Headlines

ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ ಬಿಜೆಪಿ ಶಾಸಕ ಶರಣು ಸಲಗರ – Kannada News | BJP MLA Sharanu Salgar Rescues 23 Cattle, Intercepts Illegal Transport Vehicle in Bidar

ಬೀದರ್, ಏಪ್ರಿಲ್​​ 26: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಅವುಗಳನ್ನು ಸ್ವತಃ ಶಾಸಕರೇ ರಕ್ಷಣೆ ಮಾಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ಅಲಗೂಡ ಗ್ರಾಮದ ಸಮೀಪ ನಡೆದಿದೆ. ಬಸವಕಲ್ಯಾಣದಿಂದಾ ಅಲಗೂಡ ಚಿಟ್ಟಾ ಗ್ರಾಮದ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಒಂದೆರಡಲ್ಲ ಬರೋಬ್ಬರಿ 23 ಗೋವುಗಳನ್ನು ಬಿಜೆಪಿ ಶಾಸಕ ಶರಣು ಸಲಗರ ರಕ್ಷಣೆ ಮಾಡಿದ್ದಾರೆ. ಮಂಠಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರಕ್ಷಿಸಿದ ಗೋವುಗಳನ್ನು ಗೋಶಾಲೆಗೆ ರವಾನೆ ಮಾಡಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

‘ಅಂದು ಶೂಟ್​​ನಲ್ಲಿ ನಾನು ವಿಜಯ್ ಸಾಯುತ್ತಿದ್ದೆವು’; ಹಳೆಯ ಘಟನೆ ನೆನೆದ ವಿಲನ್ ಅಭಿಮನ್ಯು – Kannada News | Abhimanyu Singh’s terrifying ‘Velayudham’ train stunt with Vijay: A near death experience

ಖ್ಯಾತ ನಟ ಅಭಿಮನ್ಯು ಸಿಂಗ್ ಹೆಸರು ಹೇಳಿದರೆ ತಕ್ಷಣ ನೆನಪಾಗದಿರಬಹುದು, ಆದರೆ ‘ಗಬ್ಬರ್ ಸಿಂಗ್’ ಸಿನಿಮಾದ ಖಳನಾಯಕ ಎಂದರೆ ಭಾರತೀಯ ಚಿತ್ರಪ್ರೇಕ್ಷಕರು ಸುಲಭವಾಗಿ ಗುರುತಿಸುತ್ತಾರೆ. ರಾಮ್ ಗೋಪಾಲ್ ವರ್ಮಾ ಅವರ ‘ರಕ್ತ ಚರಿತ್ರೆ’ ಮೂಲಕ ದಕ್ಷಿಣ ಭಾರತಕ್ಕೆ ಪರಿಚಯವಾದ ಇವರು, ಕನ್ನಡದಲ್ಲಿ ‘ಚಕ್ರವ್ಯೂಹ’ ಹಾಗೂ ‘ಹೋಮ್ ಮಿನಿಸ್ಟರ್ ಸಿನಿಮಾದಲ್ಲಿ ನಟಿಸಿದರು. ತೆಲುಗು, ಹಿಂದಿ, ತಮಿಳು ಹಾಗೂ ಕನ್ನಡದ ಸ್ಟಾರ್ ಹೀರೊಗಳ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಇವರು, ತಮಿಳುನಾಡು ಸಿಎಂ ದಳಪತಿ ವಿಜಯ್ (Vijay) ನಟನೆಯ ಸೂಪರ್…

Read More

‘ಪದ್ಮಶ್ರೀ’ ಪ್ರಶಸ್ತಿ ಸ್ವೀಕರಿಸಿದ ಹರ್ಮನ್‌ಪ್ರೀತ್ ಕೌರ್ – Kannada News | Harmanpreet Kaur receives Padma Shri Award

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 25, 2026 ರಂದು ನಡೆದ ನಾಗರಿಕ ಹೂಡಿಕೆ ಸಮಾರಂಭದಲ್ಲಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರ್ಮನ್‌ಪ್ರೀತ್ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಭಾರತೀಯ ಮಹಿಳಾ ಕ್ರಿಕೆಟ್‌ಗೆ ಅವರು ನೀಡಿದ ಅಪ್ರತಿಮ ಕೊಡುಗೆ ಮತ್ತು ಅವರ ನೇತೃತ್ವದಲ್ಲಿ ಭಾರತ ತಂಡ ಸಾಧಿಸಿದ ಐತಿಹಾಸಿಕ ಯಶಸ್ಸನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ. ಈ ಪ್ರಶಸ್ತಿ…

Read More

ಪದೇಪದೇ ತಲೆನೋವು ಬರುತ್ತಾ? ಈ ರೀತಿಯಾಗುವುದಕ್ಕೂ ಹೈ ಬಿಪಿಗೂ ಸಂಬಂಧವಿದೆಯೇ?

ಇತ್ತೀಚಿನ ದಿನಗಳಲ್ಲಿ ಹೈ ಬ್ಲಡ್ ಪ್ರೆಶರ್ (High Blood Pressure) ಸಮಸ್ಯೆ ಯುವಕರಲ್ಲಿಯೂ ಹೆಚ್ಚಾಗುತ್ತಿದೆ. ಅದರಲ್ಲಿಯೂ ಅನೇಕರಲ್ಲಿ ತಲೆನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ಇದನ್ನು ಹಲವರು ಸಾಮಾನ್ಯ ದಣಿವು, ಒತ್ತಡ ಅಥವಾ ನಿದ್ರಾಹೀನತೆಯ ಪರಿಣಾಮ ಎಂದು ನಿರ್ಲಕ್ಷಿಸುತ್ತಾರೆ. ಆದರೆ ನಿಮಗೆ ತಿಳಿದಿರಲಿ ಈ ರೀತಿ ಪದೇಪದೇ ಕಾಣಿಸಿಕೊಳ್ಳುವ ತಲೆನೋವು ಆರೋಗ್ಯ ಸಮಸ್ಯೆಯ ಎಚ್ಚರಿಕೆಯ ಸಂಕೇತವೂ ಆಗಿರಬಹುದು. ಹೌದು, ಇದು ದೇಹ ನೀಡುವ ಸೂಚನೆಯಾಗಿರಬಹುದು. ಇದು ಬಿಪಿ ಬಂದಿರುವ ಸೂಚನೆಯಾಗಿರಬಹುದು. ಹಾಗಾದರೆ ಹೈ ಬಿಪಿ ಮತ್ತು ತಲೆನೋವಿಗಿರುವ ಸಂಬಂಧವೇನು, ಯಾವ…

Read More

ಪನ್ನೂನ್ ಹತ್ಯೆ ಸಂಚು ಪ್ರಕರಣ: ಅಮೆರಿಕ ನ್ಯಾಯಾಲಯದಲ್ಲಿ ತಪ್ಪು ಒಪ್ಪಿಕೊಂಡ ಭಾರತೀಯ ಪ್ರಜೆ ನಿಖಿಲ್ ಗುಪ್ತಾ! – Kannada News | Pannun Assassination Plot: Nikhil Gupta Confesses in US Federal Court

ಪನ್ನೂನ್ ಹತ್ಯೆ ಸಂಚು, ನಿಖಿಲ್ ಗುಪ್ತಾ ನ್ಯೂಯಾರ್ಕ್,ಫೆ.14: ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಖಲಿಸ್ತಾನಿ ನಾಯಕ ಗುರುಪತ್‌ವಂತ್ ಸಿಂಗ್ ಪನ್ನೂನ್ ಹತ್ಯೆ ಯತ್ನದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಈ ಕೊಲೆ ಸಂಚಿನ ಪ್ರಮುಖ ಆರೋಪಿ ಎನ್ನಲಾದ ಭಾರತೀಯ ಮೂಲದ ನಿಖಿಲ್ ಗುಪ್ತಾ (Nikhil Gupta) ಅಮೆರಿಕದ ಮ್ಯಾನ್‌ಹ್ಯಾಟನ್ ಫೆಡರಲ್ ನ್ಯಾಯಾಲಯದಲ್ಲಿ ಹತ್ಯೆ ಸಂಚು ರೂಪಿಸಿದ್ದಾಗಿ ಒಪ್ಪಿಕೊಂಡಿದ್ದಾರೆ. ಅಮೆರಿಕ ಮತ್ತು ಕೆನಡಾ ಪೌರತ್ವ ಹೊಂದಿರುವ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಘಟನೆಯ ನಾಯಕ ಪನ್ನೂನ್ ಹತ್ಯೆಗೆ ನಿಖಿಲ್…

Read More

IND vs SA: ಭಾರತ- ಆಫ್ರಿಕಾ ನಡುವಿನ ಸೂಪರ್ 8 ಪಂದ್ಯ ಯಾವಾಗ ಎಲ್ಲಿ ಎಷ್ಟು ಗಂಟೆಗೆ ಆರಂಭ? – Kannada News | T20 World Cup 2026: India vs SA Super 8 Clash Teams, Live Stream, Match Details

2026 ರ ಟಿ20 ವಿಶ್ವಕಪ್​ನ (T20 World Cup 2026) ಸೂಪರ್ 8 ಸುತ್ತಿಗೆ ಇಂದಿನಿಂದ ಚಾಲನೆ ದೊರೆತಿದೆ. ಸುತ್ತಿನ ಮೊದಲ ಪಂದ್ಯ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ನಡುವೆ ಇಂದು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಈ ಪಂದ್ಯ ಒಂದು ಎಸೆತವನ್ನು ಕಾಣದೆ ರದ್ದಾಗಿದೆ. ಇದೀಗ ಈ ಸುತ್ತಿನ ಎರಡನೇ ದಿನದ ಎರಡನೇ ಪಂದ್ಯ ಆತಿಥೇಯ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವೆ ನಡೆಯಲಿದೆ. ಫೆಬ್ರವರಿ 22…

Read More

ಸಂಗಾತಿಯಲ್ಲಿ ಈ ಬದಲಾವಣೆಗಳು ಕಂಡುಬಂದರೆ ನೀವು ಪ್ರೀತಿಯಲ್ಲಿ ಮೋಸ ಹೋಗ್ತಿದ್ದೀರಿ ಎಂದರ್ಥ – Kannada News | These changes in your partner can lead to a breakup

ಎಲ್ಲರ ಪ್ರೀತಿ ಸಕ್ಸಸ್‌ ಆಗೋದಿಲ್ಲ, ಕೆಲವೊಬ್ಬರು ಪದೇ ಪದೇ ಪ್ರೀತಿಯಲ್ಲಿ (love) ಮೋಸ ಹೋಗ್ತಾರೆ. ಜಗಳಗಳೇ ಬ್ರೇಕಪ್‌ಗೆ ಮೂಲ ಕಾರಣ ಎಂದು ಹಲವರು ಭಾವಿಸುತ್ತಾರೆ. ಆದ್ರೆ ಇದ್ದಕ್ಕಿದ್ದಂತೆ ಬ್ರೇಕಪ್‌ ಆಗೋದಿಲ್ಲ, ಬ್ರೇಕಪ್‌ಗೂ ಸ್ವಲ್ಪ ಸಮಯ ಮುನ್ನ ಸಂಗಾತಿಯಲ್ಲಿ ಕೆಲವೊಂದು ಬದಲಾವಣೆಗಳು ಕಂಡು ಬರುತ್ತವೆ. ಈ ಬದಲಾವಣೆಗಳು ನಿಮ್ಮ ಸಂಗಾತಿಗೆ ನಿಮಗೆ ಮೋಸ ಮಾಡುತ್ತಿದ್ದಾರೆ ಎಂಬುದರ ಎಚ್ಚರಿಕೆಯ ಸಂಕೇತವಾಗಿದೆ. ಈ ಬದಲಾವಣೆ, ಎಚ್ಚರಿಕೆಯ ಸಂಕೇತವನ್ನು ನಿರ್ಲಕ್ಷಿಸಿದರೆ ಖಂಡಿತವಾಗಿಯೂ ಮುಂದೊಂದು ದಿನ ಪ್ರೇಮ ವೈಫಲ್ಯಕ್ಕೆ ಕಾರಣವಾಗಬಹುದು. ಹಾಗಿದ್ರೆ ಯಾವ ಬದಲಾವಣೆಗಳು…

Read More

ಚಾಕೋಲೇಟ್ ಆಸೆ ತೋರಿಸಿ ರೈಲ್ವೆ ಸ್ಟೇಷನ್​​ನಲ್ಲೇ 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – Kannada News | Man lures 4 year old Child with chocolates rapes her at Pune Railway station

ಪುಣೆ, ಫೆಬ್ರವರಿ, 21: ಪುಣೆಯಲ್ಲಿ 4 ವರ್ಷದ ಬಾಲಕಿಯ ಮೇಲೆ ಪುಣೆ ರೈಲು ನಿಲ್ದಾಣದ ಆವರಣದಲ್ಲಿ ಅತ್ಯಾಚಾರ ನಡೆಸಲಾಗಿದೆ. 25 ವರ್ಷದ ಆರೋಪಿಯು ಆ ಮಗುವಿಗೆ ಚಾಕೊಲೇಟ್ ಮತ್ತು ಬಿಸ್ಕತ್ತುಗಳನ್ನು ಕೊಡಿಸುವ ಆಸೆ ತೋರಿಸಿ, ಆಕೆಯನ್ನು ರೈಲ್ವೆ ನಿಲ್ದಾಣದ ಬದಿಗೆ ಕರೆದುಕೊಂಡು ಹೋಗಿ ಅಲ್ಲೇ ಅತ್ಯಾಚಾರ (Child Harassment) ನಡೆಸಿದ್ದಾನೆ. ಮಧ್ಯಪ್ರದೇಶದ ಕೂಲಿ ಕಾರ್ಮಿಕರ ಮಗಳಾದ ಆ ಬಾಲಕಿ ತನ್ನ ತಂದೆಯ ಜೊತೆ ನಿನ್ನೆ ರಾತ್ರಿ ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ. ಪ್ಲಾಟ್​​ಫಾರ್ಮ್​ನಲ್ಲೇ ಕುಳಿತು ಊಟ…

Read More

Horoscope Today 25 Decembe: ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇದೆ – Kannada News | Astrology Predictions 25.12.2025: Dr. Basavaraj Guruji on Zodiac Influences

ಅಕ್ಷಯ್​ ಪಲ್ಲಮಜಲು​​ | Updated on:Dec 25, 2025 | 7:10 AM Share ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 25ರ ದಿನಭವಿಷ್ಯವನ್ನು ನೀಡಿದ್ದಾರೆ. ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗಿನ ರಾಶಿಚಕ್ರ ಚಿಹ್ನೆಗಳ ಮೇಲೆ ಗ್ರಹಗಳ ಸಂಚಾರದಿಂದಾಗುವ ಪ್ರಭಾವಗಳು, ಆರ್ಥಿಕ ಸ್ಥಿತಿ, ಆರೋಗ್ಯ, ಉದ್ಯೋಗ, ವ್ಯಾಪಾರ, ಅದೃಷ್ಟ ಸಂಖ್ಯೆ, ದಿಕ್ಕು ಮತ್ತು ಬಣ್ಣಗಳ ಕುರಿತು ವಿವರವಾದ ಮಾಹಿತಿಯನ್ನು ಒದಗಿಸಲಾಗಿದೆ. Published on: Dec…

Read More

ಗೋಮಾಂಸ ಸಾಗಿಸುವಾಗ ತಡೆದು ನೈತಿಕ ಪೊಲೀಸ್​ಗಿರಿ: ಮಗಳನ್ನು ಬಿಟ್ಟು ಓಡಿಹೋದ ತಂದೆ – Kannada News | Moral Policing in Dakshina Kannada: Man Assaulted After Being Stopped While Transporting Beef

ಮಂಗಳೂರು, ಡಿಸೆಂಬರ್​ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್​ಗಿರಿ (Moral Policing) ಮುಂದುವರೆದಿದೆ. ದ್ವಿಚಕ್ರ ವಾಹನದಲ್ಲಿ ಗೋಮಾಂಸ ಸಾಗಿಸುವಾಗ ತಡೆದು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಮಂಗಳೂರಿನ (Mangaluru) ಮಳಲಿ-ನಾರ್ಲಪದವು ರಸ್ತೆಯಲ್ಲಿ ಘಟನೆ ನಡೆದಿದೆ. ಗೋಮಾಂಸ ಸಾಗಣೆ ಹಿನ್ನೆಲೆ ಅಬ್ದುಲ್ ಸತ್ತಾರ್ ಮುಲ್ಲಾರಪಟ್ನಾ ಎಂಬುವವರ ವಿರುದ್ಧ ಬಜ್ಪೆ ಠಾಣೆಯಲ್ಲಿ ಸ್ವತಂಪ್ರೇರಿತ ಕೇಸ್ ದಾಖಲಾಗಿದೆ. ನಡೆದದ್ದೇನು? ಅಬ್ದುಲ್ ಸತ್ತಾರ್ ಮುಲ್ಲಾರಪಟ್ನಾ ಎಂಬುವವರು ಗೋಮಾಂಸ ಸಾಗಟಕ್ಕೆ ತಮ್ಮ 11 ವರ್ಷದ ಮಗಳನ್ನು ಬಳಕ್ಕೆ ಮಾಡಿರುವ ಆರೋಪ ಕೇಳಿಬಂದಿದೆ. ಮಂಗಳೂರಿನ…

Read More