Headlines

21 ವರ್ಷದ ಬೆಂಗಳೂರು ಹುಡುಗ ಎಡ್ವರ್ಡ್​ಗೆ ಎರಡೂವರೆ ಕೋಟಿ ರೂ ಸಂಬಳ ಆಫರ್ – Kannada News | IIT Hyderabad student Edward Nathan Varghese gets Rs 2.5 crore package offer from The Netherlands firm

ಹೈದರಾಬಾದ್, ಜನವರಿ 2: ಇಲ್ಲಿಯ ಐಐಟಿಯಲ್ಲಿ ಕೊನೆಯ ವರ್ಷದ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ 21 ವರ್ಷದ ಎಡ್ವರ್ಡ್ ನೇತನ್ ವರ್ಗೀಸ್​ಗೆ (Edward Nathan Varghese) ದಾಖಲೆ ಸಂಬಳದ ಕೆಲಸಕ್ಕೆ ಆಫರ್ ಸಿಕ್ಕಿದೆ. ವರದಿ ಪ್ರಕಾರ, ಐಐಟಿ ಹೈದರಾಬಾದ್​ನ ಎಡ್ವರ್ಡ್​ಗೆ 2.5 ಕೋಟಿ ರೂ ಸ್ಯಾಲರಿ ಪ್ಯಾಕೇಜ್ ಕೊಡಲಾಗುತ್ತಿದೆ. ನೆದರ್​ಲ್ಯಾಂಡ್ಸ್ ಮೂಲದ ಗ್ಲೋಬಲ್ ಟ್ರೇಡಿಂಗ್ ಸಂಸ್ಥೆಯಾದ ಆಪ್ಟಿವರ್ (Optiver) ಇಂತಹದ್ದೊಂದು ಭರ್ಜರಿ ಆಫರ್ ಅನ್ನು ಭಾರತೀಯ ವಿದ್ಯಾರ್ಥಿಗೆ ಕೊಟ್ಟಿದೆ. ಇಂಟರ್ನ್​ಶಿಪ್​ನಲ್ಲಿ ಕಂಪನಿಯನ್ನು ಸೆಳೆದ ಎಡ್ವರ್ಡ್ ಎಡ್ವರ್ಡ್…

Read More

ರಾಜ್ಯದಲ್ಲಿವೆ 6,675 ಏಕೋಪಾಧ್ಯಾಯ ಶಾಲೆಗಳು, 188 ಸ್ಕೂಲ್​​ಗಳಲ್ಲಿ ಶೂನ್ಯ ದಾಖಲಾತಿ – Kannada News | Karnataka Education Crisis: 6,675 Single Teacher Schools, 188 with Zero Admissions

ಬೆಂಗಳೂರು, ಡಿಸೆಂಬರ್​​ 25: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ 6,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಕೇವಲ ಒಬ್ಬರೇ ಶಿಕ್ಷಕರಿದ್ದಾರೆ. ಹಿಂದಿನ ಶೈಕ್ಷಣಿಕ ವರ್ಷಕ್ಕೆ ಹೋಲಿಸಿದರೆ ಇಂತಹ ಶಾಲೆಗಳ ಸಂಖ್ಯೆ ಸುಮಾರು 1,200ರಷ್ಟು ಹೆಚ್ಚಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ. 2024–25ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ 5,412 ಏಕ ಶಿಕ್ಷಕ ಶಾಲೆಗಳಿದ್ದರೆ, ಈ ಬಾರಿ ಆ ಸಂಖ್ಯೆ 6,675ಕ್ಕೆ ಏರಿಕೆಯಾಗಿದೆ. ಅಂದರೆ ಏಕೋಪಾಧ್ಯಾಯ ಶಾಲೆಗಳ ಸಂಖ್ಯೆ 1,263 ಹೆಚ್ಚಳವಾಗಿವೆ. ರಾಜ್ಯದಲ್ಲಿ ಸುಮಾರು 49,000 ಸರ್ಕಾರಿ ಶಾಲೆಗಳಿದ್ದು, ಅಂಕಿ ಅಂಶಗಳ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 1ರ ದಿನಭವಿಷ್ಯ – Kannada News | March 01 Sunday Horoscope: Birth Numbers 4,5,6 Daily Forecast and Life Advice

ಅಶಕ್ತರಿಗೆ ಅನ್ನದಾನ ಮಾಡುವುದರಿಂದ, ಅದರಲ್ಲೂ ಕನಿಷ್ಠ ಒಬ್ಬರಿಗೆ ಊಟ ಹಾಕುವುದರಿಂದ ಬಾಕಿ ಇರುವಂಥ ಹಣವನ್ನು ವಸೂಲಿ ಮಾಡುವುದಕ್ಕೆ ಮಾರ್ಗೋಪಾಯಗಳು ಗೋಚರ ಆಗಲಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಲಾರಿ ಅಥವಾ ಭಾರೀ ವಾಹನಗಳ ಚಾಲನೆ ಮಾಡುವಂಥವರಿಗೆ ಒಂದಲ್ಲ ಒಂದು ರೀತಿ ಒತ್ತಡ ಅನುಭವಕ್ಕೆ ಬರಲಿದೆ. ನೀವು ತೋರಿದ ನಿರ್ಲಕ್ಷ್ಯದಿಂದ ನಷ್ಟ ಕಾಣುವಂತಾಯಿತು ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಆದರೆ ಇಂಥ ಮಾತುಗಳಿಂದ ನೀವು ಆತ್ಮವಿಶ್ವಾಸ ಕಳೆದುಕೊಳ್ಳದಿರುವುದು…

Read More

‘ಧುರಂಧರ್ 2’ ಚಿತ್ರದ ಖ್ಯಾತ ನಟನಿಗೆ ಸಿನಿಮಾ ಅವಕಾಶ ಕೊಟ್ಟ ಪ್ರಶಾಂತ್ ನೀಲ್

ಪ್ರಶಾಂತ್ ನೀಲ್ ಅವರು ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಬಳಿಕ ದೊಡ್ಡ ಗೆಲುವು ಕಂಡರು. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆಯಿತು. ಈ ಸಿನಿಮಾ ಬಳಿಕ ಪ್ರಶಾಂತ್ ನೀಲ್ ಅವರು ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ಪ್ರಶಾಂತ್ ನೀಲ್ ಅವರು ಸದ್ಯ ಜೂನಿಯರ್ ಎನ್​​​ಟಿಆರ್ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಈ ಚಿತ್ರಕ್ಕೆ ‘ಧುರಂಧರ್’ ನಟನ ಎಂಟ್ರಿ ಆಗಿದೆ. ಅದೂ ವಿಲನ್ ಆಗಿ ಎನ್ನಲಾಗುತ್ತಿದೆ. ‘ಧುರಂಧರ್’ ಹಾಗೂ ‘ಧುಂಧರ್ 2’ ಚಿತ್ರವನ್ನು ಆದಿತ್ಯ ಧಾರ್…

Read More

ಬ್ಯಾಂಕುಗಳ ಮಿಸ್-ಸೆಲ್ಲಿಂಗ್​ನಿಂದ ಹಿಡಿದು ಇಪಿಎಫ್​ಒವರೆಗೆ, ಜುಲೈನಿಂದ ಬದಲಾಗಲಿರುವ 8 ಹಣಕಾಸು ನಿಯಮಗಳು – Kannada News | Important Financial Rules change from July 2026, that might impact common persons

ನವದೆಹಲಿ, ಜೂನ್ 30: ನಾಳೆಯಿಂದ, ಅಂದರೆ ಜುಲೈ 1 ರಿಂದ ದೇಶಾದ್ಯಂತ ಹಣಕಾಸು ಮತ್ತು ನಾಗರಿಕ ಸೇವೆಗಳಿಗೆ ಸಂಬಂಧಿಸಿದ ಹಲವು ಪ್ರಮುಖ ನಿಯಮಗಳು (Financial rules) ಬದಲಾಗುತ್ತಿದೆ. ಇವು ನಿಮ್ಮ ಮಾಸಿಕ ಬಜೆಟ್, ಬ್ಯಾಂಕಿಂಗ್ ಮತ್ತು ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರಬಹುದು. ಐಟಿ ರಿಟರ್ನ್ ಸಲ್ಲಿಕೆಯ ಗಡುವು, ಆಧಾರ್​ನಲ್ಲಿ ಇಮೇಲ್ ಐಡಿ ಲಿಂಕ್ ಮಾಡುವುದು, ಕೆಲ ಕ್ರೆಡಿಟ್ ಕಾರ್ಡ್​ಗಳ ನಿಯಮಗಳಲ್ಲಿ ಬದಲಾವಣೆ ಇತ್ಯಾದಿ ವಿವಿಧ ಹಣಕಾಸು ನಿಯಮ ಬದಲಾವಣೆಗಳಿವೆ. 1. ಆದಾಯ ತೆರಿಗೆ ರಿಟರ್ನ್…

Read More

ಬಿಗ್​​ಬಾಸ್: ಒಬ್ಬ ಸ್ಪರ್ಧಿಗೆ 37 ಕೋಟಿಗೂ ಹೆಚ್ಚು ವೋಟ್, ಆದರೂ ಇದೆ ಕಠಿಣ ಸ್ಪರ್ಧೆ – Kannada News | Bigg Boss Kannada: Winner already got more than 37 crore votes

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯಲು ಒಂದು ದಿನ ಸಹ ಬಾಕಿ ಇಲ್ಲ. ಸದ್ಯಕ್ಕೆ ಮನೆಯಲ್ಲಿ ಆರು ಮಂದಿ ಸ್ಪರ್ಧಿಗಳಿದ್ದು ಆರರಲ್ಲಿ ಒಬ್ಬರು ವಿನ್ನರ್ ಆಗಲಿದ್ದಾರೆ. ಪ್ರೇಕ್ಷಕರು ಈಗಾಗಲೇ ತಮ್ಮಿಷ್ಟದ ಸ್ಪರ್ಧಿಗೆ ಮತ ಚಲಾಯಿಸುತ್ತಿದ್ದಾರೆ. ಭಾನುವಾರ ಬೆಳಿಗ್ಗೆ 10 ಗಂಟೆಯ ವರೆಗೆ ತಮ್ಮಿಷ್ಟದ ಸ್ಪರ್ಧಿಗೆ ಮತ ಚಲಾವಣೆ ಮಾಡಬಹುದಾಗಿರುತ್ತದೆ. ಯಾವ ಸ್ಪರ್ಧಿಗೆ ಹೆಚ್ಚು ಮತಗಳು ಬಂದಿರುತ್ತವೆಯೋ ಆ ಸ್ಪರ್ಧಿಯನ್ನು ವಿಜೇತರಾಗಿ ಘೋಷಣೆ ಮಾಡಲಾಗುತ್ತದೆ. ಆದರೆ ಈ ಬಾರಿ ಬಿಗ್​​ಬಾಸ್ ಕನ್ನಡ 12 ಈ…

Read More

ನವ ವಿವಾಹಿತೆ ನಾಪತ್ತೆ ಕೇಸ್​​ಗೆ ಟ್ವಿಸ್ಟ್​: ಮುಸ್ಲಿಂ ಯುವಕನ ಜೊತೆ ಯುವತಿ ಪತ್ತೆ; ಪೊಲೀಸ್​​ ಠಾಣೆಯಲ್ಲಿ ಹೈಡ್ರಾಮಾ

ಕೊಪ್ಪಳ, ಏಪ್ರಿಲ್​​ 09: ಇಲ್ಲಿನ ಗೌರಿ ಅಂಗಳ ನಿವಾಸಿ ನಾಗರಾಜ್​​ ಎಂಬವರನ್ನು ವಿವಾಹವಾಗಿದ್ದ ರಾಯಚೂರು ಜಿಲ್ಲೆಯ ಸಿಂದನೂರಿನ ಸಂಜನಾ ಎಂಬಾಕೆ ಮದುವೆಯಾಗಿ ಎರಡು ತಿಂಗಳಲ್ಲೇ ಪತಿ ಬಿಟ್ಟು ನಾಪತ್ತೆ ಆಗಿದ್ದಳು. ವಿಷಯ ತಿಳಿದ ಮಾವ ಅಂದರೆ ಪತಿಯ ತಂದೆ ಹೃದಯಾಘಾತದಿಂದ ಮೃತಪಟ್ಟ ಕಾರಣ ಘಟನೆ ಭಾರಿ ಸುದ್ದಿಯಾಗಿತ್ತು. ಈ ಪ್ರಕರಣಕ್ಕೀಗ ಭರ್ಜರಿ ಟ್ವಿಸ್ಟ್​​ ಸಿಕ್ಕಿದ್ದು, ಕಳೆದ 20 ದಿನಗಳ ಹಿಂದೆ ಮಿಸ್​​ ಆಗಿದ್ದ ಯುವತಿ ಸಂಜನಾ ಮುಸ್ಲಿಂ ಯುವಕನೋರ್ವನ ಜೊತೆ ನಿನ್ನೆ ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದಾಳೆ. ರಾಜಾಭಕ್ಷಿ ಎಂಬಾತನ…

Read More

IPL ಮುಕ್ತಾಯದ ಬೆನ್ನಲ್ಲೇ RCB ತಂಡದ ಮಾಸ್ಟರ್ ಪ್ಲ್ಯಾನ್ ರೆಡಿ! – Kannada News

ಬ್ಯಾಕ್-ಟು-ಬ್ಯಾಕ್ ಟ್ರೋಫಿ ಗೆದ್ದು ಐಪಿಎಲ್ 2026 ರ ಚಾಂಪಿಯನ್ ಆಗಿ ಹೊರಹೊಮ್ಮಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಈಗಲೇ 2027 ರ ಸೀಸನ್‌ ಮೇಲೆ ಕಣ್ಣಿಟ್ಟಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಫೈನಲ್ ಪಂದ್ಯದ ಭರ್ಜರಿ ಗೆಲುವಿನ ನಂತರ ಡ್ರೆಸ್ಸಿಂಗ್ ರೂಮ್​ನಲ್ಲಿ ಮಾತನಾಡಿದ ಆರ್‌ಸಿಬಿ ಕ್ರಿಕೆಟ್ ನಿರ್ದೇಶಕ ಮೋ ಬೊಬಾಟ್ ಇತಿಹಾಸ ಸೃಷ್ಟಿಸುವ ಹೊಸ ಗುರಿಯನ್ನು ತಂಡದ ಮುಂದೆ ಇಟ್ಟಿದ್ದಾರೆ. ಆರ್​ಸಿಬಿ ಮುನ್ನುಡಿ: ಗೆಲುವಿನ ಖುಷಿಯಲ್ಲಿದ್ದ ಆಟಗಾರರನ್ನು ಉದ್ದೇಶಿಸಿ ಮಾತನಾಡಿದ ಮೋ ಬೊಬಾಟ್, “ನಾನು ಕೊನೆಯದಾಗಿ ಒಂದು…

Read More

ಡಾ. ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ – Kannada News | Ashwini Puneeth Rajkumar offers pooja at Dr Rajkumar Samadhi on his Birthday

ಏಪ್ರಿಲ್ 24 ಎಂದರೆ ಡಾ. ರಾಜ್​ಕುಮಾರ್ (Dr. Rajkumar) ಅಭಿಮಾನಿಗಳಿಗೆ ಹಬ್ಬ. ಈ ದಿನ ಅಣ್ಣಾವ್ರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಇಂದು ಇಡೀ ಕುಟುಂಬದವರು ಡಾ. ರಾಜ್ ಸಮಾಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ರಾಘವೇಂದ್ರ ರಾಜ್​ಕುಮಾರ್, ಯುವ ರಾಜ್​ಕುಮಾರ್, ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಮುಂತಾದವರು ಬಂದು ಪೂಜೆ ಮಾಡಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಕೂಡ ಆಗಮಿಸಿ ಅಣ್ಣಾವ್ರ ಸಮಾಧಿಗೆ ನಮಿಸಿದ್ದಾರೆ. ಈ ವೇಳೆ ರಾಘವೇಂದ್ರ ರಾಜ್​ಕುಮಾರ್ ಅವರು ಮಾತನಾಡಿದರು. ‘ಪ್ರತಿ…

Read More

Video: ರೈಲ್ವೆ ಸ್ಟೇಷನ್ ಮುಂಭಾಗ ಬೈಕ್​ನಲ್ಲಿ ಬಂದು ಯುವತಿ ಕೈಯಿಂದ ಬ್ಯಾಗ್ ಕಸಿದು ಕಳ್ಳ ಪರಾರಿ

ಕೋಲ್ಕತ್ತಾ, ಮಾರ್ಚ್​ 31: ಸಾಮಾನ್ಯವಾಗಿ ರೈಲ್ವೆ ನಿಲ್ದಾಣದ ಆಸು ಪಾಸು ದಿನದ 24 ಗಂಟೆಯೂ ಜನರು ಓಡಾಡುತ್ತಲೇ ಇರುತ್ತಾರೆ. ಇಷ್ಟೆಲ್ಲಾ ಜನ ಇದ್ದರೂ ಲಗೇಜ್ ಹಿಡಿದು ಅಕ್ಕ ತಂಗಿ ರೈಲ್ವೆ ನಿಲ್ದಾಣದ ಬಳಿ ನಿಂತಿದ್ದಾಗ ಕಳ್ಳನೊಬ್ಬ ಬೈಕ್​ನಲ್ಲಿ ಬಂದು ಯುವತಿ ಕೈಯಿಂದ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದಾನೆ. ಈ ಘಟನೆ ಕೋಲ್ಕತ್ತಾದ ಶಾಲಿಮರ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಬ್ಯಾಗ್​ನಲ್ಲಿ ಅಗತ್ಯವಾದ ಡಾಕ್ಯೂಮೆಂಟ್​ಗಳಿದ್ದವು ಎಂದು ಹೇಳಿರುವ ಯುವತಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.  …

Read More