Headlines

ಅವಮಾನ ಆದಲ್ಲೆ ಕರ್ನಾಟಕದ ಬಾವುಟ ಹಾರಿಸಿದ ಕಿಚ್ಚ: ಸಾಧನೆ ಬಗ್ಗೆ ಹೇಳಿದ್ದೇನು? – Kannada News | Sudeep talks about waving Kannada flag in Tamil Nadu

ಸುದೀಪ್ (Sudeep) ಹಾಗೂ ಅವರ ನೇತೃತ್ವದ ಕರ್ನಾಟಕ ಬುಲ್ಡೊಜರ್ಸ್ ತಂಡ 2026ರ ಸಿಸಿಎಲ್ ಕ್ರಿಕೆಟ್ ಟೂರ್ನಿಯ ಚಾಂಪಿಯನ್ಸ್ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬೆಂಗಾಲ್ ತಂಡವನ್ನು ಎದುರಿಸಿದ ಕರ್ನಾಟಕ ತಂಡ ಅದ್ಧೂರಿ ವಿಜಯ ಸಾಧಿಸಿತು. ಆ ಮೂಲಕ ಮೂರನೇ ಬಾರಿ ಚಾಂಪಿಯನ್ ಎನಿಸಿಕೊಂಡಿತು. ಈ ಅದ್ಭುತ ಸಾಧನೆಯ ಬಳಿಕ ಮೊದಲ ಬಾರಿಗೆ ಕರ್ನಾಟಕ ಬುಲ್ಡೊಜರ್ಸ್ ತಂಡ ಮಾಧ್ಯಮಗಳ ಎದುರು ಬಂದು ತಮ್ಮ ಸಂಭ್ರಮ ಹಂಚಿಕೊಂಡಿತು. ಈ ವೇಳೆ ಟಿವಿ9 ಪ್ರತಿನಿಧಿ ಕೇಳಿದ ಪ್ರಶ್ನೆಗೆ…

Read More

Mouni Amavasya: ಇಂದು ಮೌನಿ ಅಮಾವಾಸ್ಯೆ; ಮಹಿಳೆಯರು ತಪ್ಪದೇ ಈ ನಿಯಮ ಪಾಲಿಸಿ – Kannada News | Mouni Amavasya: House Purity, Positive Energy and Women’s Spiritual Practices

ಮೌನಿ ಅಮಾವಾಸ್ಯೆಯಂದು ಮನೆಯನ್ನು ಶುದ್ಧ ಮತ್ತು ಪವಿತ್ರವಾಗಿಡುವುದು ಅತ್ಯಂತ ಮುಖ್ಯವೆಂದು ಪರಿಗಣಿಸಲಾಗಿದೆ. ಪೂಜಾ ಸ್ಥಳ, ಅಂಗಳ, ಅಡುಗೆಮನೆ ಮತ್ತು ಎಲ್ಲಾ ಸಾಮಾನ್ಯ ಪ್ರದೇಶಗಳನ್ನು ಒಳಗೊಂಡಂತೆ ಈ ದಿನ ಇಡೀ ಮನೆಯನ್ನು ವಿಶೇಷವಾಗಿ ಸ್ವಚ್ಛಗೊಳಿಸಬೇಕು. ಇದು ಬಾಹ್ಯ ಶುಚಿತ್ವವನ್ನು ಮಾತ್ರವಲ್ಲದೆ, ಆಂತರಿಕ ಶುದ್ಧೀಕರಣ ಮತ್ತು ಮಾನಸಿಕ ಸ್ಥಿರತೆಯನ್ನು ಸಂಕೇತಿಸುತ್ತದೆ. ದೀಪಗಳನ್ನು ಬೆಳಗಿಸಿ, ಧೂಪದ್ರವ್ಯ ಮತ್ತು ಅಗರಬತ್ತಿಗಳನ್ನು ಬಳಸಿ, ಮತ್ತು ಎಲ್ಲಾ ಕುಟುಂಬ ಸದಸ್ಯರು ಸಾಮೂಹಿಕ ಧ್ಯಾನ ಮತ್ತು ಜಪದಲ್ಲಿ ಭಾಗವಹಿಸುವಂತೆ ಮಾಡಿ. ವಿಶೇಷವಾಗಿ ಮಹಿಳೆಯರು ಸಾತ್ವಿಕ ಆಹಾರವನ್ನು ಸೇವಿಸಬೇಕು…

Read More

ರೋಹಿತ್ ಶರ್ಮಾರ ವಿಶ್ವ ದಾಖಲೆ ಮುರಿದ ಐರ್ಲೆಂಡ್ ಆಟಗಾರ

ಐರ್ಲೆಂಡ್ ಹಾಗೂ ಯುಎಇ ನಡುವೆ ಎರಡು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಐರ್ಲೆಂಡ್ ತಂಡ 178 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಯುಎಇ ತಂಡ 121 ರನ್​ಗಳಿಗೆ ಆಲೌಟ್ ಆಗಿ 57 ರನ್​ಗಳಿಂದ ಸೋಲೊಪ್ಪಿಕೊಂಡಿತು. ಇನ್ನು ಇದೇ ಪಂದ್ಯದಲ್ಲಿ ಐರ್ಲೆಂಡ್ ತಂಡದ ನಾಯಕ ಪಾಲ್ ಸ್ಟಿರ್ಲಿಂಗ್ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದರು. ಯುಎಇ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಪಾಲ್ ಸ್ಟಿರ್ಲಿಂಗ್ ಅತಿ ಹೆಚ್ಚು ಅಂತರರಾಷ್ಟ್ರೀಯ ಟಿ20…

Read More

500 ರೂ. ಬೆಟ್ಟಿಂಗ್ ಕೇಸ್: ಗೃಹ ಸಚಿವ ಪರಮೇಶ್ವರ್​​​ಗೆ ಬಿಗ್ ರಿಲೀಫ್! – Kannada News | Karnataka High Court Stays On 500 Betting Case Against Home Minister G Parameshwar

ಬೆಂಗಳೂರು, (ಏಪ್ರಿಲ್ 23): ಗೃಹ ಸಚಿವ ಪರಮೇಶ್ವರ್ (G Parameshwar)  ವಿರುದ್ಧದ 500 ರೂಪಾಯಿ ಬೆಟ್ಟಿಂಗ್ ಪ್ರಕರಣಕ್ಕೆ (Rs 500 Betting Case) ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮಾಷೆಗಾಗಿ ಮಾತನಾಡಿದರೂ ಕೇಸ್ ಹಾಕಬಹುದೇ? ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆ ನೀಡಿದಂತೆ ಕಾಣುತ್ತಿಲ್ಲ. ತನಿಖೆಗೆ ಆದೇಶಿಸುವ ಮುನ್ನ ಪೊಲೀಸರಿಂದ ವಿವರಣೆ ಪಡೆಯಬೇಕಿತ್ತು ಎಂದು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ. ಅಲ್ಲದೇ ಪ್ರಕರಣಕ್ಕೆ ತಡೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಇದರಿಂದ ಗೃಹ ಸಚಿವ ಪರಮೇಶ್ವರ್…

Read More

KKR vs SRH : ವೃತ್ತಿಜೀವನದ ಬೆಸ್ಟ್ ಕ್ಯಾಚ್ ಹಿಡಿದ ವರುಣ್ ಚಕ್ರವರ್ತಿ; ಹುಟ್ಟಿಕೊಳ್ತು ವಿವಾದ

ಕೋಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧ ನಡೆದ ಐಪಿಎಲ್ 2026 ರ (IPL 2026) 6ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (KKR vs SRH) ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (Abhishek Sharma) 48 ರನ್‌ಗಳ ಅಬ್ಬರದ ಇನ್ನಿಂಗ್ಸ್ ಆಡಿದರು. ಅವರ ಈ ಇನ್ನಿಂಗ್ಸ್​ನಲ್ಲಿ 4 ಸಿಕ್ಸರ್‌ಗಳು ಮತ್ತು 4 ಬೌಂಡರಿಗಳು ಸೇರಿದ್ದವು. ಆದರೆ ಅವರ ವಿಕೆಟ್ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಅಭಿಷೇಕ್ ಶರ್ಮಾ ಅವರ ವಿಕೆಟ್ ಅನ್ನು ಬ್ಲೆಸ್ಸಿಂಗ್ ಮುಜರಬಾನಿ ಪಡೆದರಾದರೂ, ವರುಣ್ ಚಕ್ರವರ್ತಿ…

Read More

ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ – Kannada News | BaMa Harish son passed away, his friend explains the incident

ನಿರ್ಮಾಪಕ ಮತ್ತು ಕರ್ನಾಟಕ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಭಾಮಾ ಹರೀಶ್ (Ba Ma Harish) ಅವರ ಪುತ್ರ ಉಲ್ಲಾಸ್ ನಿಧನ ಹೊಂದಿದ್ದಾರೆ. ಕೊಡಚಾದ್ರಿಗೆ ಗೆಳೆಯರೊಟ್ಟಿಗೆ ಚಾರಣಕ್ಕೆಂದು ಹೋಗಿದ್ದಾಗ ಅವರಿಗೆ ಹೃದಯಾಘಾತ ಆಗಿದೆ ಎನ್ನಲಾಗಿದೆ. ಉಲ್ಲಾಸ್ ಅವರಿಗೆ ಇನ್ನೂ 29 ವರ್ಷ ವಯಸ್ಸು. ಇದೇ ಡಿಸೆಂಬರ್ ತಿಂಗಳಲ್ಲಿ ಅವರ ಮದುವೆ ಸಹ ನಿಶ್ಚಯವಾಗಿತ್ತು. ಉಲ್ಲಾಸ್ ನಿಧನ ಹೇಗಾಯ್ತು? ಎಂಬಿತ್ಯಾದಿ ಅನುಮಾನಗಳು ಹಲವರಿಗಿದ್ದವು. ಉಲ್ಲಾಸ್ ಅವರ ನಿಧನ ಹೇಗಾಯ್ತು? ಇತ್ಯಾದಿ ವಿವರಗಳನ್ನು ಅವರ ಜೊತೆಯಲ್ಲಿದ್ದ ಗೆಳೆಯರೇ ಇದೀಗ ನೀಡಿದ್ದಾರೆ….

Read More

ಸತ್ತಿರಬಹುದು ಅಥವಾ ಕೆಟ್ಟ ಸ್ಥಿತಿಯಲ್ಲಿರಬಹುದು; ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ

ವಾಷಿಂಗ್ಟನ್, ಮಾರ್ಚ್ 28: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿಯ ನಂತರ ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಸ್ಥಳ ಮತ್ತು ಆರೋಗ್ಯದ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಇದರ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಶಾಕಿಂಗ್ ಹೇಳಿಕೆ ನೀಡಿದ್ದು, ಮೊಜ್ತಬಾ ಖಮೇನಿ ಸತ್ತಿರಬಹುದು ಅಥವಾ ತುಂಬ ಕೆಟ್ಟ ಸ್ಥಿತಿಯಲ್ಲಿರಬಹುದು ಎಂದು ಹೇಳಿದ್ದಾರೆ. “ಅಮೆರಿಕದ ಮಿಲಿಟರಿ ಕಾರ್ಯಾಚರಣೆಯು ಇರಾನ್‌ನ ನಾಯಕತ್ವ ಮತ್ತು ಮಿಲಿಟರಿ ಶಕ್ತಿಯನ್ನು ನಾಶಪಡಿಸಿದೆ. ಇರಾನ್​ನ ನೂತನ ನಾಯಕ ಸತ್ತಿದ್ದಾರೆ…

Read More

ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಶಾಸಕ ಟಿಡಿ ರಾಜೇಗೌಡಗೆ ಗೆಲುವು – Kannada News | Sringeri Postal Ballot Recount: Congress MLA TD Rajegowda Declared Winner

ಚಿಕ್ಕಮಗಳೂರು, ಮೇ 02: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ (Sringeri Postal Ballot Recount) ಕೊನೆಗೂ ಕಾಂಗ್ರೆಸ್​​ ಶಾಸಕ ಟಿ.ಡಿ.ರಾಜೇಗೌಡ (MLA TD Rajegowda) ಗೆಲುವು ಸಾಧಿಸಿದ್ದಾರೆ. ಆ ಮೂಲಕ ಎದುರಾಗಿದ್ದ ದೊಡ್ಡ ಅಗ್ನಿಪರೀಕ್ಷೆಯಲ್ಲೂ ಜಯಗಳಿಸಿದ್ದಾರೆ. ಸದ್ಯ ಚಿಕ್ಕಮಗಳೂರಿನ ಐಡಿಎಸ್​ಜಿ ಕಾಲೇಜು ಮುಂಭಾಗದಲ್ಲಿ ಸಂಭ್ರಮಾಚರಣೆ ಜೋರಾಗಿದ್ದು, ಶಾಸಕ ಟಿ.ಡಿ.ರಾಜೇಗೌಡ ಪರ ಕಾರ್ಯಕರ್ತರು  ಘೋಷಣೆ ಕೂಗಿ, ಹೂವಿನ ಮಳೆ ಸುರಿಸಿದು ಹರ್ಷ ವ್ಯಕ್ತಪಡಿಸಿದರು. ಹೈಕೋರ್ಟ್ ಆದೇಶದ ಮೇರೆಗೆ ಇಂದು ಚಿಕ್ಕಮಗಳೂರು…

Read More

‘ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ’; ರವಿಚಂದ್ರನ್

ನಟ ರವಿಚಂದ್ರನ್ ಅವರು ‘ಕ್ರೇಜಿ ಬ್ರಹ್ಮ’ ಈವೆಂಟ್ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಅವರು ಹಳೆದ ದಿನಗಳನ್ನು ನೆನಪಿಸಿಕೊಂಡರು. ರವಿಚಂದ್ರನ್ ಅವರು ರಾಜ್​​ಕುಮಾರ್, ಅಂಬರೀಷ್ ಮೊದಲಾದವರ ಜೊತೆ ಬೆಳೆದವರು. ಹೀಗಾಗಿ, ಅವರು ತಮ್ಮನ್ನು ತಾವು ಲಕ್ಕಿ ಎಂದು ಕರೆದುಕೊಂಡಿದ್ದಾರೆ. ಅವರಿಂದಾಗಿಯೇ ಇಲ್ಲಿರೋದಾಗಿ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ರೈಲಿನ ಸೀಟುಗಳ ಹರಿದು ಯುವಕರ ಪುಂಡಾಟ – Kannada News | Vandalism on Train Caught on Camera, Sparks Calls for Strict Action

ಯುವಕರು ರೈಲಿನ ಸೀಟುಗಳನ್ನು ಹರಿದು ಹಾಕಿರುವ ವಿಡಿಯೋ ವೈರಲ್ ಆಗಿದೆ. ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಒದಗಿಸಿರುವ ಸೌಲಭ್ಯಗಳನ್ನು ಈ ಕಿಡಿಗೇಡಿಗಳು ತಮ್ಮ ವೈಯಕ್ತಿಕ ಮೋಜಿನ ವಸ್ತುವನ್ನಾಗಿ ಮಾಡಿಕೊಂಡಿದ್ದಾರೆ. ರೈಲಿನ ಸೀಟುಗಳನ್ನು ಹರಿದು ಹಾಕುವುದು ಮತ್ತು ಅವುಗಳನ್ನು ಕಿತ್ತು ಎಸೆಯುವ ಮೂಲಕ ವಿಕೃತ ಆನಂದ ಪಡೆಯುತ್ತಾ, ಈ ದೃಶ್ಯಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರೈಲ್ವೆಯು ದೇಶದ ಜೀವನಾಡಿ ಹಾಗೂ ಸಾಮಾನ್ಯ ಜನರ ಆಸ್ತಿಯಾಗಿದೆ. ಇಂತಹ ಗೂಂಡಾವರ್ತನೆಯಿಂದ ಕೇವಲ ಆರ್ಥಿಕ ನಷ್ಟವಾಗುವುದು…

Read More