Headlines

ಹೃದಯಾಘಾತ ಪ್ರಕರಣಕ್ಕೆ ಟ್ವಿಸ್ಟ್: ತಿಂಗಳ ಬಳಿಕ ಕೊಲೆ ರಹಸ್ಯ ಬಯಲು, ಪತ್ನಿಯೇ ಪತಿಗೆ ಚಟ್ಟ ಕಟ್ಟಿದ್ದು – Kannada News | Tumakuru Murder: Wife, Lover Arrested After Exhumed Body Reveals Heart Attack Was Murder

ಪರಮೇಶ್, ಆಶಾ, ಚಂದ್ರಪ್ಪImage Credit source: tv9 kannada ತುಮಕೂರು, ಮಾರ್ಚ್​ 05: ಗಂಡನ (Husband) ಸಾವು ಹೃದಯಾಘಾತ ಎಂದು ಪತ್ನಿ ಕಣ್ಣೀರು ಹಾಕಿದ್ದಳು. ಗಂಡನ ಸಾವಿನ ಬಗ್ಗೆ ಕಿಂಚಿತ್ತು ಕೊರಗಿಲ್ಲದ ಪತ್ನಿ, ಪತಿ ಮೃತಪಟ್ಟ 20 ದಿನಕ್ಕೆ ಮತ್ತೊಬ್ಬನ ಮದುವೆಯಾಗಿದ್ದಳು. ಆಕೆಯ ನಡೆಯಿಂದ ಅನುಮಾನಗೊಂಡ ಸಂಬಂಧಿಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಅಂತ್ಯಕ್ರಿಯೆ ಮಾಡಿ ಹೂತಿಟ್ಟ ಶವ ಸಹ ಹೊರ ತೆಗೆದು ಪರಿಕ್ಷೆ ನಡೆಸಲಾಗಿತ್ತು. ಈ ನಡುವೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಎಂಬಂತೆ ಪೊಲೀಸರ ವಿಚಾರಣೆ ವೇಳೆ…

Read More

ರಾತ್ರಿ ಬ್ರಾ ಧರಿಸಿ ಮಲಗಿದ್ರೆ ಬ್ರೆಸ್ಟ್ ಕ್ಯಾನ್ಸರ್ ಬರುತ್ತಾ? ವೈದ್ಯರು ಏನ್ ಹೇಳ್ತಾರೆ? – Kannada News | Why Ditch the Bra at Night

ಮಹಿಳೆಯರ ದಿನನಿತ್ಯದ ಉಡುಪಿನಲ್ಲಿ ಬ್ರಾ ಪ್ರಮುಖ ಪಾತ್ರ ವಹಿಸುತ್ತದೆ. ಸರಿಯಾದ ಗಾತ್ರದ ಬ್ರಾ ಧರಿಸುವುದು ದೇಹದ ಆಕಾರವನ್ನು ಕಾಪಾಡಲು ಹಾಗೂ ಆರಾಮ ನೀಡಲು ಸಹಾಯ ಮಾಡುತ್ತದೆ. ಆದರೆ ರಾತ್ರಿ ಮಲಗುವಾಗ ಬ್ರಾ (Bra) ಧರಿಸಬೇಕೇ ಅಥವಾ ಬೇಡವೇ ಎಂಬ ಅನುಮಾನ ಹಲವಾರು ಮಹಿಳೆಯರನ್ನು ಕಾಡುತ್ತದೆ. ತಜ್ಞರ ಪ್ರಕಾರ ರಾತ್ರಿ ವೇಳೆ ಬ್ರಾ ಧರಿಸಿ ಮಲಗುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ ಆಯ್ಕೆ ಅಲ್ಲ. ಬಿಗಿಯಾದ ಬ್ರಾ ಧರಿಸಿ ಮಲಗುವುದರಿಂದ ಬೆವರು ಬರುತ್ತದೆ ಇದು ಬ್ಯಾಕ್ಟೀರಿಯಾ ಮತ್ತು ಫಂಗಲ್ ಸೋಂಕಿನ…

Read More

ಡ್ರಗ್​​ ಸೇವನೆ ತಪಾಸಣೆ: ವಿವಿಧ ಶಿಕ್ಷಣ ಸಂಸ್ಥೆಗಳ 31 ವಿದ್ಯಾರ್ಥಿಗಳ ರಿಪೋರ್ಟ್​​ ಪಾಸಿಟಿವ್​ – Kannada News | Anti Drug Screening Drive in West Bengaluru: 31 Students Test Positive

ಆ್ಯಂಟಿ ಡ್ರಗ್​​ ಸ್ಕ್ರೀನಿಂಗ್​Image Credit source: Google ಬೆಂಗಳೂರು, ಮಾರ್ಚ್​ 05: ಡ್ರಗ್‌ ರಹಿತ ಸಮಾಜ ನಿರ್ಮಾಣಕ್ಕಾಗಿ ಕರ್ನಾಟಕ ಪೊಲೀಸ್ ಆರಂಭಿಸಿರುವ ‘ಸನ್ಮಿತ್ರ’ ಉಪಕ್ರಮದ ಭಾಗವಾಗಿ ಪಶ್ಚಿಮ ಬೆಂಗಳೂರು ವಿಭಾಗದ ಶಿಕ್ಷಣ ಸಂಸ್ಥೆಗಳಲ್ಲಿ ನಡೆಸಿದ ಡ್ರಗ್ ತಪಾಸಣೆಯಲ್ಲಿ 31 ವಿದ್ಯಾರ್ಥಿಗಳು ಡ್ರಗ್ ಸೇವನೆ ಮಾಡಿದಿರುವುದು ಪತ್ತೆಯಾಗಿದೆ. ಅಧಿಕಾರಿಗಳ ಪ್ರಕಾರ, 1,200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೂತ್ರದ ಸ್ಯಾಂಪಲ್​ ನೀಡಿದ್ದಾರೆ. ಅವುಗಳಲ್ಲಿ 585 ಸ್ಯಾಂಪಲ್​​ಗಳನ್ನು ರ‍್ಯಾಂಡಮ್ ಆಗಿ​ ಪರೀಕ್ಷಿಸಲಾಗಿದ್ದು, 31 ವಿದ್ಯಾರ್ಥಿಗಳ ವರದಿ ಪಾಸಿಟಿವ್ ಎಂದು ದೃಢಪಟ್ಟಿವೆ. ಡ್ರಗ್…

Read More

IND vs ENG: ಟಾಸ್ ಗೆದ್ದ ಇಂಗ್ಲೆಂಡ್‌; ಸೆಮೀಸ್ ಕಾಳಗಕ್ಕೆ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದ ಭಾರತ – Kannada News | India vs England T20 World Cup 2026 Semi Final toss and playing 11 updates

2026 ರ ಐಸಿಸಿ ಟಿ20 ವಿಶ್ವಕಪ್‌ನ (T20 World Cup 2026 semi-final) ಎರಡನೇ ಸೆಮಿಫೈನಲ್‌ನಲ್ಲಿ ಆತಿಥೇಯ ಮತ್ತು ಹಾಲಿ ಚಾಂಪಿಯನ್ ಭಾರತ, ಇಂಗ್ಲೆಂಡ್ (India vs England) ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡ ಎದುರಾಳಿಯಾಗಲಿದೆ. ಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಮೂರನೇ ಬಾರಿ. ಇದಕ್ಕೂ ಮೊದಲು ನಡೆದಿದ್ದ ಎರಡು ಮುಖಾಮುಖಿಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಹೀಗಾಗಿ ಇಂದಿನ…

Read More

ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಖೋರ್ರಮ್‌ಶಹರ್-4 ಕ್ಷಿಪಣಿ ಉಡಾಯಿಸಿದ ಇರಾನ್ – Kannada News | Iran launches 2,000 kilometers range missile Khorramshahr 4 toward Israel

ಟೆಹ್ರಾನ್, ಮಾರ್ಚ್ 5: ಇರಾನ್ ಖೋರ್ರಾಮ್‌ಶಹರ್-4 ಎಂಬ ಭಾರೀ ಕ್ಷಿಪಣಿಯನ್ನು ಇಂದು ಮುಂಜಾನೆ ಇಸ್ರೇಲ್ ಪ್ರದೇಶದ ಕಡೆಗೆ ಉಡಾಯಿಸಿದೆ ಎಂದು ಇರಾನ್ (Iran)  ಮಾಧ್ಯಮ ವರದಿ ಮಾಡಿದೆ. ವರದಿಯ ಪ್ರಕಾರ, ಈ ಕ್ಷಿಪಣಿ ಒಂದು ಟನ್ ತೂಕದ ಸಿಡಿತಲೆಯನ್ನು ಹೊಂದಿದ್ದು, ಅಂದಾಜು 2,000 ಕಿಲೋಮೀಟರ್ ವ್ಯಾಪ್ತಿಯನ್ನು ಹೊಂದಿದೆ. ಇರಾನ್ ಮತ್ತು ಯುಎಸ್-ಇಸ್ರೇಲ್ ಮೈತ್ರಿಕೂಟದ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಲೇ ಇದೆ. ಇದು ನೇರ ಮಿಲಿಟರಿ ಮುಖಾಮುಖಿಯ ಆರನೇ ದಿನವಾಗಿದ್ದು, ಇನ್ನೂ ಯುದ್ಧ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಕಳೆದ 5…

Read More

ಇಂಧನಕ್ಕೆ ಯಾವ ತೊಂದರೆ ಇಲ್ಲ, ಸಾಕಷ್ಟು ದಾಸ್ತಾನು ಇದೆ; ದಿನವೂ ಭರಿಸುತ್ತಿದ್ದೇವೆ: ಸರ್ಕಾರದ ಮೂಲಗಳು – Kannada News | India is in a very comfortable position in energy security, says govt sources

ನವದೆಹಲಿ, ಮಾರ್ಚ್ 5: ಭಾರತದ ಇಂಧನ ಭದ್ರತೆ (Energy security) ಉತ್ತಮವಾಗಿದೆ. ಇಂಧನ ದಾಸ್ತಾನು ಸಾಕಷ್ಟು ಇದೆ ಎದು ಸರ್ಕಾರದ ಮೂಲಗಳು ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ. ಕಚ್ಚಾ ತೈಲವನ್ನು (Crude Oil) ದಿನವೂ ಭರಿಸಲಾಗುತ್ತಿದೆ ಎಂದೂ ವರದಿಯಲ್ಲಿ ಹೇಳಲಾಗಿದೆ. ಭಾರತಕ್ಕೆ ಎಲ್​ಪಿಜಿ ಮತ್ತು ಎಲ್​ಎನ್​ಜಿ ಗ್ಯಾಸ್ ಬಿಕ್ಕಟ್ಟು ಎದುರಾಗಿದೆ ಎನ್ನುವಂತಹ ವರದಿಗಳನ್ನೂ ಸರ್ಕಾರದ ಮೂಲಗಳು ತಳ್ಳಿಹಾಕಿವೆ. ‘ವಿಶ್ವದಲ್ಲಿ ಕಚ್ಚಾ ತೈಲಕ್ಕೆ ಯಾವ ಕೊರತೆ ಇಲ್ಲ. ಎಲ್​ಪಿಜಿ ಅಥವಾ ಎಲ್​ಎನ್​ಜಿಗೂ ಕೊರತೆ ಬಂದಿಲ್ಲ. ಇತರ ಪೂರೈಕೆದಾರರೊಂದಿಗೂ ಭಾರತ…

Read More

ಮೈತ್ರಿ ಪಕ್ಷದ ವಿರೋಧಿಯನ್ನು ಜೆಡಿಎಸ್​​​ಗೆ ಸೇರಿಸಿಕೊಂಡ ಕುಮಾರಣ್ಣ: ಭುಗಿಲೆದ್ದ ಅಸಮಾಧಾನ – Kannada News | Alliance rift In Kolar after Malur Leader hoodi Vijaykumar Joins JDS

ಬೆಂಗಳೂರು, (ಮಾರ್ಚ್ 05): ಕೋಲಾರ (Kolar) ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯದಿಂದ ಸ್ಪರ್ಧಿಸಿ ಸೋತಿದ್ದ ಹೂಡಿ ವಿಜಯ್ ಕುಮಾರ್ ( hoodi Vijaykumar) ಇಂದು (ಮಾರ್ಚ್ 05) ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಿಂದ ಬಂಡಾಯವೆದ್ದು ಮಾಲೂರು ಸ್ವಾಭಿಮಾನಿ‌ ಜನತಾ ಪಕ್ಷದಿಂದ ನಿಂತು ಸೋತಿದ್ದ ವಿಜಯ್ ಕುಮಾರ್ ಬೆಂಗಳೂರಿನ (Bengaluru) ಜೆಪಿ ಭವನದಲ್ಲಿಂದು ಕೇಂದ್ರ‌ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​​ಡಿ ಕುಮಾರಸ್ವಾಮಿ ಹಾಗೂ…

Read More

‘ದಿ ಕೇರಳ ಸ್ಟೋರಿ’ ನಿರ್ಮಾಪಕ, ನಿರ್ದೇಶಕನ ನಡುವೆಯೇ ಶುರುವಾಯ್ತು ಜಗಳ – Kannada News | Verbal war between The Kerala Story director Sudipto Sen and Producer Vipul Amrutlal Shah

2023ರಲ್ಲಿ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಆ ಸಿನಿಮಾಗೆ ಸುದೀಪ್ತೋ ಸೇನ್ ಅವರು ನಿರ್ದೇಶನ ಮಾಡಿದ್ದರು. ವಿಪುಲ್ ಅಮೃತ್​ಲಾಲ್ ಶಾ (Vipul Amrutlal Shah) ಅವರು ಬಂಡವಾಳ ಹೂಡಿದ್ದರು. ಆದರೆ ‘ದಿ ಕೇರಳ ಸ್ಟೋರಿ 2’ ಸಿನಿಮಾದಿಂದ ಸುದೀಪ್ತೋ ಸೇನ್ ಅವರು ಹೊರಗೆ ಉಳಿದರು. ಅವರ ಬದಲು ಕಾಮ್ಯಾಕ್ಯ ನಾರಾಯಣ್ ಸಿಂಗ್ ಅವರು ನಿರ್ದೇಶನ ಮಾಡಿದರು. ಈಗ ನಿರ್ಮಾಪಕ ವಿಪುಲ್ ಅಮೃತ್​ಲಾಲ್ ಶಾ ಮತ್ತು ನಿರ್ದೇಶಕ ಸುದೀಪ್ತೋ…

Read More

ರಜನೀಕಾಂತ್ ಋಣ ತೀರಿಸಿದ ಶಾರುಖ್ ಖಾನ್, ಎಸ್​​ಆರ್​​ಕೆ ಜೊತೆ ಎಸ್​​ಆರ್​​ಕೆ – Kannada News | Shah Rukh Khan acting with Rajinikanth in Jailer 2

ಶಾರುಖ್ ಖಾನ್ (Shah Rukh Khan), ಕಮಲ್ ಹಾಸನ್ ಅವರ ಅತಿ ದೊಡ್ಡ ಅಭಿಮಾನಿ, ಆದರೆ ರಜನೀಕಾಂತ್ ಅವರ ಬಗ್ಗೆ ಅಷ್ಟೇ ಗೌರವ ಇರುವಂಥಹ ನಟ. ಕಮಲ್ ಹಾಸನ್ ಕರೆದರೆಂದು ಅವರ ನಿರ್ದೇಶನದ ‘ಹೇ ರಾಮ್’ ಸಿನಿಮಾನಲ್ಲಿ ಒಂದು ರೂಪಾಯಿ ಸಹ ಸಂಭಾವನೆ ಪಡೆಯದೆ ನಟಿಸಿದ್ದರು. ಆ ಬಳಿಕ ರಜನೀಕಾಂತ್ ಅವರು ಶಾರುಖ್ ಖಾನ್ ನಿರ್ಮಿಸಿ, ನಟಿಸಿದ್ದ ‘ರಾ ಒನ್’ ಸಿನಿಮಾನಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಆ ಋಣವನ್ನು ಶಾರುಖ್ ಖಾನ್ ತೀರಿಸಿದ್ದಾರೆ. ತಮಿಳು ಚಿತ್ರರಂಗದ…

Read More

IND vs ENG, T20 Semi Final Live Score: ಭಾರತ- ಇಂಗ್ಲೆಂಡ್ ನಡುವೆ ಸೆಮೀಸ್ ಕಾಳಗ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಸೆಮಿಫೈನಲ್ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್‌ಗೆ ಅರ್ಹತೆ ಪಡೆಯುವುದಲ್ಲದೆ ಅಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟಿ20 ವಿಶ್ವಕಪ್ ಸೆಮಿಫೈನಲ್ ಹಣಾಹಣಿ ಇದಾಗಿದೆ. 2022 ರ ಟಿ20 ವಿಶ್ವಕಪ್‌ನಲ್ಲಿನ ಮೊದಲ ಸೆಮಿಫೈನಲ್‌ನಲ್ಲಿ ಮುಖಾಮುಖಿಯಲ್ಲಿ ಇಂಗ್ಲೆಂಡ್ 10 ವಿಕೆಟ್‌ಗಳಿಂದ ಗೆದ್ದರೆ, 2024 ರ ಟಿ20 ವಿಶ್ವಕಪ್‌ನಲ್ಲಿ ಎರಡೂ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗಿದ್ದವು. ಅಲ್ಲಿ ಭಾರತ ಇಂಗ್ಲೆಂಡ್…

Read More