

Read More

ಈ ಸಾಧನೆ ಮಾಡಿದ ಮೊದಲ ಭಾರತೀಯ ಕೋಚ್; ಇತಿಹಾಸ ನಿರ್ಮಿಸಿದ ಗೌತಮ್ ಗಂಭೀರ್

ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ 2026 ರ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ತಂಡದ ಈ ಐತಿಹಾಸಿದ ಸಾಧನೆಯಲ್ಲಿ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಪಾತ್ರವೂ ಪ್ರಮುಖವಾಗಿದೆ. ಯುವಪಡೆಯನ್ನು ಬಲಿಷ್ಠಗೊಳಿಸಿ ಟಿ20 ವಿಶ್ವಕಪ್ ಚಾಂಪಿಯನ್ ಮಾಡುವುದಕ್ಕೆ ಗಂಭೀರ್ ಸಾಕಷ್ಟು ಶ್ರಮಿಸಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. 2024 ರ ಟಿ20 ವಿಶ್ವಕಪ್ ಬಳಿಕ ದಿಗ್ಗಜರಾದ ರೋಹಿತ್, ಕೊಹ್ಲಿ, ಜಡೇಜಾ ಈ ಮಾದರಿಗೆ ವಿದಾಯ ಹೇಳಿದರು. ಆ ಬಳಿಕ ಯುವ ಆಟಗಾರರನ್ನು ವಿಶ್ವಕಪ್​ಗೆ ಸಿದ್ಧಪಡಿಸುವ…

Read More