Headlines

ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿಯ ಸಂತೈಸಿದ ನಟ

ತೆಲುಗು ಚಿತ್ರರಂಗದ ದಿಗ್ಗಜ ನಟ, ಮಾಜಿ ಸಿಎಂ ದಿವಂಗತ ಎನ್​ಟಿಆರ್ (NTR) (ನಂದಮೂರಿ ತಾರಕರಾಮಾ ರಾವ್) ಅವರ 104ನೇ ಜಯಂತಿ. ಹಲವಾರು ಗಣ್ಯರು, ಸಿನಿಮಾ ತಾರೆಯರು ಎನ್​​ಟಿಆರ್ ಅವರ ಪುಣ್ಯಭೂಮಿಗೆ ಭೇಟಿ ನೀಡಿದ್ದಾರೆ. ಇದೇ ದಿನ ಎನ್​​ಟಿಆರ್ ಅವರ ಮೊಮ್ಮಗ, ಸ್ಟಾರ್ ನಟ ಜೂ ಎನ್​​ಟಿಆರ್ ಅವರು ತಾತನ ಸಮಾಧಿಗೆ ಭೇಟಿ ನೀಡಿದ್ದು, ಹೂಮಾಲೆ ಅರ್ಪಿಸಿ ಕೈಮುಗಿದರು. ಕೆಲ ಸಮಯ ಸಮಾಧಿ ಆವರಣದಲ್ಲಿ ಕೂತಿದ್ದು ತೆರಳಿದರು. ಜೂ ಎನ್​​ಟಿಆರ್ ಭೇಟಿ ವೇಳೆ ಅಭಿಮಾನಿಗಳಿಂದ ಸಾಕಷ್ಟು ನೂಕು ನುಗ್ಗಲು…

Read More

IND vs USA: ಪ್ರಮುಖ ವೇಗಿ ಅಲಭ್ಯ: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ – Kannada News | Jasprit Bumrah is likely to miss the first match against USA

ಟಿ20 ವಿಶ್ವಕಪ್​ ಶುರುವಾಗಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಖಾಮುಖಿಯಾಗಿದ್ದರೆ, ದ್ವಿತೀಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮತ್ತು ಸ್ಕಾಟ್ಲೆಂಡ್ ತಂಡಗಳು ಕಣಕ್ಕಿಳಿಯಲಿವೆ. ಇನ್ನು ಇಂದೇ ನಡೆಯಲಿರುವ ಮೂರನೇ ಪಂದ್ಯದಲ್ಲಿ ಯುಎಸ್ಎ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಆದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಪ್ರಸ್ತುತ ಮಾಹಿತಿ ಪ್ರಕಾರ, ಜಸ್​ಪ್ರೀತ್ ಬುಮ್ರಾ ಜ್ವರದಿಂದ ಬಳಲುತ್ತಿದ್ದು, ಹೀಗಾಗಿ ಯುಎಸ್​ಎ ವಿರುದ್ಧದ ಪಂದ್ಯದಿಂದ…

Read More

Jana Nayagan Movie Review: ದೇಶಭಕ್ತಿಯೋ? ರಾಜಕೀಯ ಲಾಭವೋ? – Kannada News | Jana Nayagan Movie Review: Is Vijay’s movie good or bad

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾನಲ್ಲಿ ಸಮಾಜಕ್ಕೆ ಮುಖ್ಯವಾದ, ಪ್ರಜಾಪ್ರಭುತ್ವಕ್ಕೆ ಅಗತ್ಯವಾದ, ಮಹಿಳಾ ಸಬಲೀಕರಣಕ್ಕೆ ಪೂರಕವಾದ ಸಾಕಷ್ಟು ವಿಷಯಗಳನ್ನು ಒತ್ತಿ-ಒತ್ತಿ ಹೇಳಲಾಗಿದೆ. ಸಂದೇಶಗಳಾಗಿ ಇವು ಮಹತ್ವವಾದುವು, ಇಂದಿನ ಕಮರ್ಶಿಯಲ್ ಸಿನಿಮಾಗಳಲ್ಲಿ ಬಹಳ ವಿರಳವಾಗಿ ಕಾಣಸಿಗುವಂಥಹವು. ಆದರೆ ವಿಜಯ್ ಕೇವಲ ನಟರಷ್ಟೆ ಅಲ್ಲ, ಅವರೊಬ್ಬ ಪಕ್ಷದ ಮುಖಂಡ, ರಾಜಕೀಯ ಮಹಾತ್ವಾಕಾಂಕ್ಷೆ ಹೊಂದಿರುವ ವ್ಯಕ್ತಿ, ಹಾಗಾಗಿ ಈ ಸಂದೇಶಗಳ ಹಿಂದೆ ರಾಜಕೀಯ ಲಾಭದ ಘಾಟು ‘ಜನ ನಾಯಗನ್’ ಸಿನಿಮಾ ನೋಡುವ ಪ್ರೇಕ್ಷಕರ ಮೂಗಿಗೆ ಬಡಿಯದೇ ಇರದು….

Read More

ಪ್ರಧಾನಿ ಮೋದಿ ಉದ್ಘಾಟಿಸಲಿರುವ ಭೈರವೈಕ್ಯ ಮಂದಿರ ಹೇಗಿದೆ? ಇಲ್ಲಿದೆ ವಿಡಿಯೋ – Kannada News | Inside PM Modi’s Inauguration: Adichunchanagiri’s Stunning Rs 80 Crore Bhairavaikya Mandira Revealed

ಮಂಡ್ಯ, ಏಪ್ರಿಲ್ 14: ಆದಿಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭವ್ಯ ಶ್ರೀ ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15 ರಂದು ಉದ್ಘಾಟಿಸಲಿದ್ದಾರೆ. ಕಳೆದ 10 ವರ್ಷಗಳಿಂದ ನಿರ್ಮಾಣ ಹಂತದಲ್ಲಿದ್ದ ಈ ಮಂದಿರ, ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ತಲೆ ಎತ್ತಿದೆ. ಈ ಮಂದಿರವು ಬಾಲ ಗಂಗಾಧರನಾಥ ಸ್ವಾಮೀಜಿಯವರ ಐಕ್ಯ ಸ್ಥಳದಲ್ಲಿದೆ. ಮಂದಿರದ ನಿರ್ಮಾಣವು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಕನಸಾಗಿತ್ತು. ಮಂದಿರವು ಹೊಯ್ಸಳ, ಚಾಲುಕ್ಯ, ಚೋಳ ಮತ್ತು ಗಂಗರ ಕಾಲದ ಶಿಲ್ಪಕಲೆಗಳ ಸಮಾಗಮವನ್ನು ಹೊಂದಿದೆ. ದ್ರಾವಿಡ…

Read More

ಬೆಳಗಾವಿ: ವಿಡಿಯೋ ಕಾಲ್‌ನಲ್ಲಿ ಮಗು ತೋರಿಸಿಲ್ಲವೆಂದು ಅತ್ತೆಗೆ ಚಾಕುವಿನಿಂದ ಇರಿದ ಅಳಿಯ, ಕೃತ್ಯ ಎಸಗಿ ಸ್ಟೇಟಸ್ ಹಾಕಿ ವಿಕೃತಿ – Kannada News | Belagavi Crime: Man Stabs Mother in Law for Not Showing Baby on Video Call; Posts WhatsApp Status from Prison

ಬೆಳಗಾವಿ, ಮೇ 5: ಕ್ಷುಲ್ಲಕ ಕಾರಣಕ್ಕಾಗಿ ಅಳಿಯನೊಬ್ಬ ತನ್ನ ಅತ್ತೆಗೆ ಚಾಕುವಿನಿಂದ ಇರಿದ ಘೋರ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ ತಾಲೂಕಿನ ಆಲದಕಟ್ಟಿಯಲ್ಲಿ ನಡೆದಿದೆ. ವಿಡಿಯೋ ಕಾಲ್‌ನಲ್ಲಿ ಮಗು ತೋರಿಸಿಲ್ಲ ಎನ್ನುವ ಕಾರಣಕ್ಕೆ ಆಕ್ರೋಶಗೊಂಡ ಅರವಿಂದ ಗವಳಿ ಎಂಬಾತ ಅತ್ತೆ ಮಹಾದೇವಿ (45) ಅವರಿಗೆ ಚಾಕು ಇರಿದಿದ್ದಾನೆ. ಸದ್ಯ ಮಹಾದೇವಿ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿ ಅರವಿಂದ ಗವಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನೆಲೆ ಅರವಿಂದ ಗವಳಿಯ ಪತ್ನಿಗೆ ಎರಡು ತಿಂಗಳ ಹಿಂದೆಯಷ್ಟೇ ಹೆರಿಗೆಯಾಗಿದ್ದು,…

Read More

ಎಲ್‌ಪಿಜಿ ಕೊರತೆ, ದರ ಏರಿಕೆಗೆ ಸೆಡ್ಡು: ಹೋಟೆಲ್ ಕಸ ನೀಡಿ ಬಯೋಗ್ಯಾಸ್ ಪಡೆಯಲು ಮುಂದಾದ ಬೆಂಗಳೂರಿನ ಹೋಟೆಲ್‌ಗಳು! – Kannada News | Bengaluru Hotels to Ditch LPG for Bio Gas: Innovative ‘Waste for Gas’ Model to Beat Rising Fuel Prices

ಬೆಂಗಳೂರು, ಏಪ್ರಿಲ್ 16: ಜಾಗತಿಕ ಯುದ್ಧದ ಸನ್ನಿವೇಶ ಮತ್ತು ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಲಭ್ಯತೆ, ದರ ಅನಿಶ್ಚಿತತೆಯಿಂದ ಕಂಗಾಲಾಗಿರುವ ಬೆಂಗಳೂರಿನ ಹೋಟೆಲ್ ಮಾಲೀಕರು ಈಗ ಹೊಸ ಮಾರ್ಗವೊಂದನ್ನು ಕಂಡುಕೊಂಡಿದ್ದಾರೆ. ಸಂಪೂರ್ಣವಾಗಿ ಎಲ್‌ಪಿಜಿ ಗ್ಯಾಸ್ ಅವಲಂಬನೆಯನ್ನು ಕೈಬಿಟ್ಟು, ‘ಕಸದಿಂದ ರಸ’ ಎಂಬ ಪರಿಕಲ್ಪನೆಯಡಿ ಬಯೋಗ್ಯಾಸ್ (Bio-Gas) ಬಳಕೆಗೆ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಬೆಂಗಳೂರಿನ ಅನೇಕ ಹೋಟೆಲ್ ಮಾಲೀಕರು ಆ ನಿಟ್ಟಿನಲ್ಲಿ ಇದೀಗ ಕಾರ್ಯಪ್ರವೃತ್ತರಾಗಿದ್ದಾರೆ. ಕಸ ನೀಡಿ ಗ್ಯಾಸ್ ಪಡೆಯುವ ಯೋಜನೆ ಬೆಂಗಳೂರಿನ ಹೋಟೆಲ್‌ಗಳಿಂದ ಪ್ರತಿದಿನ ಟನ್…

Read More

ಬಿಸಿಲ ಶಾಖದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಈ ಈ ಅಗತ್ಯ ಸಲಹೆಗಳನ್ನು ಪಾಲಿಸಿ – Kannada News | Keep these things in mind when going out this hot summer

ದಿನದಿಂದ ದಿನಕ್ಕೆ ಬಿಸಿಲ ತಾಪಮಾನ ಹೆಚ್ಚುತ್ತಿದ್ದು, ಸುಡುವ ಬಿಸಿಲ ತಾಪಕ್ಕೆ (Summer Heat) ಜನ ಬೆಂದು ಹೋಗಿದ್ದಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಬಿಸಿಲ ಧಗೆಗೆ ಮನೆಯಿಂದ ಹೊರಗೆ ಕಾಲಿಡುವುದೇ ಕಷ್ಟಸಾಧ್ಯವಾಗಿದೆ. ಅದರಲ್ಲೂ ಈ ಉಷ್ಣಾಂಶ ಏರಿಕೆಯಿಂದ ನಿರ್ಜಲೀಕರಣ, ಶಾಖದ ಹೊಡೆತದಂತಹ ಸಮಸ್ಯೆಗಳಿಗೆ ಸಿಲುಕಿ ಜನ ಹೈರಾಣಾಗಿದ್ದಾರೆ. ಹೀಗಿರುವಾಗ ಈ ಹೆಚ್ಚುತ್ತಿರುವ ಬೇಸಿಗೆಯಲ್ಲಿ ನಮ್ಮ ಆರೋಗ್ಯದ ಬಗ್ಗೆ  ಸ್ವಲ್ಪ ಕಾಳಜಿ ವಹಿಸಿಕೊಳ್ಳುವುದು ತುಂಬಾನೇ ಮುಖ್ಯ. ಹೀಗಿರುವಾಗ ಶಾಖದ ಹೊಡೆತದಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ನೀವು ಈ ರೀತಿ ಕಾಳಜಿ ವಹಿಸಿ,…

Read More

ಈ 7 ಆರೋಗ್ಯ ಸಮಸ್ಯೆ ಇರುವವರು ತಪ್ಪಿಯೂ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಾರದು ಎಚ್ಚರ! – Kannada News | How Caffeine on an Empty Stomach Affects Digestion and Energy

ಕೆಲವರಿಗೆ ಚಹಾ (Tea) ಕೇವಲ ಪಾನೀಯವಲ್ಲ, ಅದು ಅವರ ದಿನಚರಿಯ ಪ್ರಮುಖ ಭಾಗ. ಪ್ರತಿದಿನವನ್ನು ಚಹಾದೊಂದಿಗೆ ಪ್ರಾರಂಭಿಸುವುದು ಹಲವರಿಗೆ ಅಭ್ಯಾಸ. ಅದರಲ್ಲಿಯೂ ಹಾಸಿಗೆಯಿಂದ ಎದ್ದ ತಕ್ಷಣ ಚಹಾ ಕುಡಿಯುವವರಿದ್ದಾರೆ, ಇನ್ನು ಕೆಲವರು ಚಹಾ ಕುಡಿದ ಮೇಲೆಯೇ ಶಕ್ತಿ ಬರುತ್ತದೆ ಎಂದು ಅದನ್ನೇ ಅವಲಂಬಿಸಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದು ಮನಸ್ಸಿಗೆ ಖುಷಿ ನೀಡಬಹುದು. ಆದರೆ ಆರೋಗ್ಯಕ್ಕೆ… ಹೌದು, ಆರೋಗ್ಯ ತಜ್ಞರು ಈ ಅಭ್ಯಾಸ ಆರೋಗ್ಯಕ್ಕೆ ಹಾನಿಕಾರಕ ಎಂದು ಹೇಳುತ್ತಾರೆ. ಅದರಲ್ಲಿಯೂ 7 ರೀತಿಯ ಜನರು…

Read More

ರೊಟ್ಟಿ ಅಂಗಡಿ ಲೈಸೆನ್ಸ್‌ಗೆ ಲಂಚ: ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ!

ಧಾರವಾಡ, ಮಾರ್ಚ್​ 07: ರೊಟ್ಟಿ ಅಂಗಡಿಗೆ ಲೈಸೆನ್ಸ್ ನೀಡಲು ಲಂಚ ಪಡೆಯುತ್ತಿದ್ದ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಮಹಿಳಾ ಅಧಿಕಾರಿಯನ್ನು ಲೋಕಾಯುಕ್ತ (Lokayukta raid) ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಹಾನಗರ ಪಾಲಿಕೆಯ ವಲಯ–1 ಕಚೇರಿಯ ಅಧಿಕಾರಿ ಹೀನಾ ಕೌಸರ್ ಎಂಬವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಮುಂಗಡವಾಗಿ 1,000 ರೂ. ಸ್ವೀಕರಿಸಿದ್ದ ಅಧಿಕಾರಿ ಮಾಳೆಪ್ಪ ತಳವಾರ ಎಂಬುವರು ರೊಟ್ಟಿ ಅಂಗಡಿ ಆರಂಭಿಸಲು ಲೈಸೆನ್ಸ್ ಪಡೆಯಲು ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ…

Read More

ಡಿಕೆ ಶಿವಕುಮಾರ್​​​ಗೆ ಹೈಕೋರ್ಟ್ ಬಿಗ್ ರಿಲೀಫ್: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್​ ರದ್ದು – Kannada News | Karnataka high court quashes CM DK Shivakumar of bjp poster morphing case

ಬೆಂಗಳೂರು, (ಜೂನ್ 19): ಬಿಜೆಪಿಯ ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್ ತಿರುಚಿ ಕಾಂಗ್ರೆಸ್​​​​ನಿಂದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ  (DK Shivakumar) ಬಿಗ್ ರಿಲೀಫ್ ಸಿಕ್ಕಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅವಹೇಳನಕಾರಿ ಪೋಸ್ಟ್ ಪ್ರಕರಣವನ್ನು ರದ್ದುಪಡಿಸಿ ಕರ್ನಾಟಕ ಹೈಕೋರ್ಟ್ (karnataka high court)​ ಮಹತ್ವದ ಆದೇಶ ಹೊರಡಿಸಿದೆ. ಫೋರ್ಜರಿ, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪ ಮಾಡಿ ವಕೀಲ ಯೋಗೇಂದ್ರ ಹೊಡಘಟ್ಟ ಎಂಬುವರು ದಾಖಲಿಸಿದ್ದ ಪ್ರಕರಣವನ್ನು…

Read More