Headlines

ಆಷಾಢ ಆರಂಭದಲ್ಲೇ ಮಾಂಸಪ್ರಿಯರಿಗೆ ಶಾಕ್: ಚಿಕನ್, ಮೊಟ್ಟೆ ಬೆಲೆಯಲ್ಲಿ ದಾಖಲೆಯ ಏರಿಕೆ – Kannada News | Ashadha Begins with Shock for Meat Lovers as Chicken and Egg Prices Soar

ಕೋಲಾರ, ಜುಲೈ 06: ಆಷಾಡ ಮಾಸ ಆರಂಭದಲ್ಲೇ ಮಾಂಸಹಾರ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ಕೋಳಿ ಹಾಗೂ ಮೊಟ್ಟೆ ಬೆಲೆಯಲ್ಲಿ (chicken price hike) ಗಣನೀಯ ಏರಿಕೆ ಆಗಿದೆ. ಕಳೆದ ಹದಿನೈದು ದಿನದಲ್ಲಿ ಕೋಲಾರದಲ್ಲಿ (kolar) ಮೊಟ್ಟೆಯ ಬೆಲೆಯಲ್ಲಿ ದಾಖಲೆಯ ಏರಿಕೆ ಆಗಿದ್ದಾರೆ. ಈ ಬೆಲೆ ಏರಿಕೆ ಬಿಸಿಯಿಂದ ಮಾಂಸ ಪ್ರಿಯರು ಹಾಗೂ ಮಾಂಸಹಾರಿ ಹೋಟೆಲ್​​ ಮಾಲೀಕರು ಕಂಗಾಲಾಗಿದ್ದಾರೆ. ಮೊಟ್ಟೆ ಹಾಗೂ ಚಿಕನ್ ಬೆಲೆಯಲ್ಲಿ ಗಣನೀಯ ಏರಿಕೆ ಕೋಲಾರ ಜಿಲ್ಲೆಯಲ್ಲಿ ಕಳೆದ ಹದಿನೈದು ದಿನಗಳಿಂದ ಮೊಟ್ಟೆ ಹಾಗೂ…

Read More

ರಕ್ಷಿತ್ ವಿಷಯದಲ್ಲಿ ರಶ್ಮಿಕಾ ವಿವಾಹ ಟ್ರೋಲ್​ ಮಾಡಿದವರಿಗೆ ಖಡಕ್ ತಿರುಗೇಟು ಕೊಟ್ಟ ಕನ್ನಡತಿ – Kannada News | Rashmika Mandanna and Rakshit Shetty Engagement: Trolls Persist, Kannadati Defends Her Choice

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ರಕ್ಷಿತ್ ಶೆಟ್ಟಿ ಎಂಗೇಜ್​​ಮೆಂಟ್ ಮುರಿದುಬಿದ್ದು ದಶಕ ಕಳೆಯುತ್ತಾ ಬಂದಿದೆ. ಆದಾಗ್ಯೂ ಕೆಲವರು ಆ ವಿಷಯವನ್ನು ಕೆದಕೋದನ್ನು ಬಿಟ್ಟಿಲ್ಲ. ಅದರಲ್ಲೂ ರಶ್ಮಿಕಾ ಈಗ ವಿಜಯ್ ದೇವರಕೊಂಡ ಅವರನ್ನು ಮದುವೆ ಆಗುತ್ತಿದ್ದಂತೆ ಅವರನ್ನು ಮತ್ತಷ್ಟು ಟೀಕೆ ಮಾಡಲಾಗುತ್ತಿದೆ. ಈ ವಿಷಯದಲ್ಲಿ ಅನೇಕರು ಟ್ರೋಲರ್​​ಗಳ ಪರ ಧ್ವನಿ ಎತ್ತಿದ್ದಾರೆ. ಆದರೆ, ಕೆಲವರು ರಶ್ಮಿಕಾ ಪರ ಧ್ವನಿ ಎತ್ತಿದ್ದಾರೆ. ಯಾರನ್ನು ಮದುವೆ ಆಗಬೇಕು ಎಂಬುದು ಅವರವರ ಆಯ್ಕೆ ಎಂದು ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ…

Read More

ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಗುರುದೇವ ಶ್ರೀ ಶ್ರೀ ರವಿ ಶಂಕರರೊಂದಿಗೆ ಮಹಾಶಿವರಾತ್ರಿ ಮಹೋತ್ಸವ – Kannada News | Art of Living Mahashivaratri 2026: Gurudev Sri Sri’s Rudra Pooja and Midnight Meditation

ಬೆಂಗಳೂರು, ಫೆಬ್ರವರಿ 13: ಆರ್ಟ್ ಆಫ್ ಲಿವಿಂಗ್​​ನ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಈ ವರ್ಷವೂ ಮಹಾಶಿವರಾತ್ರಿ ಮಹೋತ್ಸವವನ್ನು ಅತ್ಯಂತ ಭಕ್ತಿಭಾವದಿಂದ ಮತ್ತು ವೈದಿಕ ಸಂಪ್ರದಾಯದಂತೆ ಆಚರಿಸಲಾಗುತ್ತಿದೆ. ರಾತ್ರಿಯಿಡೀ ನಡೆಯಲಿರುವ ಈ ಮಹೋತ್ಸವದಲ್ಲಿ ರುದ್ರಪೂಜೆ, ಭಜನೆ, ಧ್ಯಾನ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಭಾರತದೆಲ್ಲೆಡೆಯಿಂದ ಮಾತ್ರವಲ್ಲದೆ ವಿದೇಶಗಳಿಂದಲೂ ಸಾವಿರಾರು ಭಕ್ತರು ಭಾಗವಹಿಸಲಿದ್ದಾರೆ. ಗುರುದೇವ ಶ್ರೀ ಶ್ರೀ ರವಿ ಶಂಕರರು ಅವರ ಸಾನ್ನಿಧ್ಯದಲ್ಲಿ ನಡೆಯುವ ಈ ಪವಿತ್ರ ಸಮಾರಂಭವು ಅಂತರಂಗದ ಶಾಂತಿ, ಸಮೂಹ ಪ್ರಾರ್ಥನೆ ಮತ್ತು ಆತ್ಮಪುನಶ್ಚೇತನದ ಅನನ್ಯ ಅನುಭವವನ್ನು ನೀಡಲಿದೆ….

Read More

ದಾವಣಗೆರೆ ವಿಧಾನಸಭಾ ಉಪಚುನಾವಣೆಗೂ ಮುನ್ನವೇ ಕಾಂಗ್ರೆಸ್​​ ಪಾಳೆಯದಲ್ಲಿ ಕೋಲಾಹಲ

ದಾವಣಗೆರೆ, ಮಾರ್ಚ್​ 10: ದಾವಣಗೆರೆ ವಿಧಾನಸಭಾ ಉಪಚುನಾವಣೆಗೂ (Davangere By-election)  ಮೊದಲೇ ಕಾಂಗ್ರೆಸ್ (Congress)​ ಪಾಳೆಯದಲ್ಲಿ ವಿಘ್ನ ಶುರುವಾಗಿದೆ. ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿ ಆಗಿದೆ. ಇನ್ನೇನು ಉಪ ಚುನಾವಣೆ ಘೋಷಣೆ ಆಗಲಿದೆ. ಇದು ಕಾಂಗ್ರೆಸ್​​ಗೆ ಪ್ರತಿಷ್ಠೆಯ ಪ್ರಶ್ನೆ. ಹೀಗಾಗಿ 10 ಜನ ಸಚಿವರ ತಂಡ ಕೂಡ ಮಾಡಲಾಗಿದೆ. ಅಖಾಡ ಸಜ್ಜಾಗುವ ಮೊದಲೇ ಜಮೀರ್ ಮತ್ತು ಮಲ್ಲಿಕಾರ್ಜುನ ನಡುವೆ ಪೈಟ್ ಶುರುವಾಗಿದೆ. ರಾಜ್ಯ ಕಾಂಗ್ರೆಸ್​ನಲ್ಲಿ ಹತ್ತಾರು ಕಿತ್ತಾಟಗಳ ಮಧ್ಯೆ ಉಪಚುನಾವಣೆ…

Read More

ಭಾರತ ಅಮೆರಿಕದ ಉತ್ತಮ ಸ್ನೇಹಿತ; ವಿವಾದದ ಬಳಿಕ ತೇಪೆ ಹಚ್ಚಿದ ಟ್ರಂಪ್ – Kannada News | India is a Great Country; Donald Trump’s Damage Control After Hell Hole Row

ವಾಷಿಂಗ್ಟನ್, ಏಪ್ರಿಲ್ 23: ಭಾರತ ಮತ್ತು ಚೀನಾದಂತಹ ದೇಶಗಳಿಗೆ 9 ತಿಂಗಳಾದ ಬಳಿಕ ಅಮೆರಿಕಕ್ಕೆ ಬರುವ ಮಹಿಳೆಯರು ಇಲ್ಲೇ ಬಂದು ಮಗುವನ್ನು ಹೆರುತ್ತಾರೆ. ಆಗ ಆ ಮಗುವಿಗೆ ಇಲ್ಲಿನ ಪೌರತ್ವ ಸಿಗುತ್ತದೆ. ನಂತರ ಭಾರತ ಮತ್ತು ಚೀನಾದಂತಹ ನರಕಗಳಿಂದ ತಮ್ಮ ಸಂಬಂಧಿಕರನ್ನು ಇಲ್ಲಿಗೆ ಕರೆದುಕೊಂಡು ಬರುತ್ತಾರೆ. ಅಮೆರಿಕದ ಜನ್ಮಸಿದ್ಧ ಪೌರತ್ವಕ್ಕಾಗಿ ಇಲ್ಲಿಗೆ ವಲಸೆ ಬರುತ್ತಾರೆ ಎಂದು ಅಮೆರಿಕದ ಪಾಡ್​ಕಾಸ್ಟ್​ನಲ್ಲಿ ರಾಜಕೀಯ ವಿಶ್ಲೇಷಕ ಹಾಗೂ ರೇಡಿಯೋ ಜಾಕಿ ಮೈಕಲ್ ಸ್ಯಾವೇಜ್ ವಿವಾದಾತ್ಮಕವಾಗಿ ಮಾತನಾಡಿದ್ದರು. ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ…

Read More

ಮಗ ಸತ್ತಿದ್ದಾನೆ, ಸೊಸೆಯಿಂದ ಜೀವನಾಂಶ ಕೊಡಿಸಿ ಎಂದು ಕೋರ್ಟ್ ಮೆಟ್ಟಿಲೇರಿದ ವೃದ್ಧ ದಂಪತಿ; ನ್ಯಾಯಾಲಯ ಹೇಳಿದ್ದೇನು?

ಲಕ್ನೋ, ಮಾರ್ಚ್ 29: ತಮ್ಮ ಮಗ ಸತ್ತಿದ್ದಾನೆ. ಸೊಸೆಯಿಂದ ತಮಗೆ ಜೀವನಾಂಶ (ಮೈಂಟೆನೆನ್ಸ್) ಕೊಡಿಸಿ ಎಂದು ವೃದ್ಧ ದಂಪತಿಯೊಂದು ಕೋರ್ಟ್ ಮೆಟ್ಟಿಲೇರಿದ ಘಟನೆ ಬೆಳಕಿಗೆ ಬಂದಿದೆ. ಈ ವೃದ್ಧರ ಪರವಾಗಿ ತೀರ್ಪು ಕೊಡಲು ಕೋರ್ಟ್ ನಿರಾಕರಿಸಿತು. ಇದರೊಂದಿಗೆ ಎರಡು ಕೋರ್ಟ್​ಗಳಲ್ಲಿ ವೃದ್ಧರ ಪರವಾಗಿ ತೀರ್ಪು ಬರಲಿಲ್ಲ. ಫ್ಯಾಮಿಲಿ ಕೋರ್ಟ್​ನಲ್ಲಿ ತಮ್ಮ ಮನವಿ ತಿರಸ್ಕೃತಗೊಂಡ ಬಳಿಕ ಈ ವೃದ್ಧರು ಉತ್ತರಪ್ರದೇಶದ ಅಲಾಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿಯೂ ಅವರ ಪರವಾಗಿ ತೀರ್ಪು ಬರಲಿಲ್ಲ. ನೈತಿಕ ಬದ್ಧತೆಯನ್ನು ಕಾನೂನು ಬದ್ಧತೆ ಎಂದು…

Read More

Horoscope Today 28 December: ಇಂದು ಈ ರಾಶಿಯವರು ತಂತ್ರಕ್ಕೆ ಬಲಿ ಹಾಗೂ ಅತಿಯಾದ ಪ್ರಯತ್ನದಿಂದ ಗೆಲವು – Kannada News | Horoscope Today in Kannada on 28 December Sunday; Dina Bhavishya Tithi Panchanga Details here

ಮೇಷ ರಾಶಿ: ಸ್ವಾಭಿಮಾನ ಇಂದು ನಿಮ್ಮ ಆತ್ಮರಕ್ಷಣೆಗೆ ದಾರಿ. ಶತ್ರುಕಾಟ ಇದ್ದರೂ ಮನೋಬಲ ಕುಗ್ಗಿಸಿಕೊಳ್ಳಬೇಡಿ. ಅಪರಿಚಿತ ವ್ಯಕ್ತಿಯಿಂದ ಆಕರ್ಷಣೆ ಮತ್ತು ಸಹಾನುಭೂತಿ. ಬಹಳ ಪರಿಶ್ರಮದಿಂದ ಇಂದು ಸ್ಥಳವನ್ನು ತಲುಪುವಿರಿ. ಇಂದು ಕೆಲಸದಲ್ಲಿ ಯಾವುದೇ ಅನಾನುಕೂಲತೆ ಇರುವುದಿಲ್ಲ. ವಾಣಿಜ್ಯದಲ್ಲೂ ಕೆಲಸ ಸುಗಮವಾಗಿ ನಡೆಯುವುದು.‌ ಹಿಂದಿನ ತಪ್ಪುಗಳು ಪಾಠವಾಗುವುದು. ದೈವಾನುಗ್ರಹವನ್ನು ಪಡೆದು ಮುಂದಿನ ಹೊಸ ಕಾರ್ಯಕ್ಕೆ ಅಣಿಯಾಗಿ. ಹಳೆಯ ಸಾಲವನ್ನು ಮರುಪಡೆಯಲು ಸಾಧ್ಯವಾಗದು. ಇಂದು ತಂದೆ ಹೇಳಿದ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುವಿರಿ. ಅಪವಾದದಿಂದ ಸಂಘರ್ಷ ಸಾಧ್ಯ. ರಾಜಕೀಯ ವಿಷಯಗಳು ಗೊಂದಲ…

Read More

ಏಕಕಾಲದಲ್ಲಿ ಭಾರತದ 2 ಟಿ20 ತಂಡಗಳನ್ನು ಕಣಕ್ಕಿಳಿಸಲಿದೆ ಬಿಸಿಸಿಐ – Kannada News | BCCI Plans Dual T20 Teams for India: Boosts Player Development and Opportunities Post IPL 2026

ಭಾರತದಲ್ಲಿ ಐಪಿಎಲ್ (IPL) ಆರಂಭವಾದ ಬಳಿಕ ಕ್ರಿಕೆಟ್​ನಲ್ಲಿ ಕ್ರಾಂತಿ ಶುರುವಾಯಿತು. ಇದರ ಪರಿಣಾಮವಾಗಿ ದೇಶದಲ್ಲಿ ಸಾಕಷ್ಟು ಪ್ರತಿಭೆಗಳು ಹುಟ್ಟಿಕೊಂಡಿವೆ. ಹೀಗಾಗಿಯೇ ಟೀಂ ಇಂಡಿಯಾ, ಐಸಿಸಿ (ICC) ಟೂರ್ನಿಗಳಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಚಾಂಪಿಯನ್‌ ಪಟ್ಟವನ್ನು ಅಲಂಕರಿಸುತ್ತಿದೆ. ಟೀಂ ಇಂಡಿಯಾದಲ್ಲಿ (Team India) ಸ್ಥಾನ ಪಡೆಯಲು ಸಾಕಷ್ಟು ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಸಾಕಷ್ಟು ಪ್ರತಿಭೆಗಳು ಬೆಂಚ್ ಮೇಲೆಯೇ ಕಾಲ ಕಳೆಯುತ್ತಿವೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ (BCCI), ಎರಡು ಟಿ20 ತಂಡಗಳನ್ನು ಏಕಕಾಲದಲ್ಲಿ ಕಣಕ್ಕಿಳಿಸಲು ಸಜ್ಜಾಗುದೆ. ಬಿಸಿಸಿಐ ಇದಕ್ಕಾಗಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 29ರ ದಿನಭವಿಷ್ಯ – Kannada News | January 29 Numerology Prediction: Birth Numbers 4, 5, 6 – What Awaits You Today?

ಜನ್ಮಸಂಖ್ಯೆಯ ಆಧಾರದಲ್ಲಿ ದಿನಭವಿಷ್ಯ ಜತೆಗೆ ಇನ್ನೊಂದು ಬೋನಸ್. ಮನಸ್ಸಿನಲ್ಲಿ ಅಂದುಕೊಂಡ ಕೆಲಸ ಪೂರ್ತಿ ಮಾಡುವ ತನಕ ಅದೇ ಉತ್ಸಾಹ ಉಳಿಸುತ್ತಾ ಇಲ್ಲ. ದಿಢೀರ್ ಉತ್ಸಾಹ ಹಾಗೂ ಅಷ್ಟೇ ವೇಗದಲ್ಲಿ ಆ ಉತ್ಸಾಹ ಕರಗಿ ಹೋಗುತ್ತಾ ಇದೆ ಅನ್ನುವವರಿಗೆ ಮೂನ್ ಸ್ಟೋನ್ ಬಹಳ ಸಹಕಾರಿ. ನಿಮ್ಮದು ವೃಷಭ, ಕರ್ಕಾಟಕ ರಾಶಿಯಾದರೆ ಇನ್ನೂ ಒಳೆಯದು. ವೃಶ್ಚಿಕ ರಾಶಿಯಾದರೆ ಮೂನ್ ಸ್ಟೋನ್ ಬೇಡ. ಆದರೆ ವೃಶ್ಚಿಕ ರಾಶಿಯವರು ಕಾರ್ನೇಲಿಯನ್ ಧರಿಸಬಹುದು. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ…

Read More

ದೆಹಲಿ: ಮೂವರು ಅಪ್ರಾಪ್ತರಿಂದ 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – Kannada News | Delhi Police Detain Three Youths Over Assault on Six Year Old Girl

ನವದೆಹಲಿ, ಜನವರಿ 28: ಆರು ವರ್ಷದ ಬಾಲಕಿ(Girl) ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಭಜನ್‌ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 10, 13 ಮತ್ತು 14 ವರ್ಷ ವಯಸ್ಸಿನ ಮೂವರು ಅಪ್ರಾಪ್ತ ಬಾಲಕರು ಈ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳಲ್ಲಿ ಇಬ್ಬರು ಬಾಲಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಮೂರನೆಯವನು ಪರಾರಿಯಾಗಿದ್ದಾನೆ. ಮೂರನೇ ಆರೋಪಿಯ ಕುಟುಂಬ ಕೂಡ ನಾಪತ್ತೆಯಾಗಿದೆ. ಈ ಘಟನೆ ಜನವರಿ 18 ರ ಮಂಗಳವಾರ ನಡೆದಿರುವುದಾಗಿ ಪೊಲೀಸ್…

Read More