Headlines

ದಿನಸಿ ಮಾರ್ಟ್ ಮುಂದೆ ರೌಡಿಸಂ: ಡೆಲಿವರಿ ಬಾಯ್ಸ್​ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು! – Kannada News | Bengaluru Delivery Boy Assault: Miscreants Brutally Attack at Bagaluru Grocery Mart

ಬೆಂಗಳೂರು, ಫೆಬ್ರುವರಿ 07: ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ ಕಡಿವಾಣ ಇಲ್ಲದಂತಾಗಿದೆ. ಈಶಾನ್ಯ ವಿಭಾಗದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೇನಹಳ್ಳಿ ಸಮೀಪದ ದಿನಸಿ ಡೆಲಿವರಿ ಮಾರ್ಟ್ ಬಳಿ ಡೆಲಿವರಿ ಬಾಯ್ಸ್ ಮೇಲೆ ಮನಬಂದಂತೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ದಿನಸಿ ಆರ್ಡರ್ ಪಡೆಯಲು ಬಂದಿದ್ದ ಸಿಬ್ಬಂದಿಯ ಮೇಲೆ ಐದಾರು ಮಂದಿ ಕಿಡಿಗೇಡಿಗಳು ಗುಂಪುಗುಂಪಾಗಿ ದಾಳಿ ನಡೆಸಿ, ಹೆಲ್ಮೆಟ್ ಹಾಗೂ ಕೈಗೆ ಸಿಕ್ಕ ವಸ್ತುಗಳಿಂದ ಥಳಿಸಿದ್ದಾರೆ. ಮಾರ್ಟ್ ಒಳಗಡೆ ನುಗ್ಗಿಯೂ ಹಲ್ಲೆ ನಡೆಸಿರುವ ದೃಶ್ಯಗಳು ಸಿಸಿಟಿವಿ…

Read More

ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಖತರ್ನಾಕ್ ಮಹಿಳೆಯರು! – Kannada News | Viral Video Women stole 14 Lakh Rs Worth Gold Jewelry From Kalyan Jewellers In Prayagraj

ಪ್ರಯಾಗ್‌ರಾಜ್, ಜನವರಿ 6: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಆಘಾತಕಾರಿ ಘಟನೆ (Shocking News) ಬೆಳಕಿಗೆ ಬಂದಿದೆ. ಕಲ್ಯಾಣ್ ಜ್ಯುವೆಲ್ಲರ್ಸ್ ಅಂಗಡಿಯಿಂದ ಮೂವರು ಮಹಿಳೆಯರು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದಿದ್ದಾರೆ. ಈ ಕಳ್ಳತನವು 14 ನಿಮಿಷಗಳ ಕಾಲ ನಡೆಯಿತು. ಆ ಮಹಿಳೆಯರು ಯಾರಿಗೂ ಗೊತ್ತಾಗದಂತೆಯೇ ಕಳ್ಳತನ ಮಾಡಿದ್ದರು. ಆದರೆ, ಸಿಸಿಟಿವಿಯಲ್ಲಿ ಅವರ ಕಳ್ಳತನ ಸೆರೆಯಾಗಿದೆ. ಈ ಘಟನೆಯ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ವೀಡಿಯೊದಲ್ಲಿ ಗಾಜಿನ ಕೌಂಟರ್ ಎದುರು ಕುಳಿತಿದ್ದ ಮೂವರು ಮಹಿಳೆಯರು ಚಿನ್ನದ…

Read More

ಭಾರತ vs ಪಾಕಿಸ್ತಾನ್ ಪಂದ್ಯ ರದ್ದಾದ್ರೆ ಯಾರಿಗೆ ನಷ್ಟ? ಹೀಗಿದೆ ಲೆಕ್ಕಾಚಾರ – Kannada News | PCB will suffer heavy loss if Pakistan boycotts ind vs pak match in T20 World Cup 2026

ಟಿ20 ವಿಶ್ವಕಪ್​ ಟೂರ್ನಿಗೆ ವೇದಿಕೆ ಸಿದ್ಧವಾಗಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳಲ್ಲಿ ಪಾಕಿಸ್ತಾನ್ ಕೂಡ ಒಂದು. ಆದರೆ ಇದೀಗ ಪಾಕಿಸ್ತಾನ್ ತಂಡವು ಭಾರತದ ವಿರುದ್ಧ ಪಂದ್ಯದಿಂದ ಹಿಂದೆ ಸರಿಯುವ ಸೂಚನೆ ನೀಡಿದೆ. ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಟೀಮ್ ಇಂಡಿಯಾ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಪ್ಲ್ಯಾನ್ ರೂಪಿಸಿದೆ. ಈ ಮೂಲಕ ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವನ್ನು ಹೊರಗಿಟ್ಟಿರುವುದನ್ನು…

Read More

ಪಾಕಿಸ್ತಾನದಲ್ಲಿ ಲಷ್ಕರ್ ಉಗ್ರ ಅಫ್ರಿದಿ ಹತ್ಯೆ: ಅಪರಿಚಿತರ ಗುಂಡಿಗೆ ಹಫೀಜ್ ಸಯೀದ್ ಆಪ್ತ ಬಲಿ – Kannada News | Pakistan: LeT Commander Sheikh Yusuf Afridi Killed by Unknown Gunmen in Khyber Pakhtunkhwa

ಇಸ್ಲಾಮಾಬಾದ್, ಏಪ್ರಿಲ್ 27: ಪಾಕಿಸ್ತಾನ(Pakistan)ದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿಯನ್ನು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಈ ಮೂಲಕ ಕಳೆದ ಕೆಲವು ತಿಂಗಳುಗಳಿಂದ ಪಾಕಿಸ್ತಾನದ ಸುರಕ್ಷಿತ ತಾಣಗಳಲ್ಲಿ ಅಡಗಿರುವ ಉಗ್ರರ ಮೇಲೆ ನಡೆಯುತ್ತಿರುವ ದಾಳಿಗಳ ಸರಣಿ ಮತ್ತೊಂದು ತಿರುವು ಪಡೆದಿದೆ. ಆರಂಭಿಕ ವರದಿಗಳ ಪ್ರಕಾರ, ಅಫ್ರಿದಿ ಮೇಲೆ ದಾಳಿಕೋರರು ಹಲವು ಸುತ್ತು ಗುಂಡು ಹಾರಿಸಿದ್ದಾರೆ. ಅಮೆರಿಕದಿಂದ ನಿಷೇಧಕ್ಕೊಳಗಾಗಿರುವ ಲಷ್ಕರ್ ಸಂಘಟನೆಯ ಕಾರ್ಯಾಚರಣೆಗಳಲ್ಲಿ ಅಫ್ರಿದಿ ಪ್ರಮುಖ ಕೊಂಡಿಯಾಗಿದ್ದ. ತನಿಖಾಧಿಕಾರಿಗಳ ಪ್ರಕಾರ, ಇದು ಪಕ್ಕಾ…

Read More

ಬೆಂಗಳೂರಿನಲ್ಲಿ ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ ಅಬ್ದುಲ್​​ಗೆ ಚಪ್ಪಲಿ ಏಟು

ಬೆಂಗಳೂರು, ಮಾ.26: ನೆಲಮಂಗಲ ತಾಲೂಕಿನ ಬೇಗೂರು ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಅಧ್ಯಾಪಕರೊಬ್ಬರು ವಿದ್ಯಾರ್ಥಿನಿಯೊಬ್ಬಳಿಗೆ ತರಗತಿಯಲ್ಲೇ ಪ್ರಪೋಸ್ ಮಾಡಿರುವ ಘಟನೆ ನಡೆದಿದೆ. ಪ್ರಾಧ್ಯಾಪಕ ಅಬ್ದುಲ್ ಎಂಬಾತ ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರೀತಿ ನಿವೇದನೆ ಮಾಡಿದ್ದಾನೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿನಿ ಪ್ರಾಂಶುಪಾಲರೊಂದಿಗೆ ಮಾತನಾಡುವಂತೆ ತಿಳಿಸಿದ್ದಾಳೆ. ಈ ಘಟನೆಯಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಪ್ರಾಧ್ಯಾಪಕ ಅಬ್ದುಲ್‌ನನ್ನು ಕಾಲೇಜು ಆವರಣದಲ್ಲಿ ಅಟ್ಟಾಡಿಸಿ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅಬ್ದುಲ್ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಪ್ರಸ್ತುತ ಪ್ರಾಧ್ಯಾಪಕ ಅಬ್ದುಲ್ ತಲೆಮರೆಸಿಕೊಂಡಿದ್ದು, ನೆಲಮಂಗಲ ಗ್ರಾಮಾಂತರ ಪೊಲೀಸರು…

Read More

ಅಪ್ಪ ಅಮ್ಮನಿಗೋಸ್ಕರ 2 ಕೋಟಿ ಸಂಬಳದ ಕೆಲಸ ತಿರಸ್ಕರಿಸಿದ ಐಐಟಿ ಗೋಲ್ಡ್ ಮೆಡಲಿಸ್ಟ್? ಇದು ಫೇಕ್ ಸ್ಟೋರಿಯಾ? – Kannada News | Viral story of Vivek Sharma rejecting us job offer to take care of parents, turns out to be fake

ವಿವೇಕ್ ಶರ್ಮಾ ಎನ್ನಲಾದ ವ್ಯಕ್ತಿಯ ಚಿತ್ರImage Credit source: X user @Vikasalwys ನವದೆಹಲಿ, ಜುಲೈ 5: ಈತ ಐಐಟಿ ಬಾಂಬೆಯಲ್ಲಿ ಕಂಪ್ಯೂಟರ್ ಸೈನ್ಸ್​ನಲ್ಲಿ ಗೋಲ್ಡ್ ಮೆಡಲಿಸ್ಟ್. ಅಮೆರಿಕದ ಸ್ಟಾರ್ಟಪ್​ವೊಂದರಿಂದ 2.2 ಕೋಟಿ ರೂ ಸಂಬಳದ ಆಫರ್ ಗಿಟ್ಟಿಸಿದ್ದವ. ಇನ್ನೇನು ಅಮೆರಿಕಕ್ಕೆ ಹಾರಬೇಕು ಎನ್ನುವಷ್ಟರಲ್ಲಿ ಅಪ್ಪ ಮತ್ತು ಅಮ್ಮನಿಗೆ ಗಂಭೀರ ಅನಾರೋಗ್ಯ. ಹೆತ್ತ ತಂದೆ ತಾಯಿಗಿಂತ ಯಾವ ಕಂಪನಿಯ ಆಫರ್ ಬೇಕಿಲ್ಲ ಎಂದು ನಿರ್ಧರಿಸಿದ ಮಗ (Vivek Sharma) ತನ್ನೂರಲ್ಲೇ ಉಳಿದುಕೊಂಡು ಅಪ್ಪ ಅಮ್ಮನ ಆರೈಕೆಯಲ್ಲಿ ತೊಡಗಿದೆ….

Read More

ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ: ಕೃತಿಚೌರ್ಯ ಎಂದವರಿಗೆ ಡಾರ್ಲಿಂಗ್ ಕೃಷ್ಣ ಪ್ರತಿಕ್ರಿಯೆ

ಗುರು ದೇಶಪಾಂಡೆ ಮತ್ತು ರಾಘವೇಂದ್ರ ನಾಯ್ಕ್ ಅವರು ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ತಂಡದ ಮೇಲೆ ಕೃತಿಚೌರ್ಯದ ಆರೋಪ ಹೊರಿಸಿದ್ದಾರೆ. ಅದರಿಂದಾಗಿ ಡಾರ್ಲಿಂಗ್ ಕೃಷ್ಣ ಗರಂ ಆಗಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಹಲವು ವಿಷಯಗಳಿಗೆ ಪ್ರತಿಕ್ರಿಯಿಸಿದರು. ‘ಗುರು ದೇಶಪಾಂಡೆ, ರಾಘವೇಂದ್ರ ನಾಯ್ಕ್ ಆರೋಪದಲ್ಲಿ ಲಾಜಿಕ್ ಇಲ್ಲ. ಚಿತ್ರಕತೆ, ಡೈಲಾಗ್ ಅಥವಾ ಯಾವುದೇ ಸೀನ್ ಕೂಡ ಕಾಪಿ ಆಗಿಲ್ಲ ಅಂತ ಅವರೇ ಹೇಳಿದ್ದಾರೆ. ಮತ್ತೆ ಯಾಕೆ ಬಂದಿದ್ದಾರೆ? ಸೋಶಿಯಲ್…

Read More

ಜಯನಗರ ವಿಧಾನಸಭಾ ಕ್ಷೇತ್ರದ ರಿಸಲ್ಟ್ ವಿವಾದ: ಸುಪ್ರೀಂನಲ್ಲಿ ಬಿಜೆಪಿ ಶಾಸಕ ರಾಮಮೂರ್ತಿಗೆ ಹಿನ್ನಡೆ – Kannada News | Jayanagar Assembly Result case: Supreme Court Rejects BJP MLA CK Ramamurthy Plea

ನವದೆಹಲಿ/ಬೆಂಗಳೂರು, (ಜನವರಿ 28): 2023ರಲ್ಲಿ ನಡೆದ ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶದ (Jayanagar Assembly Result 2023) ಗೊಂದಲ ಇನ್ನೂ ಬಗೆಹರಿದಿಲ್ಲ. ಮತ ಎಣಿಕೆ ಸರಿಯಾದ ಕ್ರಮದಲ್ಲಿ ಆಗಿಲ್ಲ ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸೌಮ್ಯ ರೆಡ್ಡಿ (Sowmya Reddy) ಅವರು ಕೋರ್ಟ್ ಮೆಟ್ಟಿಲೇರಿದ್ದು, ಇದಕ್ಕೆ ತಡೆ ನೀಡುವಂತೆ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ (BJP MLA CK Ramamurthy) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ. ಪ್ರಕರಣದ ಟ್ರಯಲ್ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​…

Read More

ಟಿಎಂಸಿಯ ಪ್ರಕಾಶ್ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ, ಕೇವಲ ಒಂದು ವಾರದಲ್ಲಿ ಮಮತಾಗೆ ಮೂರನೇ ಆಘಾತ – Kannada News

ಕೋಲ್ಕತ್ತಾ, ಜೂನ್ 11: ಪಶ್ಚಿಮ ಬಂಗಾಳದಲ್ಲಿ ಈಗಷ್ಟೇ ಅಧಿಕಾರದಿಂದ ಕೆಳಗಿಳಿದಿರುವ ತೃಣಮೂಲ ಕಾಂಗ್ರೆಸ್ ಪಕ್ಷ(TMC)ದಲ್ಲಿ ಪ್ರಮುಖ ರಾಜಕೀಯ ಬೆಳವಣಿಗೆಗಳು ಗೋಚರಿಸುತ್ತಿವೆ. ಪಕ್ಷದ ಹಿರಿಯ ನಾಯಕರಾದ ಸುಖೇಂದು ಶೇಖರ್ ರಾಯ್ ಮತ್ತು ಸುಷ್ಮಿತಾ ದೇವ್ ಅವರ ಹಾದಿಯಲ್ಲೇ, ಇದೀಗ ಟಿಎಂಸಿಯ ಮತ್ತೊಬ್ಬ ಪ್ರಮುಖ ನಾಯಕರಾದ ಪ್ರಕಾಶ್ ಚಿಕ್ ಬರೈಕ್ ಅವರು ಗುರುವಾರ ತಮ್ಮ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಸತ್ತಿನಲ್ಲಿ ಪ್ರಜಾಪ್ರಭುತ್ವದ ಹೊಸ ಸಮತೋಲನ ಪ್ರಕಾಶ್ ಚಿಕ್ ಬರೈಕ್ ಅವರು ಬೆಳಗ್ಗೆ 11 ಗಂಟೆಗೆ ರಾಜ್ಯಸಭಾ ಅಧ್ಯಕ್ಷ…

Read More

ಚಿರಂಜೀವಿ ಬಗ್ಗೆ ಸುಳ್ಳು ಸುದ್ದಿ ಯೂಟ್ಯೂಬ್ ವಿರುದ್ಧ ದೂರು ದಾಖಲು

ಸಿನಿಮಾ (Cinema) ನಟ-ನಟಿಯರ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಸಾಮಾಜಿಕ ಜಾಲತಾಣಗಳ ಈ ಕಾಲದಲ್ಲಿ ಸುಳ್ಳು ಸುದ್ದಿಗಳು ಬಹು ಬೇಗ ಹರಡುತ್ತವೆ. ಕೆಲವು ಯೂಟ್ಯೂಬ್ ಚಾನೆಲ್​​ಗಳಂತೂ ವೀವ್ಸ್​ಗಾಗಿ ಸಿನಿಮಾ ನಟ-ನಟಿಯರಿಗೆ ಸಂಬಂಧಿಸಿದ ಅತಿ ರಂಜಿತ ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತವೆ. ಹಲವು ಸಿನಿಮಾ ನಟ-ನಟಿಯರು ಇಂಥಹಾ ಚಾನೆಲ್​​ಗಳ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಿದೆ. ಆದರೆ ಈ ಕುಕೃತ್ಯ ದಕ್ಷಿಣ ಭಾರತದಲ್ಲಿ ತುಸು ಕಡಿಮೆ ಇತ್ತು. ಆದರೆ ಇದೀಗ ಮೆಗಾಸ್ಟಾರ್ ಚಿರಂಜೀವಿ ಕುರಿತು ಸುಳ್ಳು ಸುದ್ದಿ ಮತ್ತು ತಿರುಚಿದ…

Read More