Headlines

ಇಂಧನಕ್ಕೆ ಯಾವ ತೊಂದರೆ ಇಲ್ಲ, ಸಾಕಷ್ಟು ದಾಸ್ತಾನು ಇದೆ; ದಿನವೂ ಭರಿಸುತ್ತಿದ್ದೇವೆ: ಸರ್ಕಾರದ ಮೂಲಗಳು – Kannada News | India is in a very comfortable position in energy security, says govt sources

ನವದೆಹಲಿ, ಮಾರ್ಚ್ 5: ಭಾರತದ ಇಂಧನ ಭದ್ರತೆ (Energy security) ಉತ್ತಮವಾಗಿದೆ. ಇಂಧನ ದಾಸ್ತಾನು ಸಾಕಷ್ಟು ಇದೆ ಎದು ಸರ್ಕಾರದ ಮೂಲಗಳು ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ. ಕಚ್ಚಾ ತೈಲವನ್ನು (Crude Oil) ದಿನವೂ ಭರಿಸಲಾಗುತ್ತಿದೆ ಎಂದೂ ವರದಿಯಲ್ಲಿ ಹೇಳಲಾಗಿದೆ. ಭಾರತಕ್ಕೆ ಎಲ್​ಪಿಜಿ ಮತ್ತು ಎಲ್​ಎನ್​ಜಿ ಗ್ಯಾಸ್ ಬಿಕ್ಕಟ್ಟು ಎದುರಾಗಿದೆ ಎನ್ನುವಂತಹ ವರದಿಗಳನ್ನೂ ಸರ್ಕಾರದ ಮೂಲಗಳು ತಳ್ಳಿಹಾಕಿವೆ. ‘ವಿಶ್ವದಲ್ಲಿ ಕಚ್ಚಾ ತೈಲಕ್ಕೆ ಯಾವ ಕೊರತೆ ಇಲ್ಲ. ಎಲ್​ಪಿಜಿ ಅಥವಾ ಎಲ್​ಎನ್​ಜಿಗೂ ಕೊರತೆ ಬಂದಿಲ್ಲ. ಇತರ ಪೂರೈಕೆದಾರರೊಂದಿಗೂ ಭಾರತ…

Read More

ಮೈತ್ರಿ ಪಕ್ಷದ ವಿರೋಧಿಯನ್ನು ಜೆಡಿಎಸ್​​​ಗೆ ಸೇರಿಸಿಕೊಂಡ ಕುಮಾರಣ್ಣ: ಭುಗಿಲೆದ್ದ ಅಸಮಾಧಾನ – Kannada News | Alliance rift In Kolar after Malur Leader hoodi Vijaykumar Joins JDS

ಬೆಂಗಳೂರು, (ಮಾರ್ಚ್ 05): ಕೋಲಾರ (Kolar) ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯದಿಂದ ಸ್ಪರ್ಧಿಸಿ ಸೋತಿದ್ದ ಹೂಡಿ ವಿಜಯ್ ಕುಮಾರ್ ( hoodi Vijaykumar) ಇಂದು (ಮಾರ್ಚ್ 05) ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಿಂದ ಬಂಡಾಯವೆದ್ದು ಮಾಲೂರು ಸ್ವಾಭಿಮಾನಿ‌ ಜನತಾ ಪಕ್ಷದಿಂದ ನಿಂತು ಸೋತಿದ್ದ ವಿಜಯ್ ಕುಮಾರ್ ಬೆಂಗಳೂರಿನ (Bengaluru) ಜೆಪಿ ಭವನದಲ್ಲಿಂದು ಕೇಂದ್ರ‌ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​​ಡಿ ಕುಮಾರಸ್ವಾಮಿ ಹಾಗೂ…

Read More

‘ದಿ ಕೇರಳ ಸ್ಟೋರಿ’ ನಿರ್ಮಾಪಕ, ನಿರ್ದೇಶಕನ ನಡುವೆಯೇ ಶುರುವಾಯ್ತು ಜಗಳ – Kannada News | Verbal war between The Kerala Story director Sudipto Sen and Producer Vipul Amrutlal Shah

2023ರಲ್ಲಿ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಆ ಸಿನಿಮಾಗೆ ಸುದೀಪ್ತೋ ಸೇನ್ ಅವರು ನಿರ್ದೇಶನ ಮಾಡಿದ್ದರು. ವಿಪುಲ್ ಅಮೃತ್​ಲಾಲ್ ಶಾ (Vipul Amrutlal Shah) ಅವರು ಬಂಡವಾಳ ಹೂಡಿದ್ದರು. ಆದರೆ ‘ದಿ ಕೇರಳ ಸ್ಟೋರಿ 2’ ಸಿನಿಮಾದಿಂದ ಸುದೀಪ್ತೋ ಸೇನ್ ಅವರು ಹೊರಗೆ ಉಳಿದರು. ಅವರ ಬದಲು ಕಾಮ್ಯಾಕ್ಯ ನಾರಾಯಣ್ ಸಿಂಗ್ ಅವರು ನಿರ್ದೇಶನ ಮಾಡಿದರು. ಈಗ ನಿರ್ಮಾಪಕ ವಿಪುಲ್ ಅಮೃತ್​ಲಾಲ್ ಶಾ ಮತ್ತು ನಿರ್ದೇಶಕ ಸುದೀಪ್ತೋ…

Read More

ರಜನೀಕಾಂತ್ ಋಣ ತೀರಿಸಿದ ಶಾರುಖ್ ಖಾನ್, ಎಸ್​​ಆರ್​​ಕೆ ಜೊತೆ ಎಸ್​​ಆರ್​​ಕೆ – Kannada News | Shah Rukh Khan acting with Rajinikanth in Jailer 2

ಶಾರುಖ್ ಖಾನ್ (Shah Rukh Khan), ಕಮಲ್ ಹಾಸನ್ ಅವರ ಅತಿ ದೊಡ್ಡ ಅಭಿಮಾನಿ, ಆದರೆ ರಜನೀಕಾಂತ್ ಅವರ ಬಗ್ಗೆ ಅಷ್ಟೇ ಗೌರವ ಇರುವಂಥಹ ನಟ. ಕಮಲ್ ಹಾಸನ್ ಕರೆದರೆಂದು ಅವರ ನಿರ್ದೇಶನದ ‘ಹೇ ರಾಮ್’ ಸಿನಿಮಾನಲ್ಲಿ ಒಂದು ರೂಪಾಯಿ ಸಹ ಸಂಭಾವನೆ ಪಡೆಯದೆ ನಟಿಸಿದ್ದರು. ಆ ಬಳಿಕ ರಜನೀಕಾಂತ್ ಅವರು ಶಾರುಖ್ ಖಾನ್ ನಿರ್ಮಿಸಿ, ನಟಿಸಿದ್ದ ‘ರಾ ಒನ್’ ಸಿನಿಮಾನಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಆ ಋಣವನ್ನು ಶಾರುಖ್ ಖಾನ್ ತೀರಿಸಿದ್ದಾರೆ. ತಮಿಳು ಚಿತ್ರರಂಗದ…

Read More

IND vs ENG, T20 Semi Final Live Score: ಭಾರತ- ಇಂಗ್ಲೆಂಡ್ ನಡುವೆ ಸೆಮೀಸ್ ಕಾಳಗ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಸೆಮಿಫೈನಲ್ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್‌ಗೆ ಅರ್ಹತೆ ಪಡೆಯುವುದಲ್ಲದೆ ಅಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟಿ20 ವಿಶ್ವಕಪ್ ಸೆಮಿಫೈನಲ್ ಹಣಾಹಣಿ ಇದಾಗಿದೆ. 2022 ರ ಟಿ20 ವಿಶ್ವಕಪ್‌ನಲ್ಲಿನ ಮೊದಲ ಸೆಮಿಫೈನಲ್‌ನಲ್ಲಿ ಮುಖಾಮುಖಿಯಲ್ಲಿ ಇಂಗ್ಲೆಂಡ್ 10 ವಿಕೆಟ್‌ಗಳಿಂದ ಗೆದ್ದರೆ, 2024 ರ ಟಿ20 ವಿಶ್ವಕಪ್‌ನಲ್ಲಿ ಎರಡೂ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗಿದ್ದವು. ಅಲ್ಲಿ ಭಾರತ ಇಂಗ್ಲೆಂಡ್…

Read More

IND vs ENG: 23 ವರ್ಷಗಳ ನಂತರ ಇಂತಹದೊಂದು ಪಂದ್ಯವನ್ನಾಡುತ್ತಿದೆ ಟೀಂ ಇಂಡಿಯಾ – Kannada News | 2026 T20 WC Semifinal: India vs England – First ICC Knockout in 23 Years Without Kohli Rohit

2024 ರಲ್ಲಿ ಟಿ20 ಸ್ವರೂಪದಿಂದ ನಿವೃತ್ತರಾದ ನಂತರ, ಟೀಂ ಇಂಡಿಯಾ ಹೊಸ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದೆ. ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದಲ್ಲಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ಇತರ ಪ್ರತಿಭಾವಂತ ಯುವ ಆಟಗಾರರು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಆದಾಗ್ಯೂ ಇದೇ ಮೊದಲ ಬಾರಿಗೆ ಈ ಇಬ್ಬರು ಹಿರಿಯ ಆಟಗಾರರಿಲ್ಲದೆ ಟೀಂ ಇಂಡಿಯಾ ಪ್ರಮುಖ ಪಂದ್ಯವನ್ನು ಆಡಲಿದ್ದು, ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ. Source link

Read More

ಈ 5 ರಾಶಿಗೆ ಶುಕ್ರ ಹಾಗೂ ಶನಿಯ ಸಂಯೋಗ: ಧೈರ್ಯದಲ್ಲಿ ಯಾವುದೇ ಕೆಲಸಕ್ಕೂ ಕೈ ಹಾಕಬಹುದು – Kannada News | Shani Shukra Conjunction in Pisces: March 2 14 Astrology Predictions and Lucky Signs

ಮಾರ್ಚ್ 02ರಿಂದ 14ರವರೆಗೆ ಮೀನ ರಾಶಿಯಲ್ಲಿ ಶನಿ ಮತ್ತು ಶುಕ್ರರ ಸಂಯೋಗವು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಕುತೂಹಲಕಾರಿ ವಿದ್ಯಮಾನಗಳು ಏರ್ಪಡಲಿವೆ. ಶನಿಯು ಶಿಸ್ತು ಮತ್ತು ಕರ್ಮದ ಕಾರಕನಾದರೆ, ಶುಕ್ರನು ತನ್ನ ಉಚ್ಚರಾಶಿಯಲ್ಲಿ ಇರುವ ಕಾರಣ ಐಷಾರಾಮಿ, ಪ್ರೀತಿ ಮತ್ತು ಕಲೆಗೆ ವಿಶೇಷ ಮಹತ್ತ್ವ ಸಿಗಲಿದೆ. ಈ ಇಬ್ಬರು ಗ್ರಹಗಳು ಗುರುಗ್ರಹದ ಮನೆಯಾದ ಮೀನ ರಾಶಿಯಲ್ಲಿ ಇರುವಾಗ 12 ರಾಶಿಗಳ ಮೇಲೆ ಅನೇಕ ರೀತಿಯ ಫಲಿತಾಂಶಗಳು ಪ್ರಕಟವಾಗಲಿವೆ. ​ಈ ಸಂಯೋಗದಿಂದ ಯಾವ ರಾಶಿಯವರಿಗೆ ಲಾಭ ಮತ್ತು ಎಚ್ಚರಿಕೆ…

Read More

‘ಕೈ’ ಮನೆಯಲ್ಲಿ ಒಳ ಮೀಸಲಾತಿ ಗದ್ದಲ: ಹೈಕಮಾಂಡ್​​ ತಲುಪಿದ ವಿವಾದ; ಸಚಿವ ಸಂಪುಟ ಸಭೆಯತ್ತ ಎಲ್ಲರ ಚಿತ್ತ – Kannada News | Internal Reservation Row: Dalit Left Hand leaders in Congress angry with the Karnataka State Government

ಬೆಂಗಳೂರು, ಮಾರ್ಚ್​​ 05: ರಾಜ್ಯ ಸರ್ಕಾರ ಇತ್ತೀಚೆಗೆ 56 ಸಾವಿರ ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಐತಿಹಾಸಿಕ ನಿರ್ಧಾರ ಪ್ರಕಟಿಸಿದೆ. ಆದರೆ, ಈ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಬಗ್ಗೆ ಸ್ಪಷ್ಟ ನಿಲುವು ತಾಳದಿದ್ದಕ್ಕೆ ಸ್ವತಃ ಕಾಂಗ್ರೆಸ್‌ನ ದಲಿತ ಎಡಗೈ ಸಚಿವರು ಮತ್ತು ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಉದ್ಯೋಗ ಆಕಾಂಕ್ಷಿಗಳ ಪ್ರತಿಭಟನೆಗೆ ಮಣಿದು ನೇಮಕಾತಿ ಮಾಡುತ್ತಿರುವ ಸರ್ಕಾರ, ಒಳ ಮೀಸಲಾತಿ ಕಡೆಗಣಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಪ್ರತಿಭಟನೆಯ ಎಚ್ಚರಿಕೆ ಒಳ ಮೀಸಲಾತಿ ವಿಚಾರದಲ್ಲಿ ಎಡಗೈ ಮತ್ತು…

Read More

‘ಟಾಕ್ಸಿಕ್’, ‘ಧುರಂಧರ್ 2’ ಕಾರಣಕ್ಕೆ ರಿಲೀಸ್ ದಿನಾಂಕ ಬದಲಿಸಿದ ಸಿನಿಮಾಗಳೆಷ್ಟು? – Kannada News | Many movies changed their release date to Toxic and Dhurandhar 2

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಮುಂದೂಡಲ್ಪಟ್ಟಿದೆ. ಮಾರ್ಚ್ 19ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಈಗ ಜೂನ್ 4ಕ್ಕೆ ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ ಸಿನಿಮಾದ ಜೊತೆಗೆ ಮಾರ್ಚ್ 19ರಂದೇ ‘ಧುರಂಧರ್ 2’ ಸಿನಿಮಾ ಸಹ ಬಿಡುಗಡೆ ಆಗಬೇಕಿತ್ತು. ಆದರೆ ‘ಟಾಕ್ಸಿಕ್’ ಮುಂದೂಡಲ್ಪಟ್ಟಿರುವ ಕಾರಣ ಈಗ ‘ಧುರಂಧರ್ 2’ ಮಾತ್ರವೇ ಬಿಡುಗಡೆ ಆಗುತ್ತಿದೆ. ಅಸಲಿಗೆ ಮಾರ್ಚ್ 19ಕ್ಕೆ ಮತ್ತು ಅದರ ಆಸು-ಪಾಸು ಹಲವು ದಕ್ಷಿಣದ ಸಿನಿಮಾಗಳು ಬಿಡುಗಡೆ ಆಗಬೇಕಿತ್ತು. ಆದರೆ ‘ಟಾಕ್ಸಿಕ್’ ಮತ್ತು ‘ಧುರಂಧರ್ 2’…

Read More

ಡಾಲರ್ ಎದುರು ತುಸು ಚೇತರಿಕೆ ಕಂಡ ರುಪಾಯಿ; ಗುರುವಾರ 45 ಪೈಸೆ ಏರಿಕೆ – Kannada News | Rupee recovers 45 paise in Thursday, after setback for 2 days this week

ನವದೆಹಲಿ, ಮಾರ್ಚ್ 5: ಡಾಲರ್ ಎದುರು 92ರ ಮಟ್ಟಕ್ಕಿಂತ ಮೇಲೆ ಹೋಗಿದ್ದ ರುಪಾಯಿ (Dollar vs Rupee) ಇವತ್ತಿನ ವಹಿವಾಟಿನಲ್ಲಿ 45 ಪೈಸೆ ಚೇತರಿಸಿಕೊಂಡಿದೆ. ಇಂಟರ್​ಬ್ಯಾಂಕ್ ಫಾರೀನ್ ಎಕ್ಸ್​ಚೇಂಜ್ ಟ್ರೇಡಿಂಗ್​ನಲ್ಲಿ ಬುಧವಾರ ಸಂಜೆ ಡಾಲರ್ ಎದುರು 92.05ರಲ್ಲಿ ಅಂತ್ಯಗೊಂಡಿದ್ದ ರುಪಾಯಿ, ಗುರುವಾರ ಬೆಳಗ್ಗೆ 92.16ರಲ್ಲಿ ಆರಂಭ ಕಂಡಿತು. ರುಪಾಯಿ ಮೌಲ್ಯ ಒಂದು ಹಂತದಲ್ಲಿ 92.30ಕ್ಕೆ ಹೋಗಿತ್ತು. ಬಳಿಕ 91.60ರಲ್ಲಿ ಅಂತ್ಯಗೊಂಡಿತು. ಬುಧವಾರದ ಕೊನೆಯಲ್ಲಿದ್ದ ಮೌಲ್ಯಕ್ಕೆ ಹೋಲಿಸಿದರೆ ರುಪಾಯಿ 45 ಪೈಸೆಯಷ್ಟು ಚೇತರಿಕೆ ಕಂಡಿದೆ. ಫಾರೆಕ್ಸ್ ಮಾರುಕಟ್ಟೆ ಮಂಗಳವಾರ…

Read More