Headlines

Video: ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದ ಪೊಲೀಸ್ ಅಧಿಕಾರಿ – Kannada News | Ernakulam Incident: Video Shows Woman With Infant Allegedly Slapped by Police Officer

ಕೊಚ್ಚಿ, ಡಿಸೆಂಬರ್ 19: ಪೊಲೀಸ್ ಅಧಿಕಾರಿಯೊಬ್ಬರು ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ಘಟನೆ ಕೊಚ್ಚಿಯ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಯಾವುದೇ ಸುಳ್ಳು ಪ್ರಕರಣ ದಾಖಲಿಸಿ ಮಹಿಳೆಯ ಪತಿಯನ್ನು ಪೊಲೀಸರು ಠಾಣೆಗೆ ಎಳೆದುಕೊಂಡು ಬಂದಿದ್ದರು. ಅದನ್ನು ಪ್ರಶ್ನೆ ಮಾಡಲು ಬಂದಿದ್ದ ಮಹಿಳೆಗೆ ಎಚ್​ಎಸ್​ಒ ಪ್ರತಾಪ್ ಚಂದ್ರನ್ ಕಪಾಳಕ್ಕೆ ಹೊಡೆದಿರುವ ಘಟನೆ ನಡೆದಿದೆ. ಈ ಘಟನೆ 2024ರಲ್ಲಿ ನಡೆದಿದ್ದರೂ ವಿಡಿಯೋ ಈಗ ವೈರಲ್ ಆಗಿದೆ. ಅವರನ್ನು ಈಗ ಆಲಪ್ಪುಳ ಜಿಲ್ಲೆಯ ಅರೂರ್…

Read More

Bengaluru Air Quality: ಹಾಳಾಗುತ್ತಲೇ ಇದೆ ಬೆಂಗಳೂರಿನ ಏರ್ ಕ್ವಾಲಿಟಿ – Kannada News | Bangalore Air Pollution Crisis: Bengaluru’s Air quality is dropping fast

ಹಾಳಾಗುತ್ತಲೇ ಇದೆ ಬೆಂಗಳೂರಿನ ಏರ್ ಕ್ವಾಲಿಟಿ ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಕಲಬುರ್ಗಿ ಸೇರಿದಂತೆ ಬೆಂಗಳೂರಿನಲ್ಲಿ ಏರ್ ಕ್ವಾಲಿಟಿ ತೀವ್ರ ಕುಸಿತ ಕಂಡಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ…

Read More

ಪಹಲ್ಗಾಮ್ ಪ್ರವಾಸಿಗರಿಗೆ ಈಗ ‘QR’ ಕವಚ: ಸುರಕ್ಷತೆಗಾಗಿ ಜಮ್ಮು-ಕಾಶ್ಮೀರ ಸರ್ಕಾರದ ಹೈಟೆಕ್ ಹೆಜ್ಜೆ – Kannada News | Pahalgam: Scan for Safety, New QR Initiative Aims to Protect Tourists

ತಂತ್ರಜ್ಞಾನ ಮತ್ತು ಭದ್ರತೆಯ ಸಮ್ಮಿಲನ: ಪ್ರತಿಯೊಬ್ಬರ ಕೊರಳಲ್ಲಿ ರಾರಾಜಿಸುತ್ತಿರುವ ಈ QR ಕೋಡ್ ಆಧಾರಿತ ಐಡಿ ಕಾರ್ಡ್‌ಗಳು, ಪ್ರವಾಸಿಗರಿಗೆ ನೀಡಲಿವೆ ‘ತ್ವರಿತ ಗುರುತಿಸುವಿಕೆ’ಯ ಭರವಸೆ. ಪಹಲ್ಗಾಮ್‌ನ ಅತ್ಯಂತ ಸುಂದರ ತಾಣವಾದ ಬೈಸರನ್ ಹುಲ್ಲುಗಾವಲಿನಲ್ಲಿ ಇನ್ನು ಮುಂದೆ ಯಾರೂ ಅನಾಮಧೇಯರಾಗಿ ಓಡಾಡುವಂತಿಲ್ಲ. ಕುದುರೆ ಸವಾರರು, ಗೈಡ್‌ಗಳು ಅಥವಾ ಸಣ್ಣ ವ್ಯಾಪಾರಿಗಳಾಗಲಿ – ಪ್ರತಿಯೊಬ್ಬರ ಕೊರಳಲ್ಲೂ ಈಗ ಒಂದು ವಿಶಿಷ್ಟ ಕ್ಯೂ ಆರ್ ಕೋಡ್ ಇರಲಿದೆ. Source link

Read More

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ: ಕೈಮುಗಿದರೂ ಬಿಡದ ಕಿಡಿಗೇಡಿಗಳು

ಸಕಲೇಶಪುರ, ಮಾ.28: ಸಿನೆಮಾಗಳ ಚಿತ್ರೀಕರಣಕ್ಕೆ ಹೆಸರಾದ ಹಾಸನದ ಸಕಲೇಶಪುರ ತಾಲೂಕಿನ ಪ್ರಸಿದ್ಧ ಬೆಟ್ಟದ ಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ ನಡೆಸುತ್ತಿದ್ದ ತಂಡದ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆ ತಾರಕಕ್ಕೇರಿ ಪೊಲೀಸ್ ಠಾಣೆಯ ಮುಂದೆಯೇ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಬೆಟ್ಟದ ಭೈರವೇಶ್ವರ ದೇಗುಲದ ಸುಂದರ ಪರಿಸರದಲ್ಲಿ ಇಂದು ಮುಂಜಾನೆ ಬೆಂಗಳೂರು ಮತ್ತು ಹಾಸನದಿಂದ ಬಂದಿದ್ದ ನಾಲ್ಕು ಫೋಟೋಗ್ರಫಿ ತಂಡಗಳು ಶೂಟಿಂಗ್‌ನಲ್ಲಿ ನಿರತವಾಗಿದ್ದವು. ಈ ವೇಳೆ ಅಲ್ಲಿಗೆ ಬಂದ ಸ್ಥಳೀಯ ಕೆಲ…

Read More

ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದಲ್ಲಿ ಅಗ್ನಿ: ಸಂಕ್ರಾಂತಿ ಸಂಭ್ರಮದಲ್ಲಿ ಬೆಂಕಿ – Kannada News | Sankranti Mishap in Chickpet: Firecracker Spark Ignites Banner during Dinesh Gundu Rao Welcome

ಬೆಂಗಳೂರು, ಜನವರಿ 15: ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸ್ವಾಗತ ವೇಳೆ ಸಿಡಿಸಿದ ಪಟಾಕಿಯ ಕಿಡಿ ತಗುಲಿ ಅಳವಡಿಸಿದ್ದ ಬ್ಯಾನರ್‌ ಹೊತ್ತಿ ಉರಿದಿರುವಂತಹ (Fire Breaks Out) ಘಟನೆ ನಗರದ ಚಿಕ್ಕಪೇಟೆಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳು ಕೂಡಲೇ ಬೆಂಕಿ ನಂದಿಸಿದ್ದು, ಅದೃಷ್ಟಶಾತ್​​ ಯಾವುದೇ ಅನಾಹುತ ಸಂಭವಿಸಿಲ್ಲ. ನಡೆದದ್ದೇನು? ಸಂಕ್ರಾಂತಿ ಹಬ್ಬದ ಹಿನ್ನೆಲೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್​ ಆಗಮಿಸಿದ್ದರು. ಸ್ಥಳೀಯರು ಪಟಾಕಿ ಹಚ್ಚುವ ಮೂಲಕ ಸ್ವಾಗತ…

Read More

ಟಿ20 ವಿಶ್ವಕಪ್​ ಸೆಮಿಫೈನಲ್​ಗೇರಿದ ಇಂಗ್ಲೆಂಡ್ – Kannada News | England Enters To Womens T20 World Cup 2026 Semi Final

ಮಹಿಳಾ ಟಿ20 ವಿಶ್ವಕಪ್​ನ 22ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆಂಗ್ಲರ ಪಡೆ ಸೆಮಿಫೈನಲ್​ಗೇರಿದೆ. ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಡ್ಯಾನಿ ವ್ಯಾಟ್-ಹಾಡ್ಜ್ 42 ಎಸೆತಗಳಲ್ಲಿ 8 ಫೋರ್​ಗಳೊಂದಿಗೆ 65 ರನ್ ಬಾರಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಅಲಿಸ್…

Read More

Indian Railways Jobs 2026: ಭಾರತೀಯ ರೈಲ್ವೆಯಲ್ಲಿ ಬೃಹತ್ ಉದ್ಯೋಗಾವಕಾಶ; 6,565 ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆಯು 2026 ನೇ ಸಾಲಿನಲ್ಲಿ ನಿರುದ್ಯೋಗಿ ಯುವಕರಿಗೆ ಬೃಹತ್ ಉದ್ಯೋಗಾವಕಾಶ ವನ್ನು ಘೋಷಿಸಿದೆ. ಒಟ್ಟು 6,565 ತಂತ್ರಜ್ಞ (Technician) ಹುದ್ದೆಗಳ ಭರ್ತಿಗೆ ರೈಲ್ವೆ ಸಚಿವಾಲಯವು ಅಧಿಕೃತವಾಗಿ ಅನುಮೋದನೆ ನೀಡಿದ್ದು, ಈ ಪ್ರಕ್ರಿಯೆಯನ್ನು ರೈಲ್ವೆ ನೇಮಕಾತಿ ಮಂಡಳಿ (RRB) ಮೂಲಕ ಶೀಘ್ರದಲ್ಲೇ ಆರಂಭಿಸಲಾಗುವುದು. ರೈಲ್ವೆ ಮಂಡಳಿಯು ಈಗಾಗಲೇ ಎಲ್ಲಾ ವಲಯಗಳಿಂದ ಖಾಲಿ ಹುದ್ದೆಗಳ ಪಟ್ಟಿಯನ್ನು ಪಡೆದಿದ್ದು, ಮುಂದಿನ ಒಂದು ವಾರದೊಳಗೆ ಅಂತಿಮ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ. 39 ವಿಭಾಗಗಳಲ್ಲಿ ನೇಮಕಾತಿ ಮತ್ತು ಸರಳೀಕರಣ: ಸೇವೆಯ ಗುಣಮಟ್ಟವನ್ನು ಹೆಚ್ಚಿಸಲು…

Read More

ಕಟಾವಿಗೆ ಬಂದಿದ್ದ ಬೆಳೆ ತಿಂದು ತೇಗಿದ ಒಂಟಿ ಸಲಗ: ಆನೆ ಓಡಿಸಲು ರೈತರ ಹರಸಾಹಸ – Kannada News | Wild Elephant Damages Maize Crop in Chikkarangashetty Doddi of Hanur Taluk, Chamarajanagara

ಚಾಮರಾಜನಗರ, ಫೆಬ್ರವರಿ 18: ಗಡಿ ನಾಡು ಚಾಮರಾಜನಗರದಲ್ಲಿ ಮತ್ತೆ ಕಾಡಾನೆ ಹಾವಳಿ ಮಿತಿ ಮೀರಿದೆ. ಕಟಾವಿಗೆ ಬಂದಿದ್ದ ಮೆಕ್ಕೆಜೋಳವನ್ನು ಒಂಟಿ ಸಲಗ ತಿಂದು ತೇಗಿದ್ದು, ತಡರಾತ್ರಿ 3 ಗಂಟೆಯವರೆಗೂ ಕಾಡಾನೆ ಓಡಿಸಲು ಹನೂರು ತಾಲೂಕಿನ ಕಾಡಂಚಿನ ಪ್ರದೇಶ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದಲ್ಲಿ ರೈತರು ಹರಸಾಹಸ ಪಟ್ಟಿದ್ದಾರೆ. ನಂಜಶೆಟ್ಟಿ ಎಂಬುವವರಿಗೆ ಸೇರಿದ ಜಮೀನಿಗೆ ಲಗ್ಗೆಯಿಟ್ಟ ಕಾಡಾನೆ, 5 ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಸಂಪೂರ್ಣ ಹಾಳು ಮಾಡಿದೆ. ಒಂಟಿ ಸಲಗವನ್ನು ಓಡಿಸುವ ವೇಳೆ ಬಿದ್ದು ರೈತನ ಕಾಲಿಗೆ ಗಾಯ ಕೂಡ…

Read More

Upavasa: ನಿಮ್ಮ ಇಷ್ಟಾರ್ಥ ಸಿದ್ಧಿಗೆ ಯಾವ ದಿನ ಉಪವಾಸ ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | Understanding Upavasa: Rewards of Fasting According to Hindu Tithis

ಪ್ರತಿಯೊಂದು ತಿಥಿಯ ಉಪವಾಸದ ಫಲಗಳು ಮತ್ತು ಆಧ್ಯಾತ್ಮಿಕ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಅನಾದಿ ಕಾಲದಿಂದಲೂ, ಕೃತಯುಗ, ತ್ರೇತಾಯುಗ, ದ್ವಾಪರ ಯುಗ ಮತ್ತು ಕಲಿಯುಗಗಳಲ್ಲಿ ಭಗವಂತನನ್ನು ಆರಾಧಿಸಲು ಮತ್ತು ಆತನ ಕೃಪೆಗೆ ಪಾತ್ರರಾಗಲು ಉಪವಾಸದಂತಹ ದೇಹದಂಡನೆಯ ಪದ್ಧತಿ ನಮ್ಮ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿದೆ. ಉಪವಾಸ ಎಂಬ ಪದವು ಉಪ ಅಂದರೆ ಹತ್ತಿರ, ವಾಸ ಅಂದರೆ ಜೀವಿಸುವುದು ಎಂಬ ಅರ್ಥವನ್ನು ನೀಡುತ್ತದೆ. ಅಂದರೆ,…

Read More

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: 45 ಮಂದಿ ವಶಕ್ಕೆ ಪಡೆದು ವಿಚಾರಣೆ ಹಾಗೂ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | NEET Paper Leak Case: 45 Detained for Questioning; CM Vijay Closes 717 Liquor Shops and Other Major News Updates

ಜೈಪುರ/ನವದೆಹಲಿ, ಮೇ 12: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ (SOG) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 45 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ಪೈಕಿ ಅರ್ಧಕ್ಕಿಂತ ಹೆಚ್ಚು ಜನರನ್ನು ಸದ್ಯ ಪೊಲೀಸ್ ಕಸ್ಟಡಿಯಲ್ಲೇ ಇರಿಸಲಾಗಿದೆ. ಕೇಂದ್ರ ಸರ್ಕಾರವು ಈಗಾಗಲೇ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ (CBI) ವಹಿಸಲು ಆದೇಶಿಸಿದ್ದು, ಶೀಘ್ರದಲ್ಲೇ ಈ ಆರೋಪಿಗಳನ್ನು ಸಿಬಿಐ ವಶಕ್ಕೆ ಒಪ್ಪಿಸುವ ಸಾಧ್ಯತೆಯಿದೆ. ದೇಶಾದ್ಯಂತ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ…

Read More