Headlines

Vastu for Electronics: ಮನೆಯಲ್ಲಿ ಪದೇ ಪದೇ ಎಲೆಕ್ಟ್ರಾನಿಕ್ ವಸ್ತುಗಳು ಹಾಳಾಗುತ್ತಿದೆಯೇ? ವಾಸ್ತು ಶಾಸ್ತ್ರ ಹೇಳುವುದೇನು ಗೊತ್ತಾ? – Kannada News | Vastu for Electronics: Solve Malfunctions and Rahu Dosha in Your Home

ಮನೆಯಲ್ಲಿನ ಶಕ್ತಿಯ ಅಸಮತೋಲನವು ಮನೆಯಲ್ಲಿರುವ ಎಲೆಕ್ಟ್ರಾನಿಕ್ ಸಾಧನಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಎಲೆಕ್ಟ್ರಾನಿಕ್ ಸಾಧನಗಳು ಅಗ್ನಿ ಅಂಶಕ್ಕೆ ಸಂಬಂಧಿಸಿವೆ, ಆದ್ದರಿಂದ ಅವುಗಳನ್ನು ಸರಿಯಾದ ದಿಕ್ಕಿನಲ್ಲಿ ಇರಿಸದಿದ್ದರೆ, ಮನೆಯ ಶಕ್ತಿಯ ಸಮತೋಲನವು ತೊಂದರೆಗೊಳಗಾಗುತ್ತದೆ. ಮನೆಯಲ್ಲಿ ಅಸ್ತವ್ಯಸ್ತವಾಗಿರುವ ರೀತಿಯಲ್ಲಿ ಇರಿಸಲಾಗಿರುವ ಎಲೆಕ್ಟ್ರಾನಿಕ್ ವಸ್ತುಗಳು, ಫ್ರಿಡ್ಜ್, ಟಿವಿ, ಆರ್‌ಒ, ಮಿಕ್ಸರ್, ದೀಪಗಳು, ಫ್ಯಾನ್‌ಗಳು ದೋಷಗಳಿಗೆ ಕಾರಣ ಮತ್ತು ರಾಹು ದುರ್ಬಲ ಸ್ಥಾನದಲ್ಲಿರುವುದೇ ಕಾರಣ ಎಂದು ಹೇಳಲಾಗುತ್ತದೆ. ವಾಸ್ತು ಶಾಸ್ತ್ರದಲ್ಲಿ, ಅಗ್ನಿ ಅಂಶವು ಎಲೆಕ್ಟ್ರಾನಿಕ್ ಸಾಧನಗಳೊಂದಿಗೆ…

Read More

Video: ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ

ಧಾರವಾಡ, ಮಾ.24: ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಅವರ ಶವವು ಕಾರಿನಲ್ಲೇ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆಯು ಜಿಲ್ಲೆಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದು, ಇದು ಪೂರ್ವನಿಯೋಜಿತ ಕೊಲೆ ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಈ ದಾರುಣ ಘಟನೆ ಸಂಭವಿಸಿದೆ. ಕಾರಿಗೆ…

Read More

ದಿ ರಾಜಾ ಸಾಬ್: ಚಿತ್ರಮಂದಿರದಲ್ಲಿ ಪ್ರಭಾಸ್ ಸಿನಿಮಾ ಫ್ಲಾಪ್, ಒಟಿಟಿಯಲ್ಲಿ ಸೂಪರ್ ಹಿಟ್ – Kannada News | Prabhas starrer The Raja Saab movie is now trending at No 1 on Jio Hotstar

ಟಾಲಿವುಡ್ ಸೂಪರ್ ಸ್ಟಾರ್ ಪ್ರಭಾಸ್ (Prabhas) ಅವರು ನಟಿಸಿದ ‘ದಿ ರಾಜಾ ಸಾಬ್’ ಸಿನಿಮಾ ಮೇಲೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದರು. ಅವರು ನಟಿಸಿದ ಮೊದಲ ಹಾರರ್ ಸಿನಿಮಾ ಎಂಬ ಕಾರಣದಿಂದ ನಿರೀಕ್ಷೆ ಡಬಲ್ ಆಗಿತ್ತು. ಜನವರಿ 9ರಂದು ಚಿತ್ರಮಂದಿರಗಳಲ್ಲಿ ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಬಿಡುಗಡೆ ಆಗಿತ್ತು. ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಮಾಡಲು ಈ ಚಿತ್ರಕ್ಕೆ ಸಾಧ್ಯವಾಗಲಿಲ್ಲ. ಗಲ್ಲಾಪೆಟ್ಟಿಗೆಯಲ್ಲಿ ಫ್ಲಾಪ್ ಆದ ಈ ಸಿನಿಮಾ ಇತ್ತೀಚೆಗೆ ಒಟಿಟಿಗೆ ಬಂತು. ಅಚ್ಚರಿ ಎಂದರೆ,…

Read More

ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ

ಕೋಲಾರ, ಏಪ್ರಿಲ್ 25: ಜಿಲ್ಲೆಯ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಸಂಚಾರಿ ಪೊಲೀಸ್ ದ್ವಿಚಕ್ರ ವಾಹನದಲ್ಲಿ ಸೇರಿಕೊಂಡಿದ್ದ ಅಪರೂಪದ ಬಿಲ್ಲೂರ ಹಾವನ್ನು ಉರಗ ರಕ್ಷಕ ನಾಗರಾಜ್ ಯಶಸ್ವಿಯಾಗಿ ರಕ್ಷಿಸಿದ್ದಾರೆ. ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಹಾವಿರುವುದು ಪತ್ತೆಯಾಗಿದ್ದು, ಕೂಡಲೇ ನಾಗರಾಜ್ ಅವರಿಗೆ ಕರೆ ಮಾಡಲಾಗಿತ್ತು. ಸ್ಥಳಕ್ಕೆ ಧಾವಿಸಿದ ಅವರು ಹಾವನ್ನು ಸುರಕ್ಷಿತವಾಗಿ ಹೊರತೆಗೆದು, ನಂತರ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಹೆಣ್ಮಕ್ಕಳಿಗೆ ಸರ್ಕಾರದಿಂದ ಬಂಪರ್ ಪ್ಯಾಕೇಜ್: ಜನನದಿಂದ ಪದವಿಯವರೆಗೆ ಸಿಗಲಿದೆ 25 ಸಾವಿರ ರೂ.

ಲಕ್ನೋ, ಮಾ.8: ಉತ್ತರ ಪ್ರದೇಶದ ಹೆಣ್ಣುಮಕ್ಕಳನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಅವರ ಶಿಕ್ಷಣಕ್ಕೆ ಬೆಂಬಲ ನೀಡಲು ಜನನದಿಂದ ಪದವಿ ಪೂರೈಸುವವರೆಗೆ ಸಮಗ್ರ ಹಣಕಾಸಿನ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಘೋಷಿಸಿದ್ದಾರೆ. ಇಂದು (ಮಾ.8) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ‘ರೋಜ್‌ಗಾರ್ ಸಂಗಮ್’ (Rozgar Sangam) ಪೋರ್ಟಲ್‌ನ ಮೊಬೈಲ್ ಆಪ್ ಬಿಡುಗಡೆ ಮಾಡಿದರು ಮತ್ತು ನೂತನವಾಗಿ ಆಯ್ಕೆಯಾದ ಸೇವಕಿಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಹೆಣ್ಣು ಮಗು ಜನಿಸಿದ ತಕ್ಷಣ…

Read More

ಭಾರತದ ಅತಿವೇಗದ ಮೆಟ್ರೋ ಮತ್ತು ನಮೋ ಭಾರತ್ ಕಾರಿಡಾರ್ ಉದ್ಘಾಟಿಸಿದ ಪಿಎಂ ಮೋದಿ – Kannada News | PM Narendra Modi launches Meerut Metro and Namo Bharat rail corridor

ನವದೆಹಲಿ, ಫೆಬ್ರುವರಿ 22: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಭಾನುವಾರ ಎರಡು ಮಹತ್ವದ ಇನ್​ಫ್ರಾಸ್ಟ್ರಕ್ಚರ್ ಸೇವೆಗಳನ್ನು ಲೋಕಾರ್ಪಣೆ ಮಾಡಿದ್ದಾರೆ. ಉತ್ತರಪ್ರದೇಶದ ಮೀರತ್ ನಗರದಲ್ಲಿ ಮೆಟ್ರೋ ಸರ್ವಿಸ್​ಗೆ (Meerut Metro) ಚಾಲನೆ ನೀಡಿದ್ದಾರೆ. ಹಾಗೆಯೇ, ದೆಹಲಿಯಿಂದ ಮೀರತ್​ವರೆಗಿನ ರಾಪಿಡ್ ರೈಲ್ ಕಾರಿಡಾರ್ (Delhi Meerut Rapid Rail Corridor) ಅನ್ನೂ ಆರಂಭಿಸಿದ್ದಾರೆ. ದೆಹಲಿ-ಮೀರತ್ ರೈಲು ಕಾರಿಡಾರ್​ನಲ್ಲಿರುವ ಶತಾಬ್ದಿ ನಗರ್ ನಿಲ್ದಾಣದಿಂದ ನಮೋ ಭಾರತ್ ಟ್ರೈನ್​ಗೆ ಪಿಎಂ ಚಾಲನೆ ಕೊಟ್ಟಿದ್ದಾರೆ. ಭಾರತದ ಅತಿವೇಗದ ಮೆಟ್ರೋ ಸಿಸ್ಟಂ ಮೀರತ್…

Read More

Video: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ, ಹಲವು ಮಂದಿ ಸಾವು – Kannada News | Deadly Explosion Hits Bar in Upscale Swiss Ski Resort

ಸ್ವಿಟ್ಜರ್​ಲ್ಯಾಂಡ್, ಜನವರಿ 01: ಹೊಸ ವರ್ಷದ ಸಂಭ್ರಮದಲ್ಲಿ ಸೂತಕದ ಛಾಯೆ ಮೂಡಿದೆ. ಸ್ವಿಟ್ಜರ್ಲೆಂಡ್‌ನ ಬಾರೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಹಲವು ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ವಿಸ್ ಪೊಲೀಸರು ಸ್ವಿಸ್ ನಗರದ ಕ್ರಾನ್ಸ್-ಮೊಂಟಾನಾದಲ್ಲಿ ಸಂಭವಿಸಿದೆ ಎಂದು ಹೇಳಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾರೆ. ಸ್ಫೋಟದ ನಂತರ, ಬಾರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿಯಲ್ಲಿ ಹಲವಾರು ಜನರು ಸಿಲುಕಿಕೊಂಡಿದ್ದಾರೆ. ಸ್ವಿಸ್ ಪೊಲೀಸ್ ರಕ್ಷಣಾ ತಂಡಗಳು ಅವರನ್ನು ಬಾರ್‌ನಿಂದ ಸ್ಥಳಾಂತರಿಸಿ ಆಸ್ಪತ್ರೆಗೆ ಕಳುಹಿಸುವ ಕೆಲಸ ಮಾಡುತ್ತಿದೆ….

Read More

‘ಧುರಂಧರ್ 2’ ನೋಡದಿದ್ದರೂ ಚಿತ್ರತಂಡದ ಸಾಧನೆಗೆ ಭೇಷ್ ಎಂದ ಆಮಿರ್ ಖಾನ್

ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮಿರ್ ಖಾನ್ ಅವರು ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರದ ಯಶಸ್ಸನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಪ್ರೇಕ್ಷಕರಿಂದ ಪಡೆಯುತ್ತಿರುವ ಅಭೂತಪೂರ್ವ ಬೆಂಬಲಕ್ಕೆ ಆಮಿರ್ ಖಾನ್ (Aamir Khan) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾದಲ್ಲಿ ರಣವೀರ್ ಸಿಂಗ್, ಸಾರಾ ಅರ್ಜುನ್, ಸಂಜಯ್ ದತ್, ಆರ್. ಮಾಧವನ್, ಅರ್ಜುನ್ ರಾಮ್​ಪಾಲ್, ರಾಕೇಶ್ ಬೇಡಿ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಹೊಗಳುತ್ತಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐ ಜೊತೆಗಿನ ಸಂವಾದದಲ್ಲಿ…

Read More

ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ತಲೆದೂಗಿದ ಸ್ಪರ್ಧಿಗಳು – Kannada News | Bigg Boss Kannada 12: Putti serial actors visit Bigg Boss Kannada house

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada) ಫಿನಾಲೆ ವಾರ ಚಾಲ್ತಿಯಲ್ಲಿದೆ. ನಿನ್ನೆಯಷ್ಟೆ (ಜನವರಿ 14) ಮಿಡ್ ವೀಕ್ ಎಲಿಮಿನೇಷನ್​​ನಲ್ಲಿ ಧ್ರುವಂತ್ ಎಲಿಮಿನೇಟ್ ಆಗಿದ್ದಾರೆ. ಸದ್ಯಕ್ಕೆ ಅಶ್ವಿನಿ, ಕಾವ್ಯಾ, ರಘು, ಧನುಶ್, ಗಿಲ್ಲಿ ಮತ್ತು ರಕ್ಷಿತಾ ಮಾತ್ರ ಮನೆಯಲ್ಲಿದ್ದಾರೆ. ಸಂಕ್ರಾಂತಿ ಹಬ್ಬವನ್ನು ಬಿಗ್​​ಬಾಸ್ ಮನೆಯಲ್ಲಿ ಆಚರಣೆ ಮಾಡಲಾಗಿದ್ದು, ಅಶ್ವಿನಿ ಅವರು ಪೂಜೆ ಮಾಡಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಬಿಗ್​​ಬಾಸ್ ಮನೆಗೆ ಕೆಲ ಅತಿಥಿಗಳು ಸಹ ಬಂದಿದ್ದಾರೆ. ಪುಟ್ಟಿ ಧಾರಾವಾಹಿಯ ಪುಟ್ಟಿ ಮತ್ತು ಅವರ ತಾಯಿ ಪಾತ್ರಧಾರಿಗಳು ಬಿಗ್​​ಬಾಸ್…

Read More

ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿ – Kannada News | Air India Passenger Urinates on Co passenger Flight Safety Concerns Rise

ನವದೆಹಲಿ, ಡಿಸೆಂಬರ್ 30: ದೆಹಲಿಯಿಂದ ಬ್ಯಾಂಕಾಕ್​ಹೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನದಲ್ಲಿ ಮಾನಮತ್ತ ಪ್ರಯಾಣಿಕನೊಬ್ಬ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜಿಸಿರುವ ಘಟನೆ ನಡೆದಿದೆ. ಇದು ವಿಮಾನಯಾನ ಸುರಕ್ಷತೆ ಮತ್ತು ಪ್ರಯಾಣಿಕರ ನಡವಳಿಕೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ . ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ, ಕುಡುಕ ಪ್ರಯಾಣಿಕನೊಬ್ಬ ವಿಮಾನ ಕ್ಯಾಬಿನ್ ಒಳಗೆ ಮೂತ್ರ ವಿಸರ್ಜಿಸುತ್ತಿರುವುದನ್ನು ತೋರಿಸುತ್ತದೆ, ಅವರು ಬಿಸಿನೆಸ್ ಕ್ಲಾಸ್ ಕ್ಯಾಬಿನ್‌ನಲ್ಲಿ ಪ್ರಯಾಣಿಸುತ್ತಿದ್ದರು. ಸಹ ಪ್ರಯಾಣಿಕರಲ್ಲಿ ಒಬ್ಬರಾದ ಶಿವಮ್ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಇಡೀ…

Read More