Headlines

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್; ಆರೋಪಿ ರಾಜೀವ್ ಗೌಡ ಕೊನೆಗೂ ಅರೆಸ್ಟ್! – Kannada News | Shidlaghatta Commissioner Threat Case: Congress Leader Rajeev Gowda Arrested In Kerala Border

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್ ಬೆಂಗಳೂರು, ಜನವರಿ 23: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರಿಗೆ ನಿಂದನೆ ಹಾಗೂ ಧಮ್ಕಿ ನೀಡಿದ ಆರೋಪದ ಹಿನ್ನೆಲೆ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು (Rajeev Gowda Arrest) ಬಂಧಿಸಲಾಗಿದೆ. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಂದು (ಜನವರಿ 26) ಕೇರಳ ಗಡಿಯಲ್ಲಿ ಬಂಧಿಸುವಲ್ಲಿ  ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಬ್ಯಾನರ್ ವಿಚಾರಕ್ಕೆ ಜನವರಿ 12ರಂದು ಪೌರಾಯುಕ್ತೆ ಅಮೃತಾಗೌಡಗೆ ಕರೆ ಮಾಡಿ ಧಮ್ಕಿ ಹಾಕಿದ್ದು, ಈ ಬಗ್ಗೆ ಜನವರಿ 14ರಂದು ದೂರು ದಾಖಲಾಗುತ್ತಿದ್ದಂತೆಯೇ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಶೀತದಲೆಯ ಅಬ್ಬರ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Yellow alert for 3 district of karnataka

ರಾಜ್ಯದಲ್ಲಿ ಶೀತದಲೆಯ ಅಬ್ಬರ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಬೆಂಗಳೂರು, ಜನವರಿ 10: ರಾಜ್ಯದಲ್ಲಿ ನಿನ್ನೆಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ನಿನ್ನೆ ಹಲವು ಜಿಲ್ಲೆಗಳಿಗೆ ಅಲರ್ಟ್​ ನೀಡಲಾಗಿತ್ತು. ಇಂದೂ ಸಹ ತಾಪಮಾನದಲ್ಲಿ ಸುಧಾರಣೆಯಾಗದ ಕಾರಣ ಹಲವೆಡೆ ಮಂಜು ಹಾಗೂ ಒಣ ಹವೆಯ (Weather Forecast) ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಪರಿಣಾಮವಾಗಿ ಹವಾಮಾನ ಇಲಾಖೆ ರಾಜ್ಯದ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಎಲ್ಲೆಲ್ಲಿ ಒಣಹವೆ? ರಾಜ್ಯದಲ್ಲಿ ಅತಿಯಾದ ಶೀತದಲೆಯ ಕಾರಣದಿಂದಾಗಿ ಬೀದರ್, ಕಲಬುರಗಿ ಹಾಗೂ…

Read More

2027ರ ಜನಗಣತಿ: ಏ 1ರಿಂದ ಕರ್ನಾಟಕದಲ್ಲಿ ಮೊದಲ ಹಂತ ಶುರು, ಸಾರ್ವಜನಿಕರು ಭಾಗಿಯಾಗೋದು ಹೇಗೆ?

ಬೆಂಗಳೂರು, ಮಾರ್ಚ್​ 26: ದೇಶದಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್​ ರೂಪದಲ್ಲಿ ಜನಗಣತಿ ನಡೆಯಲಿದೆ. ಅದರಂತಯೇ ಕರ್ನಾಟಕದಲ್ಲಿ 2027ರ ಜನಗಣತಿಯ (Self-Enumeration) ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿಯ ಸ್ವಯಂ ಗಣತಿಯನ್ನು ಏಪ್ರಿಲ್​​ 1ರಿಂದ 15ರವರೆಗೆ ಅಂದರೆ 15 ದಿನ ನಡೆಸಲು ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ?  2027ರ ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸ್ವಯಂ-ಗಣತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ…

Read More

ಶ್ರುತಿ ಹಾಸನ್ ಸಿಗರೇಟ್ ಹೊಡೆಯುತ್ತಿರುವ ಫೋಟೋ ವೈರಲ್ – Kannada News | Shruti Haasan’s Viral Smoking Look in ‘Aakasamlo Oka Tara Sparks Buzz: Film Role Revealed

ಸರಣಿ ಬ್ಲಾಕ್‌ಬಸ್ಟರ್‌ಗಳ ಮೂಲಕ ಗಮನ ಸೆಳೆದ ಶ್ರುತಿ ಹಾಸನ್ (Shruthi Haasan) ಈಗ ಸುದ್ದಿಯಲ್ಲಿದ್ದಾರೆ. ಅವರು ಕಮಲ್ ಹಾಸನ್ ಮಗಳು. ಆದರೂ ಚಿತ್ರರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿದರು. ಈಗ ಅವರು ಧಮ್ ಹೊಡೆಯುತ್ತಿರುವ ಫೋಟೋ ವೈರಲ್ ಆಗಿದೆ. ಹಾಗಂತ ಅವರು ಪಬ್ಲಿಕ್​​ನಲ್ಲಿ ಧಮ್ ಹೊಡೆದು ಸಿಕ್ಕಿ ಬಿದ್ದಿದ್ದಲ್ಲ. ಅವರು ಈ ರೀತಿ ಸಿಗರೇಟ್ ಸೇದಿದ್ದು ಸಿನಿಮಾಗಾಗಿ. ಆ ಬಗ್ಗೆ ಇಲ್ಲಿದೆ ಮಾಹಿತಿ. ದುಲ್ಕರ್ ಸಲ್ಮಾನ್ ಈಗ ‘ಆಕಾಶಮ್ಲೋ ಒಕ್ತ ತಾರಾ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪವನ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 26ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 26ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನವ ವಿವಾಹಿತರ ಮಧ್ಯೆ ಅಭಿಪ್ರಾಯ ಭೇದಗಳು ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಅದರಲ್ಲಿಯೂ ಹಣಕಾಸಿನ ವಿಚಾರಕ್ಕೆ ಸಣ್ಣದಾಗಿ ಆರಂಭವಾಗುವ ಕಲಹ ತೀರಾ ಮನಶ್ಶಾಂತಿ ಹಾಳು ಮಾಡುವ ಮಟ್ಟಕ್ಕೆ ಹೋಗಲಿದೆ….

Read More

ಮದುವೆ ಮಧ್ಯೆಯೂ ಅಭಿಮಾನಿಗಳನ್ನು ಮರೆತಿಲ್ಲ ರಶ್ಮಿಕಾ-ವಿಜಯ್; ಮಾದರಿ ಆದ ದಂಪತಿ – Kannada News | Rashmika Mandanna and Vijay Deverakonda’s Post Wedding Fan Meet: A Model Couple’s Heartwarming Gesture

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ಫೆಬ್ರವರಿ 26ರಂದು ವಿವಾಹ ಆದರು. ಇವರು ಮದುವೆ ಆಗಿ ವಾರ ಕಳೆಯುತ್ತಾ ಬಂದರೂ ಅವರ ಸಂಭ್ರಮ ನಿಂತಿಲ್ಲ. ವಿಜಯ್ ಹಾಗೂ ರಶ್ಮಿಕಾ ವಿವಿಧ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ. ಸಾಮಾಜಿಕ ಕೆಲಸ ಆಗುತ್ತಿದೆ. ಈ ಬ್ಯುಸಿ ವೇಳಾಪಟ್ಟಿಯಲ್ಲೂ ಅವರು ಅಭಿಮಾನಿಗಳನ್ನು ಮರೆತಿಲ್ಲ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಉದಯಪುರದಲ್ಲಿ ವಿವಾಹ ಆದರು. ಆ ಬಳಿಕ ತಿರುಪತಿಗೆ ಭೇಟಿ ಕೊಟ್ಟರು. ಇಷ್ಟೇ…

Read More

ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ – Kannada News | Valmiki Gurupeetha Swamiji Health: Prasannananda Puri Responding to Hyderabad Treatment

ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ರಾಯಚೂರು, ಫೆ.19: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಆಗಿದೆ. ಸದ್ಯ ಸ್ವಾಮೀಜಿ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಯಚೂರು ಜಿಲ್ಲೆಗೆ ಆಗಮಿಸಿದ್ದ ಶ್ರೀಗಳು, ನಿನ್ನೆ ರಾತ್ರಿ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಅವರಿಗೆ ಏಕಾಏಕಿ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದೆ.ಅಸ್ವಸ್ಥಗೊಂಡ…

Read More

ಪಾಕ್ ಆಟಗಾರ ಫಖರ್ ಝಮಾನ್​ಗೆ 2 ಪಂದ್ಯಗಳ ನಿಷೇಧ!

ಪಾಕಿಸ್ತಾನ್ ಸೂಪರ್ ಲೀಗ್ (PSL) 2026ರ ಆವೃತ್ತಿಯಲ್ಲಿ ಲಾಹೋರ್ ಖಲಂದರ್ಸ್ ತಂಡದ ಸ್ಟಾರ್ ಆರಂಭಿಕ ಆಟಗಾರ ಫಖರ್ ಝಮಾನ್ ಅವರಿಗೆ ದೊಡ್ಡ ಆಘಾತ ಎದುರಾಗಿದೆ. ಚೆಂಡು ವಿರೂಪಗೊಳಿಸಿದ (Ball Tampering) ಗಂಭೀರ ಆರೋಪದ ಮೇಲೆ ಅವರಿಗೆ ಎರಡು ಪಂದ್ಯಗಳ ನಿಷೇಧ ಹೇರಲಾಗಿದೆ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಮಂಗಳವಾರ ಅಧಿಕೃತವಾಗಿ ತಿಳಿಸಿದೆ. ಮಾರ್ಚ್ 29 ರಂದು ನಡೆದ ಕರಾಚಿ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಫಖರ್ ಝಮಾನ್ ಚೆಂಡನ್ನು ವಿರೂಪಗೊಳಿಸಿದ್ದರು. ಇದನ್ನು ಗಮನಿಸಿದ್ದ ಅಂಪೈರ್ ಚೆಂಡನ್ನು…

Read More

ದೇಶವೇ ನಾಚಿಕೆ ಪಡುವಂತಾಗಿದೆ; ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕರ ಟೀಕೆ – Kannada News | No one should demean our country Opposition leaders slam Youth Congress protest at AI Impact Summit

ನವದೆಹಲಿ, ಫೆಬ್ರವರಿ 21: ನವದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆ 2026ರ (AI Impact Summit) ಸಂದರ್ಭದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಟಾಪ್‌ಲೆಸ್ ಪ್ರತಿಭಟನೆ ನಡೆಸಿದ ನಂತರ ರಾಜಕೀಯ ವಿವಾದ ಭುಗಿಲೆದ್ದಿದೆ. ಇಡೀ ಜಗತ್ತಿನ ನಾಯಕರು ಆಗಮಿಸಿದ್ದ ಕೃತಕ ಬುದ್ಧಿಮತ್ತೆ (ಎಐ) ಮೇಲೆ ಕೇಂದ್ರೀಕರಿಸಿದ ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಂಗ್ರೆಸ್​ ನಾಯಕರ ಇಂತಹ ವರ್ತನೆ ಸೂಕ್ತವಲ್ಲ ಎಂದು ಹಲವಾರು ವಿಪಕ್ಷ ನಾಯಕರು ಟೀಕಿಸಿದ್ದಾರೆ. ಭಾರತ ಮತ್ತು ವಿದೇಶಗಳಿಂದ ಪ್ರಮುಖ ಪ್ರತಿನಿಧಿಗಳು ಭಾಗವಹಿಸಿದ್ದ ಎಐ ಶೃಂಗಸಭೆಯು ಹೊಸ ತಂತ್ರಜ್ಞಾನಗಳಲ್ಲಿ ಭಾರತದ…

Read More

ಯಾದಗಿರಿ: ಗಲ್ಫ್​ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೋಡ ಹಿನ್ನಲೆ ಅಕ್ಕಿ ರಫ್ತುಗೂ ಬಿತ್ತು ಬ್ರೇಕ್​​: ಉದ್ಯಮಿಗಳು ಕಂಗಾಲು

ಯಾದಗಿರಿ, ಮಾರ್ಚ್​​ 14: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಪರಿಣಾಮ ಗಲ್ಫ್​ ರಾಷ್ಟ್ರಗಳ ಮೇಲಷ್ಟೇ ಅಲ್ಲ, ಯಾದಗಿರಿ (Yadagiri) ಜಿಲ್ಲೆಯ ವ್ಯಾಪಾರ ವಹಿವಾಟಿನ ಮೇಲೂ ಬೀರಲು ಆರಂಭಿಸಿದೆ. ಮೊಟ್ಟೆ ಉದ್ಯಮ, ಅಕ್ಕಿ ರಫ್ತು ಹಾಗೂ ಹೋಟೆಲ್ ಉದ್ಯಮಕ್ಕೂ ಯುದ್ಧದ ಎಫೆಕ್ಟ್ ತಟ್ಟಿದ್ದು, ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೊಟ್ಟೆ ದರ ಕುಸಿತ ಯಾದಗಿರಿ ಜಿಲ್ಲೆಯಿಂದ ಗಲ್ಫ್​​ ರಾಷ್ಟ್ರಗಳಿಗೆ ಲಕ್ಷಾಂತರ ಮೊಟ್ಟೆಗಳನ್ನು ರಫ್ತು ಮಾಡಲಾಗುತ್ತಿತ್ತು. ಕತಾರ್, ಕುವೈತ್, ಸೌದಿ ಅರೇಬಿಯಾ ಹಾಗೂ ದುಬೈ ಸೇರಿದಂತೆ ಹಲವು…

Read More