ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು, ಆಮೇಲೆ ನಡೆದಿದ್ದೇ ಬೇರೆ

ಪಠಾಣ್, ಮಾರ್ಚ್​ 19: ಹರಿತವಾದ ಆಯುಧಗಳ ಜತೆ ಬಂದಿದ್ದ 18 ಮಂದಿ ದುಷ್ಕರ್ಮಿಗಳು ಪೊಲೀಸರನ್ನೇ ಹೆಸರಿಸಿ ಓಡಿಸಿರುವ ಆತಂಕಕಾರಿ ಘಟನೆ ಗುಜರಾತ್​​ನಲ್ಲಿ ನಡೆದಿದೆ. ಮಾರ್ಚ್​ 15ರಂದು ರಾತ್ರಿ ಈ ಘಟನೆ ನಡೆದಿದೆ. ಗುಂಪೊಂದು ಕತ್ತಿ, ಮಚ್ಚಿನ ಜತೆ ಹಳ್ಳಿಯಲ್ಲಿರುವ ತೋಟದ ಮನೆಗೆ ನುಗ್ಗಿತ್ತು. ಎರಡು ಪೊಲೀಸ್ ವ್ಯಾನ್​ಗಳು ಸ್ಥಳದಲ್ಲಿ ನಿಂತು ಅಲ್ಲಿಂದ ಹೊರಟುಹೊದವು, ನಂತರ ನಡೆದಿದ್ದು ಹಿಂಸಾಚಾರ. ಕೆಲವು ದಿನಗಳ ನಂತರ ಅದೇ ಗುಂಪಿನಲ್ಲಿರುವ ಜನರನ್ನು ಬೀದಿಗೆ ಎಳೆದುಕೊಂಡು ಹೋಗಿ ಲಾಠಿ ಏಟು ಕೊಟ್ಟು ಸಾರ್ವಜನಿಕವಾಗಿ ಕ್ಷಮೆ…

Read More

‘ನಿಮ್ಮ ಕೆಟ್ಟತನ ನಿಮ್ಮ ಅವನತಿಗೆ ಕಾರಣ’; ಕೆಟ್ಟ ಕಮೆಂಟ್ ಹಾಕುವವರಿಗೆ ಜಗ್ಗೇಶ್ ತಿರುಗೇಟು – Kannada News | Jaggesh Slams Abusive Online Comments: A Strong Message to Trolls and Youth

ನಟ ಜಗ್ಗೇಶ್ (Jaggesh) ಅವರು ಅಭಿಮಾನಿಗಳನ್ನು ತುಂಬಾನೇ ಪ್ರೀತಿಸುತ್ತಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತಾರೆ. ಅದೇ ರೀತಿ ಕೆಟ್ಟದನ್ನು ಬಯಸುವವರನ್ನು ಅವರು ದೂರ ಇಡಲು ಪ್ರಯತ್ನಿಸುತ್ತಾರೆ. ಈಗ ಅಶ್ಲೀಲ ಕಮೆಂಟ್ ಹಾಕುವ ವ್ಯಕ್ತಿಗಳಿಗೆ ಜಗ್ಗೇಶ್ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಅವರು ಈಗ ಫೇಸ್​​ಬುಕ್ ಅಲ್ಲಿ ಉದ್ದನೆಯ ಪೋಸ್ಟ್ ಹಂಚಿಕೊಂಡು, ಕೆಟ್ಟ ಕಮೆಂಟ್ ಹಾಕುವವರನ್ನು ಹಲವು ಹಂತಗಳಲ್ಲಿ ತಿದ್ದುವ ಕೆಲಸ ಮಾಡಿದ್ದಾರೆ. ಅವರು ಬರೆದ ಪೋಸ್ಟ್​​ನ ಯಥಾವತ್ತು ವಿವರ ಕೆಳಗಿದೆ. ‘ನನ್ನ ಬದುಕಿನ ಕಷ್ಟ ಕಾಲದಲ್ಲಿ ನನ್ನ ಜೊತೆ ನಿಂತವರು…

Read More

ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ – Kannada News | Zaid Khan starrer Cult Kannada movie shows gets housefull in Bengaluru

ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ (Cult Kannada Movie) ಜನವರಿ 23ರಂದು ಬಿಡುಗಡೆ ಆಯಿತು. ಈ ಸಿನಿಮಾಗೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್​ದಾರೆ. ಝೈದ್ ಖಾನ್ ಅವರ ಜೊತೆ ರಚಿತಾ ರಾಮ್ (Rachita Ram), ಮಲೈಕಾ ವಸುಪಾಲ್, ರಂಗಾಯಣ ರಘು, ಅಚ್ಯುತ್ ಕುಮಾರ್, ಕಿಶನ್ ಬಿಳಗಲಿ ಮುಂತಾದವರು ನಟಿಸಿದ್ದಾರೆ. ಜನವರಿ 23ರಂದು ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಆಯಿತು. ಝೈದ್ ಖಾನ್ (Zaid Khan), ಮಲೈಕಾ ಅವರು…

Read More

ಪ್ಲೇಆಫ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು? – Kannada News | How many matches to win rcb women to qualify Playoffs 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈವರೆಗೆ ಆಡಿದ 4 ಮ್ಯಾಚ್​ಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಅದು ಕೂಡ +1.600 ನೆಟ್ ರನ್​ ರೇಟ್​ನೊಂದಿಗೆ. Source link

Read More

ಡಿಸೆಂಬರ್ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 8.1 ಹಿಗ್ಗಿರುವ ಸಾಧ್ಯತೆ: ಎಸ್​ಬಿಐ ವರದಿಯಲ್ಲಿ ಅಂದಾಜು – Kannada News | India’s GDP might have grown over 8pc in 3rd Quarter, says SBI report

ನವದೆಹಲಿ, ಫೆಬ್ರುವರಿ 24: ಭಾರತದ ಆರ್ಥಿಕತೆ (Indian Economy) ಈ ವರ್ಷ ಉತ್ತಮ ವೇಗದಲ್ಲೇ ಸಾಗುತ್ತಿರುವಂತಿದೆ. ಈ ಹಣಕಾಸು ವರ್ಷದ ಮೊದಲೆರಡು ಕ್ವಾರ್ಟರ್​ಗಳಲ್ಲಿ ಸರಾಸರಿಯಾಗಿ ಶೇ. 8ರಷ್ಟು ಬೆಳವಣಿಗೆ ದಾಖಲಿಸಿದ್ದ ಜಿಡಿಪಿ, ಮೂರನೇ ಕ್ವಾರ್ಟರ್​ನಲ್ಲೂ ಉತ್ತಮ ಬೆಳವಣಿಗೆ ಕಾಣುವ ನಿರೀಕ್ಷೆ ಇದೆ. ಎಸ್​ಬಿಐ ರಿಸರ್ಚ್ ವರದಿ ಪ್ರಕಾರ ಡಿಸೆಂಬರ್ ಅಂತ್ಯದ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 8.1ರಷ್ಟು ಹಿಗ್ಗಿರಬಹುದು. ಅಮೆರಿಕದ ಟ್ಯಾರಿಫ್ ಸೇರಿದಂತೆ ಜಾಗತಿಕವಾಗಿ ಹಲವು ಅಡೆತಡೆಗಳು ಇದ್ದಾಗ್ಯೂ ಭಾರತದ ಆರ್ಥಿಕತೆ ಉತ್ತಮ ಕ್ಷಮತೆ ತೋರಿದೆ. ಪ್ರಬಲ ಆಂತರಿಕ…

Read More

42 ರನ್​ಗಳು… ಪಾಕ್ ವಿರುದ್ಧ ‘ಪವರ್’​ಫುಲ್ ದಾಖಲೆ ಬರೆದ ಇಶಾನ್ ಕಿಶನ್ – Kannada News | Ishan Kishan breaks Shubman Gill’s record agains Pakistan

ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದ ಮೂಲಕ ಇಶಾನ್ ಕಿಶನ್ (Ishan Kishan) ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಶುಭ್​​ಮನ್ ಗಿಲ್ ಹೆಸರಿನಲ್ಲಿದ್ದ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

IPL 2026: ಉಳಿದ ಪಂದ್ಯಗಳ ವೇಳಾಪಟ್ಟಿ ಯಾವಾಗ ಪ್ರಕಟ? ಪಂದ್ಯಗಳ ಸಂಖ್ಯೆ ಹೆಚ್ಚಾಗುತ್ತಾ?

2026 ರ ಐಪಿಎಲ್ (IPL 2026) ಆರಂಭಕ್ಕೆ ಒಂದು ವಾರಕ್ಕಿಂತ ಕಡಿಮೆ ಸಮಯ ಉಳಿದಿದೆ. ಆದರೆ ಇದುವರೆಗೂ ಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಕೆಲವು ದಿನಗಳ ಹಿಂದೆ ಬಿಸಿಸಿಐ (BCCI), ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗಿನ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ಕೇವಲ 20 ಪಂದ್ಯಗಳು ಮಾತ್ರ ಸೇರಿವೆ. ಇದೀಗ ಲೀಗ್ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ಉಳಿದ ಪಂದ್ಯಗಳ ವೇಳಾಪಟ್ಟಿ ಯಾವಾಗ ಪ್ರಕಟವಾಗಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ವಾಸ್ತವವಾಗಿ ಐಪಿಎಲ್ ಪಂದ್ಯಗಳು ನಡೆಯುವ ರಾಜ್ಯದಲ್ಲಿ…

Read More

ಮಹಿಳೆಯ ಘೋಷಿತ ಆದಾಯ 4.81 ಲಕ್ಷ ರೂ; ಇನ್ಷೂರೆನ್ಸ್ ಕಟ್ಟಿದ್ದು 50 ಲಕ್ಷ ರೂ; ಕೋರ್ಟ್​ಗೆ ಹೋಯ್ತು ಕೇಸ್ – Kannada News | Woman pays Rs 50 lakh insurance premium, shows less than 5 lakh declared income, know what happened next

ಆದಾಯ ತೆರಿಗೆ ಇಲಾಖೆ ಈಗೀಗ ಬಹಳ ಕ್ರಿಯಾಶೀಲವಾಗಿದ್ದು, ತೆರಿಗೆ ವಂಚಕರು, ಕಪ್ಪು ಹಣದ ಜಾಡನ್ನು ಪತ್ತೆ ಮಾಡಲು ಬಹಳ ಎಚ್ಚರ ವಹಿಸುತ್ತದೆ. ಅಸಹಜ ಆದಾಯ ಹೆಚ್ಚಳ, ವಹಿವಾಟುಗಳಾದಲ್ಲಿ ಅದರ ಗಮನಕ್ಕೆ ಬೇಗ ಬರುತ್ತದೆ. ಅವನ್ನು ಪತ್ತೆ ಮಾಡಲೆಂದೇ ಎಐ ಇತ್ಯಾದಿ ಆಧುನಿಕ ತಂತ್ರಜ್ಞಾನವನ್ನು ಇಲಾಖೆ (Income Tax department) ಬಳಸುತ್ತದೆ. ಇತ್ತೀಚೆಗೆ ಮಹಿಳೆಯೊಬ್ಬರು ತಮ್ಮ ಘೋಷಿತ ಆದಾಯಕ್ಕಿಂತ ಹತ್ತು ಪಟ್ಟು ಹೆಚ್ಚು ಮೊತ್ತದಷ್ಟು ಹಣವನ್ನು ಇನ್ಷೂರೆನ್ಸ್ ಪ್ರೀಮಿಯಮ್ ಕಟ್ಟಲು ಬಳಸಿ, ಐಟಿ ಕಣ್ಣಿಗೆ ಸಿಕ್ಕು, ಕೋರ್ಟ್ ಕಟಕಟೆ…

Read More

ನೆಲಮಂಗಲ ಬಳಿ ಬಸ್​​ಗೆ ಕಾರು ಗುದ್ದಿ ಐವರ ಸಾವು: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ – Kannada News | Horrific Nelamangala Car Bus Collision Claims Lives; Bus Driver Describes Traumatic Incident

ಬೆಂಗಳೂರು, ಫೆಬ್ರವರಿ 15: ನೆಲಮಂಗಲದ ಜಿಂದಾಲ್ ಬಳಿ ಸಂಭವಿಸಿದ ಬಸ್​​ ಮತ್ತು ಕಾರು ನಡುವಿನ ಅಪಘಾತದಲ್ಲಿ ಐವರು ಅಸುನೀಗಿರುವ ಘಟನೆಯ ಭೀಕರತೆಯನ್ನು ಕೆಎಸ್​ಆರ್​ಟಿಸಿ ಬಸ್ ಚಾಲಕ ಕೆಂಪರಾಜು ವಿವರಿಸಿದ್ದಾರೆ. ಕಾರು ಅತಿ ವೇಗದಲ್ಲಿ ಡಿವೈಡರ್ ಹಾರಿ ಬಸ್‌ಗೆ ಡಿಕ್ಕಿ ಹೊಡೆದಾಗ ಜೋರಾದ ಸದ್ದು ಕೇಳಿಸಿತು. ಅಪಘಾತದ ತೀವ್ರತೆಗೆ ಬಸ್‌ನ ಗಾಜುಗಳು ಒಡೆದು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್‌ನಲ್ಲಿ 43 ಪ್ರಯಾಣಿಕರಿದ್ದು, ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ. ಅಪಘಾತವಾದ ಕಾರಿನಲ್ಲಿ ಐವರು ಇದ್ದರು. ಆ ಪೈಕಿ ಎಲ್ಲರೂ ಮೃತಪಟ್ಟಿದ್ದಾರೆ….

Read More

Weekly Career Horoscope: ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಕೊನೆಯ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Job Horoscope Feb 22 28, 2026: Career Growth and New Opportunities

ಫೆಬ್ರವರಿ 22ರಿಂದ 28 ರವರೆಗೆ ಕೊನೆಯ ವಾರವಾಗಿದೆ. ಗ್ರಹಗತಿಗಳ ಪರಿವರ್ತನೆಯಿಂದ ಸಂಪತ್ತು, ಅಧಿಕಾರಿಗಳು ಬರಲಿದ್ದು, ಕೆಲವರಿಗೆ ಬರುವ ಸೂಚನೆಯೂ ಸಿಗುವುದು. ಯಾವುದನ್ನೂ ನಿರ್ಲಕ್ಷಿಸದೇ ಪ್ರಾಮಾಣಿಕತೆಯಿಂದ ಇರುವಂತೆ ನೋಡಿಕೊಳ್ಳಿ. ​ಮೇಷ: ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಹೆಗಲೇರಲಿವೆ. ಮೇಲಧಿಕಾರಿಗಳ ಬೆಂಬಲ ಸಿಗಲಿದ್ದು, ನಿಮ್ಮ ಕಾರ್ಯಕ್ಷಮತೆಗೆ ಮೆಚ್ಚುಗೆ ದೊರೆಯಲಿದೆ. ಆದರೂ ಸಹೋದ್ಯೋಗಿಗಳ ನಡುವೆ ಸಣ್ಣಪುಟ್ಟ ಪೈಪೋಟಿ ಎದುರಾಗಬಹುದು, ಎಚ್ಚರಿಕೆ ಇರಲಿ. ​ವೃಷಭ: ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಅಥವಾ ರಫ್ತು-ಆಮದು ವ್ಯವಹಾರದವರಿಗೆ ಈ ವಾರ ಅತ್ಯಂತ ಲಾಭದಾಯಕ. ಕೆಲಸದ ನಿಮಿತ್ತ ದೂರದ…

Read More