Headlines

ಇರಾನ್ ಹಾರ್ಮುಜ್ ಜಲಸಂಧಿ ಬಂದ್: ತೈಲ ಕೊರತೆ ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಮತ್ತೆ ಆಪತ್ಭಾಂಧವ! – Kannada News | Russia Steps In as India Faces Oil Supply Fears After Iran Closes Strait of Hormuz

ತೈಲ ಕೊರತೆ ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಮತ್ತೆ ಆಪತ್ಭಾಂಧವ!Image Credit source: TV9 Network ನವದೆಹಲಿ, ಮಾರ್ಚ್​ 4: ಇರಾನ್-ಇಸ್ರೇಲ್ ಸೇನಾ ಸಂಘರ್ಷದ (Iran Isreal Conflict) ಕಾರಣ ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಉಂಟಾಗಿದ್ದು, ಇದರ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆ ಮೇಲೂ ಆಗಿದೆ. ಇರಾನ್ ಹಾರ್ಮುಜ್ ಜಲಸಂಧಿ ಬಂದ್ ಮಾಡಿರುವ ಕಾರಣ ಕಚ್ಚಾ ತೈಲ ಪೂರೈಕೆ ಮೇಲೆ ದೊಡ್ಡ ಹೊಡೆತ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಭಾರತಕ್ಕೆ ಕಚ್ಚಾ ತೈಲ ಪೂರೈಕೆಯನ್ನು ಹೆಚ್ಚಿಸಲು ರಷ್ಯಾ ಸಿದ್ಧವಾಗಿದೆ ಎಂದು ವರದಿಯಾಗಿದೆ….

Read More

10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್, ಹೊರ್ಮುಜ್ ಜಲಸಂಧಿಗೆ ಇರಾನ್ ನಿರ್ಬಂಧ – Kannada News | Iran Attacks 10 Oil Tankers, Imposes Strait of Hormuz Blockade; 37 Indian Ships Stranded

ಹೊರ್ಮುಜ್ ಜಲಸಂಧಿಗೆ ನಿರ್ಬಂಧ ಹೇರಿರುವುದಾಗಿ ಇರಾನ್ ಘೋಷಿಸಿದ್ದು, ಈ ನಿರ್ಬಂಧವನ್ನು ಉಲ್ಲಂಘಿಸಿ ತೈಲ ಸಾಗಿಸುತ್ತಿದ್ದ 10 ಹಡಗುಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಮಾಹಿತಿ ನೀಡಿದೆ. ಈ ಜಲಸಂಧಿಯು ವಿಶ್ವದ ಒಟ್ಟು ತೈಲ ಪೂರೈಕೆಯ ಶೇಕಡ 20 ರಷ್ಟು ಭಾಗವನ್ನು ಸಾಗಿಸುವ ಪ್ರಮುಖ ಜಲಮಾರ್ಗವಾಗಿದೆ. ಈ ಘಟನೆಯಿಂದ ಭಾರತದ ಮೇಲೆ ನೇರ ಪರಿಣಾಮ ಬೀರಿದೆ. ಸುಮಾರು 37 ಭಾರತೀಯ ಹಡಗುಗಳು, 10,000 ಕೋಟಿ ರೂ. ಮೌಲ್ಯದ ಸರಕುಗಳೊಂದಿಗೆ ಮತ್ತು 1,109 ನಾವಿಕರೊಂದಿಗೆ…

Read More

Iran vs Pak: ನಮ್ಮ ಪಾರ್ಟ್ನರ್ ತಂಟೆಗೆ ಬಂದರೆ ಸುಮ್ಮನಿರಲ್ಲ: ಇರಾನ್​ಗೆ ಪಾಕಿಸ್ತಾನ ಎಚ್ಚರಿಕೆ – Kannada News | Pakistan openly reminds Iran of its defence pact with Saudi Arabia

ಇಸ್ಲಾಮಾಬಾದ್, ಮಾರ್ಚ್ 4: ಸೌದಿ ಅರೇಬಿಯಾ ಮೇಲೆ ದಾಳಿ ಮಾಡಿದರೆ ನಾವು ಸುಮ್ಮನಿರಲ್ಲ ಎಂದು ಇರಾನ್​ಗೆ ಪಾಕಿಸ್ತಾನ ಎಚ್ಚರಿಕೆಯ ಸಂದೇಶ ರವಾನಿಸಿದೆ. ಸೌದಿ ಅರೇಬಿಯಾ ಜೊತೆ ಪಾಕಿಸ್ತಾನ ಮಿಲಿಟರಿ ಒಪ್ಪಂದ (Pakistan Saudi Arabia bilateral defence pact) ಹೊಂದಿದೆ. ಈ ಒಪ್ಪಂದದ ಪ್ರಕಾರ ಈ ಇಬ್ಬರಲ್ಲಿ ಯಾರ ಮೇಲೆ ಆಕ್ರಮಣವಾದರೂ ಮತ್ತೊಬ್ಬರು ನೆರವಿಗೆ ಧಾವಿಸಬೇಕು. ಈಗ ಸೌದಿ ಅರೇಬಿಯಾದ ಪ್ರಮುಖ ನಗರಗಳ ಮೇಲೆ ಇರಾನ್ ದಾಳಿ ಎಸಗುತ್ತಿರುವುದರಿಂದ ಪಾಕಿಸ್ತಾನವು ಒಪ್ಪಂದದ ಕಟ್ಟುಪಾಡುಗಳಿಗೆ ಒಳಗಾಗಬೇಕಾಗಬಹುದು. ಹೀಗಾಗಿ, ಇರಾನ್​ಗೆ…

Read More

ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್ – Kannada News | Director S Narayan reaction to viral video of Kannada actresses

ಪಾಪರಾಜಿಗಳ ವರ್ತನೆ ವಿರುದ್ಧ ಕನ್ನಡ ಚಿತ್ರರಂಗ (Kannada Film Industry) ಗರಂ ಆಗಿದೆ. ನಟಿಯರ ದೇಹದ ಭಾಗಗಳನ್ನು ಅಸಭ್ಯ ರೀತಿಯಲ್ಲಿ ಚಿತ್ರಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವವರಿಗೆ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಅನೇಕ ಸೆಲೆಬ್ರಿಟಿಗಳು ಧ್ವನಿ ಎತ್ತಿದ್ದಾರೆ. ಹಿರಿಯ ನಿರ್ದೇಶಕ ಎಸ್. ನಾರಾಯಣ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಕಲಾವಿದರನ್ನು ಗೌರವದಿಂದ ಕಾಣಬೇಕು. ಚೌಕಟ್ಟನ್ನು ಮೀರಿ ಯಾರೂ ಹೊರಗೆ ಬರಬಾರದು. ಸೋಶಿಯಲ್ ಮೀಡಿಯಾ ಅತಿರೇಕಕ್ಕೆ ಹೋಗುತ್ತಿದೆ. ಪ್ರತಿಯೊಬ್ಬರಿಗೂ ಮಾನ, ಮರ್ಯಾದೆ, ಗೌರವ ಇರುತ್ತದೆ. ಅದನ್ನು ಅವರು ಗಳಿಸಿರುತ್ತಾರೆ,…

Read More

ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಸಾವಿರಾರು ಮುಸ್ಲಿಮರಿಂದ ಬೃಹತ್ ಪ್ರತಿಭಟನೆ, ಪೊಲೀಸ್ ಠಾಣೆಗೆ ಮುತ್ತಿಗೆ ಯತ್ನ – Kannada News | Thousand Of Muslims Protest Infront of basavakalyana police station for Action Action Against Hindu Youths Who assaulted On moulvi

ಬೀದರ್ (ಮಾರ್ಚ್ 04): ಜಿಲ್ಲೆಯ ಬಸವಕಲ್ಯಾಣದಲ್ಲಿ (basavakalyana) ಮಾರ್ಚ್ 03ರ ತಡರಾತ್ರಿ ಭಾರಿ ಹೈಡ್ರಾಮಾ ನಡೆದಿದೆ. ಮುಸ್ಲಿಂ ಮೌಲ್ವಿಗಳ ಮೇಲೆ ಹಿಂದೂ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದರಿಂದ ಆಕ್ರೋಶಗೊಂಡ ಸಾವಿರಾರು ಮುಸ್ಲಿಂ ಸಮುದಾಯದ ಜನರು ಬಸವಕಲ್ಯಾಣ ನಗರ ಪೊಲೀಸ್ ಠಾಣೆ ಮುಂದೆ ಬೃಹತ್ ಪ್ರತಿಭಟನೆ (Muslims Protest) ನಡೆಸಿದ್ದು, ಮೌಲ್ವಿಗಳ ಮೇಲೆ ಹಲ್ಲೆ ಮಾಡಿದ ಹಿಂದೂ ಯುವಕರನ್ನು ನಮ್ಮ ವಶಕ್ಕೆ ಕೊಡುವಂತೆ ಪೊಲೀಸ್​ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಗದ್ದಲ ಗಲಾಟೆ ಮಾಡಬೇಡಿ…

Read More

IND vs ENG: ಭಾರತವನ್ನು ಸೋಲಿಸಲು ಒಳ ಸಂಚು? ಪಿಚ್ ಕ್ಯುರೇಟರ್ ಜೊತೆ ಗಂಭೀರ್ ಜಗಳ – Kannada News | T20 World Cup Semifinal: Wankhede Pitch Controversy Ahead of India vs England Match

ಟಿ20 ವಿಶ್ವಕಪ್ ಸೆಮಿಫೈನಲ್‌ನ (T20 World Cup Semi-final) ಎರಡನೇ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ (India vs England) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede Pitch) ನಡೆಯಲಿದೆ. ಒಂದೆಡೆ ತವರಿನ ಲಾಭ ಪಡೆದು ಫೈನಲ್​ಗೇರುವ ಇರಾದೆಯೊಂದಿಗೆ ಟೀಂ ಇಂಡಿಯಾ ಇದ್ದರೆ, ಇತ್ತ ಇಂಗ್ಲೆಂಡ್, ಕಳೆದ ಟಿ20 ವಿಶ್ವಕಪ್ ಸೆಮಿಫೈನಲ್‌ ಸೋಲಿಗೆ ಸೇಡು ತೀರಿಸಿಕೊಳ್ಳಲು ನೋಡುತ್ತಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೋವೊಂದು ಚರ್ಚೆಗೆ ಗ್ರಾಸವಾಗಿದ್ದು, ಟೀಂ…

Read More

ಅತಿಯಾಗಿ ತಿಂದ್ರೆ ಮಾತ್ರ ಬೊಜ್ಜು ಬರುತ್ತೆ ಅಂತಾ ಅಂದ್ಕೊಂಡ್ ಇದ್ದೀರಾ? ಇಲ್ಲಿದೆ ನೋಡಿ ಅಚ್ಚರಿ ಮಾಹಿತಿ

ಇತ್ತೀಚಿನ ದಿನಗಳಲ್ಲಿ ಒಬೆಸಿಟಿ (ಬೊಜ್ಜು) ಅಥವಾ ಸ್ಥೂಲಕಾಯತೆ (Obesity) ಹೆಚ್ಚಾಗುತ್ತಿದ್ದು ಅದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಅನಿವಾರ್ಯವಾಗಿದೆ. ಕೆಲವರು ಅತಿಯಾಗಿ ತಿನ್ನುವುದೇ ಈ ಸಮಸ್ಯೆ ಕಾರಣ ಎಂದು ತಿಳಿದುಕೊಂಡಿರುತ್ತಾರೆ. ಆದರೆ ಈ ಸಮಸ್ಯೆ ಪ್ರತಿಯೊಬ್ಬರಿಗೂ ಒಂದೇ ರೀತಿಯಾಗಿ ಪರಿಣಾಮ ಬೀರುವುದಿಲ್ಲ. ವಿಶೇಷವಾಗಿ ಮೆಟಾಬಾಲಿಸಂ ಸರಿಯಾಗಿರದವರಲ್ಲಿ ತೂಕ ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದರೆ ಇದರ ಹೊರತಾಗಿಯೂ ಇನ್ನೂ ಹಲವು ಕಾರಣಗಳಿವೆ. ಅವುಗಳನ್ನು ತಿಳಿದುಕೊಂಡರೆ ಸ್ಥೂಲಕಾಯವನ್ನು ಅಂದರೆ ಬೊಜ್ಜನ್ನು ಸರಿಯಾಗಿ ನಿಯಂತ್ರಿಸಬಹುದಾಗಿದೆ. ಡಾ. ದೀಪಕ್ ಕುಮಾರ್ ಸುಮನ್…

Read More

ಬಿಸಿಲ ಬೇಗೆಗೆ ಬಳ್ಳಾರಿ ಮಂದಿ ಹೈರಾಣ: ಜನರಲ್ಲಿ ಹೆಚ್ಚಿದ ಆರೋಗ್ಯ ಸಮಸ್ಯೆ – Kannada News | Ballari Swelters: Early Heatwave Sees 38°C, Rising Hospital Visits

ಬಳ್ಳಾರಿ, ಮಾರ್ಚ್​​ 04: ರಾಜ್ಯಾದ್ಯಂತ ಬೇಸಿಗೆಯ ಬಿಸಿ ಆರಂಭವಾಗಿದ್ದು, ಸೆಕೆಯ ವಾತಾವರಣ ಕಂಡುಬರುತ್ತಿದೆ. ಆದ್ರೆ ಗಣಿನಾಡು ಬಳ್ಳಾರಿಯ ಮಂದಿ ಮಾತ್ರ ಈಗಲೇ ಬಿಸಿಲಿನ ಬೇಗೆಗೆ ತತ್ತರಿಸಿ ಹೋಗಿದ್ದಾರೆ. ಕಳೆದ 2-3 ದಿನಗಳಿಂದ ಬಳ್ಳಾರಿಯಲ್ಲಿ 36°, 37° ಮತ್ತು 38° ಸೆಲ್ಸಿಯಸ್ ವರಗೆ ತಾಪಮಾನ ದಾಖಲಾಗಿದೆ. ಹೀಗಾಗಿ ಬಿಸಿಲಿನ ಧಗೆಗೆ ಜನ ಹೈರಾಣಾಗಿದ್ದಾರೆ. ಈಗಾಗಲೇ ಹವಾಮಾನ ಇಲಾಖೆ ಕೂಡ ಜಿಲ್ಲೆಯಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ವಾತಾವರಣದಲ್ಲಿ ಅತೀ ಹೆಚ್ಚು ಬಿಸಿ ಗಾಳಿ ಸಾಧ್ಯತೆ…

Read More

ಹೋಳಿ ಹುಣ್ಣಿಮೆಯಂದೇ ಸ್ಮಶಾನ ಮೌನವಾದ ಗ್ರಾಮ: ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು – Kannada News | Gangavati Holi Drowning: Abhishek and Surya Die in Sanapur Lake Incident

ಕೊಪ್ಪಳ,ಮಾ.4 : ಬಣ್ಣಗಳ ಹಬ್ಬ ಹೋಳಿ ಹುಣ್ಣಿಮೆಯನ್ನು ಸಡಗರದಿಂದ ಆಚರಿಸಿದ ಇಬ್ಬರು ಯುವಕರು, ಹಚ್ಚಿದ್ದ ಬಣ್ಣವನ್ನು ತೊಳೆದುಕೊಳ್ಳಲು ಕೆರೆಗೆ ಇಳಿದಾಗ ನೀರಿನ ಸುಳಿಗೆ ಸಿಲುಕಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಗಂಗಾವತಿ ತಾಲೂಕಿನ ಸಣಾಪುರ ಗ್ರಾಮದಲ್ಲಿ ನಡೆದಿದೆ. ಇನ್ನು ಮೃತ ಯುವಕರನ್ನು ಗಂಗಾವತಿ ನಗರದ ಗಾಂಧಿನಗರ ನಿವಾಸಿಗಳಾದ ಅಭಿಷೇಕ್ ಮತ್ತು ಸೂರ್ಯ ಎಂದು ಗುರುತಿಸಲಾಗಿದೆ. ಹೋಳಿ ಹಬ್ಬದ ಪ್ರಯುಕ್ತ ಪರಸ್ಪರ ಬಣ್ಣ ಹಚ್ಚಿ ಸಂಭ್ರಮಿಸಿದ್ದ ಈ ಯುವಕರು, ಮಧ್ಯಾಹ್ನದ ನಂತರ ಸ್ನಾನ ಮಾಡಲು ಸಣಾಪುರ ಗ್ರಾಮದ ಕೆರೆಗೆ ತೆರಳಿದ್ದರು….

Read More

ಒಂದೇ ಸೆಕೆಂಡ್​​ನಲ್ಲಿ ಜೀವ ಹೋಗುತ್ತಿತ್ತು; ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ – Kannada News | Gujarat Man narrowly Escapes as lift Suddenly Malfunctions CCTV video Goes Viral

ಅಹಮದಾಬಾದ್, ಮಾರ್ಚ್ 4: ಗುಜರಾತ್​​ನ ವಲ್ಸಾದ್ ಅಪಾರ್ಟ್​ಮೆಂಟ್​​ನಲ್ಲಿ ಲಿಫ್ಟ್ (Lift) ಇದ್ದಕ್ಕಿದ್ದಂತೆ ಹಾಳಾಗಿ ಅನಿರೀಕ್ಷಿತವಾಗಿ ಕೆಳಗೆ ಕುಸಿದಿದೆ. ಈ ವೇಳೆ ಆ ಲಿಫ್ಟ್​​ನಲ್ಲಿದ್ದ ವ್ಯಕ್ತಿ ಪವಾಡವೆಂಬಂತೆ ಪಾರಾಗಿದ್ದಾರೆ. ಆ ಲಿಫ್ಟ್​​ನೊಳಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಘಟನೆ ಸೆರೆಯಾಗಿದೆ. ಈ ಶಾಕಿಂಗ್ ವಿಡಿಯೋ ನೋಡಿದರೆ ಲಿಫ್ಟ್ ಹತ್ತಲು ಗಾಬರಿಯಾಗುವುದು ಗ್ಯಾರಂಟಿ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More