Headlines

ಬಿಜೆಪಿ ಚಪ್ಪಲಿ ವಿವಾದ; ದೇವಿಯನ್ನು 101 ಲೀಟರ್ ಹಾಲು, 25 ಲೀಟರ್ ಮೊಸರು, ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ

ದಾವಣಗೆರೆ, ಮಾ,26: ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಆವರಣಕ್ಕೆ ಬಿಜೆಪಿ ಮುಖಂಡರು ಚಪ್ಪಲಿ ಧರಿಸಿ ಪ್ರವೇಶಿಸಿದ್ದಾರೆ ಎಂಬ ವಿಚಾರ ಈಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ದೇವಸ್ಥಾನ ಅಪವಿತ್ರಗೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ದೇವಿಗೆ ವಿಶೇಷ ಹಾಲಿನ ಅಭಿಷೇಕ ಮಾಡುವ ಮೂಲಕ ‘ಶುದ್ಧೀಕರಣ’ ನಡೆಸಿದ್ದಾರೆ. ಮಾರ್ಚ್ 24ರಂದು ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸುವ ಕೊನೆಯ ದಿನದಂದು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರು ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ…

Read More

ಮೈಸೂರು ಪ್ರವಾಸಿಗರಿಗೆ ದುಃಖದ ಸುದ್ದಿ: ಇನ್ಮುಂದೆ ಸಿಗಲ್ಲ ಜಿರಾಫೆ ‘ಯುವರಾಜ’ – Kannada News | Mysore Zoo Mourns Yuvaraja: The Legacy of its Oldest Giraffe

ಮೈಸೂರು, ಜ.29: ಮೈಸೂರು ಮೃಗಾಲಯದ ಅತ್ಯಂತ ಹಿರಿಯ ಮತ್ತು ಜನಪ್ರಿಯ ಜಿರಾಫೆ ‘ಯುವರಾಜ’ ಸಾವನ್ನಪ್ಪಿದೆ. ಇದೀಗ ಈ ವಿಚಾರ ಪಾಣಿ ಪ್ರೇಮಿಗಳಿಗೆ ಹಾಗೂ ಮೈಸೂರು ನಿವಾಸಿಗಳಿಗೆ ತೀವ್ರ ಬೇಸರ ತಂದಿದೆ. 25 ವರ್ಷಗಳ ಕಾಲ ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಯುವರಾಜ, ವಯೋಸಹಜ ಕಾಯಿಲೆಗಳಿಂದಾಗಿ ಕೊನೆಯುಸಿರೆಳೆದಿದ್ದಾನೆ. ಡಿಸೆಂಬರ್ 7, 2001 ರಂದು ಮೈಸೂರು ಮೃಗಾಲಯದಲ್ಲೇ ಜನಿಸಿದ ಯುವರಾಜ, 1987 ರಲ್ಲಿ ಜರ್ಮನಿಯ ಮೃಗಾಲಯದಿಂದ ಮೈಸೂರಿಗೆ ಕರೆತರಲಾಗಿದ್ದ ಹೆನ್ರಿ ಮತ್ತು ಹನಿ ಎಂಬ ಜಿರಾಫೆ ದಂಪತಿಗಳ ಮರಿ. ಯುವರಾಜ ಹುಟ್ಟಿದ…

Read More

ಪತ್ನಿಯನ್ನ ನೋಡಿ ಬೊಗಳಿದ್ದಕ್ಕೆ ಸ್ಕೂಬಿ ಮೇಲೆ ಕ್ರೌರ್ಯ ಮೆರೆದ ಪತಿ: ಪೊಲೀಸ್ ಮೆಟ್ಟಿಲೇರಿದ ನಾಯಿ ಗಲಾಟೆ

ಬೆಂಗಳೂರು, (ಏಪ್ರಿಲ್ 12): ಪಕ್ಕದ ಮನೆಯ ಸಾಕು ನಾಯಿ ಸ್ಕೂಬಿ ತನ್ನ ಹೆಂಡ್ತಿಯನ್ನು ನೋಡಿ ಬೊಗಳಿದಕ್ಕೆ ಆಕ್ರೋಶಗೊಂಡ ಪತಿ ಕ್ರೌರ್ಯ ಮೆರೆದಿದ್ದಾನೆ. ತನ್ನ ಪತ್ನಿಯನ್ನು ನೋಡಿ ಬೊಗಳಿದ್ದಕ್ಕೆ ವ್ಯಕ್ತಿಯೋರ್ವ ಪಕ್ಕದ ಮನೆಯ ಸ್ಕೂಬಿ ನಾಯಿಗೆ ಕಟ್ಟಿಗೆಯಿಂದ ಹೊಡೆದು ಸಾಯಿಸಲು ಯತ್ನಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅವರೆಹಳ್ಳಿಯಲ್ಲಿ ನಡೆದಿದೆ. ಆಂಜಿನಪ್ಪ‌ ಎಂಬುವವರಿಗೆ ಸೇರಿದ ಸಾಕು ನಾಯಿ ಸ್ಕೂಬಿ, ನಿನ್ನೆ (ಏಪ್ರಿಲ್ 11) ಸಂಜೆ ಪಕ್ಕದ ಮನೆಯ ಮಹಿಳೆಯನ್ನು ನೋಡಿ ಬೊಗಳಿದೆ. ಇದರಿಂದ ಕೋಪಗೊಂಡಿದ್ದ ಪತಿ ಗೋಪಿ, ರಾತ್ರಿ…

Read More

ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: 4 ತಂಡಗಳಿಂದ ಶೋಧ ಕಾರ್ಯ

ಮಡಿಕೇರಿ, ಏಪ್ರಿಲ್​​ 03: ಟ್ರೆಕ್ಕಿಂಗ್​ಗೆ ತೆರಳಿದ್ದ ಯುವತಿ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ನಡೆದಿದೆ. ಕೇರಳ ಮೂಲದ ಯುವತಿ ಶರಣ್ಯ ಜಿ.ಎಸ್. ನಿನ್ನೆ ನಾಪತ್ತೆಯಾಗಿದ್ದು, ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ‌ಕ್ಕೆ ತೆರಳಿದ್ದಾಗ ಆಕೆ ಮಿಸ್ಸಾಗಿದ್ದಾಳೆ. ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದ ಯುವತಿ ನಿನ್ನೆ ಒಬ್ಬಳೇ ಚಾರಣಕ್ಕೆ ತೆರಳಲು ಮುಂದಾಗಿದ್ದಳು. ಆ ಪ್ರದೇಶದಲ್ಲಿ ಕಾಡಾನೆಗಳ ಕಾಟ ಇರುವ ಕಾರಣ ಬೇರೆಯವರ ಜತೆ ಸಿಬ್ಬಂದಿ ಕಳುಹಿಸಿದ್ದರು. ಸಂಜೆಯಾದ್ರೂ ಶರಣ್ಯ ವಾಪಸಾಗದ ಹಿನ್ನೆಲೆ ಶರಣ್ಯಗಾಗಿ ಪೊಲೀಸರು, ಅರಣ್ಯ ಇಲಾಖೆ…

Read More

ಮಂತ್ರಿಗಿರಿ ಬೇಡಿಕೆಯೊಂದಿಗೆ ಶಾಸಕರ ದೆಹಲಿ ಯಾತ್ರೆ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು

ಬೆಂಗಳೂರು/ಚಿಕ್ಕಮಗಳೂರು, (ಏಪ್ರಿಲ್ 12): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ. ನಾಯಕತ್ವ ಗೊಂದಲ, ದಾವಣಗೆರೆ ಜಟಾಪಟಿ ನಡುವೆ ಕಾಂಗ್ರೆಸ್ ಹಿರಿಯ ಶಾಸಕರು ಮಂತ್ರಿಗಿರಿ ಬೇಡಿಕೆಯೊಂದಿಗೆ ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ಎರಡಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಸುಮಾರು 30 ಶಾಸಕರು ಮಂತ್ರಿಗಿರಿಗೆ ಹಕ್ಕೊತ್ತಾಯ ಮಾಡಲು ಇಂದು (ಏಪ್ರಿಲ್ 12) ಮಧ್ಯಾಹ್ನ ಬೆಂಗಳೂರಿನಿಂದ (Bengaluru) ದೆಹಲಿಗೆ ತೆರಳಿದ್ದಾರೆ. ಎಲ್ಲಾ ಶಾಸಕರು ಎರಡು ದಿನ ದೆಹಲಿಯಲ್ಲೇ ಠಿಕಾಣಿ ಹೂಡಲಿದ್ದು, ಹೈಕಮಾಂಡ್ ನಾಯಕರನ್ನ ಭೇಟಿ ಮಾಡಲಿದ್ದಾರೆ. ಇನ್ನು ಈ…

Read More

ಏಪ್ರಿಲ್ 4ರಿಂದ ಜೀ ಕನ್ನಡದಲ್ಲಿ ‘ಜೋಡಿ ನಂ.1′ ಶೋ; ಜಡ್ಜ್​​-ಸ್ಪರ್ಧಿ ಇಬ್ಬರೂ ಸೂಪರ್

ಜೀ ಕನ್ನಡದಲ್ಲಿ ಹೊಸ ಹೊಸ ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಾ ಇರುತ್ತವೆ. ಎಲ್ಲಾ ರಿಯಾಲಿಟಿ ಶೋಗಳು ಸಾಕಷ್ಟು ಮನರಂಜನೆ ನೀಡುವ ರೀತಿಯಲ್ಲಿ ಇದೆ. ಈಗ ಹೊಸ ರಿಯಾಲಿಟಿ ಶೋ ಪ್ರಸಾರ ಕಾಣಲು ರೆಡಿ ಆಗಿದೆ. ಅದುವೇ ‘ಜೋಡಿ ನಂಬರ್ 1’. ಏಪ್ರಿಲ್ 4ರಂದು ರಾತ್ರಿ 9 ಗಂಟೆಗೆ ಈ ಶೋ ಪ್ರಸಾರ ಕಾಣಲಿದೆ. ‘ಅಮೃತಧಾರೆ’ ಧಾರಾವಾಹಿ ಜೋಡಿ ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ಸೇರಿದಂತೆ ಅನೇಕರು ಜಡ್ಜ್ ಸ್ಥಾನದಲ್ಲಿ ಇದ್ದಾರೆ ಅನ್ನೋದು ವಿಶೇಷ. ಜೀ ಕನ್ನಡದಲ್ಲಿ…

Read More

ಕಾಂಗ್ರೆಸ್​​ನಲ್ಲಿ ಮುಂದುವರಿದ ಡಿನ್ನರ್ ಮೀಟಿಂಗ್: ಅನಾರೋಗ್ಯದ ನಡುವೆಯೂ ಸಿಎಂ ಭಾಗಿ – Kannada News | Minister Satish Jarkiholi hosts dinner meeting In His House at Belagavi, here Is menu

ಬೆಳಗಾವಿ, (ಡಿಸೆಂಬರ್ 18): ಕರ್ನಾಟಕ ಕಾಂಗ್ರೆಸ್​​​ನಲ್ಲಿನ (Karnataka Congress) ಬಣ ರಾಜಕೀಯ ಬ್ರೇಕ್ ಫಾಸ್ಟ್​​ನಿಂದ ಡಿನ್ನರ್ ವರೆಗೂ (dinner meeting) ಬಂದು ನಿಂತಿದೆ. ಹೌದು.. ಸಿಎಂ ಕುರ್ಚಿಗಾಗಿ ಸಿಎಂ -ಡಿಸಿಎಂ ನಡುವೆ ಮುಸುಕಿನ ಗುದ್ದಾಟ ನಡೆದಿದ್ದು, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ (Siddaramaiah) ಬಣದ ಡಿನ್ನರ್ ಪಾಲಿಟಿಕ್ಸ್​​ ಮುಂದುವರೆದಿದೆ. ಬೆಳಗಾವಿ ಅಧಿವೇಶದ ಸಂದರ್ಭದಲ್ಲೂ ಸಹ ಜಿದ್ದಿಗೆ ಬಿದ್ದವರಂತೆ ಉಭಯ ನಾಯಕರ ಬಣದಿಂದ ಒಬ್ಬರಾದ ಮೇಲೆ ಒಬ್ಬರಿಂದ ಡಿನ್ನರ್ ಮೀಟಿಂಗ್ ಆಯೋಜನೆಗೊಳ್ಳುತ್ತಿವೆ. ಇದಕ್ಕೆ ಪೂರಕವೆಂಬಂತೆ ಇಂದು (ಡಿಸೆಂಬರ್ 18)…

Read More

ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್ – Kannada News | Landlord movie actress Rachita Ram talks about marriage plan

ಖ್ಯಾತ ನಟಿ ರಚಿತಾ ರಾಮ್ ಅವರು ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾದ ಯಶಸ್ಸಿನ ಖುಷಿಯಲ್ಲಿ ಇದ್ದಾರೆ. ಈ ಸಿನಿಮಾದಲ್ಲಿ ದುನಿಯಾ ವಿಜಯ್ ಅವರಿಗೆ ಜೋಡಿಯಾಗಿ ರಚಿತಾ ರಾಮ್ ಅಭಿನಯಿಸಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಅದೇ ಖುಷಿಯಲ್ಲಿ ಅವರು ಮದುವೆ (Marriage) ಬಗ್ಗೆ ಮಾತನಾಡಿದ್ದಾರೆ. ‘ಲ್ಯಾಂಡ್​ಲಾರ್ಡ್’ ಸಿನಿಮಾದಲ್ಲಿ ರಚಿತಾ ರಾಮ್ ಅವರಿಗೆ ನಿಂಗವ್ವ ಎಂಬ ಪಾತ್ರ ಇದೆ. ಆ ಪಾತ್ರವನ್ನು ನೋಡಿದ ಮೇಲೆ ನಿಮಗೆ ಮದುವೆ, ಮಕ್ಕಳು ಮಾಡಿಕೊಳ್ಳಬೇಕು ಎನಿಸಿದೆಯಾ ಎಂಬ ಪ್ರಶ್ನೆಗೆ…

Read More

Lizard Omens: ದೇವರ ಕೋಣೆಯಲ್ಲಿ ಹಲ್ಲಿ ಕಾಣಿಸಿಕೊಂಡರೆ ಏನರ್ಥ? ಶಾಸ್ತ್ರಗಳು ಹೇಳುವುದೇನು?

ಭಾರತೀಯ ಸನಾತನ ಧರ್ಮ ಹಾಗೂ ಶಾಸ್ತ್ರಗಳ ಪ್ರಕಾರ, ಪ್ರತಿಯೊಂದು ಜೀವಿಗೂ ತನ್ನದೇ ಆದ ವಿಶೇಷ ಮಹತ್ವವಿದೆ. ಅದರಲ್ಲಿಯೂ ಮನೆಯ ಗೋಡೆಗಳ ಮೇಲೆ ಓಡಾಡುವ ಹಲ್ಲಿಯನ್ನು ಸಾಕ್ಷಾತ್ ಲಕ್ಷ್ಮಿ ದೇವಿಯ ಸಂಕೇತವೆಂದೇ ಪರಿಗಣಿಸಲಾಗುತ್ತದೆ. ಕೇವಲ ಕೀಟಗಳನ್ನು ತಿಂದು ಮನೆಯನ್ನು ಸ್ವಚ್ಛವಾಗಿಡುವ ಜೀವಿಯಷ್ಟೇ ಅಲ್ಲದೆ, ಹಲ್ಲಿಯು ನಮ್ಮ ಭವಿಷ್ಯದ ಏಳುಬೀಳುಗಳ ಬಗ್ಗೆ ಮುನ್ಸೂಚನೆ ನೀಡುವ ಸಂಕೇತವೂ ಹೌದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಹಲ್ಲಿಯು ಮೈಮೇಲೆ ಬೀಳುವ ಜಾಗ ಮತ್ತು ಅದು ಕಾಣಿಸಿಕೊಳ್ಳುವ ಸಮಯದ ಮೇಲೆ ಶುಭ-ಅಶುಭ ಫಲಗಳು ನಿರ್ಧಾರವಾಗುತ್ತವೆ….

Read More

T20 World Cup 2026: ನೆದರ್ಲ್ಯಾಂಡ್ಸ್ ವಿರುದ್ಧ ತಿಣುಕಾಡಿ ಗೆದ್ದ ಪಾಕಿಸ್ತಾನ – Kannada News | 2026 T20 World Cup: Faheem Ashraf Heroics Lead Pakistan to Thrilling Win vs Netherlands

2026 ರ ಟಿ20 ವಿಶ್ವಕಪ್ ಇಂದಿನಿಂದ ಆರಂಭವಾಗಿದೆ. ಮೊದಲ ದಿನ ಮೂರು ಪಂದ್ಯಗಳು ನಡೆಯುತ್ತಿದ್ದು, ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನೆದರ್ಲ್ಯಾಂಡ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಕೊನೆಯ ಓವರ್​ವರೆಗೂ ತೀವ್ರ ಕುತೂಹಲ ಕೆರಳಿಸಿದ್ದ ಈ ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಯಿತು. ಇತ್ತ 19ನೇ ಓವರ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ನೆದರ್ಲ್ಯಾಂಡ್ಸ್ ರೋಚಕ ಗೆಲುವಿನಿಂದ ವಂಚಿತವಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲ್ಯಾಂಡ್ಸ್ 147 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 18 ನೇ ಓವರ್ ವೇಳೆಗೆ ಸೋಲಿನ…

Read More