Headlines

ಶ್ರವಣ ದೋಷದಿಂದ ಬಳಲುತ್ತಿರುವ ಗಾಯಕಿ ಅಲ್ಕಾ ಯಾಗ್ನಿಕ್; ಇನ್ಮುಂದೆ ಹಾಡೋದು ಅನುಮಾನ

ಬಾಲಿವುಡ್‌ನ ಖ್ಯಾತ ಗಾಯಕಿ ಅಲ್ಕಾ ಯಾಗ್ನಿಕ್ (Alka Yagnik) ಅವರ ಆರೋಗ್ಯದ ಬಗ್ಗೆ ಕಳವಳಕಾರಿ ಸುದ್ದಿ ಹೊರಬಿದ್ದಿದೆ. ಕಳೆದ ವರ್ಷ ತಮಗೆ ಅಪರೂಪದ ಶ್ರವಣ ದೋಷ (Sensory Neural Nerve Hearing Loss) ಇರುವುದಾಗಿ ಅವರು ಬಹಿರಂಗಪಡಿಸಿದ್ದರು. ಆತಂಕದ ವಿಚಾರ ಏನೆಂದರೆ, ಈಗಲೂ ಅವರು ಆ ಸಮಸ್ಯೆಯಿಂದ ಗುಣಮುಖರಾಗಿಲ್ಲ. ಈ ನೋವಿನ ಸುದ್ದಿಯನ್ನು ಅವರು ಈಗ ಬಹಿರಂಗಪಡಿಸಿದ್ದಾರೆ. ಇನ್ಮುಂದೆ ಅವರು ಹಾಡುವುದು ಕಷ್ಟ ಎಂಬಂತಾಗಿದೆ. ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಅಲ್ಕಾ ಯಾಗ್ನಿಕ್ ಅವರು ತಮ್ಮ ಆರೋಗ್ಯದ ಬಗ್ಗೆ…

Read More

2025ರಲ್ಲಿ ಚೀನಾಗೆ ವ್ಯಾಪಾರ ಸುಗ್ಗಿ; ಭಾರತದ ರಫ್ತಿನಲ್ಲೂ 5.5 ಬಿಲಿಯನ್ ಡಾಲರ್​ನಷ್ಟು ಹೆಚ್ಚಳ – Kannada News | India’s exports to China rise almost 9pc in 2025, as bilateral trade reach all time high

ನವದೆಹಲಿ, ಜನವರಿ 15: ಕಳೆದ ವರ್ಷ ಚೀನಾ ದೇಶಕ್ಕೆ (China) ಭಾರತದ ರಫ್ತು ಸಖತ್ ಏರಿದೆ. 2024ರ ವರ್ಷಕ್ಕೆ ಹೋಲಿಸಿದರೆ 2025ರಲ್ಲಿ ಚೀನಾಗೆ ಭಾರತದ ರಫ್ತು 5.5 ಬಿಲಿಯನ್ ಡಾಲರ್​ನಷ್ಟು ಹೆಚ್ಚಿದೆ. 2024ರಲ್ಲಿ ಭಾರತವು ಚೀನಾಗೆ 14.25 ಬಿಲಿಯನ್ ಡಾಲರ್​​ನಷ್ಟು ರಫ್ತು ಮಾಡಿತ್ತು. 2025ರಲ್ಲಿ ಭಾರತದ ರಫ್ತು 19.75 ಬಿಲಿಯನ್ ಡಾಲರ್ ಮಟ್ಟ ಮುಟ್ಟಿದೆ. ಅಂದರೆ, ರಫ್ತಿನಲ್ಲಿ ಶೇ. 8.7ರಷ್ಟು ಏರಿಕೆ ಆಗಿದೆ. ಚೀನಾದಿಂದ ಇನ್ನೂ ಹೆಚ್ಚು ಆಮದು… ಚೀನಾಗೆ ಭಾರತದ ರಫ್ತು ಹೆಚ್ಚಿದೆಯಾದರೂ, ಅದಕ್ಕಿಂತ ಹೆಚ್ಚಳ…

Read More

ಎಸ್ಟಿಯವರ ಜಮೀನಿನಲ್ಲಿ ಎಸ್ಸಿ ಯುವಕ ನೀರು ಕುಡಿದಿದ್ದಕ್ಕೆ ಭಾರೀ ಗಲಾಟೆ; 24 ಮಂದಿಗೆ ಗಾಯ!

ಗದಗ, ಮಾರ್ಚ್​ 24: ಇಂದಿಗೂ ಸಮಾಜದಲ್ಲಿ ಜಾತಿಯಲ್ಲಿ ಮೇಲು ಕೀಳು ಎಂಬ ಭಾವನೆ ಜೀವಂತವಾಗಿದೆ ಎನ್ನುವುದಕ್ಕೆ ಹಲವು ಉದಾಹರಣೆಗಳು ಕಂಡು ಬಂದಿವೆ. ಈ ಹಿಂದೆಯೂ ಜಾತಿ ವಿಷಯಕ್ಕೆ, ಅಸ್ಪರ್ಷತೆ ವಿಚಾರಕ್ಕೆ ಸವರ್ಣೀಯರು ದಲಿತರನ್ನು ನಿಂದಿಸಿದ, ಅವರೊಂದಿಗೆ ಹೊಡೆದಾಟಕ್ಕಿಳಿದ (caste conflict) ನಿದರ್ಶನಗಳಿವೆ. ಆದರೆ ಎಸ್ಟಿಯವರ ಜಮೀನಿನಲ್ಲಿ ಎಸ್ಸಿ ಯುವಕ ನೀರು ಕುಡಿದ ಎಂಬ ವಿಚಾರಕ್ಕೆ ಮಾರಾಮಾರಿ ನಡೆದಿದ್ದು, 24 ಜನರು ಗಾಯಗೊಂಡ ಘಟನೆ ಗದಗ (Gadag) ಜಿಲ್ಲೆಯ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ. ಕೊಡ್ಲಿ, ಕಲ್ಲಿನಿಂದ…

Read More

ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ! ಬಿಗ್ ಹಿಂಟ್ ಕೊಟ್ರಾ ಡಿಸಿಎಂ? – Kannada News | Did DK Shivakumar Drop a Big Hint After Rahul Gandhi Meeting? Cryptic Post Sparks Karnataka Political Buzz

ಬೆಂಗಳೂರು, ಜನವರಿ 14: ‘ನೀವೇನು ಚಿಂತೆ ಮಾಡಬೇಡಿ. ನಿಮ್ಮನ್ನು ಶೀಘ್ರವೇ ದೆಹಲಿಗೆ ಕರೆಸಿಕೊಳ್ಳುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ (DK Shivakumar) ಮೈಸೂರಿನಲ್ಲಿ ಹೈಕಮಾಂಡ್ ನಾಯಕ, ಸಂಸದ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ ಎನ್ನಲಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ, ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ ಒಂದನ್ನು ಹಂಚಿಕೊಂಡಿದ್ದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಇದರೊಂದಿಗೆ, ಸಿಎಂ ಆಗುವ ಸುಳಿವು ಕೊಟ್ಟರಾ ಡಿಸಿಎಂ ಎಂಬ ಪ್ರಶ್ನೆಯೂ ಮೂಡಿದೆ. ಬುಧವಾರ ಬೆಳಗ್ಗೆಯೇ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ…

Read More

ಭಾರತದ ಅತಿದೊಡ್ಡ ಟ್ರೇಡಿಂಗ್ ಪಾರ್ಟ್ನರ್: ಅಮೆರಿಕವನ್ನು ಹಿಂದಿಕ್ಕಿದ ಚೀನಾ

ನವದೆಹಲಿ, ಏಪ್ರಿಲ್ 8: ಚೀನಾ (China) 2025-26ರ ಹಣಕಾಸು ವರ್ಷದಲ್ಲಿ ಭಾರತದ ಅತಿದೊಡ್ಡ ಟ್ರೇಡಿಂಗ್ ಪಾರ್ಟ್ನರ್ ಎನಿಸಿದೆ. ಈ ವಿಚಾರದಲ್ಲಿ ಅಮೆರಿಕವನ್ನು ಚೀನಾ ಹಿಂದಿಕ್ಕಿದೆ ಎಂದು ಭಾರತದಲ್ಲಿರುವ ಚೀನಾ ರಾಯಭಾರ ಕಚೇರಿಯ ವಕ್ತಾರ ಶು ಫೇಹೋಂಗ್ ತಿಳಿಸಿದ್ದಾರೆ. ಕಳೆದ ಹಣಕಾಸು ವರ್ಷದ ಮೊದಲ 11 ತಿಂಗಳ ದತ್ತಾಂಶವನ್ನು ಆಧಾರವಾಗಿಟ್ಟುಕೊಂಡು ಅವರು ಈ ಟ್ವೀಟ್ ಮಾಡಿದ್ದಾರೆ. 2025ರ ಏಪ್ರಿಲ್​ನಿಂದ 2026ರ ಫೆಬ್ರುವರಿವರೆಗಿನ 11 ತಿಂಗಳಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ 127.8 ಬಿಲಿಯನ್ ಡಾಲರ್​ನಷ್ಟು ಇತ್ತು. ಅದೇ…

Read More

‘ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ’: ಗೃಹ ಸಚಿವ ಪರಮೇಶ್ವರ್

ಬೆಂಗಳೂರು, ಏಪ್ರಿಲ್ 10: ಇತ್ತೀಚಿಗೆ ಬೆಂಗಳೂರಿನ ರಸ್ತೆಯೊಂದರಲ್ಲಿ ಓರ್ವ ವ್ಯಕ್ತಿ ಗಂಟೆಗಟ್ಟಲ್ಲೇ ನಿಂತಲ್ಲೇ ನಿಂತಿದ್ದ ವೀಡಿಯೋ ಭಾರಿ ವೈರಲ್ ಆಗಿತ್ತು. ಆತ ಝೋಂಬಿ ಡ್ರಗ್ ಸೇವನೆಯ ಎಫೆಕ್ಟ್​ನಿಂದಾಗಿ ಹೀಗೆ ವರ್ತಿಸಿದ್ದಾನೆ ಎಂದು ವೀಡಿಯೋ ವೈರಲ್ ಮಾಡಲಾಗಿತ್ತು. ಈ ಕುರಿತು ತನಿಖೆ ನಡೆಸಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್​ ಸಿಂಗ್, ಸುಳ್ಳು ಸುದ್ದಿ ಹರಡಲಾಗಿದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್ ಕೂಡ ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ, ಇದು…

Read More

Video: 30 ದಿನಗಳ ಈ ಪ್ಲ್ಯಾನ್ ಅನುಸರಿಸಿದ್ರೆ ಬೆಂಗಳೂರಿನಲ್ಲಿ ಬದುಕೋದು ಸುಲಭ ಎಂದ ಮಹಿಳೆ

ಬೆಂಗಳೂರು, ಏಪ್ರಿಲ್ 05 : ಬೆಂಗಳೂರು (Bengaluru) ಅಂದ್ರೆ ಈಗಿನ ಯುವಕ ಯುವತಿಯರಿಗೆ ಅದೇನೋ ಸೆಳೆತ. ಹೀಗಾಗಿ ಓದು ಮುಗಿಯುತ್ತಿದ್ದಂತೆ ಅದೆಷ್ಟೋ ಯುವಕ ಯುವತಿಯರು ಉದ್ಯೋಗ ಅರಸುತ್ತಾ ನಗರಕ್ಕೆ ಬರ್ತಾರೆ. ಹೀಗೆ ಬಂದವರಿಗೆ ಇಲ್ಲಿನ ಜೀವನಶೈಲಿಗೆ ಹೊಂದಿಕೊಳ್ಳೋದು ಕಷ್ಟವಾಗಬಹುದು. ಆದರೆ, ಬೆಂಗಳೂರಿನಲ್ಲಿ ವಾಸಿಸುವ ಬಂಗಾಳಿ ಮಹಿಳೆಯೊಬ್ಬರು ನಗರಕ್ಕೆ ಬರುವ ಹೊಸಬರಿಗೆ 30 ದಿನಗಳ ಪ್ಲ್ಯಾನ್ ಹಂಚಿಕೊಂಡಿದ್ದಾರೆ. ಕೇವಲ ಮೂವತ್ತು ದಿನಗಳಲ್ಲಿ ಈ ಹೊಸ ನಗರಕ್ಕೆ ಹೊಂದಿಕೊಂಡು ಮೊದಲ ಕೆಲವು ವಾರಗಳಲ್ಲಿ ಆತಂಕವಿಲ್ಲದೆ ಜೀವನ ನಡೆಸಬಹುದು ಎಂದು ವಿವರಿಸಿದ್ದಾರೆ….

Read More

ಪ್ರಿಯಕರನ ಬಿಡುಗಡೆಗೆ ಒತ್ತಾಯಿಸಿ ಮೊಬೈಲ್ ಟವರ್ ಏರಿದ ಮಹಿಳೆ

ಗೋಪಾಲ್​ಗಂಜ್, ಮಾರ್ಚ್ 9: ಮಹಿಳೆಯೊಬ್ಬರು ತನ್ನ ಪ್ರಿಯಕರನ ಬಿಡುಗಡೆಗೆ ಒತ್ತಾಯಿಸಿ ಮೊಬೈಲ್ ಟವರ್ ಏರಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದಿದೆ. ಯಕರನನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮೊಬೈಲ್ ಟವರ್ ಹತ್ತಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಬಂಧಿತ ಪ್ರಿಯಕರನನ್ನು ಸ್ಥಳಕ್ಕೆ ಕರೆತಂದ ನಂತರ ಮಹಿಳೆ ಕೊನೆಗೂ ಕೆಳಗಿಳಿದಿದ್ದಾಳೆ. ಗೋಪಾಲ್‌ಗಂಜ್ ಜಿಲ್ಲೆಯ ಬಂಕಟ ಜಾಗಿರ್ದಾರಿ ಗ್ರಾಮದಲ್ಲಿ ನಡೆದ ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹಿಳೆ ಮತ್ತು ಆಕೆಯ ಪ್ರಿಯಕರ ಪವನ್…

Read More

ಅಧಿವೇಶನ ಉದ್ದೇಶಿಸಿ ಭಾಷಣ ಓದಲು ರಾಜ್ಯಪಾಲರು ನಿರಾಕರಿಸಿದ್ಯಾಕೆ? ಅದರಲ್ಲಿರುವ ಅಂಶವಾದರೂ ಏನು? – Kannada News | Why Karnataka Governor Thaawarchand Gehlot refuses to address joint session of legislature, here Is reason

ಬೆಂಗಳೂರು (ಜನವರಿ.21): ಕೇರಳ, ತಮಿಳುನಾಡು ಬೆನ್ನಲ್ಲೇ ಇದೀಗ ಕರ್ನಾಟಕದಲ್ಲೂ ರಾಜ್ಯಪಾಲರುಮತ್ತು ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದೆ. ನಾಳೆಯಿಂದ (ಜ. 22) ಆರಂಭವಾಗಲಿರುವ ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹೀಗಾಗಿ ಕಾನೂನು ಸಚಿವ ಎಚ್​​​ಕೆ ಪಾಟೀಲ್ ನೇತೃತ್ವದ ನಿಯೋಗ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮನವೊಲಿಕೆಗೆ ಯತ್ನಿಸಿದ್ದಾರೆ. ಈ ವೇಳೆ ಭಾಷಣದಲ್ಲಿರುವ ಕೆಲ ಅಂಶಗಳನ್ನ ಕೈಬಿಡುವಂತೆ…

Read More

ಇಬ್ಬರೂ ಕುಡಿದ ಮತ್ತಿನಲ್ಲಿದ್ರು, ಸ್ನೇಹಿತ ಮ್ಯಾನ್​ಹೋಲ್​ಗೆ ಬಿದ್ರೂ ಗೊತ್ತಾಗಲಿಲ್ಲ – Kannada News | Man Dies After Falling Into Open Drain Near Rohini Temple in Delhi

ನವದೆಹಲಿ, ಫೆಬ್ರವರಿ 11: ವ್ಯಕ್ತಿಯೊಬ್ಬರು ತೆರೆದ ಮ್ಯಾನ್​ಹೋಲ್​ಗೆ ಬಿದ್ದು ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ ರೋಹಿಣಿ ಸೆಕ್ಟರ್ 32 ರ ಮಹಾಶಕ್ತಿ ಕಾಳಿ ದೇವಸ್ಥಾನದ ಬಳಿಯಲ್ಲಿ ಕಾರ್ಮಿಕ ಬಿರ್ಜು ಕುಮಾರ್ ಮತ್ತು ಅವರ ಸ್ನೇಹಿತ ಮನೆಗೆ ಹೋಗುತ್ತಿದ್ದಾಗ ಕುಮಾರ್ಕ್ತಿ ಮ್ಯಾನ್‌ಹೋಲ್‌ಗೆ ಬಿದ್ದಿದ್ದರು. ಘಟನೆ ನಡೆದ ಸಮಯದಲ್ಲಿ ಕುಮಾರ್ ಮತ್ತು ಅವರ ಸ್ನೇಹಿತ ಇಬ್ಬರೂ ಮದ್ಯದ ಅಮಲಿನಲ್ಲಿದ್ದರು, ಸ್ನೇಹಿತನಿಗೆ ಕುಮಾರ್ ಬಿದ್ದಿರುವ ಪರಿವೇ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ನೇಹಿತ ಮರುದಿನ ಕುಮಾರ್‌ಗೆ ಕರೆ ಮಾಡಲು…

Read More