Headlines

Tilak Varma: 18 ವರ್ಷಗಳ ಬಳಿಕ ಮೂಡಿಬಂದ ಸ್ಫೋಟಕ ಸೆಂಚುರಿ – Kannada News | Tilak Varma equaled Sanath Jayasuriya’s Century Record

ಇದಾದ ಬಳಿಕ ಸಚಿನ್ ತೆಂಡೂಲ್ಕರ್ (66), ರೋಹಿತ್ ಶರ್ಮಾ (52), ಲಿಂಡ್ಲ್​ ಸಿಮನ್ಸ್ (61), ಸೂರ್ಯಕುಮಾರ್ ಯಾದವ್ (49), ಕ್ಯಾಮರೋನ್ ಗ್ರೀನ್ (47), ಕ್ವಿಂಟನ್ ಡಿಕಾಕ್ (53) ಸೆಂಚುರಿಗಳನ್ನು ಸಿಡಿಸಿದ್ದರು. ಆದರೆ ಯಾರಿಗೂ ಸಹ ಜಯಸೂರ್ಯ ಹೆಸರಿನಲ್ಲಿರುವ ಸ್ಫೋಟಕ ಶತಕದ ದಾಖಲೆಯನ್ನು ಮುರಿಯಲು ಸಾಧ್ಯವಾಗಿರಲಿಲ್ಲ. Source link

Read More

ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಮಲ್ಟಿಪ್ಲೆಕ್ಸ್ – Kannada News | Allu Arjun owned Allu Cinemas to Open New Branch In Kokapet Here is the theater Look

ಅಲ್ಲು ಅರ್ಜುನ್ ಅವರು ‘ಅಲ್ಲು ಸಿನಿಮಾಸ್’ ಹೊಂದಿದ್ದಾರೆ. ಇದರ ಹೊಸ ಶಾಖೆ ಹೈದರಾಬಾದ್​​ನ ಕೋಕಾಪೇಟೆಯಲ್ಲಿ ಆರಂಭ ಆಗುತ್ತಿದೆ. ಸಂಕ್ರಾಂತಿ ಸಂದರ್ಭದಲ್ಲಿ ಇದು ಉದ್ಘಾಟನೆ ಆಗುವ ನಿರೀಕ್ಷೆ ಇದೆ. ಈ ಥಿಯೇಟರ್ ಝಲಕ್​​ನ ಅವರು ಹಂಚಿಕೊಂಡಿದ್ದಾರೆ. ಈ ಥಿಯೇಟರ್ ಹೇಗಿದೆ ಎಂಬುದರ ವಿಡಿಯೋನ ಮೇಲೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

H1B Visa: ಅಮೆರಿಕದಲ್ಲಿ ಉದ್ಯೋಗ ಬಯಸುವ ಭಾರತೀಯ ಐಟಿ ವೃತ್ತಿಪರರಿಗೆ ಗುಡ್​ ನ್ಯೂಸ್, ಡೊನಾಲ್ಡ್​ ಟ್ರಂಪ್ ವಿಧಿಸಿದ್ದ ಎಚ್​1ಬಿ ವೀಸಾ ಹೆಚ್ಚುವರಿ ಶುಲ್ಕ ರದ್ದು – Kannada News

ಬೋಸ್ಟನ್, ಜೂನ್ 09: ಅಮೆರಿಕ(America)ದಲ್ಲಿ  ಕೆಲಸ ಮಾಡುವ ಕನಸು ಕಾಣುತ್ತಿರುವ ಭಾರತೀಯ ಐಟಿ ವೃತ್ತಿಪರರು ಹಾಗೂ ಅಲ್ಲಿನ ಜಾಗತಿಕ ತಂತ್ರಜ್ಞಾನ ಸಂಸ್ಥೆಗಳಿಗೆ ಯುಎಸ್ ಫೆಡರಲ್ ನ್ಯಾಯಾಲಯ ದೊಡ್ಡ ಪರಿಹಾರ ನೀಡಿದೆ. ಹೊಸ ಎಚ್​-1ಬಿ ವೀಸಾ ಅರ್ಜಿಗಳ ಮೇಲೆ ವಾರ್ಷಿಕ ಬರೋಬ್ಬರಿ $1,00,000 ಅಂದರೆ ಸುಮಾರು 96 ಲಕ್ಷ ರೂ. ಹೆಚ್ಚುವರಿ ಶುಲ್ಕ ವಿಧಿಸುವ ಡೊನಾಲ್ಡ್​ ಟ್ರಂಪ್ ಆಡಳಿತ ವಿವಾದಾತ್ಮಕ ನಿರ್ಧಾರವನ್ನು ಬೋಸ್ಟನ್ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ. ಈ ಭಾರಿ ಶುಲ್ಕದ ನೀತಿ ಸಂಪೂರ್ಣವಾಗಿ ಕಾನೂನು ಬಾಹಿರ ಎಂದು…

Read More

ಚೂರು ಹೆಚ್ಚು ಕಮ್ಮಿಯಾಗಿದ್ರು ದೊಡ್ಡ ಅನಾಹುತ: ಮೆಟ್ರೋನಲ್ಲಿ ತಾಂತ್ರಿಕ ದೋಷಕ್ಕೆ ಸ್ಫೋಟಕ ಕಾರಣ ಬಯಲು – Kannada News | BMRCL Finally Finds Out reasons for Again And Again Technical Issues In cubbon park metro station

ಬೆಂಗಳೂರು, ಜೂನ್ 26):  ‘ನಮ್ಮ ಮೆಟ್ರೋ’  (Namma Metro) ಸೇವೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಬರೊಬ್ಬರಿ 21 ಬಾರಿ ತಾಂತ್ರಿಕ ದೋಷ ಕಂಡುಬಂದಿದ್ದು, ಪ್ರಯಾಣಿಕರಲ್ಲಿ ಭಾರಿ ಆತಂಕ ಮೂಡಿಸಿದೆ. ಪೀಕ್ ಅವರ್ಸ್ ನಲ್ಲೇ ನಮ್ಮ ಮೆಟ್ರೋಗಳು ಕೈ ಕೊಡುತ್ತಿವೆ. ಮುಖ್ಯವಾಗಿ ಕಳೆದ 3 ವರ್ಷಗಳಲ್ಲಿ 11 ಬಾರಿ ನೇರಳೆ ಮಾರ್ಗದಲ್ಲಿ ಮೆಟ್ರೋನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಅದರಲ್ಲೂ ಮುಖ್ಯವಾಗಿ ಮೊನ್ನೇ ಕಬ್ಬನ್ ಪಾರ್ಕ್​ ಮೆಟ್ರೋ ನಿಲ್ದಾಣದಲ್ಲಿ ಪದೇ ಪದೇ ತಾಂತ್ರಿಕ ದೋಷ ಕಂಡುಬರುತ್ತಿರುವುದರಿಂದ ತಲೆ ಗಂಭೀರವಾಗಿ ಪರಿಗಣಿಸಿದ್ದ…

Read More

T20 World Cup 2026: ಸೂಪರ್-8 ಸುತ್ತಿಗೆ 5 ತಂಡಗಳ ಎಂಟ್ರಿ – Kannada News | 5 Teams Qualified For T20 World Cup 2026 Super 8s So Far

ಇನ್ನು ಈ ಬಾರಿ ಟಿ20 ವಿಶ್ವಕಪ್​​ನಿಂದ ಈವರೆಗೆ ಎಲಿಮಿನೇಟ್ ಆದ ತಂಡಗಳೆಂದರೆ… ನಮೀಬಿಯ, ಒಮಾನ್, ಸ್ಕಾಟ್ಲೆಂಡ್, ಇಟಲಿ ಮತ್ತು ನೇಪಾಳ. ಇನ್ನುಳಿದ ಆಸ್ಟ್ರೇಲಿಯಾ, ಪಾಕಿಸ್ತಾನ್, ಝಿಂಬಾಬ್ವೆ, ಅಫ್ಘಾನಿಸ್ತಾನ್, ನ್ಯೂಝಿಲೆಂಡ್, ಐರ್ಲೆಂಡ್, ಯುಎಸ್​ಎ ತಂಡಗಳು ಇನ್ನೂ ಸಹ ಸೂಪರ್-8 ಹಂತಕ್ಕೇರುವ ರೇಸ್​ನಲ್ಲಿದ್ದಾರೆ. Source link

Read More

ಬೇಸಿಗೆಯಲ್ಲಿ ಮೂಗಿನಿಂದ ರಕ್ತಸ್ರಾವವಾಗುವುದಕ್ಕೆ ಕಾರಣ ಏನ್ ಗೊತ್ತಾ? ತಡೆಯಲು ತಕ್ಷಣ ಈ ರೀತಿ ಮಾಡಿ – Kannada News | How to Stop a Nosebleed Fast: Summer First Aid Tips

ಬೇಸಿಗೆ (Summer) ಶುರುವಾದಂತೆ ದೇಹದ ಮೇಲೆ ಬಿಸಿಯ ಪರಿಣಾಮಗಳು ಹೆಚ್ಚಾಗುತ್ತವೆ. ಉಷ್ಣತೆ ಹೆಚ್ಚಾದಂತೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕೂಡ ಶುರುವಾಗುತ್ತದೆ. ಈ ಸಮಯದಲ್ಲಿ ಕೆಲವರಿಗೆ ಅಚಾನಕ್ ಮೂಗಿನಿಂದ ರಕ್ತ ಬರುವ ಸಮಸ್ಯೆ ಕಂಡುಬರಬಹುದು. ಇದನ್ನು ಸಾಮಾನ್ಯವೆಂದು ಕಡೆಗಣಿಸುವುದು ಸರಿಯಲ್ಲ, ಏಕೆಂದರೆ ಇದು ದೇಹದ ಕೆಲವು ಅಸಮತೋಲನಗಳ ಸೂಚನೆಯಾಗಿರಬಹುದು. ಹೌದು, ವೈದ್ಯರು ಇದನ್ನು ಬಹಳ ಗಂಭೀರ ಸ್ಥಿತಿ ಎಂದು ಪರಿಗಣಿಸಿಸುವುದರಿಂದ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ಹಾಗಾದರೆ ಮೂಗಿನಿಂದ ರಕ್ತಸ್ರಾವವಾಗುವುದಕ್ಕೆ ಕಾರಣವೇನು, ಈ ರೀತಿಯಾದಾಗ ತಕ್ಷಣ ಏನು ಮಾಡಬೇಕು…

Read More

ಕತಾರ್ ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ – Kannada News | Qatar Gas Plant Blast: 54 Injured, 18 Missing at Ras Laffan; Global Energy Market Impact Feared

ದೋಹಾ, ಜೂನ್ 22: ವಿಶ್ವದ ಪ್ರಮುಖ ನೈಸರ್ಗಿಕ ಅನಿಲ ರಫ್ತು ರಾಷ್ಟ್ರವಾದ ಕತಾರ್‌ನ ರಾಸ್ ಲಫಾನ್ ಕೈಗಾರಿಕಾ ನಗರದಲ್ಲಿರುವ ಬರ್ಜಾನ್ ಅನಿಲ ಸ್ಥಾವರ(Gas Plant)ದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಥಾವರದಲ್ಲಿ ಹೊಸ ಕಾರ್ಯಾಚರಣೆ ಆರಂಭವಾಗುವ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಕನಿಷ್ಠ 54 ಜನರು ಗಾಯಗೊಂಡಿದ್ದಾರೆ ಹಾಗೂ 18 ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನೆ ನಡೆದ ತಕ್ಷಣವೇ ಉನ್ನತ ಮಟ್ಟದ ತುರ್ತು ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಸದ್ಯ ಬೆಂಕಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿವೆ….

Read More

‘ಧುರಂಧರ್ 2’ ಜೊತೆ ಬರ್ತಾರಾ ಅಕ್ಷಯ್ ಕುಮಾರ್? ಆದರೆ ಒಂದು ಟ್ವಿಸ್ಟ್ – Kannada News | Akshay Kumar Bhooth Bangla song promo likely to be attached to Dhurandhar 2

‘ಧುರಂಧರ್ 2’ (Dhurandhar 2) ಸಿನಿಮಾ ಮೇಲೆ ಅಭಿಮಾನಿಗಳಿಗೆ ಇರುವ ನಿರೀಕ್ಷೆ ಅಷ್ಟಿಷ್ಟಲ್ಲ. ಈಗಾಗಲೇ ‘ಧುರಂಧರ್’ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಆದ್ದರಿಂದ ಅದರ ಸೀಕ್ವೆಲ್ ಮೇಲೆ ನಿರೀಕ್ಷೆ ಜಾಸ್ತಿ ಆಗಿದೆ. ಈ ಸಿನಿಮಾದಲ್ಲಿ ರಣವೀರ್ ಸಿಂಗ್, ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​ಪಾಲ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಇನ್ನೂ ಯಾರೆಲ್ಲ ಇರಲಿದ್ದಾರೆ ಎಂಬ ಕೌತುಕ ಇದೆ. ‘ಧುರಂಧರ್ 2’ ನೋಡಲು ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ ಅಕ್ಷಯ್ ಕುಮಾರ್ (Akshay Kumar) ಕೂಡ ಕಾಣಿಸಿಕೊಳ್ಳಲಿದ್ದಾರೆ!…

Read More

ನಾವು ಯಾರನ್ನೂ ನಿಂದಿಸಿಲ್ಲ; ಸಚಿವ ಕಿರಣ್ ರಿಜಿಜು ಹೇಳಿಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು – Kannada News | We did not abuse anyone Priyanka Gandhi Vadra slams minister Kiren Rijiju

ನವದೆಹಲಿ, ಫೆಬ್ರವರಿ 12: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ಕಾಂಗ್ರೆಸ್ ಪಕ್ಷದ ಸಂಸದರು ಅನುಚಿತವಾಗಿ ವರ್ತಿಸಿದ್ದಾರೆ, ಅದಕ್ಕೆ ನಾನು ಪ್ರೋತ್ಸಾಹ ನೀಡಿದ್ದೇನೆ ಎಂಬ ಕೇಂದ್ರ ಸಚಿವ ಕಿರಣ್ ರಿಜಿಜು (Kiren Rijiju) ಅವರ ಹೇಳಿಕೆಯನ್ನು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸುಳ್ಳು ಎಂದು ತಳ್ಳಿಹಾಕಿದ್ದಾರೆ. “ನಾವು ಯಾರನ್ನೂ ನಿಂದಿಸಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ನಾವು ಯಾರನ್ನೂ ನಿಂದಿಸಿಲ್ಲ. ಸ್ಪೀಕರ್ ಕೊಠಡಿಯೊಳಗೆ ಹೋದಾಗ ಒಂದಿಬ್ಬರು ಸಂಸದರು ಉದ್ರೇಕಗೊಂಡರು. ಅವರು ತಮ್ಮ ಕೋಪವನ್ನು ವ್ಯಕ್ತಪಡಿಸಿದರು. ಈ…

Read More

ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಮಹೋತ್ಸವ: ಯುಟಿ ಖಾದರ್ ಸೇರಿ ಅನ್ಯಧರ್ಮೀಯ ನಾಯಕರ ಆಹ್ವಾನಿಸಿದ್ದಕ್ಕೆ ಆಕ್ರೋಶ – Kannada News | Kukke Subrahmanya Kitu Shashti: Controversy Over Invitation to Leaders of Other Faiths including UT Khader

ಮಂಗಳೂರು, ಡಿಸೆಂಬರ್ 22: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಕಿರುಷಷ್ಠಿ ಮಹೋತ್ಸವ ವಿಜ್ರಂಭಣೆಯಿಂದ ನಡೆಯುತ್ತಿದೆ. ಆದರೆ, ಈ ಮಹೋತ್ಸವಕ್ಕೆ ಅನ್ಯಧರ್ಮೀಯ ನಾಯಕರನ್ನು ಆಹ್ವಾನಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕ್ಷೇತ್ರ ಸಂರಕ್ಷಣಾ ವೇದಿಕೆಯು ಇಂದು ಪ್ರತಿಭಟನೆ ನಡೆಸುತ್ತಿದ್ದು, ಅನ್ಯಧರ್ಮೀಯ ನಾಯಕರಿಗೆ ಕೊಟ್ಟಿರುವ ಆಹ್ವಾನಗಳನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆಗ್ರಹಿಸಿದೆ. ಸ್ಪೀಕರ್ ಯು.ಟಿ. ಖಾದರ್, ಐವಾನ್ ಡಿಸೋಜ, ಬ್ಯಾ​ರಿ ಅಕಾಡೆಮಿ ಅಧ್ಯಕ್ಷ ಉಮರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಗಫೂರ್, ಕನಿಷ್ಠ ವೇತನ ಸಲಹಾ ಮಂಡಳಿಯ ಶಹೀದ್ ತೆಕ್ಕಿಲ್, ಕೊಂಕಣಿ ಸಾಹಿತ್ಯ ಅಕಾಡೆಮಿಯ…

Read More