Headlines

ಏಕಕಾಲದಲ್ಲಿ ಭಾರತದ 2 ಟಿ20 ತಂಡಗಳನ್ನು ಕಣಕ್ಕಿಳಿಸಲಿದೆ ಬಿಸಿಸಿಐ – Kannada News | BCCI Plans Dual T20 Teams for India: Boosts Player Development and Opportunities Post IPL 2026

ಭಾರತದಲ್ಲಿ ಐಪಿಎಲ್ (IPL) ಆರಂಭವಾದ ಬಳಿಕ ಕ್ರಿಕೆಟ್​ನಲ್ಲಿ ಕ್ರಾಂತಿ ಶುರುವಾಯಿತು. ಇದರ ಪರಿಣಾಮವಾಗಿ ದೇಶದಲ್ಲಿ ಸಾಕಷ್ಟು ಪ್ರತಿಭೆಗಳು ಹುಟ್ಟಿಕೊಂಡಿವೆ. ಹೀಗಾಗಿಯೇ ಟೀಂ ಇಂಡಿಯಾ, ಐಸಿಸಿ (ICC) ಟೂರ್ನಿಗಳಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಚಾಂಪಿಯನ್‌ ಪಟ್ಟವನ್ನು ಅಲಂಕರಿಸುತ್ತಿದೆ. ಟೀಂ ಇಂಡಿಯಾದಲ್ಲಿ (Team India) ಸ್ಥಾನ ಪಡೆಯಲು ಸಾಕಷ್ಟು ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಸಾಕಷ್ಟು ಪ್ರತಿಭೆಗಳು ಬೆಂಚ್ ಮೇಲೆಯೇ ಕಾಲ ಕಳೆಯುತ್ತಿವೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ (BCCI), ಎರಡು ಟಿ20 ತಂಡಗಳನ್ನು ಏಕಕಾಲದಲ್ಲಿ ಕಣಕ್ಕಿಳಿಸಲು ಸಜ್ಜಾಗುದೆ. ಬಿಸಿಸಿಐ ಇದಕ್ಕಾಗಿ…

Read More

ಐಪಿಎಲ್ ಆಡಲು ಪಾಕಿಸ್ತಾನ ಸೂಪರ್​ ಲೀಗ್​​ಗೆ ಶಾಕ್ ಮೇಲೆ ಶಾಕ್ ಕೊಟ್ಟ ವಿದೇಶಿ ಆಟಗಾರರು

ಪಾಕಿಸ್ತಾನ ಸೂಪರ್ ಲೀಗ್ ಇಂದಿನಿಂದ (ಮಾರ್ಚ್ 26) ಆರಂಭ ಆಗುತ್ತಿದೆ. ಅದೇ ರೀತಿ ಶನಿವಾರದಿಂದ (ಮಾರ್ಚ್ 28) ಐಪಿಎಲ್ ಆರಂಭ ಆಗಲಿದೆ. ಪಿಎಸ್​​ಎಲ್​​ಗೆ ಹೋಲಿಕೆ ಮಾಡಿದರೆ ಐಪಿಎಲ್ ಜನಪ್ರಿಯತೆ ತುಂಬಾನೇ ಹೆಚ್ಚಿದೆ. ಈಗ ಐಪಿಎಲ್ ಆಡಬೇಕು ಎಂದು ಅನೇಕ ಆಟಗಾರರು ಪಿಎಸ್​​​ಎಲ್​​ನ ತೊರೆಯುತ್ತಿದ್ದಾರೆ. ಇದು ಪಾಕಿಸ್ತಾನ್ ಪ್ರೀಮಿಯರ್ ಲೀಗ್​​​ಗೆ ಶಾಕಿಂಗ್ ಎನಿಸಿದೆ. ಐಪಿಎಲ್​ ಸೇರಲು ಅವರು ಪಿಎಸ್​ಎಲ್ ತೊರೆಯುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಜಿಂಬಾಬ್ವೆ ಆಟಗಾರ ಬ್ಲೆಸ್ಸಿಂಗ್ ಮುಜರಬಾನಿ ಅವರು ಇತ್ತೀಚೆಗೆ ಪಿಎಸ್​​ಎಲ್​ ತೊರೆದು ಐಪಿಎಲ್ ಆಡಲು ಬಂದಿದ್ದರು….

Read More

Horoscope Today:ಇಂದು ಈ ರಾಶಿಯವರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 13, ವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ದಶಮಿ ತಿಥಿಯಾಗಿದೆ. ಬೆಳಗ್ಗೆ 7:41 ರಿಂದ 9:14ರವರೆಗೆ ರಾಹುಕಾಲ ಇರುತ್ತದೆ. ಹಾಗೆಯೇ, 9:14 ರಿಂದ 10:47ರವರೆಗೆ ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲ ಇರುತ್ತದೆ. ಇಂದು ವರೂಧಿನಿ ಏಕಾದಶಿಯ ವಿಶೇಷ ದಿನವಾಗಿದ್ದು, ಭಗವಂತನ ಉಪವಾಸವು…

Read More

ತನಿಖೆಗೆ ಅಡ್ಡಿಪಡಿಸಿದ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ ಕೋರ್ಟ್ ಮೊರೆಹೋದ ಇಡಿ – Kannada News | ED moves Supreme Court against Bengal Government after Calcutta High Court defers hearing in I PAC case

ಕೊಲ್ಕತ್ತಾ, ಜನವರಿ 10: ಐ-ಪ್ಯಾಕ್ (I-PAC) ಕಲ್ಲಿದ್ದಲು ಹಗರಣ ಪ್ರಕರಣದ ತನಿಖೆಗೆ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (CM Mamata Banerjee) ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. “ನ್ಯಾಯಯುತ ಮತ್ತು ಸ್ವತಂತ್ರ ತನಿಖೆ ನಡೆಸುವ ಹಕ್ಕನ್ನು ರಾಜ್ಯ ಸರ್ಕಾರ ಅಡ್ಡಿಪಡಿಸಿದೆ” ಎಂದು ಇಡಿ ತನ್ನ ಅರ್ಜಿಯಲ್ಲಿ ಹೇಳಿದೆ. ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ ಮೇಲಿನ ದಾಳಿಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟ್‌ಗೆ…

Read More

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರಗಳ ನಡುವಿನ ಮೂರು ವ್ಯತ್ಯಾಸಗಳನ್ನು ಗುರುತಿಸಬಲ್ಲಿರಾ – Kannada News | Optical Illusion: Find the difference between two picture within 45 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ನಿಮ್ಮ ಏಕಾಗ್ರತೆಯನ್ನು ಪರೀಕ್ಷಿಸುವಂತಹ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಖಂಡಿತ ನೆರವಾಗುತ್ತದೆ. ಸೋಷಿಯಲ್‌ ಮೀಡಿಯಾದಲ್ಲಿ ಕಣ್ಣಾಯಿಸಿದ್ದಲ್ಲೆಲಾ ಈ ಒಗಟಿನ ಚಿತ್ರಗಳು ಕಾಣ ಸಿಗುತ್ತವೆ. ಇದೀಗ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಇದೊಂದು ಒಳ್ಳೆಯ ಸಮಯ. ಈ ಚಿತ್ರಗಳ ನಡುವೆ ಮೂರು ವ್ಯತ್ಯಾಸಗಳಿವೆ, ನೀವು ಅದನ್ನು 45 ಸೆಕೆಂಡುಗಳೊಳಗೆ ಕಂಡು ಹಿಡಿಯಬೇಕು. ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸುತ್ತದೆ? ಒಗಟುಗಳನ್ನು ಬಿಡಿಸುವ ಮೂಲಕ ನಿಮ್ಮ ಮೆದುಳಿನ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು….

Read More

Optical Illusion: ಈ ಚಿತ್ರದಲ್ಲಿದೆ ಮನೆಯ ಮುದ್ದಿನ ಶ್ವಾನ, 7 ಸೆಕೆಂಡುಗಳಲ್ಲಿ ಕಂಡು ಹಿಡಿಯಬಲ್ಲಿರಾ – Kannada News | Optical Illusion: Can you find the hidden dog in this picture\\\

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್ ಟೀಸರ್ ಸೇರಿದಂತೆ ಒಗಟಿನ ಚಿತ್ರಗಳೇ ಹಾಗೆ, ಒಂದು ಕ್ಷಣ ನಿಮ್ಮ ಕಣ್ಣನ್ನು ಮೋಸಗೊಳಿಸುತ್ತದೆ. ಆದರೆ ನೂರಕ್ಕೆ ನೂರರಷ್ಟು ಮೆದುಳಿಗೆ ಕೆಲಸ ನೀಡುವುದರ ಜತೆಗೆ ನಿಮ್ಮನ್ನು ರಿಲ್ಯಾಕ್ಸ್ ಆಗಿಸುತ್ತದೆ. ವೈರಲ್ ಆಗಿರುವ ಚಿತ್ರದಲ್ಲಿ ಈ ಟ್ರಿಕ್ಕಿ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಲು ಸಾಧ್ಯವೇ ಎಂದು ನೋಡಿ. ಈ ಚಿತ್ರದಲ್ಲಿರುವ ಮನೆಯ ಮುದ್ದಿನ ಶ್ವಾನವನ್ನು ಹುಡುಕುವ ಸವಾಲು ನೀಡಲಾಗಿದೆ. ಏಳು ಸೆಕೆಂಡುಗಳಲ್ಲಿ ಮನೆಯ…

Read More

ಬೆಂಗಳೂರಿನಲ್ಲಿ ಮತ್ತೊಂದು ದರೋಡೆ: ಅಧಿಕಾರಿಗಳ ಸೋಗಿನಲ್ಲಿ ಬಂದು ಲಕ್ಷಾಂತರ ರೂ ಹೊತ್ತೊಯ್ದರು – Kannada News | Devanahalli Robbery: 9 Arrested for 24 Lakh Fraud Posing as Fake Anti Corruption Officials

ದೇವನಹಳ್ಳಿ ಪೊಲೀಸ್ ಠಾಣೆImage Credit source: tv9 kannada ದೇವನಹಳ್ಳಿ, ಫೆಬ್ರವರಿ 23: ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ‌ ಅಧಿಕಾರಿಗಳ ಸೋಗಿನಲ್ಲಿ ಎಂಟ್ರಿಕೊಟ್ಟು 24 ಲಕ್ಷ ರೂ ಹಣವನ್ನ ದೋಚಿ (Robbery) ಎಸ್ಕೇಪ್ ಆಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಪ್ರಸನ್ನಹಳ್ಳಿ ರಸ್ತೆಯಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿದಂತೆ 12 ಜನರ ಪೈಕಿ 09 ಆರೋಪಿಗಳನ್ನ ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೃಷ್ಣಕುಮಾರ್, ವೇಣುಗೋಪಾಲ್, ಸಂಪಂಗಿ ರಾಮ, ಅಹಮದ್, ನಾರಾಯಣಸ್ವಾಮಿ, ವೆಂಕಟೇಶ,…

Read More

12 ಎಕರೆ ಭೂಮಿಯಿಂದ ಲಕ್ಷಾಂತರ ರೂ. ಲಾಭ; ವಿಕಲಚೇತನ ಕೃಷಿಕನ ಸಾಧನೆ! – Kannada News | Inspiring Koppal Farmer: Disabled farmer ramanna Earns Lakhs in Seed Production

12 ಎಕರೆ ಭೂಮಿಯಲ್ಲಿ ಲಕ್ಷಾಂತರ ಲಾಭ; ವಿಕಲಚೇತನ ಕೃಷಿಕನ ಸಾಧನೆ! ಕೊಪ್ಪಳ, ಡಿಸೆಂಬರ್ 24: ಇಂದಿನ ಕಾಲದಲ್ಲಿ ಕೈಕಾಲು ನೆಟ್ಟಗಿದ್ದರೂ ಕೆಲವರು ದುಡಿದು ತಿನ್ನಲು ಹಿಂದೆ ಮುಂದೆ ನೋಡುತ್ತಾರೆ. ಹೀಗಿರುವಾಗ ಕೊಪ್ಪಳದ (Koppal) ಓರ್ವ ಕೃಷಿಕ ಒಂದು ಕಾಲು ಕಳೆದುಕೊಂಡಿದ್ದರೂ ಕುಗ್ಗದೆ, 12 ಎಕರೆ ಭೂಮಿಯನ್ನು ಉತ್ತಿ ಬಿತ್ತಿ ಲಕ್ಷಾಂತರ ರೂ. ಗಳಿಸಿದ್ದಾರೆ. ಟೊಮೇಟೊ, ಬದನೆ ಸೇರಿ ಹಲವು ತರಕಾರಿಗಳ ಜೊತೆಗೆ ಬೀಜೋತ್ಪಾದನೆಯಲ್ಲಿ ತೊಡಗಿರುವ ಅವರು, ಯುವ ಕೃಷಿಕರಿಗೆ ಸ್ಫೂರ್ತಿಯಾಗಿದ್ದಾರೆ. ಕೃತಕ ಕಾಲು ಅಳವಡಿಸಿಕೊಂಡೇ ಕೃಷಿ ಚಟುವಟಿಕೆ…

Read More

Video: ಕುತ್ತಿಗೆಗೆ ಕತ್ತಿ ಹಿಡಿದು ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು – Kannada News | Blades, Bikes and Bystanders: Amritsar Robbery Plays Out Like a Movie Scene

ಅಮೃತಸರ, ಜನವರಿ 11: ಪಂಜಾಬ್‌ನ ಅಮೃತಸರದಲ್ಲಿ ನಡೆದ ಆಘಾತಕಾರಿ ಹಗಲು ದರೋಡೆ ನಗರದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಶಸ್ತ್ರಸಜ್ಜಿತ ದಾಳಿಕೋರರು ಸಾರ್ವಜನಿಕರ ಮುಂದೆಯೇ ಆಭರಣ ವ್ಯಾಪಾರಿಯ ಮೇಲೆ ದಾಳಿ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಆಭರಣ ವ್ಯಾಪಾರಿಯನ್ನು ಮೊದಲು ಕಾರಿನಿಂದ ಗುದ್ದಿ, ನಂತರ ಕತ್ತಿಗಳನ್ನು ಹಿಡಿದ ಗೂಂಡಾಗಳು ಆತನ ಹಿಂದೆ ಓಡುತ್ತಿರುವುದು ಕಂಡುಬರುತ್ತಿದೆ. ದಾಳಿಕೋರರು ಕತ್ತಿಗಳು ಸೇರಿದಂತೆ ಹರಿತವಾದ ಆಯುಧಗಳನ್ನು ಹೊಂದಿದ್ದರು. ಅವರು ಆಭರಣ ವ್ಯಾಪಾರಿಯನ್ನು…

Read More

Video: ಎಲ್ಲಾ ಮಾಡೋಕೆ ಆಗುತ್ತೆ, ಟೆನ್ಶನ್ ಮಾಡಿಕೊಳ್ಬೇಡಿ; ಆಡೋ ವಯಸ್ಸಿನಲ್ಲಿ ಲೈಫ್ ಟಿಪ್ಸ್ ನೀಡಿದ ಪುಟ್ಟ ಬಾಲಕ

ಕೆಲವರು ಸಣ್ಣ ಪುಟ್ಟ ಸಮಸ್ಯೆ ಬಂತು ಅಂದ್ರೆ ಆಕಾಶನೇ ತಲೆ ಮೇಲೆ ಬಿತ್ತು ಅನ್ನೋ ಹಾಗೆ ಕುಳಿತು ಬಿಡ್ತಾರೆ. ಮುಂದೇನು ಮಾಡೋದು ಅನ್ನೋದು ತೋಚೊದೇ ಇಲ್ಲ. ಆದರೆ ಇದೀಗ ಈ ಪುಟ್ಟ ಹುಡುಗನ ಮಾತು ಕೇಳಿದ್ರೆ ನೀವು ಟೆನ್ಶನ್ ಫ್ರೀ ಆಗ್ತೀರಾ. ಸಣ್ಣ ಪುಟ್ಟ ವಿಷ್ಯಕ್ಕೆ ಚಿಂತೆ ಮಾಡುವವರಿಗೆ ಪುಟ್ಟ ಹುಡುಗನು (little boy) ಧೈರ್ಯ ತುಂಬುವ ಮಾತುಗಳನ್ನಾಡಿದ್ದಾನೆ. ಸಣ್ಣ ವಯಸ್ಸಿನಲ್ಲಿ ಸಲಹೆ ನೀಡಿದ ರೀತಿ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. kruthi.pov ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More