ಕೈಗಾ ಅಣು ವಿದ್ಯುತ್ ಯೋಜನೆಗೆ ಮೇಕ್​​ ಇನ್​ ಇಂಡಿಯಾ ಬಲ: 5 ಮತ್ತು 6ನೇ ಘಟಕಗಳಿಗೆ ಸ್ವದೇಶಿ ತಂತ್ರಜ್ಞಾನದ ರಿಯಾಕ್ಟರ್‌ಗಳ ಬಳಕೆ – Kannada News | Kaiga Nuclear Project Expansion: Indigenous Tech Boosts Karnataka’s Energy Security

ಬೆಂಗಳೂರು, ಮಾರ್ಚ್​​ 2: ರಕ್ಷಣಾ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿದ್ದ ಮೇಕ್​​ ಇನ್​ ಇಂಡಿಯಾ ಯೋಜನೆ ಈಗ ಅಣುಶಕ್ತಿ ಕ್ಷೇತ್ರಕ್ಕೂ ಕಾಲಿಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಯೋಜನೆಯ 5 ಮತ್ತು 6ನೇ ಘಟಕಗಳ ನಿರ್ಮಾಣ ಕಾಮಗಾರಿಗೆ ಅಧಿಕೃತ ಚಾಲನೆ ನೀಡಲಾಗಿದ್ದು, ಈ ಘಟಕಗಳಲ್ಲಿ ಸ್ಥಾಪನೆಯಾಗುವ ರಿಯಾಕ್ಟರ್‌ಗಳು ಸಂಪೂರ್ಣ ಸ್ವದೇಶಿ ತಂತ್ರಜ್ಞಾನದಿಂದ ನಿರ್ಮಿತವಾಗಿವೆ ಎನ್ನುವುದು ವಿಶೇಷ. ಈ ಬಗ್ಗೆ ಮಾಹಿತಿ ನೀಡಿರುವ ಕೈಗಾ ಘಟಕದ ಸೈಟ್ ನಿರ್ದೇಶಕ ಬಿ. ವಿನೋದ್ ಕುಮಾರ್ , 700…

Read More

ಚಿರಂಜೀವಿ ಮೇಲೆ ನಡೆದಿತ್ತು ವಿಶಪ್ರಾಸನ ಪ್ರಯತ್ನ; ನಟ ಬಚಾವ್ ಆಗಿದ್ದೇ ಪವಾಡ – Kannada News | Fan Try To Kill Chiranjeevi 28 Year old Story Still Haunt Fans

ಚಿರಂಜೀವಿ ಅವರು ಟಾಲಿವುಡ್​​ನ ಬೇಡಿಕೆಯ ಹೀರೋ. ಅವರು ತುಂಬಾ ಹಿರಿಯರು ಕೂಡ ಹೌದು. ಅವರು ಅವರು ಮೆಗಾಸ್ಟಾರ್ ಆಗುವ ಹಾದಿಯಲ್ಲಿದ್ದಾಗ, ಅವರು ಅನೇಕ ಅಡೆತಡೆಗಳು ಮತ್ತು ಪಿತೂರಿಗಳನ್ನು ಎದುರಿಸಬೇಕಾಯಿತು. ಅವುಗಳಲ್ಲಿ ಅತ್ಯಂತ ಭಯಾನಕವಾದದ್ದು ಅವರ ವಿರುದ್ಧ ನಡೆದ ಮಾರಕ ಪಿತೂರಿ. ಸುಮಾರು 28 ವರ್ಷಗಳ ಹಿಂದೆ, ಅವರನ್ನು ಕೊಲ್ಲಲು ವಿಷಪ್ರಾಶನ ನಡೆದಿತ್ತು. ಆ ಸಮಯದಲ್ಲಿ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿತು. ಇಂದಿನ ಯುವ ಜನತೆಗೆ ಆ ಘಟನೆಯ ವಿವರಗಳು ತಿಳಿದಿಲ್ಲ. ಆ ಬಗ್ಗೆ ನಾವು ಹೇಳುತ್ತಿದ್ದೇವೆ. ಈ…

Read More

ಭಾರತದ ಆಟಗಾರರ ವಿರುದ್ಧ ಐಸಿಸಿಗೆ ದೂರು ನೀಡಲು ಮುಂದಾದ ಪಾಕ್ ಕ್ರಿಕೆಟ್ ಮಂಡಳಿ – Kannada News | U19 Asia Cup: PCB Files ICC Complaint Against India Over Player Conduct

ದುಬೈನಲ್ಲಿ ನಡೆದ ಅಂಡರ್-19 ಏಷ್ಯಾಕಪ್ 2025 ರ ಫೈನಲ್​ನಲ್ಲಿ ಟೀಂ ಇಂಡಿಯಾವನ್ನು ಮಣಿಸಿದ್ದ ಪಾಕಿಸ್ತಾನ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಟ್ರೋಫಿ ಗೆದ್ದ ಖುಷಿಯಲ್ಲಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇದೀಗ ಬಿಸಿಸಿಐ ಹಾಗೂ ಟೀಂ ಇಂಡಿಯಾ ಆಟಗಾರರ ವಿರುದ್ಧ ಐಸಿಸಿಗೆ ದೂರು ನೀಡಲು ಮುಂದಾಗಿದೆ. ವಾಸ್ತವವಾಗಿ ಉಭಯ ತಂಡಗಳ ನಡುವಿನ ಪಂದ್ಯದ ಸಮಯದಲ್ಲಿ ಮತ್ತು ನಂತರ ಉಭಯ ತಂಡಗಳ ಆಟಗಾರರ ವರ್ತನೆ ಸಾಕಷ್ಟು ಸುದ್ದಿ ಮಾಡಿತ್ತು. ಎರಡೂ ತಂಡಗಳ ಆಟಗಾರರು ಮೈದಾನದಲ್ಲಿಯೇ ವಾಗ್ವಾದ ನಡೆಸಿದ್ದರು. ಇದೀಗ ಪಾಕಿಸ್ತಾನ ಕ್ರಿಕೆಟ್…

Read More

ಅಕ್ಷಯ್ ಕುಮಾರ್ ಪುತ್ರ ಆರವ್ ಭಾಟಿಯಾ ತಿಂಗಳ ಸಂಬಳ ಕೇವಲ 4,500 ರೂಪಾಯಿ – Kannada News | Akshay Kumar son Aarav Bhatia Salary 4500 Rupees per month

ಬಾಲಿವುಡ್‌ ನಟ ಅಕ್ಷಯ್ ಕುಮಾರ್ (Akshay Kumar) ದಶಕಗಳಿಂದ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ವರ್ಷಕ್ಕೆ ನಾಲ್ಕೈದು ಸಿನಿಮಾ ಮಾಡುವ ಅಕ್ಷಯ್ ಕುಮಾರ್ ಅವರ ಆಸ್ತಿ ಕೋಟ್ಯಂತರ ರೂಪಾಯಿ. ಆದರೆ, ಇವರ ಪುತ್ರ ಆರವ್ ಭಾಟಿಯಾ (Aarav Bhatia) ಮಾತ್ರ ತಂದೆಯ ಹಾದಿ ತುಳಿಯದೇ, ಸಂಪೂರ್ಣ ಭಿನ್ನವಾದ ಹಾದಿ ಆರಿಸಿಕೊಂಡಿದ್ದಾರೆ. ಅಚ್ಚರಿಯ ವಿಷಯವೆಂದರೆ, 23 ವರ್ಷದ ಆರವ್ ಈಗ ಕೇವಲ 4,500 ರೂಪಾಯಿ ಸಂಬಳಕ್ಕೆ ಕೆಲಸ ಮಾಡುತ್ತಿದ್ದಾರೆ. ಸ್ವತಃ ಅಕ್ಷಯ್ ಕುಮಾರ್ ಅವರು ಈ ವಿಷಯ ತಿಳಿಸಿದ್ದಾರೆ. ತಮ್ಮ ಮಗನಿಗೆ…

Read More

ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್; ‘ಹಯಗ್ರೀವ’ ಬಗ್ಗೆ ಚರ್ಚೆ?

ಧನ್ವೀರ್ ಅವರು ಮಾರ್ಚ್ 13ರಂದು ಜೈಲಿಗೆ ತೆರಳಿದ್ದಾರೆ. ಈ ವೇಳೆ ದರ್ಶನ್ ಅವರನ್ನು ಭೇಟಿ ಮಾಡಿ ಹೊರ ಬಂದಿದ್ದಾರೆ. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಧನ್ವೀರ್​​ಗೆ ದರ್ಶನ್ ಮೇಲೆ ವಿಶೇಷ ಪ್ರೀತಿ ಇದೆ. ಸದಾ ದರ್ಶನ್​​ಗೆ ಕಾವಲಾಗಿ ನಿಂತಿದ್ದಾರೆ ಧನ್ವೀರ್. ಧನ್ವೀರ್ ಅಭಿನಯದ ‘ಹಯಗ್ರೀವ’ ಚಿತ್ರ ಕೆಲವರಿಂದ ಮೆಚ್ಚುಗೆ ಪಡೆದಿದೆ. ಈ ಬಗ್ಗೆ ದರ್ಶನ್ ಜೊತೆ ಅವರು ಚರ್ಚಿಸಿರಬಹುದು ಎನ್ನಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ – Kannada News | Do Not call me a hero I am just an artist Says Gilli Nata In Super Hit Movie Event

ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಅವರು ‘ಸೂಪರ್ ಹಿಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಗೆ ಅವರು ಕೂಡ ಆಗಮಿಸಿದ್ದರು. ಅವರು ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ, ನಾಯಕ ನಟ ಎಂದು ಅವರನ್ನು ಕರೆಯಲಾಯಿತು. ‘ದಯವಿಟ್ಟು ನಾಯಕ ನಟ ಎಂದು ಕರೀಬೇಡಿ ಭಯ ಆಗುತ್ತದೆ. ನಾನು ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದೇನೆ ಅಷ್ಟೇ’ ಎಂದು ಗಿಲ್ಲಿ ನಟ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬ್ಲೈಂಡ್ ಸ್ಪಾಟ್, ಎಡ ತಿರುವಿನಲ್ಲಿ ಬೈಕ್​ಗೆ ಡಿಕ್ಕಿ ಹೊಡೆದ ಟ್ರಕ್, ಹೊತ್ತಿಕೊಂಡ ಬೆಂಕಿ, ಒದ್ದಾಡಿದ ಬೈಕ್ ಸವಾರ

ಅಗಲವಾದ ರಸ್ತೆಯಲ್ಲಿ ಎಡ ತಿರುವು ಪಡೆಯುವಾಗ ಟ್ರಕ್ ಒಂದು ಬೈಕ್ ಸವಾರನ ಮೇಲೆ ಹರಿದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಎಲ್ಲಿ ನಡೆದಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲ, ಎಡ ತಿರುವು ಪಡೆಯುವಾಗ ಬೈಕ್ ಸವಾರ ಕೂಡ ಏಕಾ ಏಕಿ ಟ್ರಕ್​ನ ಎಡ ಬದಿಗೆ ಬಂದ ಪರಿಣಾಮ ಅದು ಬ್ಲೈಂಡ್​ಸ್ಪಾಟ್ ಆಗಿದ್ದ ಕಾರಣ ಟ್ರಕ್ ಚಾಲಕನಿಗೆ ಕಾಣದೆ ಬೈಕ್ ಮೇಲೆ ಹರಿಸಿದ್ದಾನೆ. ಕೂಡಲೇ ಬೆಂಕಿ ಹೊತ್ತಿಕೊಂಡಿದೆ. ಆ ಬೆಂಕಿಯಲ್ಲಿ ಬೈಕ್ ಸವಾರ ಸಿಲುಕಿ ಒದ್ದಾಡಿರುವ ವಿಡಿಯೋ…

Read More

ತಮ್ಮ ಹೇಳಿದಂತೆ ಆಡಿದರೆ ಕಾವ್ಯಾಗೆ ನಷ್ಟ; ಸೂರಜ್ ನೇರ ಮಾತು – Kannada News | Suraj After Bigg Boss Kannada 12: Gilli’s Energy Shocked Me Kavya Game will face backlash Says Suraj

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಸೂರಜ್ ಅವರು ಶನಿವಾರ ಎಲಿಮಿನೇಟ್ ಆಗಿದ್ದಾರೆ. ಅವರು ಯಾವುದೇ ಸೆಲೆಬ್ರಿಟಿ ಅಲ್ಲ. ಆದಾಗ್ಯೂ ದೊಡ್ಮನೆ ಒಳಗೆ ಹೋಗುವ ಅವಕಾಶ ಸಿಕ್ಕಿತು. ಅವರು ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್​ ಮನೆ ಒಳಗೆ ತೆರಳಿದ್ದರು. 90 ದಿನ ಬಿಗ್ ಬಾಸ್ ಮನೆಯಲ್ಲಿ ಇದ್ದು ಅವರು ಎಲಿಮಿನೇಟ್ ಆಗಿದ್ದಾರೆ. ಗಿಲ್ಲಿ ನಟನ ಕ್ರೇಜ್ ಬಗ್ಗೆ ಅವರಿಗೆ ಮನೆಯ ಒಳಗೆ ಐಡಿಯಾ ಸಿಕ್ಕಿದೆ. ಗಿಲ್ಲಿ (Gilli) ಬಗ್ಗೆ ಅವರು ಮಾತನಾಡಿದ್ದಾರೆ. ಜೊತೆಗೆ ಕಾವ್ಯಾ…

Read More

ಡಿಯೋಲ್ ಕುಟುಂಬದ ಜೊತೆ ಮನಸ್ತಾಪ ಇದೆಯೇ? ಹೇಮಾ ಮಾಲಿನಿ ಸ್ಪಷ್ಟನೆ – Kannada News | Hema Malini Breaks Silence on Dharmendra’s Passing, Refutes Rumors

ಬಾಲಿವುಡ್ ಉದ್ಯಮದ ಹಿರಿಯ ನಟ ಧರ್ಮೇಂದ್ರ ನವೆಂಬರ್ 24, 2025 ರಂದು ನಿಧನರಾದರು. ಧರ್ಮೇಂದ್ರ ಅವರ ಸಾವು ಡಿಯೋಲ್ ಕುಟುಂಬ ಮತ್ತು ಇಡೀ ಕಲಾ ಲೋಕಕ್ಕೆ ದುಃಖ ತಂದಿದೆ. ಡಿಯೋಲ್ ಕುಟುಂಬ ನಿಧಾನವಾಗಿ ಅದರಿಂದ ಚೇತರಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಧರ್ಮೇಂದ್ರ ಅವರ ಎರಡನೇ ಪತ್ನಿ, ನಟಿ ಮತ್ತು ಸಂಸದೆ ಹೇಮಾ ಮಾಲಿನಿ ತಮ್ಮ ದುಃಖವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ‘ಧರ್ಮೇಂದ್ರ ನಿಧನವಾದಾಗ ನನಗೆ ತುಂಬಾ ನೋವಾಗಿತ್ತು. ಆ ನೋವು ಇನ್ನೂ ನನ್ನ ಮನಸ್ಸಿನಲ್ಲಿದೆ. ಆದರೆ ಕ್ರಮೇಣ ನಾನು…

Read More

U19 World Cup: ಸೆಮಿಫೈನಲ್​ನಲ್ಲಿ ಸಿಡಿಲಬ್ಬರದ ಅರ್ಧಶತಕ ಬಾರಿಸಿದ ವೈಭವ್ ಸೂರ್ಯವಂಶಿ – Kannada News | U19 World Cup Semifinal: Vaibhav Suryavanshi’s Blazing Fifty Powers India’s 311 Run Chase

ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ (India U19 vs Afghanistan U19) ನಡುವೆ 2026 ರ ಅಂಡರ್-19 ಏಕದಿನ ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ (U19 World Cup Semifinal) ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ಭಾರತಕ್ಕೆ 311 ರನ್‌ಗಳ ಬೃಹತ್ ಗುರಿ ನೀಡಿದೆ. ಇದೀಗ ಈ ಗುರಿ ಬೆನ್ನಟ್ಟಿರುವ ಟೀಂ ಇಂಡಿಯಾಕ್ಕೆ ಆರಂಭಿಕ ಜೋಡಿ ಅಬ್ಬರದ ಪ್ರಾರಂಭ ನೀಡಿದೆ. ಆರಂಭಿಕರಾದ ಆರನ್ ಜಾರ್ಜ್​ ಹಾಗೂ ವೈಭವ್ ಸೂರ್ಯವಂಶಿ ಮೊದಲ…

Read More