Headlines

ಕಾಂಗ್ರೆಸ್​ ಎಡವಟ್ಟಿನಿಂದ ಮಧ್ಯಪ್ರದೇಶದಲ್ಲಿ 3 ರಾಜ್ಯಸಭಾ ಸ್ಥಾನದಲ್ಲೂ ಬಿಜೆಪಿಗೆ ಅವಿರೋಧ ಗೆಲುವು

ಭೋಪಾಲ್, ಜೂನ್ 11: ಮಧ್ಯಪ್ರದೇಶದ ರಾಜಕೀಯ ವಲಯದಲ್ಲಿ ಅತ್ಯಂತ ಪ್ರಮುಖ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರ ತಿರಸ್ಕಾರಗೊಂಡ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯು (BJP) ರಾಜ್ಯದ ಮೂರೂ ರಾಜ್ಯಸಭಾ ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ. ಮಧ್ಯಪ್ರದೇಶದಲ್ಲಿ ತೆರವಾಗಿದ್ದ 3 ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಪ್ರಮುಖ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರದಲ್ಲಿ ತಾಂತ್ರಿಕ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಅವರ ನಾಮಪತ್ರವನ್ನು ರದ್ದುಗೊಳಿಸಿದರು….

Read More

ಬನಿಯನ್ ಹಾಕಿದರೂ ರಾಜನಂತೆ ಬಾಳುತ್ತಿರುವ ಗಿಲ್ಲಿ ನಟ: ಗೆಲುವಿನ ಸೂಚನೆ ಕೊಟ್ಟ ಸುದೀಪ್ – Kannada News | Kichcha Sudeep says Gilli Nata playing like Pratham and Hanumantha in Bigg Boss Kannada Season 12

ಈ ಬಾರಿ ಗಿಲ್ಲಿ ನಟ ಅವರೇ ಬಿಗ್ ಬಾಸ್ (Bigg Boss Kannada Season 12) ಟ್ರೋಫಿ ಗೆಲ್ಲುತ್ತಾರೆ ಎಂಬ ಅಭಿಪ್ರಾಯ ಬಹುತೇಕರಿಗೆ ಇದೆ. ಆ ಅಭಿಪ್ರಾಯಕ್ಕೆ ತಕ್ಕಂತೆಯೇ ಗಿಲ್ಲಿ ಅವರು ಆಟ ಆಡುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಈಗಾಗಲೇ ಗಿಲ್ಲಿ (Gilli Nata) ಅವರ ಆಟವನ್ನು ಮೆಚ್ಚಿಕೊಂಡಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿಗಳಿಗೂ ಗಿಲ್ಲಿ ಆಟ ಇಷ್ಟ ಆಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ‘ಬಿಗ್​ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಬರಲಿದೆ. ಗಿಲ್ಲಿಯೇ ಗೆಲ್ಲಬಹುದು…

Read More

‘ಆಲ್ಫಾ’ ಟ್ರೇಲರ್​ನಲ್ಲಿ ಗಮನ ಸೆಳೆದ ಹೊಸ ಪ್ರತಿಭೆ ಹೇಮಂತ್; ಕಾರ್ತಿಕ್​ ಮಹೇಶ್​​ಗೆ ನೆಗೆಟಿವ್ ಪಾತ್ರ – Kannada News | Alpha Kannada Movie: Hemanth Kumar Karthik Mahesh Trailer and Release Date Revealed

ಕನ್ನಡ ಚಿತ್ರರಂಗಕ್ಕೆ ಹೊಸ ಹೊಸ ಪ್ರತಿಭೆಗಳ ಎಂಟ್ರಿ ಆಗುತ್ತಲೇ ಇರುತ್ತದೆ. ಈಗ ಹೇಮಂತ್ ಕುಮಾರ್ ಹೆಸರಿನ ಹೊಸ ಪ್ರತಿಭೆ ‘ಆಲ್ಫಾ’ ಸಿನಿಮಾ ಮೂಲಕ ಎಂಟ್ರಿ ಕೊಡಲು ರೆಡಿ ಆಗಿದ್ದಾರೆ. ಫೆಬ್ರವರಿ 20ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಕಾರ್ತಿಕ್ ಮಹೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೇಲರ್ ಸಖತ್ ರಾ ಆಗಿದೆ. ಹೇಮಂತ್ ಅವರು ‘ಆಲ್ಫಾ’ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಹಾಕಿದ್ದಾರೆ. ಅವರು ಫೈಟ್,…

Read More

Daily Devotional: ಎಂಗೇಜ್​ಮೆಂಟ್ ಆದ ಮೇಲೆ ಮದುವೆ ಮುರಿದ್ರೆ ಏನರ್ಥ! – Kannada News | Spiritual: consequences of Breaking Engagement

ಎಂಗೇಜ್​ಮೆಂಟ್ ಆಗಿ ಮದುವೆಯಾಗದಿದ್ರೆ ಯಾವ ದೋಷ ಉಂಟಾಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.ನಾತನ ಸಂಸ್ಕೃತಿಯಲ್ಲಿ ವಿವಾಹವನ್ನು ಕೇವಲ ಎರಡು ವ್ಯಕ್ತಿಗಳ ನಡುವಿನ ಒಪ್ಪಂದವಾಗಿ ನೋಡಲಾಗುವುದಿಲ್ಲ, ಬದಲಿಗೆ ಎರಡು ಕುಟುಂಬಗಳನ್ನು, ಆತ್ಮಗಳನ್ನು ಬೆಸೆಯುವ ಪವಿತ್ರ ಸಂಸ್ಕಾರವಾಗಿ ಪರಿಗಣಿಸಲಾಗುತ್ತದೆ. ವಿವಾಹದ ಮೊದಲ ಹೆಜ್ಜೆಯಾದ ನಿಶ್ಚಿತಾರ್ಥ ಅಥವಾ ನಿಶ್ಚಯ ತಾಂಬೂಲಕ್ಕೆ ಅತೀವ ಮಹತ್ವವಿದೆ. ಈ ಸಮಯದಲ್ಲಿ ಭಗವಂತನನ್ನು, ಸರ್ವ ದೇವತೆಗಳನ್ನು, ಮಂಗಳಕರ ವಸ್ತುಗಳಾದ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು, ತೆಂಗಿನಕಾಯಿ, ಅರಿಶಿನ, ಕುಂಕುಮಗಳನ್ನು ಸಾಕ್ಷಿಯಾಗಿಟ್ಟು ವಾಗ್ದಾನ…

Read More

‘ಪೆದ್ದಿ’ ಚಿತ್ರತಂಡದಿಂದ ಅಂತರ ಕಾಯ್ದುಕೊಂಡ ಜಾನ್ಹವಿ – Kannada News | Janhvi Kapoor stayed away from Peddi movie success event

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆ ಆಗಿ ಮೂರು ವಾರಗಳಾಗಿದ್ದು, ಇದೀಗ ನಾಲ್ಕನೇ ವಾರಕ್ಕೆ ಕಾಲಿರಿಸಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಯಶಸ್ಸು ಗಳಿಸಿದೆ. ಆದರೆ ಸಿನಿಮಾ ಬಿಡುಗಡೆ ಆದಾಗ ಸಿನಿಮಾನಲ್ಲಿ ನಟಿ ಜಾನ್ಹವಿ ಕಪೂರ್ ಅವರನ್ನು ತೋರಿಸಿರುವ ರೀತಿಯ ಬಗ್ಗೆ ತೀವ್ರ ವಿವಾದ ಎದ್ದಿತ್ತು. ಅತಿಯಾದ ಗ್ಲಾಮರಸ್ ಆಗಿ ನಟಿಯನ್ನು ತೆರೆಯ ಮೇಲೆ ತೋರಿಸಲಾಗಿತ್ತು. ಖುದ್ದು ಜಾನ್ಹವಿ ಕಪೂರ್ ಸಹ ಈ ಬಗ್ಗೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು. ಬಳಿಕ, ನಿರ್ದೇಶಕ ಬುಚ್ಚಿಬಾಬು…

Read More

ಕೋಟ್ಯಂತರ ವಂಚನೆ ಕೇಸ್​: ಖಾತೆಯಲ್ಲಿ ನೂರಾರು ಕೋಟಿ ಪತ್ತೆಯಾದ್ರೂ ಬ್ಯಾಂಕ್ ಗಪ್‌ಚುಪ್; ಶಿವಾನಂದನೊಂದಿಗೆ ಅಧಿಕಾರಿಗಳು ಶಾಮೀಲು? – Kannada News | Multi Crore Fraud Case: Bank Silent Despite Hundreds of Crores Found in Account; Are Officials Linked to Shivanand

ಶಿವಾನಂದ ನೀಲಣ್ಣವರ್Image Credit source: tv9 kannada ಬೆಳಗಾವಿ, ಮೇ 17: ಸಾವಿರಾರು ಕೋಟಿ ಒಡೆಯ ಅಂತೆಲ್ಲಾ ಬಿಲ್ಡಪ್ ಕೊಡುತ್ತಿದ್ದ ಶಿವಾನಂದ ನೀಲಣ್ಣವರ್ (Shivanand Neelannavar)​​ ಅರೆಸ್ಟ್ ಆಗಿದ್ದಾನೆ. 4,500 ಕೋಟಿ ರೂ ವಂಚನೆ ಆರೋಪದಡಿ ಬೆಳಗಾವಿ ಪೊಲೀಸರು ಶಿವಾನಂದನನ್ನ ಲಾಕ್ ಮಾಡಿದ್ದಾರೆ. ಸದ್ಯ ಪೊಲೀಸರು 5 ದಿನ ಕಸ್ಟಡಿಗೆ ಪಡೆದು ತನಿಖೆ ನಡೆಸಿದ್ದಾರೆ. ಇನ್ನು ಶಿವಾನಂದ ನೀಲಣ್ಣವರ್ ಬಳಸುತ್ತಿದ್ದ ನಾಲ್ಕು ಬ್ಯಾಂಕ್​​ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ. ಒಂದೊಂದು ಅಕೌಂಟ್​ನಲ್ಲಿ ನೂರಾರು ಕೋಟಿ ರೂ ಪತ್ತೆಯಾಗಿದೆ. ನೂರಾರು…

Read More

CUET PG 2026: CUET PG ಆನ್‌ಲೈನ್ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ; ಜ. 20ರ ವರೆಗೆ ಅವಕಾಶ – Kannada News | CUET PG 2026 27 Application Deadline Extended by NTA: Apply by Jan 20!

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಇತ್ತೀಚೆಗೆ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET) ಪಿಜಿ 2026-27 ಶೈಕ್ಷಣಿಕ ವರ್ಷದ ವಿವಿಧ ಪಿಜಿ ಕೋರ್ಸ್‌ಗಳಿಗೆ ಪ್ರವೇಶದ ಕುರಿತು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 14 ರಿಂದ ಆನ್‌ಲೈನ್ ಅರ್ಜಿಗಳು ಪ್ರಾರಂಭವಾಗಿದ್ದು, ಆದಾಗ್ಯೂ, ಅಧಿಸೂಚನೆಯ ಪ್ರಕಾರ, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 14 ರಂದು ರಾತ್ರಿ 11.50 ಕ್ಕೆ ಕೊನೆಗೊಂಡಿತ್ತು. ಈ ಆದೇಶದಲ್ಲಿ, NTA ಆನ್‌ಲೈನ್ ಅರ್ಜಿ ಸಲ್ಲಿಸುವ ಗಡುವನ್ನು ವಿಸ್ತರಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಇತ್ತೀಚಿನ ಅಧಿಸೂಚನೆಯ ಪ್ರಕಾರ, ಅರ್ಜಿ…

Read More

Video: ರಾಮಲೀಲಾ ಮೈದಾನದ ಮಸೀದಿ ಬಳಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ – Kannada News | Tensions Flare During Demolition Drive Near Delhi Mosque

ನವದೆಹಲಿ, ಜನವರಿ 07: ದೆಹಲಿಯ ರಾಮಲೀಲಾ ಮೈದಾನದ ಮಸೀದಿ ಬಳಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ಹಿಂಸಾತ್ಮಕವಾಗಿ ಮಾರ್ಪಟ್ಟಿದ್ದು, ಐವರು ಪೊಲೀಸರು ಗಾಯಗೊಂಡಿದ್ದಾರೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಫೈಜ್-ಎ-ಇಲಾಹಿ ದರ್ಗಾದ ಹೊರಗೆ ಅಕ್ರಮವಾಗಿ ಕಟ್ಟಿರುವ ಬ್ಯಾಂಕ್ವೆಟ್ ಹಾಲ್ ಮತ್ತು ಖಾಸಗಿ ಆರೋಗ್ಯ ಕೇಂದ್ರವನ್ನು ನೆಲಸಮ ಮಾಡಲಾಯಿತು. ಬೆಳಗ್ಗೆ 8 ಗಂಟೆಗೆ ನೆಲಸಮ ಕಾರ್ಯ ಆರಂಭವಾಗಬೇಕಿತ್ತು, ಆದರೆ ಬೆಳಗಿನ ಜಾವ 1.30 ರ ಸುಮಾರಿಗೆ ಇದನ್ನು ಆರಂಭಿಸಲಾಯಿತು. ನ್ಯಾಯಾಲಯದ ನಿರ್ದೇಶನಗಳಿಗೆ ಅನುಸಾರವಾಗಿ ಮತ್ತು ಕಟ್ಟುನಿಟ್ಟಾದ…

Read More

ಕೊನೆಯ ಪಂದ್ಯದಲ್ಲಿ RCB ಗೆಲ್ಲದಿದ್ದರೂ ಈ ಅಂತರದಿಂದ ಸೋಲಲೇ ಬಾರದು! – Kannada News | Why RCB Will Keep Top Spot Even With a Loss in Final Game

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅದು ಕೂಡ ಸನ್​ರೈಸರ್ಸ್ ಹೈದರಾಬಾದ್ ತಂಡದ ತವರು ಮೈದಾನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ. ಆರ್​ಸಿಬಿ ವಿರುದ್ಧದ ಈ ಪಂದ್ಯವು ಸನ್​ರೈಸರ್ಸ್ ಹೈದರಾಬಾದ್ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಮ್ಯಾಚ್​ನಲ್ಲಿ ಭರ್ಜರಿ ಜಯ ಸಾಧಿಸಿದರೆ ಸನ್​ರೈಸರ್ಸ್ ಹೈದರಾಬಾದ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಬಹುದು. ಅತ್ತ ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ಕೂಡ ಅಮೋಘ ಗೆಲುವು ದಾಖಲಿಸಿದರೂ ಮೊದಲ ಸ್ಥಾನವನ್ನು ಅಲಂಕರಿಸಬಹುದು. ಈ ಎರಡೂ ತಂಡಗಳು…

Read More

Patanjali: ನಿಮ್ಮ ಜೀವನದಿಂದ ಈ ವಸ್ತುಗಳು ದೂರವೇ ಇರಲಿ: ಬಾಬಾ ರಾಮದೇವ್ ಸಲಹೆ – Kannada News | Baba Ramdev recommends quitting few things for healthier life

ಯೋಗ ಗುರು ಬಾಬಾ ರಾಮದೇವ್ (Baba Ramdev) ಅವರು ಸ್ವದೇಶಿ ಉತ್ಪನ್ನಗಳ ಅಳವಡಿಕೆಗೆ ಒತ್ತು ನೀಡುತ್ತಾರೆ. ಅವರು ಯೋಗ ಮತ್ತು ಆಯುರ್ವೇದ ಎರಡನ್ನೂ ಪ್ರತಿ ಮನೆಗೆ ತಲುಪಿಸಲು ಪ್ರಯತ್ನಿಸುತ್ತಿದ್ದಾರೆ. ಪತಂಜಲಿ ವೆಲ್ನೆಸ್ ಮೂಲಕ, ಅವರು ಆಗಾಗ್ಗೆ ಆರೋಗ್ಯದ ವಿಚಾರಗಳಲ್ಲಿ ಸಲಹೆ ನೀಡುತ್ತಿರುತ್ತಾರೆ. ಇತ್ತೀಚಿನ ದಿನಗಳಲ್ಲಿ, ನಮ್ಮ ಬದಲಾದ ಆಹಾರ ಪದ್ಧತಿ ಮತ್ತು ಜೀವನಶೈಲಿಯಿಂದಾಗಿ ಆರೋಗ್ಯಕ್ಕೆ ಹಾನಿ ಆಗುತ್ತಿದೆ. ವಯಸ್ಸಾದಾಗ ಬರುತ್ತಿದ್ದ ಕಾಯಿಲೆಗಳು ಈಗ ಕಿರಿಯ ವಯಸ್ಸಿನವರಲ್ಲೇ ಕಾಣಿಸಿಕೊಳ್ಳುತ್ತಿವೆ. ಹಿಂದಿನ ಕಾಲದಲ್ಲಿ, ಜನರು ಆಯುರ್ವೇದ ಉತ್ಪನ್ನಗಳು ಮತ್ತು ಮನೆಯಲ್ಲಿ…

Read More