ಶ್ರವಣಕುಮಾರನ ಸಾಹಸ… ಟೆಂಪೋ ಡ್ರೈವರ್ ಆಗಿದ್ದವ ನಾಲ್ಕೇ ವರ್ಷದಲ್ಲಿ ವಿಮಾನ ಸಂಸ್ಥೆ ಕಟ್ಟಿದ ಕಥೆ..! – Kannada News | From tempo driver to airlines owner, story of Shankh Air founder Shravan Kumar Vishwakarma

ಕೇಂದ್ರ ಸರ್ಕಾರದಿಂದ ಲೈಸೆನ್ಸ್ ಪಡೆದ ಮೂರು ಹೊಸ ಏರ್ಲೈನ್ ಕಂಪನಿಗಳಲ್ಲಿ ಶಂಖ್ ಏರ್ (Shankh Air) ಒಂದು. ಇದರ ಸ್ಥಾಪನೆ ಹಾಗೂ ಸ್ಥಾಪಕನ ಹಿಂದಿನ ಕಥೆ ನಿಜಕ್ಕೂ ರೋಚಕ. ಮನಸ್ಸಿದ್ದರೆ ಮಾರ್ಗ ಎನ್ನುವುದಕ್ಕೆ ಮಾದರಿ ಶ್ರವಣ್ ಕುಮಾರ್ ವಿಶ್ವಕರ್ಮ (Shravan Kumar Vishwakarma). ಉತ್ತರಪ್ರದೇಶದ ಈ ವ್ಯಕ್ತಿ ಒಂದು ಕಾಲದಲ್ಲಿ ಕಾನಪುರ್​ನ ಬೀದಿಗಳಲ್ಲಿ ಟೆಂಪೋ ಡ್ರೈವರ್ ಆಗಿ ಜೀವನ ನಿರ್ವಹಣೆ ಮಾಡುತ್ತಿದ್ದವ. ಇವತ್ತು ವಿಮಾನ ಕಂಪನಿಯ ಮಾಲೀಕನಾಗಿ ಬೆಳೆದಿದ್ದಾರೆ. ಶಂಖ್ ಏರ್ ಶೀಘ್ರದಲ್ಲೇ ವಿಮಾನಗಳ ಹಾರಾಟ ನಡೆಸಲಿದೆ….

Read More

ಕನ್ನಡತಿ ಭೂಮಿ ಶೆಟ್ಟಿ ಸಿನಿಮಾನಲ್ಲಿ ‘ಧುರಂಧರ್’ ಸ್ಟಾರ್ ಅಕ್ಷಯ್ ಖನ್ನಾ – Kannada News | Akshay Khanna acting in Bhoomi Shetty’s movie Mahakali

ಅಕ್ಷಯ್ ಖನ್ನಾ (Akshay Khanna), ದಶಕಗಳಿಂದ ಚಿತ್ರರಂಗದಲ್ಲಿದ್ದರೂ ಸಹ ಆರಕ್ಕೇರಿರಲಿಲ್ಲ, ಮೂರಕ್ಕಿಳಿದಿರಲಿಲ್ಲ. ಆದರೆ ಈಗ ‘ಧುರಂಧರ್’ ಸಿನಿಮಾ ಮೂಲಕ ಏಕಾಏಕಿ ಸ್ಟಾರ್ ಆಗಿದ್ದಾರೆ. ಅದ್ಭುತ ನಟ ಅಕ್ಷಯ್ ಖನ್ನಾ ಅವರ ನಟನಾ ಪ್ರತಿಭೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಹಠಾತ್ತನೇ ಅಕ್ಷಯ್ ಖನ್ನಾ ಬೇಡಿಕೆ ಏರಿಕೆ ಆಗಿದೆ. ಅದಕ್ಕೆ ತಕ್ಕಂತೆ ಅವರ ಸಂಭಾವನೆಯೂ ಸಹ ದುಪ್ಪಟ್ಟಾಗಿದೆ. ಹಠಾತ್ತನೇ ಬಂದ ಬೇಡಿಕೆ, ಜನಪ್ರಿಯತೆಯ ಪರಿಣಾಮ ಬಾಲಿವುಡ್​​ನ ಸ್ಟಾರ್ ನಟರ ಸಿನಿಮಾಗಳನ್ನೇ ಕೈಬಿಡುತ್ತಿದ್ದಾರೆ ಅಕ್ಷಯ್ ಖನ್ನಾ, ಆದರೆ ಇದೀಗ ಅವರು ಕನ್ನಡತಿ,…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 3ರ ದಿನಭವಿಷ್ಯ – Kannada News | March 03 Tuesday Horoscope: Birth Numbers 7,8,9 Daily Forecast and Life Advice

ಕಾಳಿಕಾ ದೇವಿ ದೇವಸ್ಥಾನಕ್ಕೆ ತೆರಳಿ ದರ್ಶನ ಹಾಗೂ ನಿಮ್ಮಿಂದ ಏನು ಸೇವೆ ಮಾಡಲು ಸಾಧ್ಯವೋ ಅದು ಮಾಡಿಸಿದಲ್ಲಿ ಅಣ್ಣ-ತಮ್ಮ, ಅಕ್ಕ-ತಂಗಿಯರು ಸೋದರ ಸಂಬಂಧಿಗಳ ಮಧ್ಯೆ ವಿರಸ ಏರ್ಪಟ್ಟಿದ್ದಲ್ಲಿ ಅದು ನಿವಾರಣೆ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಕೆಲಸಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಒತ್ತಡ ನಿಮ್ಮ ಮೇಲೆ ಬೀಳಲಿದೆ. ಮೇಲಿಂದ ಮೇಲೆ ಫೋನ್ ಕಾಲ್ ಗಳು, ಕೆಲವು ತಾಂತ್ರಿಕ ಸಮಸ್ಯೆಗಳನ್ನು ನೀವೇ ಬಗೆಹರಿಸಬೇಕು ಎಂದು ಕೇಳಿಕೊಳ್ಳುವುದು ಬಿಡುವಿಲ್ಲದಷ್ಟು ಕೆಲಸಗಳು…

Read More

ಆಟಗಾರನಾಗಿ ವಿಫಲರಾದರೂ ನಾಯಕನಾಗಿ ಇತಿಹಾಸ ನಿರ್ಮಿಸಿದ ವೈಭವ್ ಸೂರ್ಯವಂಶಿ

ಕಳೆದೊಂದು ವರ್ಷದಲ್ಲಿ ತನ್ನ ಆಟದ ಮೂಲಕವೇ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿರುವ ವೈಭವ್ ಸೂರ್ಯವಂಶಿ ಕೇವಲ 14 ವರ್ಷಕ್ಕೆ ಐಪಿಎಲ್​ಗೆ ಪದಾರ್ಪಣೆ ಮಾಡಿ ದಾಖಲೆ ನಿರ್ಮಿಸಿದ್ದರು. ಇದರ ಜೊತೆಗೆ ಭಾರತ ತಂಡಕ್ಕೂ ಎಂಟ್ರಿಕೊಟ್ಟು ಅಬ್ಬರಿಸಿದ್ದರು. ಇದರ ಫಲವಾಗಿ ವೈಭವ್​ಗೆ ಮೊಟ್ಟ ಮೊದಲ ಬಾರಿಗೆ ಭಾರತ ತಂಡವನ್ನು ಮುನ್ನಡೆಸುವ ಜವಾಬ್ದಾರಿಯೂ ಸಿಕ್ಕಿದೆ. ವಾಸ್ತವವಾಗಿ ಭಾರತ ಯುವ ತಂಡ ಮೂರು ಪಂದ್ಯಗಳ ಯೂತ್ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದೆ. ಈ ಪ್ರವಾಸದಲ್ಲಿ ವೈಭವ್​ಗೆ ಟೀಂ ಇಂಡಿಯಾವನ್ನು ಮುನ್ನಡೆಸುವ…

Read More

Optical Illusion: ನಿಮ್ಮ ಕಣ್ಣಿಗೊಂದು ಸವಾಲ್‌; ಈ ಚಿತ್ರದಲ್ಲಿ ಮರೆಮಾಡಲಾಗಿರುವ ಕಪ್ ಕೇಕ್ ಗುರುತಿಸಬಲ್ಲಿರಾ

ಮನಸ್ಸು ಹಾಗೂ ಮೈಂಡ್ ರಿಲ್ಯಾಕ್ಸ್ ಆಗಬೇಕೆಂದರೆ ಟ್ರಿಕ್ಕಿ ಒಗಟುಗಳತ್ತ ಗಮನ ಹರಿಸುವುದು ಒಳ್ಳೆಯದು. ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಹೆಚ್ಚಿನವರು ಇಂತಹ ಒಗಟನ್ನು ಬಿಡಿಸಲು ಹೋಗಿ ವಿಫಲರಾಗುತ್ತಾರೆ. ಇದೀಗ ನೀವು ನಿಮ್ಮ ಮೆದುಳಿನ ತೀಕ್ಷ್ಣತೆಯನ್ನು ಪರೀಕ್ಷಿಸಲು ಇದೊಂದು ಒಳ್ಳೆಯ ಸಮಯ.  ಈ ಚಿತ್ರದಲ್ಲಿ ಕಾಡು ಪ್ರಾಣಿಗಳಿದ್ದು, ಇದರ ನಡುವೆ ಕಪ್ ಕೇಕನ್ನು ಮರೆ ಮಾಡಲಾಗಿದೆ. ಈ ಕಠಿಣ ಸವಾಲಿನ ಚಿತ್ರದಲ್ಲಿ ಮರೆಮಾಡಲಾಗಿರುವ  ಗುಪ್ತ ವಸ್ತುವನ್ನು 10 ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು….

Read More

Karnataka LPG Crisis: ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!

ಬೆಂಗಳೂರು, ಏಪ್ರಿಲ್ 01: ಬೆಂಗಳೂರಿನಲ್ಲಿ ಆಟೋ ಎಲ್‌ಪಿಜಿ ಕೊರತೆ ತೀವ್ರಗೊಂಡಿದ್ದು, ಚಾಲಕರು ಅಭೂತಪೂರ್ವ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಗರದ ಹೆಬ್ಬಾಳದ ಗುಡ್ಡದಹಳ್ಳಿ ವೃತ್ತ ಮತ್ತು ನವರಂಗ್ ಸೇರಿದಂತೆ ವಿವಿಧ ಎಲ್‌ಪಿಜಿ ಬಂಕ್‌ಗಳಲ್ಲಿ ಕಿಲೋಮೀಟರ್‌ಗಟ್ಟಲೆ ಉದ್ದದ ಸರತಿ ಸಾಲುಗಳು ಕಂಡುಬರುತ್ತಿವೆ. ಬೆಳಗ್ಗಿನ ಜಾವ 4-6 ಗಂಟೆಗಳಿಂದಲೇ ಚಾಲಕರು ಗ್ಯಾಸ್‌ಗಾಗಿ ಕಾಯುತ್ತಿದ್ದಾರೆ. ಅನೇಕ ಗ್ಯಾಸ್ ಏಜೆನ್ಸಿಗಳು ಸ್ಟಾಕ್ ಇಲ್ಲ ಎನ್ನುತ್ತಿದ್ದರೆ ಲಭ್ಯವಿರುವ ಕೆಲವು ಬಂಕ್‌ಗಳಲ್ಲೂ, ಪೂರ್ಣ ಟ್ಯಾಂಕ್ ಬದಲಾಗಿ ಪ್ರತಿ ಆಟೋಗೆ 400 ರೂ. ಮೌಲ್ಯದ ಸೀಮಿತ ಪ್ರಮಾಣದ ಗ್ಯಾಸ್ ಮಾತ್ರ…

Read More

SSLC ಪರೀಕ್ಷೆ: ಸರ್ಕಾರ ಅಂಕಕ್ಕೆ ಕೋಕ್ ನೀಡಲು ಹೊರಟಿದ್ದ ತೃತೀಯ ಭಾಷೆಯಲ್ಲಿ ಶೇ. 98.55 ಫಲಿತಾಂಶ – Kannada News | Karnataka SSLC Exam Result 2026: 98.55 percent Student Pass in Third Language

ಬೆಂಗಳೂರು, ಏಪ್ರಿಲ್​​ 23: ವಿದ್ಯಾರ್ಥಿಗಳ ಮೇಲಿನ ಹೊರೆ ತಗ್ಗಿಸುವ ನಿಟ್ಟಿನಲ್ಲಿ SSLC ಪರೀಕ್ಷೆಯ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್​​ ನೀಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಒಟ್ಟು 625 ಅಂಕಗಳ ಬದಲಿಗೆ 525 ಅಂಕಗಳಿಗೆ ಪರೀಕ್ಷಾ ಮೌಲ್ಯಮಾಪನವನ್ನು ಸೀಮಿತಗೊಳಿಸುವ ಬಗ್ಗೆ ನಿರ್ಧರಿಸಲಾಗಿತ್ತು. ತ್ರಿಭಾಷಾ ಸೂತ್ರದ ಅಡಿಯಲ್ಲಿ ತೃತೀಯ ಭಾಷೆಯನ್ನು ಕೇವಲ ಅರ್ಹತಾ ವಿಷಯವನ್ನಾಗಿ ಪರಿಗಣಿಸಿ, ಗ್ರೇಡ್ ನೀಡುವ ಮೂಲಕ ಒಟ್ಟು ಶೇಕಡಾವಾರು ಅಂಕಗಳ ಲೆಕ್ಕಾಚಾರದಿಂದ ಇದನ್ನು ಹೊರಗಿಡಲು ಉದ್ದೇಶಿಸಿತ್ತು. ಆದರೆ ಅಂತಿಮವಾಗಿ ಕೋರ್ಟ್​​ ಆದೇಶದಂತೆ ತೃತೀಯ ಭಾಷೆಗೂ…

Read More

ತವರಿನಲ್ಲಿ ‘ಶತಕ’ ಪೂರೈಸಿದ ಟೀಮ್ ಇಂಡಿಯಾ

ಟೀಮ್ ಇಂಡಿಯಾ, ನ್ಯೂಝಿಲೆಂಡ್ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ರಾಯ್​ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಶಹೀರ್ ವೀರ್ ನಾರಣಾಯಣ್ ಸಿಂಗ್ ಮೈದಾನದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುತ್ತಿದ್ದಂತೆ ತವರಿನಲ್ಲಿ 100 ಟಿ20 ಪಂದ್ಯಗಳನ್ನಾಡಿದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 3ನೇ ತಂಡವೆಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮುನ್ನ ಟಿ20…

Read More

ಬೆಂಗಳೂರು ನಗರ ವಿಶ್ವವಿದ್ಯಾಲಯ ಪ್ರಶ್ನೆಪತ್ರಿಕೆ ಲೀಕ್: ಆದ್ರೂ ನಡೆಯಿತು ಪರೀಕ್ಷೆ! – Kannada News | Bengaluru city university bcom 5th semester question paper leaked Before Exam

ಬೆಂಗಳೂರು, (ಜನವರಿ 02): ಹೊಸ ವರ್ಷದಂದೇ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ (BCU) ಬಿಕಾಂ 5ನೇ ಸೆಮಿಸ್ಟರ್‌ನ ‘ಅಡ್ವಾನ್ಸ್ ಅಕೌಂಟಿಂಗ್’ ಪ್ರಶ್ನೆಪತ್ರಿಕೆ ಪರೀಕ್ಷೆಗೂ ಮುನ್ನ ಸೋರಿಕೆಯಾಗಿದೆ. ಇಂದು (ಜನವರಿ 02) ಬಿಕಾಂ ಐದನೇ ಸೆನಿಸ್ಟರ್ ಅಡ್ವಸನ್ಸ್ ಅಕೌಂಟಿಂಗ್ ಪರೀಕ್ಷೆ ಮುಗಿದು ಹೋಗಿದೆ. ಆದ್ರೆ, ಪರೀಕ್ಷೆಗೂ ಮುನ್ನ ಅಂದರೆ ನಿನ್ನೆ(ಜನವರಿ 01) ಸಂಜೆಯೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ಅಕ್ರಮದ ಹಿಂದೆ ಖಾಸಗಿ ಕಾಲೇಜುಗಳ ಕೈವಾಡವಿದೆ ಎಂದು NSUI ಆರೋಪಿಸಿದ್ದು, ವಿವಿ ಪರೀಕ್ಷಾ ವಿಭಾಗದ ಮೌನವು ಅನುಮಾನಕ್ಕೆ ಕಾರಣವಾಗಿದೆ. ಪರೀಕ್ಷೆಗೂ…

Read More

ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು, ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಕೂಂಬಿಂಗ್

ಮಡಿಕೇರಿ, ಮಾರ್ಚ್ 26: ಮಡಿಕೇರಿ ನಗರದ ಹೊರವಲಯದಲ್ಲಿ ಹುಲಿ ಓಡಾಟ ಕಂಡುಬಂದಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಿದೆ. ಇಬ್ಬನಿವಳವಾಡಿ, ಸಿಂಕೋನ ಹಾಗೂ ಕಗ್ಗೋಡ್ಲು ಸುತ್ತಮುತ್ತ ಪ್ರದೇಶಗಳಲ್ಲಿ ಹುಲಿ ಕಾಣಿಸಿಕೊಂಡಿರುವ ಮಾಹಿತಿ ಹಿನ್ನೆಲೆ, ಅರಣ್ಯ ಇಲಾಖೆ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದೆ. ಜನರಲ್ಲಿ ಆತಂಕ ಉಂಟಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಟ್ಟು ನಿಟ್ಟಿನ ನಿಗಾವಹಿಸಲಾಗಿದೆ. ಕಾರ್ಯಾಚರಣೆಗೆ ಮೂರು ಸಾಕಾನೆಗಳನ್ನು ಬಳಸಲಾಗುತ್ತಿದ್ದು, ದಟ್ಟ ಅರಣ್ಯ ಪ್ರದೇಶಗಳಲ್ಲಿ ಹುಲಿಯ ಚಲನವಲನ ಪತ್ತೆ ಮಾಡಲು ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ. ಜೊತೆಗೆ…

Read More