ಸರ್ಕಾರದಿಂದ ಮಹತ್ವದ ಆದೇಶ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಕನಸು ಕಾಣುತ್ತಿದ್ದವರಿಗೆ ಬಿಗ್ ಶಾಕ್ – Kannada News | Karnataka Governmnet Orders continue 25 corporate board chairmen them positions for Next Order

ಬೆಂಗಳೂರು, (ಜನವರಿ 28): ಅವಧಿ ಪೂರ್ಣಗೊಂಡಿದ್ದ ಕರ್ನಾಟಕದ ವಿವಿಧ 25 ನಿಗಮ ಮಂಡಳಿ (Karnataka Boards And Corporations) ಅಧ್ಯಕ್ಷರ ಪದಾವಧಿಯನ್ನು ಮುಂದುವರೆಸಲಾಗಿದೆ. 2024, ಜನವರಿ 26ರಿಂದ 2 ವರ್ಷಗಳವರೆಗೆ ವಿವಿಧ ನಿಗಮ ಮಂಡಳಿಗಳಿಗೆ ಸಚಿವ ಸಂಪುಟ ಸ್ಥಾನ ಮಾನಗಳೊಂದಿಗೆ 25 ಕಾಂಗ್ರೆಸ್​ ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು.ಈಗ ನಿಗಮ ಮಂಡಳಿ ಅಧ್ಯಕ್ಷರ ಅಧಿಕಾರವಧಿ ಅಂತ್ಯವಾಗಿದ್ದರಿಂದ ಗಾದಿ ಕೈತಪ್ಪುವ ಆತಂಕದಲ್ಲಿದ್ದರು. ಆದ್ರೆ, ಇದೀಗ ಈ ಹಿಂದೆ ನೇಮಕಗೊಂಡಿದ್ದವರನ್ನೇ ಮುಂದುವರಿಸಲು ಸರ್ಕಾರ ಆದೇಶ ಹೊರಡಿಸಿದೆ. ಇನ್ನು…

Read More

ವೈಭವ್​ ಸೂರ್ಯವಂಶಿಯನ್ನು ಮತ್ತೆ ಕಡೆಗಣಿಸಲು ಕಾರಣವೇನು? ಇಲ್ಲಿದೆ ಉತ್ತರ – Kannada News | Why Vaibhav Sooryavanshi Was Ignored For IND vs ENG 1st T20I 

ಐರ್ಲೆಂಡ್ ವಿರುದ್ಧದ ಹೀನಾಯ ಸೋಲಿನ ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಆರಂಭಿಸಿದೆ. ಈ ಸರಣಿಯ ಮೊದಲ ಮ್ಯಾಚ್​​​ನಲ್ಲಿ ಯುವ ದಾಂಡಿಗ ವೈಭವ್ ಸೂರ್ಯವಂಶಿ ಪಾದಾರ್ಪಣೆ ಮಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಏಕೆಂದರೆ ಐರ್ಲೆಂಡ್ ವಿರುದ್ಧದ ಸರಣಿಯ ಮ್ಯಾಚ್​ಗಳಲ್ಲಿ ಆರಂಭಿಕ ದಾಂಡಿಗ ಸಂಜು ಸ್ಯಾಮ್ಸನ್ ಸಂಪೂರ್ಣ ವಿಫಲರಾಗಿದ್ದರು. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ವೈಭವ್ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದಾಗ ಹನ್ನೊಂದರ ಬಳಗದಲ್ಲಿ ವೈಭವ್ ಹೆಸರು ಕಾಣಿಸಿಕೊಂಡಿರಲಿಲ್ಲ….

Read More

ಪಂದ್ಯದ ವೇಳೆ ಮೊಬೈಲ್ ಬಳಸಿದ್ದ ರೋಮಿ ಭಿಂದರ್​ಗೆ ದಂಡ; ಮೊಬೈಲ್ ಬಳಸಲು ಕಾರಣ ಬಹಿರಂಗ – Kannada News | Rajasthan Royals Manager Romi Bhinder Fined Over IPL Dugout Phone Controversy

ಐಪಿಎಲ್ (IPL 2026) ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ವ್ಯವಸ್ಥಾಪಕ ರೋಮಿ ಭಿಂದರ್ (Romi Bhinder) ಡಗೌಟ್‌ನಲ್ಲಿ ಕುಳಿತು ಫೋನ್ ಬಳಸಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಬಿಸಿಸಿಐ (BCCI) ಈ ಆರೋಪದ ಬಗ್ಗೆ ತನಿಖೆಗೆ ಆದೇಶ ಹೊರಡಿಸಿತ್ತು. ಇದೀಗ ತನಿಖೆ ಪೂರ್ಣವಾಗಿದ್ದು, ಐಪಿಎಲ್ ನಿಯಮಗಳನ್ನು ಉಲ್ಲಂಘಿಸಿ ಮೊಬೈಲ್ ಬಳಿಸಿದ್ದ ಭಿಂದರ್‌ಗೆ ದಂಡ ವಿಧಿಸಲಾಗಿದೆ. ಇದರ ಜೊತೆಗೆ ಈ ಕೃತ್ಯವನ್ನು ಪುನರಾವರ್ತಿಸದಂತೆ ಎಚ್ಚರಿಕೆ ನೀಡಲಾಗಿದೆ. ಅದೃಷ್ಟವೆಂಬಂತೆ ಭಿಂದರ್‌ ಪಕ್ಕ ಕುಳಿತು ಅವರು ಮೊಬೈಲ್…

Read More

ಬೆಳಗಾವಿ: ವಿಡಿಯೋ ಕಾಲ್‌ನಲ್ಲಿ ಮಗು ತೋರಿಸಿಲ್ಲವೆಂದು ಅತ್ತೆಗೆ ಚಾಕುವಿನಿಂದ ಇರಿದ ಅಳಿಯ, ಕೃತ್ಯ ಎಸಗಿ ಸ್ಟೇಟಸ್ ಹಾಕಿ ವಿಕೃತಿ – Kannada News | Belagavi Crime: Man Stabs Mother in Law for Not Showing Baby on Video Call; Posts WhatsApp Status from Prison

ಬೆಳಗಾವಿ, ಮೇ 5: ಕ್ಷುಲ್ಲಕ ಕಾರಣಕ್ಕಾಗಿ ಅಳಿಯನೊಬ್ಬ ತನ್ನ ಅತ್ತೆಗೆ ಚಾಕುವಿನಿಂದ ಇರಿದ ಘೋರ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ ತಾಲೂಕಿನ ಆಲದಕಟ್ಟಿಯಲ್ಲಿ ನಡೆದಿದೆ. ವಿಡಿಯೋ ಕಾಲ್‌ನಲ್ಲಿ ಮಗು ತೋರಿಸಿಲ್ಲ ಎನ್ನುವ ಕಾರಣಕ್ಕೆ ಆಕ್ರೋಶಗೊಂಡ ಅರವಿಂದ ಗವಳಿ ಎಂಬಾತ ಅತ್ತೆ ಮಹಾದೇವಿ (45) ಅವರಿಗೆ ಚಾಕು ಇರಿದಿದ್ದಾನೆ. ಸದ್ಯ ಮಹಾದೇವಿ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿ ಅರವಿಂದ ಗವಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನೆಲೆ ಅರವಿಂದ ಗವಳಿಯ ಪತ್ನಿಗೆ ಎರಡು ತಿಂಗಳ ಹಿಂದೆಯಷ್ಟೇ ಹೆರಿಗೆಯಾಗಿದ್ದು,…

Read More

ಕರ್ನಾಟಕದಲ್ಲಿ ಸಾಲು ಸಾಲು ಅಗ್ನಿ ದುರಂತ: ಬೆಳೆ ರಕ್ಷಿಸಿಕೊಳ್ಳಲು ಹೋಗಿ ರೈತ ಸಜೀವದಹನ – Kannada News | Fire Incident Today In Karnataka: Farmer dies who try to rescue palm oil crop from fire at Davanagere

ದಾವಣಗೆರೆ, (ಡಿಸೆಂಬರ್ 25): ಚಿತ್ರದುರ್ಗ  (Chitradruga) ಜಿಲ್ಲೆ ಹಿರಿಯೂರಿನ ಗೊರ್ಲತ್ತು ಕ್ರಾಸ್​​​ಬಳಿ ಬಸ್ ಅಗ್ನಿ ದುರಂತದಲ್ಲಿ ಆರು ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ 32 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸೀಬರ್ಡ್ ಖಾಸಗಿ ಬಸ್​​ಗೆ ಲಾರಿ ಡಿವೈಡರ್ ಹಾರಿ ಬಂದು ಗುದ್ದಿದೆ. ಇದರಿಂದ ಬಸ್ ಹೊತ್ತಿ ಉರಿದಿದ್ದು, ಆರು ಜನ ಸುಟ್ಟು ಕರಕಲಾಗಿದ್ದಾರೆ. ಈ ಘಟನೆ ಇಡೀ ಕರ್ನಾಟಕವೇ (Karnataka) ಮಮ್ಮಲ ಮರುಗಿದೆ. ಇದರ ನಡುವೆ ದಾವಣಗೆರೆಯಲ್ಲಿ (Davanagere) ಅಗ್ನಿ ದುರಂತ ಸಂಭವಿಸಿದ್ದು, ತಾನು ಬೆಳೆದಿದ್ದ ತಾಳೆ ಬೆಳೆಯನ್ನು ರಕ್ಷಣೆ…

Read More

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು – Kannada News | Case against Toxic movie actor Yash for Birthday banner in Bengaluru

ರಾಕಿಂಗ್ ಸ್ಟಾರ್ ಯಶ್ (Yash) ಅವರು ಜನವರಿ 8ರಂದು ಹುಟ್ಟುಹಬ್ಬ ಆಚರಿಸಿಕೊಂಡರು. ಅವರ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ಗಾಲ್ಫ್​​ ಕ್ಲಬ್​ ರಸ್ತೆ ಬಳಿಯಿರುವ ​ಮನೆ ಎದುರು ಬ್ಯಾನರ್ ಹಾಕಲಾಗಿತ್ತು. ಈ ಬಗ್ಗೆ ಜಿಬಿಎ ಸಹಾಯಕ ಇಂಜಿನಿಯರ್​ ಪೂಜಾರಪ್ಪ ಅವರು ದೂರು ನೀಡಿದ್ದರು. ಕರ್ನಾಟಕ ತೆರೆದ ಸ್ಥಳಗಳ ವಿರೂಪಗೊಳಿಸುವಿಕೆ ಕಾಯ್ದೆಯಡಿ ಕೇಸ್​ ಹಾಕಲಾಗಿದೆ. ಅದರ ಅನ್ವಯ ಕಾಯ್ದೆ 1951 ಮತ್ತು 1981ರಡಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಯಶ್​ ಹೆಸರು ಉಲ್ಲೇಖಿಸಿ ಜಿಎಸ್​ ಕ್ರಿಯೇಷನ್ಸ್​ ಮತ್ತು ವೇಣು ಗ್ರೂಪ್ಸ್​ ವಿರುದ್ಧ…

Read More

ಕಂದಾಯ ಸಚಿವ ಕೃಷ್ಣಬೈರೇಗೌಡ ಕೊರಳಿಗೆ ಭೂ ಕಬಳಿಕೆ ಉರುಳು? ಲೋಕಾಯುಕ್ತಕ್ಕೆ ಬಿಜೆಪಿ ದೂರು – Kannada News | JP Files Lokayukta Complaint Against Krishna Byre Gowda Over Land Grab Allegations

ಕೋಲಾರ, ಜನವರಿ 05: ಜಿಲ್ಲೆಯ ನರಸಪುರ ಹೋಬಳಿ ಗರುಡನಪಾಳ್ಯದಲ್ಲಿ 21 ಎಕರೆ ಜಮೀನು ಕಬಳಿಕೆ ಆರೋಪ ಸಂಬಂಧ ಕಂದಾಯ ಸಚಿವ ಕೃಷ್ಣಭೈರೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಕೋಲಾರ ನಗರದಲ್ಲಿರುವ ಲೋಕಾಯುಕ್ತ ಕಚೇರಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ‌ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಕಂಪ್ಲೇಂಟ್​ ನೀಡಲಾಗಿದೆ. ತಮ್ಮ ಹುಟ್ಟೂರು ಕೋಲಾರ ತಾಲೂಕಿನ ಗರುಡಪಾಳ್ಯದಲ್ಲಿಯೇ ಸಚಿವರು ಸರ್ಕಾರಿ ಖರಾಬು ಜಮೀನು ಕಬಳಿಕೆ ಮಾಡಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಸರ್ವೆ ನಂಬರ್ 46, 47ರಲ್ಲಿ 21 ಎಕರೆ ಭೂಮಿ ಪಡೆದಿದ್ದಾರೆ…

Read More

Centipede: ಮನೆಯಲ್ಲಿ ಜರಿ ಕಾಣಿಸಿಕೊಂಡರೆ ಏನರ್ಥ? ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು? – Kannada News | Centipede Sign in Home: Rahu’s Message? Astrological Insights and Vastu Tips

ಮನೆಯಲ್ಲಿ ಜರಿ ಕಾಣಿಸಿಕೊಂಡರೆ ಶುಭವೋ?Image Credit source: Pinterest ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಜರಿ (Centipede) ಕಾಣಿಸಿಕೊಳ್ಳುವುದು ಕೇವಲ ಒಂದು ಸಾಧಾರಣ ಕೀಟದ ಭೇಟಿಯಲ್ಲ. ಜನಪದದಲ್ಲಿ ಇದನ್ನು “ಲಕ್ಷ್ಮಿ ಚೇಳು” ಎಂದೂ ಕರೆಯಲಾಗುತ್ತದೆಯಾದರೂ, ಜ್ಯೋತಿಷ್ಯದಲ್ಲಿ ಇದನ್ನು ಮುಖ್ಯವಾಗಿ ರಾಹು ಗ್ರಹದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಮನೆಯಲ್ಲಿ ಜರಿ ಕಾಣಿಸಿಕೊಂಡರೆ ಅದು ಶುಭವೇ ಅಥವಾ ಅಶುಭವೇ ಎಂಬುದು ಅದು ಮನೆಯ ಯಾವ ಜಾಗದಲ್ಲಿ ಕಾಣಿಸಿಕೊಳ್ಳುತ್ತದೆ ಮತ್ತು ಯಾವ ಸ್ಥಿತಿಯಲ್ಲಿದೆ ಎಂಬುದರ ಮೇಲೆ ಸಂಪೂರ್ಣವಾಗಿ ನಿರ್ಧಾರವಾಗುತ್ತದೆ. ಸಾಮಾನ್ಯವಾಗಿ…

Read More

ಅನ್ಯಕೋಮಿನ ಯುವಕನಿಂದ ಚಾಕು ಇರಿತ: ಸಿಡಿದೆದ್ದ ಹಿಂದೂ ಸಂಘಟನೆಗಳು, ಚಿತ್ರದುರ್ಗ ರಣಾಂಗಣ – Kannada News | Hindu Protests Erupt After Mobile Shop Owner Stabbed Over Screen Guard Dispute In Chitradruga

ಚಿತ್ರದುರ್ಗ, ಫೆಬ್ರವರಿ 25): ಮೊಬೈಲ್ ಸ್ಕ್ರೀನ್ ಗಾರ್ಡ್​​ ವಿಚಾರವಾಗಿ ಮೊಬೈಲ್ ಅಂಗಡಿ (Mobile Shop) ಮಾಲೀಕ ಹಾಗೂ ಅನ್ಯಕೋಮಿನ ಯುವಕನ ನಡೆದ ಗಲಾಟೆ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದು, ಕೊನೆಗೆ ಯುವಕ, ಮೊಬೈಲ್ ಅಂಗಡಿ ಮಾಲೀಕನಿಗೆ ಚಾಕುವಿನಿಂದ ಇರಿದಿದ್ದಾನೆ. ಈ ಘಟನೆ ಚಿತ್ರದುರ್ಗ (Chitradruga)  ನಗರದ ಸಂತೆ ಮೈದಾನ ಬಳಿ ನಡೆದಿದೆ. 100 ರೂ. ಹೆಚ್ಚುವರಿ ಹಣ ಕೇಳಿದ್ದಕ್ಕೆ ಸಿಟ್ಟಾದ ಯುವಕ, ಅಂಗಡಿ ಮಾಲೀಕ ವಿಕ್ರಮ್‌ ಚೌದ್ರಿಗೆ ಚಾಕು ಇರಿದಿದ್ದಾನೆ. ಯುವಕ ಚಾಕು ಇರಿಯುತ್ತಿರುವ ದೃಶ್ಯ ಸಿಸಿಟಿವಿ…

Read More

Shimoga Zilla Panchayat: ಶಿವಮೊಗ್ಗ ಜಿಲ್ಲಾ ಪಂಚಾಯತ್​ನಲ್ಲಿ ನೇಮಕಾತಿ; MBA / M.Com ಪದವೀಧರರು ಅರ್ಹರು – Kannada News | Shimoga Zilla Panchayat Accounts Manager Recruitment 2025: Apply Online

ಶಿವಮೊಗ್ಗ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಮೂಲಕ ಖಾತೆ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಶಿವಮೊಗ್ಗದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 01ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಅರ್ಹತೆ: ಶಿವಮೊಗ್ಗ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹಣಕಾಸು ವಿಷಯದಲ್ಲಿ MBA / M.Com ಅನ್ನು…

Read More