Headlines

Karnataka Heatwave: ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು – Kannada News | Karnataka Heatwave Crisis: Two Dead in Raichur as Temperatures Cross 40 degree celsius; Severe Water Scarcity

ಬೆಂಗಳೂರು, ಮೇ 2: ಕರ್ನಾಟಕವು ತೀವ್ರ ಬಿಸಿಲಿನ ಬೇಗೆಯಿಂದ ಬಳಲುತ್ತಿದೆ, ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ದಾಟಿದೆ. ಈ ರಣಬಿಸಿಲು ಪ್ರಾಣಿ, ಪಕ್ಷಿ ಹಾಗೂ ಮನುಷ್ಯರ ಬದುಕನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕುಡಿಯುವ ನೀರಿಲ್ಲದೆ ಸಾವಿರಾರು ಪ್ರಾಣಿಗಳು ನರಳುತ್ತಿವೆ, ಹಲವು ಸಾಯುತ್ತಿವೆ. ಕೊಪ್ಪಳದಲ್ಲಿ ಮೇವು ಮತ್ತು ನೀರಿನ ಕೊರತೆಯಿಂದ ಹಸುಗಳು ಎಲುಬಾಗಿವೆ. ಗದಗ ಮತ್ತು ಇತರ ಪ್ರದೇಶಗಳಲ್ಲಿ ಕೆರೆಗಳು ಬತ್ತಿ ಹೋಗಿದ್ದು, ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ರಾಯಚೂರಿನಲ್ಲಿ ತೀವ್ರ ಬಿಸಿಲಿಗೆ ಇಬ್ಬರು ಬಲಿಯಾಗಿದ್ದಾರೆ….

Read More

ಚೂರು ಹೆಚ್ಚು ಕಮ್ಮಿಯಾಗಿದ್ರು ದೊಡ್ಡ ಅನಾಹುತ: ಮೆಟ್ರೋನಲ್ಲಿ ತಾಂತ್ರಿಕ ದೋಷಕ್ಕೆ ಸ್ಫೋಟಕ ಕಾರಣ ಬಯಲು – Kannada News | BMRCL Finally Finds Out reasons for Again And Again Technical Issues In cubbon park metro station

ಬೆಂಗಳೂರು, ಜೂನ್ 26):  ‘ನಮ್ಮ ಮೆಟ್ರೋ’  (Namma Metro) ಸೇವೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಬರೊಬ್ಬರಿ 21 ಬಾರಿ ತಾಂತ್ರಿಕ ದೋಷ ಕಂಡುಬಂದಿದ್ದು, ಪ್ರಯಾಣಿಕರಲ್ಲಿ ಭಾರಿ ಆತಂಕ ಮೂಡಿಸಿದೆ. ಪೀಕ್ ಅವರ್ಸ್ ನಲ್ಲೇ ನಮ್ಮ ಮೆಟ್ರೋಗಳು ಕೈ ಕೊಡುತ್ತಿವೆ. ಮುಖ್ಯವಾಗಿ ಕಳೆದ 3 ವರ್ಷಗಳಲ್ಲಿ 11 ಬಾರಿ ನೇರಳೆ ಮಾರ್ಗದಲ್ಲಿ ಮೆಟ್ರೋನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಅದರಲ್ಲೂ ಮುಖ್ಯವಾಗಿ ಮೊನ್ನೇ ಕಬ್ಬನ್ ಪಾರ್ಕ್​ ಮೆಟ್ರೋ ನಿಲ್ದಾಣದಲ್ಲಿ ಪದೇ ಪದೇ ತಾಂತ್ರಿಕ ದೋಷ ಕಂಡುಬರುತ್ತಿರುವುದರಿಂದ ತಲೆ ಗಂಭೀರವಾಗಿ ಪರಿಗಣಿಸಿದ್ದ…

Read More

ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ಬೆಂಗಳೂರು ನಂ.1, ಎರಡನೇ ಸ್ಥಾನ ಯಾವ ಸಿಟಿಗೆ?

ಬೆಂಗಳೂರು, ಮಾರ್ಚ್​​ 27: ಭಾರತದ ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು ಮತ್ತು ಹೈದರಾಬಾದ್ ನಡುವೆ ಟೆಕ್ ಪ್ರಾಬಲ್ಯಕ್ಕಾಗಿ ತೀವ್ರ ಚರ್ಚೆ ನಡೆಯುತ್ತಿದೆ. ಸದ್ಯದ ಅಂಕಿಅಂಶಗಳ ಪ್ರಕಾರ, ಬೆಂಗಳೂರು ಐಟಿ ಸೇವೆ, ಸ್ಟಾರ್ಟ್‌ಅಪ್ ಹೂಡಿಕೆ ಮತ್ತು ಕೃತಕ ಬುದ್ಧಿಮತ್ತೆ (AI) ವಲಯಗಳಲ್ಲಿ ಹೈದರಾಬಾದ್‌ಗಿಂತ ಸ್ಪಷ್ಟವಾಗಿ ಮುಂದಿದೆ. ಜಾಗತಿಕ ಟಾಪ್ 10 ಟೆಕ್ ಹಬ್‌ಗಳಲ್ಲಿ ಬೆಂಗಳೂರು ಆರನೇ ಸ್ಥಾನದಲ್ಲಿದ್ದರೆ, ಹೈದರಾಬಾದ್ 26ನೇ ಸ್ಥಾನದಲ್ಲಿದೆ. 2020ರಿಂದ 2024ರ ಅವಧಿಯಲ್ಲಿ ಬೆಂಗಳೂರಿನ ಸ್ಟಾರ್ಟ್‌ಅಪ್‌ಗಳು 42.3 ಬಿಲಿಯನ್ ಡಾಲರ್​​ ಹೂಡಿಕೆಯನ್ನು ಆಕರ್ಷಿಸಿದ್ದರೆ, ಹೈದರಾಬಾದ್…

Read More

ವಿವಾಹ ವಾರ್ಷಿಕೋತ್ಸವ: ದರ್ಶನ್-ವಿಜಯಲಕ್ಷ್ಮಿ ಮುಖಾಮುಖಿ ಭೇಟಿಗೆ ಅವಕಾಶ ಇದೆಯಾ? – Kannada News | Will Darshan and Vijayalakshmi meet in Parappana Agrahara Jail on Wedding Anniversary

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಮುಖಾಮುಖಿ ಭೇಟಿ ಮಾಡಲು ಅವಕಾಶ ಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಡಿಜಿಪಿ ಅಲೋಕ್ ಕುಮಾರ್ ಅವರು ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ‘ವಿಜಯಲಕ್ಷ್ಮಿ ಅವರು ಬಂದು ಕೇಳಿಕೊಂಡಿದ್ದಾರೆ. ಮೇ 19ರಂದು ಅವರ ವಿವಾಹ ವಾರ್ಷಿಕೋತ್ಸವ (Darshan Wedding Anniversary) ಇದೆ. ಸುಪ್ರೀಂ ಕೋರ್ಟ್​​ನಲ್ಲಿ ಜಾಮೀನು ರದ್ದಾದ ಬಳಿಕ ದರ್ಶನ್ ಅವರು ಮಾನಸಿಕವಾಗಿ ಬಹಳ ಕುಗ್ಗಿದ್ದಾರೆ. ನಮಗೆ ಮನವಿ…

Read More

LSG vs DC: ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ಲಕ್ನೋ ‘ಸೂಪರ್ ಸ್ಟಾರ್ಸ್’

ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತ ಲಕ್ನೋ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವ ಲಕ್ನೋ ಈ ಪಂದ್ಯದಲ್ಲಿ ರನ್ ಮಳೆ ಹರಿಸುವ ನಿರೀಕ್ಷೆಯಿತ್ತು. ಆದರೆ ಮೊದಲ ಪಂದ್ಯದಲ್ಲಿ ಆ ನಿರೀಕ್ಷೆ ಸುಳ್ಳಾಗಿದೆ. ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ನಾಯಕ ರಿಷಭ್ ಪಂತ್ ಹಾಗೂ ಮಿಚೆಲ್ ಮಾರ್ಷ್​ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಪಂದ್ಯದ ಮೂರನೇ ಓವರ್​ನಲ್ಲಿ…

Read More

Video: ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ, ವಿಡಿಯೋ ಇಲ್ಲಿದೆ – Kannada News | Russia Circulates Video Alleging Ukrainian Drone Attacks Near Putin’s Residence

ಮಾಸ್ಕೋ, ಜನವರಿ 01: ಪುಟಿನ್ ಅವರ ರಹಸ್ಯ ನಿವಾಸದ ಮೇಲೆ 91 ಡ್ರೋನ್‌ಗಳನ್ನು ಬಳಸಿ ದಾಳಿ ನಡೆಸಲಾಗಿದೆ. ಇದನ್ನು ರಷ್ಯಾದ ಅತ್ಯಂತ ಸುರಕ್ಷಿತ ಸ್ಥಳವೆಂದು ಪರಿಗಣಿಸಲಾಗಿದೆ.ಕಳೆದ ಸೋಮವಾರ, ರಷ್ಯಾ ಉಕ್ರೇನ್‌ನತ್ತ ಬೆರಳು ತೋರಿಸುತ್ತಾ, ಪುಟಿನ್ ನಿವಾಸವನ್ನು ನಾಶಮಾಡಲು 91 ಡ್ರೋನ್‌ಗಳನ್ನು ಕಳುಹಿಸಲಾಗಿದೆ ಎಂದು ಹೇಳಿಕೊಂಡಿತ್ತು.ಆದರೆ ಉಕ್ರೇನ್ ದಾಳಿಯನ್ನು ನಿರಾಕರಿಸಿತು ಮತ್ತು ಪುರಾವೆಗಳನ್ನು ಕೋರಿತು. ಈಗ, ಪುಟಿನ್ ಈ ಆಸೆಯನ್ನು ಈಡೇರಿಸಿದ್ದಾರೆ ಮತ್ತು ದಾಳಿಯ ಪುರಾವೆಗಳನ್ನು ಜಗತ್ತಿಗೆ ಪ್ರಸ್ತುತಪಡಿಸಿದ್ದಾರೆ. ಪುಟಿನ್ ನಿವಾಸದ ಮೇಲಿನ ದಾಳಿಗೆ ಸಾಕ್ಷಿಯಾಗಿ ರಷ್ಯಾದ ರಕ್ಷಣಾ…

Read More

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್!

ಬೆಂಗಳೂರು, ಮಾ.19: ರಾಜ್ಯದಾದ್ಯಂತ ಬೇಸಿಗೆಯ ಬಿಸಿಲು ಏರುತ್ತಿದ್ದರೂ, ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನೆನ್ನೆ ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯಾಗಿತ್ತು. ಇಂದು ಕೂಡ ಮಳೆ ಬರುವ ಸಾಧ್ಯ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜಧಾನಿಯಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ (ಸುಮಾರು 55% ಮಳೆಯ…

Read More

ಕೊನೆಯ ಪಂದ್ಯದಲ್ಲಿ RCB ಗೆಲ್ಲದಿದ್ದರೂ ಈ ಅಂತರದಿಂದ ಸೋಲಲೇ ಬಾರದು! – Kannada News | Why RCB Will Keep Top Spot Even With a Loss in Final Game

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅದು ಕೂಡ ಸನ್​ರೈಸರ್ಸ್ ಹೈದರಾಬಾದ್ ತಂಡದ ತವರು ಮೈದಾನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ. ಆರ್​ಸಿಬಿ ವಿರುದ್ಧದ ಈ ಪಂದ್ಯವು ಸನ್​ರೈಸರ್ಸ್ ಹೈದರಾಬಾದ್ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಮ್ಯಾಚ್​ನಲ್ಲಿ ಭರ್ಜರಿ ಜಯ ಸಾಧಿಸಿದರೆ ಸನ್​ರೈಸರ್ಸ್ ಹೈದರಾಬಾದ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಬಹುದು. ಅತ್ತ ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ಕೂಡ ಅಮೋಘ ಗೆಲುವು ದಾಖಲಿಸಿದರೂ ಮೊದಲ ಸ್ಥಾನವನ್ನು ಅಲಂಕರಿಸಬಹುದು. ಈ ಎರಡೂ ತಂಡಗಳು…

Read More

ಅನ್ನ ನೀರಿಲ್ಲದೆ 33 ದಿನ ಬಳಿಕ ಶಿವಯೋಗ ಸಮಾಧಿಯಿಂದ ಹೊರಬಂದು ದರ್ಶನ: ವಿಜ್ಞಾನ-ತಂತ್ರಜ್ಞಾನಕ್ಕೆ ಸವಾಲೊಡ್ಡಿ ಆಧ್ಯಾತ್ಮಿಕ ಶಕ್ತಿ ತೋರಿಸಿದ ಶ್ರೀಗಳು – Kannada News | Rachoteshwara Swamiji Concludes 33 Day Shiva Yoga Samadhi, Drawing Devotees and Widespread Attention

ಗದಗ, ಜುಲೈ 05: ಲೋಕ ಕಲ್ಯಾಣಕ್ಕಾಗಿ ಬೂದೀಶ್ವರ ಮಠದ ಪೀಠಾಧಿಪತಿ ರಾಚೋಟೇಶ್ವರ ಶ್ರೀಗಳು ಕಠಿಣ ವ್ರತ ಕೈಗೊಂಡಿದ್ದರು. ಬೆಳಕು, ಗಾಳಿ, ನೀರು, ಆಹಾರ ಇಲ್ಲದೆ 33 ದಿನಗಳ‌ ಕಾಲ ಮೌನ ಅನುಷ್ಠಾನ ಹಾಗೂ ಶಿವಯೋಗ ಸಮಾಧಿ (ShivaYoga Samadhi) ಆಗಿದ್ದರು. ಇಂದು ಆ ಕಠಿಣ ವ್ರತ ಅಂತ್ಯವಾಗಿದ್ದು, ಶ್ರೀಗಳು ಗರ್ಭಗುಡಿಯಿಂದ ಹೊರ ಬಂದು ಭಕ್ತರಿಗೆ ದರ್ಶನ ನೀಡಿದರು. ಶ್ರೀಗಳನ್ನ ನೋಡಲು ರಾಜ್ಯದ ನಾನಾ ಭಾಗದಿಂದ ಲಕ್ಷಾಂತರ ಭಕ್ತರ ಸಮೂಹವೇ ಆಗಮಿಸಿತ್ತು. ಶ್ರೀಗಳ ಕೌತುಕದ ಕ್ಷಣವನ್ನ ಕಣ್ತುಂಬಿಕೊಂಡರು. 33…

Read More

ಟೀಂ ಇಂಡಿಯಾ ಆಟಗಾರನಿಗೆ ಮೂಳೆ ಮುರಿತ; ದೀರ್ಘಕಾಲ ಕ್ರಿಕೆಟ್‌ನಿಂದ ದೂರ – Kannada News | Sai Sudharsan Injury Update: Star Batter Out 6 Weeks, Misses Vijay Hazare

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಇನ್ನೇರಡು ದಿನಗಳ ಒಳಗೆ ಪ್ರಕಟಿಸುವ ಸಾಧ್ಯತೆಗಳಿವೆ. ಆದರೆ ಅದಕ್ಕೂ ಮುನ್ನ ತಂಡದ ಯುವ ಆಟಗಾರ ಸಾಯಿ ಸುದರ್ಶನ್ ಗಂಭೀರ ಗಾಯಕ್ಕೆ ತುತ್ತಾಗಿದ್ದು, ಕೆಲವು ವಾರಗಳ ವರೆಗೆ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ. Source link

Read More