Headlines

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್: ಡ್ರೈವರ್ ಟ್ಯಾಲೆಂಟ್ ಮೆಚ್ಚಬೇಕೆಂದ ಲಾಯರ್!

ಬೆಂಗಳೂರು, ಮಾರ್ಚ್ 24: ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ನಡೆದ ಲಂಬೋರ್ಗಿನಿ ಕಾರ್ ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ರಿಕ್ಕಿ ರೈ ಪರ ವಕೀಲ ನಾರಾಯಣ ಸ್ವಾಮಿ ಜಿ. ಸ್ಪಷ್ಟನೆ ನೀಡಿದ್ದಾರೆ. ಈ ಘಟನೆ ಉದ್ದೇಶಪೂರ್ವಕ ಡ್ರಿಫ್ಟಿಂಗ್ ಆಗಿರದೆ, ಕಾರಿನ ಬ್ರೇಕ್ ಸಮಸ್ಯೆಯಿಂದ ಅಥವಾ ರಸ್ತೆಯ ಮರಳಿನ ಕಾರಣದಿಂದ ಉಂಟಾದ ಆಕಸ್ಮಿಕ ಸ್ಕಿಡ್ ಆಗಿದೆ ಎಂದು ಅವರು ತಿಳಿಸಿದ್ದಾರೆ. ಘಟನೆ ನಡೆದ ರಾತ್ರಿ ರಿಕ್ಕಿ ರೈ ಕಾರಿನಲ್ಲಿದ್ದರು. ಆದರೆ, ಅವರು ರಷ್ಯಾದಿಂದ ಭಾರತಕ್ಕೆ ಬಂದ ಕೇವಲ ಎರಡು ದಿನಗಳ…

Read More

ಅಬ್ರಾರ್ ಅಹ್ಮದ್​ನ ಕಾವ್ಯ ಮಾರನ್ ಖರೀದಿಸಿದ್ಯಾಕೆ? ಮೌನ ಮುರಿದ ಹೆಡ್ ಕೋಚ್

ಇಂಗ್ಲೆಂಡ್​ನಲ್ಲಿ ನಡೆಯುವ ದಿ ಹಂಡ್ರೆಡ್ (The Hundred) ಲೀಗ್ ಪ್ರಸ್ತುತ ಭಾರತದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ, ದಿ ಹಂಡ್ರೆಡ್ ಲೀಗ್​ನಲ್ಲಿ ಫ್ರಾಂಚೈಸಿಯನ್ನು ಖರೀದಿಸಿರುವ ಭಾರತದ ಕಾವ್ಯ ಮಾರನ್ (Kavya Maran). ವಾಸ್ತವವಾಗಿ ಮುಂಬರುವ ದಿ ಹಂಡ್ರೆಡ್ ಲೀಗ್​ಗೆ ನಿನ್ನೆ ಹರಾಜು ನಡೆಯಿತು. ಈ ಹರಾಜಿನಲ್ಲಿ ಕಾವ್ಯ ಮಾರನ್ ಒಡೆತನದ ಸನ್​ರೈಸರ್ಸ್​ ಲೀಡ್ಸ್ (Sunrisers Leeds) ಫ್ರಾಂಚೈಸಿ ಪಾಕಿಸ್ತಾನದ ಸ್ಪಿನ್ನರ್ ಅಬ್ರಾರ್ ಅಹ್ಮದ್ (Abrar Ahmed) ಅವರನ್ನು ಖರೀದಿ ಮಾಡಿತು. ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನದೊಂದಿಗೆ…

Read More

ನಿಮ್ಮ ಮಗುವಿನಲ್ಲಿ ಹಸಿವು ಕಡಿಮೆಯಾಗುವುದಕ್ಕೆ ನೀವು ಹೇಳಿಕೊಟ್ಟ ಈ ಅಭ್ಯಾಸವೇ ಕಾರಣ! – Kannada News | How Much Coffee Is Too Much for Children?

ಮಕ್ಕಳು ಕಾಫಿ ಕುಡಿಯುವ ಅಭ್ಯಾಸದಿಂದ ಉಂಟಾಗುವ ಅಡ್ಡಪರಿಣಾಮಗಳು ಬೆಳಿಗ್ಗೆ ಎದ್ದ ಕೂಡಲೇ ಅಥವಾ ಸಂಜೆ ಸಮಯದಲ್ಲಿ ಚಹಾ ಅಥವಾ ಕಾಫಿ (Coffee) ಕುಡಿಯುವ ಅಭ್ಯಾಸ ಹಲವರಿಗಿರುತ್ತದೆ. ಈ ಅಭ್ಯಾಸ ಅಷ್ಟಾಗಿ ಆರೋಗ್ಯಕರವಲ್ಲ ಎಂದು ತಿಳಿದಿದ್ದರೂ ಸಹ ಅದನ್ನು ಬಿಡಲು ಮನಸ್ಸು ಒಪ್ಪುವುದಿಲ್ಲ. ಅದರಲ್ಲಿಯೂ ಕೆಲವು ಮನೆಗಳಲ್ಲಿ ದೊಡ್ಡವರು ಚಹಾ ಅಥವಾ ಕಾಫಿ ಕುಡಿಯುವುದಲ್ಲದೆ ಮಕ್ಕಳಿಗೂ ಕುಡಿಯಲು ಕೊಡುತ್ತಾರೆ. ಆದರೆ ಇದು ಮಕ್ಕಳ ಆರೋಗ್ಯಕ್ಕೆ ಒಳ್ಳೆಯದಲ್ಲ, ಇಂತಹ ಅಭ್ಯಾಸ ತುಂಬಾ ಹಾನಿಕಾರಕ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ…

Read More

ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೇಮಿಸಲು ಹೊರಟ ಸರ್ಕಾರ: ಹೊರಟ್ಟಿ ಆಕ್ರೋಶ

ಬೆಂಗಳೂರು, ಮಾರ್ಚ್​ 10: ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲು ಮುಂದಾಗಿರುವ ಸರ್ಕಾರದ ನಿರ್ಧಾರದ ಬಗ್ಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತದಾನ, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಈಗಾಗಲೇ ಶಿಕ್ಷಕರು ತೊಡಗಿಸಿಕೊಂಡಿದ್ದಾರೆ. ಮಕ್ಕಳಿಗೆ ಹಾಲು-ಮೊಟ್ಟೆ ವಿತರಣೆಯಂತಹ ಬೋಧಕೇತರ ಕೆಲಸಗಳಲ್ಲಿಯೂ ನಿರತರಾಗಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶಿಕ್ಷಕರ ಕೊರತೆ ಇದ್ದು, ಇಂತಹ ಸಂದರ್ಭದಲ್ಲಿ ನಾಯಿ ಕಾಯುವ ಜವಾಬ್ದಾರಿ ನೀಡುವುದು ಹಾಸ್ಯಾಸ್ಪದ. ಶಿಕ್ಷಕ ಸಮುದಾಯಕ್ಕೆ ಮಾಡುವ ಅವಮಾನ ಎಂದು ಶಿಕ್ಷಣ ಸಚಿವ…

Read More

ಶಸ್ತ್ರಚಿಕಿತ್ಸೆಗೊಳಗಾದ ಪವನ್ ಕಲ್ಯಾಣ್, ಈಗ ಹೇಗಿದೆ ಡಿಸಿಎಂ ಆರೋಗ್ಯ? – Kannada News | Pawan Kalyan under went minor surgery his wife shares health update

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಮತ್ತು ತೆಲುಗು ಚಿತ್ರರಂಗದ ಸ್ಟಾರ್ ನಟ ಪವನ್ ಕಲ್ಯಾಣ್ (Pawan Kalyan) ಅವರಿಗೆ ಆರೋಗ್ಯ ಸಮಸ್ಯೆ ಎದುರಾಗಿದ್ದು, ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಪವನ್ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದು, ಪವನ್ ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಇದೀಗ ಪವನ್ ಪತ್ನಿ ಮತ್ತು ಅವರ ಸಹೋದರ ಮೆಗಾಸ್ಟಾರ್ ಚಿರಂಜೀವಿ ಅವರು ಪವನ್ ಕಲ್ಯಾಣ್ ಅವರ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡಿದ್ದು, ‘ಆತಂಕದ ಅವಶ್ಯಕತೆ ಇಲ್ಲ’ ಎಂದಿದ್ದಾರೆ. ಸಣ್ಣ ಆರೋಗ್ಯದ ಸಮಸ್ಯೆಗಳಿಂದಾಗಿ ವೈದ್ಯರ…

Read More

ಮೂಡಬಿದ್ರೆ ಇನ್ಸ್​ಪೆಕ್ಟರ್​​​ ಕಾಮಕಾಂಡ ಕೇಸ್​ ಸಿಐಡಿಗೆ ಹಸ್ತಾಂತರ: ‘ಪೋಲಿ’ಸಪ್ಪಗೆ ಮತ್ತೆ ಸಂಕಷ್ಟ

ಮಂಗಳೂರು, ಮಾರ್ಚ್​ 23: ಮೂಡಬಿದ್ರೆ ಪೊಲೀಸ್ ಇನ್ಸ್​ಪೆಕ್ಟರ್​​ ಸಂದೇಶ್ (Inspector Sandesh) ಕಾಮಕಾಂಡದ ಸುದ್ದಿ ಹೊರಬೀಳುತ್ತಲೇ ಅಮಾನತು ಮಾಡಲಾಗಿತ್ತು. ಅವರ ವಿರುದ್ಧ ಆರೋಪ ಮಾಡಿದ್ದ ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್​ ಮಾಡಿದ್ದ ಆರೋಪಗಳು ಸುಳ್ಳು ಅಂತಾ ಪೊಲೀಸ್ ತನಿಖೆ ಹೇಳಿತ್ತು. ಇದೆಲ್ಲದರ ಮಧ್ಯೆ ಇದೀಗ ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿ ಸೋಮವಾರ ಆದೇಶ ಹೊರಡಿಸಿದೆ. ಆ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸರ್ಕಾರ ಆದೇಶ ಬೆನ್ನಲ್ಲೇ ಸದ್ಯ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಕರಣವನ್ನು…

Read More

Chandra Grahan 2026: ಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಜ್ಯೋತಿಷ್ಯ ಮತ್ತು ವಿಜ್ಞಾನ ಹೇಳುವುದೇನು? – Kannada News | Lunar Eclipse and Non Veg: Astrology vs Science on Grahan Food Rules and Health Impact

ಗ್ರಹಣ ಕಾಲದಲ್ಲಿ ಮಾಂಸಾಹಾರImage Credit source: Pinterest 2026ರ ಮೊದಲ ಸೂರ್ಯಗ್ರಹಣ ಫೆಬ್ರವರಿ 17ರಂದು ಸಂಭವಿಸಿದ್ದು, ಇದೀಗ ಕೆಲವೇ ದಿನಗಳ ಅಂತರದಲ್ಲಿ ಇಂದು ವರ್ಷದ ಮೊದಲ ಚಂದ್ರಗ್ರಹಣವು ಸಂಭವಿಸಲಿದೆ. ಮಧ್ಯಾಹ್ನ 3:20 ಕ್ಕೆ ಚಂದ್ರಗ್ರಹಣ ಆರಂಭವಾಗಲಿದೆ. ಸಂಜೆ 6:47 ಕ್ಕೆ ಕೊನೆಗೊಳ್ಳಲಿದೆ. ಭಾರತದಲ್ಲಿ ಚಂದ್ರೋದಯ ಸಂಜೆ 6:22 ಕ್ಕೆ ಸಂಭವಿಸುತ್ತದೆ. ಗ್ರಹಣವು ಸಂಜೆ 6:47 ಕ್ಕೆ ಕೊನೆಗೊಳ್ಳುತ್ತದೆ. ಗ್ರಹಣದ ಸಮಯದಲ್ಲಿ ಮಂತ್ರ ಪಠಣ, ದಾನ-ಧರ್ಮಗಳಿಗೆ ವಿಶೇಷ ಮಹತ್ವವಿದೆ. ಆದರೆ, ಅನೇಕರಲ್ಲಿ ಕಾಡುವ ಒಂದು ದೊಡ್ಡ ಪ್ರಶ್ನೆಯೆಂದರೆ ಗ್ರಹಣದ…

Read More

ಸರ್ಕಾರಿ ನೌಕರರ 2026-27ನೇ ಸಾಲಿನ ವರ್ಗಾವಣೆ ಮಾರ್ಗಸೂಚಿ ಪ್ರಕಟ

ಬೆಂಗಳೂರು, (ಏಪ್ರಿಲ್ 13): ರಾಜ್ಯ ಸರ್ಕಾರವು 2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆಗೆ (employees transfer) ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಆಡಳಿತಾತ್ಮಕ ದಕ್ಷತೆ ಮತ್ತು ನೌಕರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿಯಮಾವಳಿಗಳನ್ನು ರೂಪಿಸಲಾಗಿದೆ. ಈ ಬಾರಿಯ ವರ್ಗಾವಣೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಸರ್ಕಾರ ನಿರ್ಧರಿಸಿದ್ದು ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ನೌಕರರು ತಮ್ಮ ಸೇವಾ ದಾಖಲೆಗಳನ್ನು (Service Records) ನಿಖರವಾಗಿ ಒದಗಿಸುವುದು ಕಡ್ಡಾಯವಾಗಿದೆ. ಕೇವಲ ವೈಯಕ್ತಿಕ ಬೇಡಿಕೆಗಳಲ್ಲದೆ, ಇಲಾಖೆಯ ಆಡಳಿತಾತ್ಮಕ ಅಗತ್ಯತೆಗಳನ್ನು (Administrative…

Read More

ಈ ಆಯುರ್ವೇದ ಸಲಹೆಯಿಂದ ಮಗು ಹಾಸಿಗೆ ಒದ್ದೆ ಮಾಡುವುದನ್ನು ತಡೆಯಬಹುದು! – Kannada News | Understanding Bedwetting: Ayurvedic Diagnosis and Solutions for Kids

ರಾತ್ರಿ ಸಮಯದಲ್ಲಿ ಮಗು ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡುವುದನ್ನು ಸಾಮಾನ್ಯವಾಗಿ ಯಾರೂ ಕೂಡ ಅಷ್ಟಾಗಿ ತಲೆಕೆಡಿಸಿಕೊಳ್ಳುವುದಿಲ್ಲ. ಅದರಲ್ಲಿಯೂ ಕೆಲವು ತಾಯಂದಿರು ಇದನ್ನು ನಿರ್ಲಕ್ಷಿಸುತ್ತಾರೆ. ಆದರೆ ಈ ರೀತಿ ಮಾಡುವುದು ಸರಿಯಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಮಗುವಿಗೆ 5 ವರ್ಷ ಆದ ಮೇಲೂ ಬೆಡ್ ವೆಟ್ಟಿಂಗ್ (Bedwetting) ಸಮಸ್ಯೆ ಮುಂದುವರಿದರೆ, ಅದು ಸಹಜವಲ್ಲ ಬದಲಾಗಿ ಆರೋಗ್ಯ ಸಮಸ್ಯೆಯಾಗಿರಬಹುದು. ಹಾಗಾಗಿ ಪೋಷಕರು, ಈ ರೀತಿ ಆಗುವುದಕ್ಕೆ ಕಾರಣವೇನು ಎಂಬುದರ ಬಗ್ಗೆ ತಿಳಿದುಕೊಳ್ಳಬೇಕಾಗುತ್ತದೆ. ಈ ಸ್ಟೋರಿ ಮೂಲಕ ಈ…

Read More

ಅಯ್ಯಯ್ಯೋ.. ಕುರ್ಚಿಯಿಂದ ಜಾರಿ ಬಿದ್ದ ನಾಗ ಚೈತನ್ಯ; ಪೆಟ್ಟಾಯ್ತಾ? – Kannada News | Naga Chaitanya Falldown From Chair in film Vrushakarma Event

ನಾಗ ಚೈತನ್ಯ ಅವರು ಕುರ್ಚಿಯ ಮೇಲೆ ಕುಳಿತುಕೊಳ್ಳಲು ಹೋಗಿ ಜಾರಿ ಬಿದ್ದ ಘಟನೆಯೊಂದು ನಡೆದಿದೆ. ಅವರ ಮುಂದಿನ ಸಿನಿಮಾ ವೃಷಕರ್ಮ ಚಿತ್ರದ ಈವೆಂಟ್ ಅಲ್ಲಿ ಭಾಗಿ ಆದರು. ಅವರು ಬಂದು ಕುರ್ಚಿ ಮೇಲೆ ಕೂರಲು ಪ್ರಯತ್ನಿಸಿದರು ಮತ್ತು ಅದು ಹಿಂದಕ್ಕೆ ಭಾಗಿತು. ಇದರಿಂದ ಅವರು ಬಿದ್ದರು. ಈ ಪರಿಸ್ಥಿತಿಯನ್ನು ಅವರು ನಗುತ್ತಲೇ ಹ್ಯಾಂಡಲ್ ಮಾಡಿದರು. ಅವರ ಬಗ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಕೆಲವೊಮ್ಮೆ ಸೆಲೆಬ್ರಿಟಿಗಳು ಈ ರೀತಿ ಆದಾಗ ಸಿಟ್ಟಾಗುತ್ತಾರೆ. ಅಲ್ಲಿದ್ದವರನ್ನು ಬಯ್ಯುತ್ತಾರೆ. ಆದರೆ, ಅವರು…

Read More