Headlines

ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ಸಂದರ್ಭದ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!

ನವದೆಹಲಿ, ಮಾರ್ಚ್ 21: ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಎದುರಾದ ತುರ್ತು ಪರಿಸ್ಥಿತಿ ಮತ್ತೆ ಸೃಷ್ಟಿಯಾಗುತ್ತದೆಯಾ? ಇಂಥದ್ದೊಂದು ಪ್ರಶ್ನೆಗೆ ಇದೀಗ ಅಂತಾರಾಷ್ಟ್ರೀಯ ಇಂಧನ ಸಂಸ್ಥೆ (IEA) ಮಾಡಿರುವ ಶಿಫಾರಸುಗಳು ಕಾರಣವಾಗಿದೆ. ಸದ್ಯ ಇರಾನ್, ಇಸ್ರೇಲ್, ಅಮೆರಿಕ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಇಂಧನ ಬಿಕ್ಕಟ್ಟಿನ ಸನ್ನಿವೇಶ ಸೃಷ್ಟಿಯಾಗಿದೆ. ಇದನ್ನು ನಿರ್ವಹಿಸಲು ಇಂಧನ ಮತ್ತು ಗ್ಯಾಸ್ ಬಳಕೆ ಕಡಿತಗೊಳಿಸುವಂತೆ ಐಇಎ ಪ್ರಮುಖ ಶಿಫಾರಸುಗಳನ್ನು ಮಾಡಿದೆ. ಜಗತ್ತಿನಲ್ಲಿ ಲಾಕ್‌ಡೌನ್ ಪರಿಸ್ಥಿತಿ ಸೃಷ್ಟಿಯಾಗಬಹುದು ಎಂಬ ಕಳವಳಗಳ ನಡುವೆ ಈ ಕ್ರಮಗಳನ್ನು ಸೂಚಿಸಲಾಗಿದೆ. ಪೆಟ್ರೋಲ್ ಉಳಿಸುವುದಕ್ಕಾಗಿ…

Read More

‘ಕರಾವಳಿ’ ಸಿನಿಮಾನಲ್ಲಿ ಸಿದ್ ಶ್ರೀರಾಮ್ ದನಿ: ಮುದ್ದು ಗುಮ್ಮ ಹಾಡು ರಿಲೀಸ್ – Kannada News | Prajwal Devaraj starrer Karavali Kannada movie new song released

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ಸೇರಿದಂತೆ ಹಲವಾರು ಪ್ರತಿಭಾವಂತ ನಟ, ನಟಿಯರು ಒಟ್ಟಿಗೆ ನಟಿಸುತ್ತಿರುವ ‘ಕರಾವಳಿ’ ಸಿನಿಮಾ ತನ್ನ ಟೀಸರ್, ಪೋಸ್ಟರ್​​​ಗಳ ಮೂಲಕವೇ ಸಾಕಷ್ಟು ಕುತೂಹಲ ಕೆರಳಿಸಿದೆ. ಈ ವರೆಗೆ ಬಿಡುಗಡೆ ಆಗಿರುವ ಸಿನಿಮಾದ ಪ್ರತಿಯೊಂದು ಪೋಸ್ಟರ್ ಸಹ ಭಿನ್ನವಾಗಿದ್ದು ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚು ಮಾಡಿವೆ. ಇದೀಗ ‘ಕರಾವಳಿ’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಈ ಮೆಲೋಡಿ ಹಾಡು ಸಹ ಸಿನಿಮಾ ಪ್ರಿಯರ ಗಮನ ಸೆಳೆಯುವಂತಿದೆ. ‘ಮುದ್ದು ಗುಮ್ಮ’ ಎಂಬ ‘ಕರಾವಳಿ’…

Read More

ಉಚಿತ ಎಲ್‌ಪಿಜಿ, ಮಹಿಳೆಯರಿಗೆ 2,000 ರೂ.; ತಮಿಳುನಾಡಿಗೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ – Kannada News | Free LPG, Rs 2,000 for women; BJP released Tamil Nadu manifesto for Assembly Elections

ಚೆನ್ನೈ, ಏಪ್ರಿಲ್ 14: ಬಿಜೆಪಿ ತಮಿಳುನಾಡಿನಲ್ಲಿ ಇಂದು ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು. ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರು ತಮ್ಮ ಪಕ್ಷದ ಭರವಸೆಗಳನ್ನು ಅನಾವರಣಗೊಳಿಸಿದರು. ಬಿಜೆಪಿಯ ಪ್ರಣಾಳಿಕೆಯಲ್ಲಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ 3 ಉಚಿತ ಎಲ್‌ಪಿಜಿ ಸಿಲಿಂಡರ್‌ಗಳು ಮತ್ತು ತೆರಿಗೆ ಹೆಚ್ಚಳ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚವನ್ನು ಸರಿದೂಗಿಸಲು ಪ್ರತಿ ಮನೆಗೆ ಒಂದು ಬಾರಿ 10,000 ರೂ. ಪಾವತಿಯನ್ನು ಭರವಸೆ ನೀಡಲಾಗಿದೆ. ಪ್ರಮುಖ ದೇವಾಲಯಗಳಲ್ಲಿ ಪ್ರತಿದಿನ ಎರಡು ಗಂಟೆಗಳ…

Read More

ನೇಪಾಳ ಚುನಾವಣೆಯಲ್ಲಿ ಭರ್ಜರಿ ಗೆಲುವಿನತ್ತ ಬಾಲೆನ್ ಶಾ ನೇತೃತ್ವದ ಆರ್​ಎಸ್​ಪಿ

ನವದೆಹಲಿ, ಮಾರ್ಚ್ 6: ಮಾಜಿ ರ‍್ಯಾಪರ್ ಬಾಲೇಂದ್ರ ಶಾ (Balen Shah) ನೇತೃತ್ವದ ಹೊಸ ಪಕ್ಷವಾದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ) ನೇಪಾಳದ ಸಂಸತ್ತಿನ ಚುನಾವಣೆಯಲ್ಲಿ ಭಾರೀ ಮುನ್ನಡೆ ಸಾಧಿಸಿದೆ. ಆರಂಭಿಕ ಮತ ಎಣಿಕೆಯಲ್ಲಿ ನೇಪಾಳ ದೇಶಾದ್ಯಂತ 94 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ದೇಶಾದ್ಯಂತ ಒಟ್ಟು 67 ರಾಜಕೀಯ ಪಕ್ಷಗಳು 165 ಸ್ಥಾನಗಳಿಗೆ ಸ್ಪರ್ಧಿಸುತ್ತಿವೆ. ಮತ ಎಣಿಕೆ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ. ದಿ ಹಿಮಾಲಯನ್ ಟೈಮ್ಸ್ ಪ್ರಕಾರ, ಬಾಲೆನ್ ಶಾ ನೇತೃತ್ವದ ಆರ್‌ಎಸ್‌ಪಿ ಕಠ್ಮಂಡು ಕಣಿವೆಯ ಕ್ಷೇತ್ರಗಳ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 3ರ ದಿನಭವಿಷ್ಯ

ಪ್ರೀತಿಯಲ್ಲಿ ಇದ್ದು, ವಿರಸಗಳು ಪದೇ ಪದೇ ಆಗುತ್ತಾ ಇದ್ದಲ್ಲಿ ಹಾಗೂ ಮದುವೆಗೆ ಪ್ರಯತ್ನ ಮಾಡುತ್ತಾ ಇದ್ದಲ್ಲಿ ನಾನಾ ರೀತಿ ಅಡೆತಡೆಗಳು ಎದುರಾಗುತ್ತಾ ಇದ್ದಲ್ಲಿ ‘ರೋಸ್ ಕ್ವಾರ್ಟ್ಜ್’ ಸ್ಟೋನ್ ಉಂಗುರ, ಹಾರ ಅಥವಾ ಬ್ರೇಸ್ ಲೆಟ್ ಹಾಕಿದಲ್ಲಿ ಶುಭ ಬೆಳವಣಿಗೆಗಳು ಆಗಲಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನಿಮ್ಮ ಬಳಿ ಇರುವಂಥ ಉಳಿತಾಯ- ಹೂಡಿಕೆ ಹಣವನ್ನು ಹೇಗೆ ಸದ್ವಿನಿಯೋಗ ಮಾಡಿಕೊಳ್ಳಬೇಕು ಎಂದು ನಿರ್ಧಾರ ಮಾಡುವುದಕ್ಕೆ ಇದು ಸೂಕ್ತ…

Read More

Chanakya Niti: ಈ ನಿಯಮವನ್ನು ಪಾಲಿಸಿದರೆ ಜೀವನದಲ್ಲಿ ಸಂತೋಷ, ಶಾಂತಿ ಸದಾ ಕಾಲ ಇರುತ್ತದೆ – Kannada News | Chanakya Niti: Follow these tips from Chanakya to make your life peaceful and happy

ಶಾಂತಿ, ಸಂತೋಷ (Happiness), ನೆಮ್ಮದಿ ಎನ್ನುವಂತಹದ್ದು ಹೊರಗಿನಿಂದ ಬರುವಂತಹದ್ದಲ್ಲ, ಅದನ್ನು ನಮ್ಮೊಳಗೆ ನಾವು ಕಂಡುಕೊಳ್ಳಬೇಕು. ಶಾಂತಿ ಮತ್ತು ನೆಮ್ಮದಿಯನ್ನು ದುಡ್ಡಿನಿಂದಲೂ ಕೊಂಡುಕೊಳ್ಳಲು ಸಾಧ್ಯವಿಲ್ಲ. ಇದಲ್ಲದೆ ಜೀವನದಲ್ಲಿ ಮಾನಸಿಕ ನೆಮ್ಮದಿ, ಶಾಂತಿ ಇಲ್ಲ ಎಂದಾದರೆ ಬಾಳು ಕೂಡ ವ್ಯರ್ಥ. ಹೀಗಿರುವಾಗ ಸಂಘರ್ಷ, ಅನಗತ್ಯ ಮನಸ್ತಾಪಗಳನ್ನು ನಿವಾರಿಸಲು ಮತ್ತು ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ಸದಾ ಕಾಲ ಇರುವಂತೆ ಮಾಡಲು ಸಲಹೆಗಳನ್ನು ನೀಡಿದ್ದಾರೆ. ನಿಮ್ಮ ಜೀವನವೂ ಸಂತೋಷದಿಂದ ಕೂಡಿರಲು  ಚಾಣಕ್ಯರ ಈ ಸಲಹೆಗಳನ್ನು ತಪ್ಪದೇ ಪಾಲಿಸಿ. ಜೀವನದಲ್ಲಿ ಶಾಂತಿ,…

Read More

ಧ್ರುವಂತ್-ಅಶ್ವಿನಿ ಮಧ್ಯೆಯೇ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ

ಗಿಲ್ಲಿ ನಟ ಅವರು ಇಬ್ಬರ ಮಧ್ಯೆ ತಂದಿಟ್ಟು ಮಜ ತೆಗೆದುಕೊಳ್ಳುವದರಲ್ಲಿ ಎತ್ತಿದ ಕೈ. ಬಿಗ್ ಬಾಸ್ ಮನೆಯಲ್ಲಿ ಆಪ್ತರಾಗಿದ್ದ ಧ್ರುವಂತ್ ಹಾಗೂ ಅಶ್ವಿನಿ ಮಧ್ಯೆ ಕಿರಿಕ್ ಆಗಿದೆ. ಇದನ್ನು ಬಳಸಿಕೊಳ್ಳಲು ಗಿಲ್ಲಿ ಪ್ರಯತ್ನಿಸಿದ್ದಾರೆ. ಧ್ರುವಂತ್ ಅವರಿಗೆ ಹವಾ ಹಾಕಿದ್ದಾರೆ ಗಿಲ್ಲಿ. ಈ ಫನ್ ವಿಟಿ ವೈರಲ್ ಆಗಿ ಗಮನ ಸೆಳೆದಿದೆ. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮೂರು ನಟಿಯರ ಗುಣ ಸಾಯಿ ಪಲ್ಲವಿಯಲ್ಲಿದೆ ಎಂದು ಮೊದಲೇ ಊಹಿಸಿದ್ದ ರಂಭಾ

ಸಾಯಿ ಪಲ್ಲವಿಯವರು (Sai Pallavi)  ಇಂದು ಬೇಡಿಕೆಯ ನಟಿ ಎನಿಸಿಕೊಂರುವುದ ಗೊತ್ತೇ ಇದೆ. ‘ರಾಮಾಯಣ’ ಸಿನಿಮಾದಲ್ಲಿ ಸೀತೆಯ ಪಾತ್ರ ಮಾಡುತ್ತಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಹಾಕಿ ಮಾಡುತ್ತಿರುವ ಸಿನಿಮಾ ಇದು ಎಂದಾಗ ಸಹಜವಾಗಿಯೇ ನಿರೀಕ್ಷೆ ಹೆಚ್ಚಿರುತ್ತದೆ. ಅಂತಹ ಸಿನಿಮಾದಲ್ಲಿ ಇವರಿಗೆ ಅವಕಾಶ ಸಿಕ್ಕಿದೆ ಎಂದರೆ ಇವರ ಟ್ಯಾಲೆಂಟ್ ಏನು ಎಂಬುದನ್ನು ನೀವು ತಿಳಿದುಕೊಳ್ಳಬಹುದು. ಈಗ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ ಮತ್ತು ರಂಭಾ ಅವರು ಸಾಯಿ ಪಲ್ಲವಿ ಬಗ್ಗೆ ಅವರು ಅಂದೇ ಹೊಗಳಿದ್ದರು. ಅದು…

Read More

Magha Purnima 2026: ಫೆ. 01, ಮಾಘ ಹುಣ್ಣಿಮೆ; ಆಧ್ಯಾತ್ಮಿಕ ಮಹತ್ವ, ಪುಣ್ಯ ಸ್ನಾನ ಮತ್ತು ದಾನದ ಫಲ ತಿಳಿಯಿರಿ – Kannada News | Magha Purnima 2026: Significance, Holy Bath and Charity for Spiritual Blessings

ಹಿಂದೂ ಧರ್ಮದಲ್ಲಿ ಮಾಘ ಹುಣ್ಣಿಮೆಗೆ ವಿಶೇಷ ಮಹತ್ವವಿದೆ. ಈ ವರ್ಷ, ಮಾಘ ಹುಣ್ಣಿಮೆಯನ್ನು ಫೆಬ್ರವರಿ 01 ರ ಭಾನುವಾರದಂದು ಆಚರಿಸಲಾಗುತ್ತದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಫೆಬ್ರವರಿ 1, ರಂದು ಬೆಳಿಗ್ಗೆ 5:52 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಫೆಬ್ರವರಿ 2 ರಂದು ಮಧ್ಯಾಹ್ನ 3:38 ರವರೆಗೆ ಇರುತ್ತದೆ. ಈ ಸಮಯದಲ್ಲಿ, ವಿಶೇಷ ಪ್ರಾರ್ಥನೆ, ಸ್ನಾನ ಮತ್ತು ದಾನಗಳನ್ನು ಮಾಡುವುದು ಶುಭ. ಶಾಸ್ತ್ರಗಳ ಪ್ರಕಾರ, ಈ ದಿನದಂದು ಮಾಡುವ ದಾನ ಮತ್ತು ಧಾರ್ಮಿಕ ಆಚರಣೆಗಳು ಪಾಪಗಳನ್ನು ನಾಶಮಾಡುತ್ತವೆ ಮತ್ತು ಆಧ್ಯಾತ್ಮಿಕ…

Read More

DC vs KKR: ಔಪಚಾರಿಕ ಪಂದ್ಯದಲ್ಲಿ ಕೆಕೆಆರ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ – Kannada News | IPL 2026: Delhi Capitals beat KKR in high scoring encounter; KL Rahul shines

ಐಪಿಎಲ್ 2026 (IPL 2026) ರ ಕೊನೆಯ ಲೀಗ್ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ (KKR vs DC) ನಡುವೆ ನಡೆಯಿತು. ಎರಡೂ ತಂಡಗಳು ಈಗಾಗಲೇ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿದ್ದರಿಂದ ಈ ಪಂದ್ಯ ಕೇವಲ ಔಪಚಾರಿಕವಾಗಿತ್ತು. ಅದರಂತೆ ಈ ಔಪಚಾರಿಕ ಪಂದ್ಯದಲ್ಲಿ ಕೆಕೆಆರ್‌ ತಂಡವನ್ನು ಮಣಿಸಿದ ಡೆಲ್ಲಿ ತನ್ನ 7ನೇ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿತು. ಇತ್ತ ಕೆಕೆಆರ್ ತನ್ನ 7ನೇ ಸೋಲಿನೊಂದಿಗೆ 7ನೇ ಸ್ಥಾನಕ್ಕೆ ಜಾರಿತು. ಈ ಪಂದ್ಯದಲ್ಲಿ ಮೊದಲು…

Read More