Headlines

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ, ಸಂಪುಟ ತೀರ್ಮಾನದ ಬಗ್ಗೆ ಸಿಎಂ ಹೇಳಿದ್ದಿಷ್ಟು – Kannada News | Siddaramaiah Governmnet takes Final destinations about SC internal reservation, here CM press conference

ಬೆಂಗಳೂರು, (ಏಪ್ರಿಲ್ 24): ಒಳ ಮೀಸಲಾತಿ (Internal Reservation) ಗೊಂದಲಕ್ಕೆ ಕೊನೆಗೂ ರಾಜ್ಯ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ. ಶೇ.15 ಮೀಸಲಾತಿಯಲ್ಲೇ ವರ್ಗೀಕರಣಕ್ಕೆ ಸರ್ಕಾರ ತೀರ್ಮಾನ ಮಾಡಿದ್ದು, ಅದರಂತೆ ಎಡಗೈ ಸಮುದಾಯ ಶೇ. 5.25, ಬಲಗೈ ಸಮುದಾಯ ಶೇ. 5.25 ಹಾಗೂ ಇತರ ಪರಿಶಿಷ್ಟ ಜಾತಿಗಳಿಗೆ ಶೇ. 4.5 ಒಳ ಮೀಸಲಾತಿ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ….

Read More

ಯೂತ್​​ ಕಾಂಗ್ರೆಸಿಗರ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್​​: ಸ್ಫೋಟಕ ಹೇಳಿಕೆ ಕೊಟ್ಟ ಉಪಾಧ್ಯಕ್ಷೆ

ಬೆಂಗಳೂರು, ಮೇ 24: ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ವಿಚಾರ ಸಂಬಂಧ ದೀಪಿಕಾ ರೆಡ್ಡಿ ಮಾಡಿರುವ ಆರೋಪ ಸುಳ್ಳು ಎಂದು ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದಿವ್ಯಾ ಹೇಳಿದ್ದಾರೆ. ಸಭೆ ಶುರುವಾದಾಗ ಗಲಾಟೆ ಮಾಡಬೇಕಂತಲೇ ಬಂದು ಕೆಲವರು ಸುಳ್ಳು ಆರೋಪ ಮಾಡಿದ್ದಾರೆ. ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲ ಎಂಬುದನ್ನು ನಾವು ಒಪ್ಪಲ್ಲ. ದೀಪಿಕಾ ರೆಡ್ಡಿ 12 ಲಕ್ಷ ಮತ​ ತೆಗೆದುಕೊಂಡಿದ್ದೇನೆ ಅಂತಾರೆ. JDSಗೆ ಹೋಗಿದ್ದ ದೀಪಿಕಾ ರೆಡ್ಡಿ ಮತ್ತೆ ಕಾಂಗ್ರೆಸ್​ಗೆ ಬಂದಿದ್ದಾರೆ. ರಾಜ್ಯ ಯುವ ಕಾಂಗ್ರೆಸ್…

Read More

ಅಮೆರಿಕದ ಜೊತೆ ಆಟವಾಡಬೇಡಿ; ಪಾಕಿಸ್ತಾನಕ್ಕೆ ಹೊರಡುವ ಮುನ್ನ ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ

ವಾಷಿಂಗ್ಟನ್, ಏಪ್ರಿಲ್ 10: ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ (JD Vance) ಇಂದು ಇರಾನ್ ಜೊತೆ ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನಕ್ಕೆ (Pakistan) ತೆರಳಿದ್ದಾರೆ. ಈ ವೇಳೆ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಜೆಡಿ ವ್ಯಾನ್ಸ್, “ನಾವು ಮಾತುಕತೆಯನ್ನು ಎದುರು ನೋಡುತ್ತಿದ್ದೇವೆ. ಅದು ಸಕಾರಾತ್ಮಕವಾಗಿರುತ್ತದೆ ಎಂದು ನಾನು ಭಾವಿಸುತ್ತೇನೆ. ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದಂತೆ ಇರಾನಿಯನ್ನರು ಉತ್ತಮ ನಂಬಿಕೆಯಿಂದ ಮಾತುಕತೆ ನಡೆಸಲು ಸಿದ್ಧರಿದ್ದರೆ ನಾವು ಖಂಡಿತವಾಗಿಯೂ ಮುಕ್ತವಾಗಿ ಕೈ ಚಾಚಲು ಸಿದ್ಧರಿದ್ದೇವೆ. ಆದರೆ, ಅಮೆರಿಕದ ಜೊತೆ ಆಟವಾಡಿದರೆ ನಾವು ಸುಮ್ಮನಿರುವುದಿಲ್ಲ”…

Read More

ಈ ರಾಶಿಗಳ ಮೇಲೆ ಗ್ರಹಗಳ ಶುಭಫಲ, ಇಂದು “ಓಂ ಗುಣಾಕರಾಯ ನಮಃ” ಮಂತ್ರ ಜಪ ಮಾಡಿ – Kannada News | Astrologer Dr. Basavaraj Guruji Predicts Zodiac Fortunes for January 29, 2026

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ನೀಡಿದ್ದಾರೆ. ವಿಶ್ವಾಸುನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು, ಶುಕ್ಲಪಕ್ಷ ಏಕಾದಶಿ, ಮೃಗಶಿರಾ ನಕ್ಷತ್ರ, ಐಂದ್ರ ಯೋಗ ಮತ್ತು ಭದ್ರಕರಣ ಈ ದಿನದ ವೈಶಿಷ್ಟ್ಯಗಳಾಗಿವೆ. ರಾಹುಕಾಲವು ಮಧ್ಯಾಹ್ನ 1:59 ರಿಂದ 3:26 ರವರೆಗೆ ಇರಲಿದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಹಾಗೂ ಶುಭ ಕಾಲವು ಮಧ್ಯಾಹ್ನ 12:33 ರಿಂದ 1:59 ರವರೆಗೆ ಇರುತ್ತದೆ. ಈ ದಿನ ರವಿ ಮಕರ…

Read More

ತನ್ನ ದುಡ್ಡಲ್ಲೇ ಇನ್​ಫ್ಲುಯೆನ್ಸರ್​​ಗೆ ಬೇಲ್​ಪುರಿ ಕೊಡಿಸಿದ ಬೀದಿ ಬದಿ ಬಾಲಕಿ; ವಿಡಿಯೋ ವೈರಲ್ – Kannada News | Homeless child Spends Her Own Money To Buy Bhel Puri For Influencer video goes viral

ನವದೆಹಲಿ, ಫೆಬ್ರವರಿ 24: ಬೀದಿ ಬದಿಯ ಹುಡುಗಿ ಮತ್ತು ಸೋಷಿಯಲ್ ಮೀಡಿಯಾ ಇನ್​ಫ್ಲುಯೆನ್ಸರ್​ಗೆ ತನ್ನ ದುಡ್ಡಿನಲ್ಲೇ ಬೇಲ್​ಪುರಿ ಕೊಡಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ. 24 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿರುವ ವಿಡಿಯೋ ಕ್ಲಿಪ್‌ನಲ್ಲಿ ಇನ್​ಫ್ಲುಯೆನ್ಸರ್​​​ ರಿತಿಕಾ ಶರ್ಮಾ ರಸ್ತೆಬದಿಯ ಭೇಲ್ ಪುರಿ ಅಂಗಡಿಯ ಬಳಿ ನಿಂತಿರುವುದನ್ನು ಕಾಣಬಹುದು. ಆಗ ಮುಸ್ಕಾನ್ ಎಂಬ ಬಾಲಕಿ ಆಕೆಯನ್ನು ಬೇಲ್​ಪುರಿ ತಿನ್ನಲು ಬಾ ಎಂದು ಕರೆದಳು. ಅದಕ್ಕೆ ಆಕೆ ನನ್ನ ಬಳಿ ಹಣವಿಲ್ಲ ಎಂದು ಹೇಳಿದಳು….

Read More

ಹವಾಮಾನ ಬದಲಾವಣೆಯಿಂದ ರೋಗನಿರೋಧಕ ಶಕ್ತಿ ಕುಂದದಂತೆ ನೋಡಿಕೊಳ್ಳಲು ಈ ಸಲಹೆಯನ್ನು ತಪ್ಪದೆ ಪಾಲಿಸಿ – Kannada News | Seasonal Weather Shifts: How to Boost Immunity Naturally

ದೇಶದ ಹಲವು ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ನಿರಂತರ ಬದಲಾವಣೆ ಕಂಡುಬರುತ್ತಿದೆ. ಕೆಲವೊಮ್ಮೆ ತೀವ್ರ ಬಿಸಿಲು, ಮತ್ತೊಮ್ಮೆ ಮಳೆ ಮತ್ತು ತಣ್ಣನೆಯ ಗಾಳಿ ದೇಹದ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಆರೋಗ್ಯ ತಜ್ಞರ ಪ್ರಕಾರ, ಇಂತಹ ಹವಾಮಾನ ಬದಲಾವಣೆಗಳಿಂದ ದೇಹದ ರೋಗನಿರೋಧಕ ಶಕ್ತಿ (Immunity) ಕುಂದುವ ಸಾಧ್ಯತೆ ಹೆಚ್ಚಿದ್ದು, ಇದರಿಂದ ಶೀತ, ಕೆಮ್ಮು, ಜ್ವರ ಮತ್ತು ವಿವಿಧ ಸೋಂಕುಗಳ ಅಪಾಯ ಹೆಚ್ಚಾಗಬಹುದು. ವೈದ್ಯರ ಪ್ರಕಾರ, ಹವಾಮಾನ ಪದೇಪದೇ ಬದಲಾಗುವಾಗ ದೇಹವು ಹೊಸ ಪರಿಸ್ಥಿತಿಗೆ ಹೊಂದಿಕೊಳ್ಳಲು…

Read More

ICC ODI Rankings: ಏಕದಿನ ಕ್ರಿಕೆಟ್​ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ ಸ್ಮೃತಿ ಮಂಧಾನ – Kannada News | Smriti Mandhana Reclaims ICC Women’s ODI No.1 Ranking; Harmanpreet Climbs to 9th

ಭಾರತದ ಪರ ಇದುವರೆಗೆ 120 ಏಕದಿನ ಪಂದ್ಯಗಳನ್ನಾಡಿರುವ ಮಂಧಾನ, 47.88 ಸರಾಸರಿಯೊಂದಿಗೆ 5,411 ರನ್ ಗಳಿಸಿದ್ದಾರೆ. ಇದರಲ್ಲಿ 14 ಶತಕಗಳು ಮತ್ತು 35 ಅರ್ಧಶತಕಗಳು ಸೇರಿವೆ. ಹಾಗೆಯೇ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 160 ಪಂದ್ಯಗಳನ್ನಾಡಿರುವ ಮಂಧಾನ 30.43 ಸರಾಸರಿಯಲ್ಲಿ 4,231 ರನ್ ಗಳಿಸಿದ್ದಾರೆ, ಒಂದು ಶತಕದೊಂದಿಗೆ. ಮಂಧಾನ ಪ್ರಸ್ತುತ ವಿಶ್ವದ ನಂ. 2 ಟಿ20 ಬ್ಯಾಟರ್ ಕೂಡ ಆಗಿದ್ದಾರೆ. Source link

Read More

Asha Bhosle Funeral: ಸರ್ಕಾರಿ ಗೌರವದೊಂದಿಗೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಅನಾರೋಗ್ಯದಿಂದ ನಿಧನರಾದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ (Asha Bhosle Funeral) ಇಂದು (ಏಪ್ರಿಲ್ 13) ನಡೆದಿದೆ. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ಮಾಡಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಆಶಾ ಭೋಸ್ಲೆ ಅವರ ಅಂತಿಮ ದರ್ಶನ ಪಡೆದರು. ಕುಟುಂಬದವರು, ಆಪ್ತರು ಮತ್ತು ಚಿತ್ರರಂಗದ ಅನೇಕರು ಬಂದು ಅಂತಿಮ ನಮನ ಸಲ್ಲಿಸಿದರು. ಸಾವಿರಾರು ಗೀತೆಗಳ ಮೂಲಕ ಎಲ್ಲರ ಮನ ಗೆದ್ದಿದ್ದ ಆಶಾ ಭೋಸ್ಲೆ (Asha Bhosle) ಅವರು ಈಗ ಪಂಚಭೂತಗಳಲ್ಲಿ…

Read More

ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ! – Kannada News | Viral video thief found hanging from exhaust fan hole in Kota

ಜೈಪುರ, ಜನವರಿ 7: ರಾಜಸ್ಥಾನದ (Rajasthan) ಕೋಟಾದಲ್ಲಿ ದಂಪತಿಗಳು ತಮ್ಮ ಸಂಬಂಧಿಕರ ಮನೆಗೆ ಹೋಗಿದ್ದರು. ಅವರು ಅಲ್ಲಿಂದ ಹಿಂದಿರುಗುವಾಗ ಒಂದು ವಿಚಿತ್ರ ಸಂಭವಿಸಿತ್ತು. ಒಬ್ಬ ಕಳ್ಳ ಎಕ್ಸಾಸ್ಟ್ ಫ್ಯಾನ್ ರಂಧ್ರದ ಮೂಲಕ ಅವರ ಮನೆಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ. ಆದರೆ ಅದರಿಂದ ಹೊರಬರಲಾಗದೆ ಆತ ಗೋಡೆಯಲ್ಲೇ ಸಿಕ್ಕಿಹಾಕಿಕೊಂಡ. ಅಷ್ಟರಲ್ಲಿ ಮನೆಗೆ ಬಂದ ದಂಪತಿಗೆ ಗೋಡೆಯಲ್ಲಿ ಕಳ್ಳನ ಅರ್ಧ ದೇಹ ಕಂಡು ಶಾಕ್ ಆಯಿತು. ಕೊನೆಗೆ ಅವರೇ ಆ ಕಳ್ಳನನ್ನು ಎಳೆದು ಕೆಳಕ್ಕೆ ತಂದು ಕಾಪಾಡಿದರು. ಇದರಿಂದ ಕಳ್ಳ ತಾನು…

Read More

Horoscope Today 26 February​: ಅಡುಗೆಯ ನಂತರ ಆಹಾರವನ್ನು ಯಾವ ದಿಕ್ಕಿಗೆ ಇರಿಸಬೇಕು – Kannada News | Kitchen Vastu: Which Direction to Place Food After Cooking for Good Fortune?

ಅಡುಗೆಯ ನಂತರ ಆಹಾರವನ್ನು ಯಾವ ದಿಕ್ಕಿಗೆ ಇರಿಸಬೇಕು ಎಂಬುದರ ಕುರಿತು ಚರ್ಚಿಸಲಾಗಿದೆ. ಅಡುಗೆಯು ಕೇವಲ ಶಕ್ತಿಯ ಮೂಲವಲ್ಲದೆ, ಜೀವ ಆಧಾರವೂ ಆಗಿದೆ. ಅನ್ನವನ್ನು ಪರಬ್ರಹ್ಮ ಸ್ವರೂಪ ಎಂದು ಪರಿಗಣಿಸಲಾಗುತ್ತದೆ. ಅಡುಗೆ ಮಾಡುವಾಗ ಪೂರ್ವ ದಿಕ್ಕಿಗೆ ಮುಖ ಮಾಡಬೇಕು. ಅಡುಗೆಮನೆಯು ಆಗ್ನೇಯ ಅಥವಾ ವಾಯುವ್ಯದಲ್ಲಿ ಇರಬಹುದು, ಆದರೆ ಯಾವಾಗಲೂ ಪೂರ್ವ ದಿಕ್ಕಿಗೆ ತಿರುಗಿ ಅಡುಗೆ ಮಾಡುವುದು ಉತ್ತಮ. ಅಡುಗೆ ಮುಗಿದ ನಂತರ, ಆಹಾರ ತುಂಬಿದ ಪಾತ್ರೆಗಳನ್ನು ಇರಿಸಲು ಸರಿಯಾದ ದಿಕ್ಕನ್ನು ಆಯ್ಕೆ ಮಾಡುವುದು ಮುಖ್ಯ. ಶಾಸ್ತ್ರಗಳ ಪ್ರಕಾರ, ಆಹಾರವನ್ನು…

Read More