Headlines

ಸೈಫ್ ಅಲಿ ಖಾನ್ ಧರಿಸಿರುವ ಪುಟ್ಟ ವಸ್ತುವಿನ ಬೆಲೆಯಲ್ಲಿ ಒಳ್ಳೆ ಮನೆ ಕಟ್ಟಿಸಬಹುದು – Kannada News | Saif Ali Khan wore 42 lakh rs worth Broach here is the details

ಬಾಲಿವುಡ್‌ನ (Bollywood) ‘ನವಾಬ’ ಎಂದೇ ಖ್ಯಾತರಾಗಿರುವ ಸೈಫ್ ಅಲಿ ಖಾನ್ ತಮ್ಮ ಸ್ಟೈಲ್ ಮತ್ತು ರಾಯಲ್ ಲುಕ್‌ನಿಂದ ಸುದ್ದಿಯಲ್ಲಿರುತ್ತಾರೆ. ರಾಯಲ್ ಕುಟುಂಬದ ಸೈಫ್ ಅಲಿ ಖಾನ್, ಬಾಲಿವುಡ್​ನ ಖಾನ್​​ಗಳಷ್ಟು ಸ್ಟಾರ್ ಎನಿಸಿಕೊಳ್ಳದಿದ್ದರೂ ರಾಯಲ್​​ನೆಸ್​​ಗೆ ಏನೂ ಕಡಿಮೆ ಇಲ್ಲ. ಸಾವಿರಾರು ಕೋಟಿ ಮೌಲ್ಯದ ಅರಮನೆ, ಆಸ್ತಿಗಳು ಸಾಕಷ್ಟಿದೆ. ಇದೇ ಕಾರಣಕ್ಕೆ ಅವರು ತಮ್ಮ ನವಾಬಿ ಕುಟುಂಬದ ಘನತೆಗೆ ತಕ್ಕಂತೆ ನವಾಬರಂತೆ ಬದುಕುತ್ತಿದ್ದಾರೆ. ಸೈಫ್ ಅಲಿ ಖಾನ್ ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಕಪ್ಪು ಬಣ್ಣದ ವೆಲ್ವೆಟ್ ಸೂಟ್ ಧರಿಸಿದ್ದರು. ಆದರೆ,…

Read More

ಸತತ ಸೋಲು… RCBಗೆ ನೇರವಾಗಿ ಫೈನಲ್​ಗೇರಲು ಇರೋದು ಇದೊಂದೇ ದಾರಿ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​​ ಸೀಸನ್​-4 ರಲ್ಲಿ ಸತತ 5 ಪಂದ್ಯಗಳಲ್ಲಿ ಜಯ ಸಾಧಿಸಿ ಇತಿಹಾಸ ಬರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇದೀಗ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ವಿಕೆಟ್​ಗಳಿಂದ ಪರಾಜಯಗೊಂಡಿದ್ದ ಆರ್​ಸಿಬಿ ತಂಡವು ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧ 15 ರನ್​ಗಳಿಂದ ಮುಗ್ಗರಿಸಿದೆ. ಈ ಎರಡು ಸೋಲುಗಳೊಂದಿಗೆ ಆರ್​ಸಿಬಿ ತಂಡದ ಡೈರೆಕ್ಟ್ ಫೈನಲ್​ ಎಂಟ್ರಿಗೆ ತೊಡಕುಂಟಾಗಿದೆ. ಅಂದರೆ ಆರ್​ಸಿಬಿ ತಂಡವು ಕಳೆದ ಎರಡು ಪಂದ್ಯಗಳಲ್ಲಿ ಒಂದೇ…

Read More

ಕಾಂಗ್ರೆಸ್ ಶಾಸಕ​​ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಬಿಜೆಪಿ ಪರಾಜಿತ ಅಭ್ಯರ್ಥಿ ಫುಲ್ ಖುಷ್, ಹೇಳಿದ್ದೇನು? – Kannada News | Bagepalli Congress MLA Subba Reddy elect Invalidates: What did BJP defeated candidate C Muniraju says

ಎಸ್.ಎನ್.ಸುಬ್ಬಾರೆಡ್ಡಿ, ಸಿ.ಮುನಿರಾಜುImage Credit source: tv9 kannada ಬೆಂಗಳೂರು, ಫೆಬ್ರವರಿ 16: ಬಾಗೇಪಲ್ಲಿ ಶಾಸಕ ಸ್ಥಾನದಿಂದ ಎಸ್.ಎನ್. ಸುಬ್ಬಾರೆಡ್ಡಿ (Subba Reddy) ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೈಕೋರ್ಟ್ ತೀರ್ಪಿನಿಂದ ನನಗೆ ಖುಷಿಯಿದೆ, ನ್ಯಾಯ ಸಿಕ್ಕಿದೆ. ಎಸ್.ಎನ್.ಸುಬ್ಬಾರೆಡ್ಡಿ ವಿರುದ್ಧ ಸಾವಿರಾರು ಕೋಟಿ ರೂ ಹಗರಣವಿದೆ. ಕೋರ್ಟ್​ನಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರಿಂದ ತೀರ್ಪು ಬಂದಿದೆ. ಈ ತೀರ್ಪಿನಿಂದ ನ್ಯಾಯಾಲಯದ ಮೇಲೆ ಜನರಲ್ಲಿ ವಿಶ್ವಾಸ ಹೆಚ್ಚಾಗಿದೆ ಎಂದು ದೂರುದಾರ, ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಹೇಳಿದ್ದಾರೆ. ಎಸ್.ಎನ್….

Read More

‘ಪೆದ್ದಿ’ ಸಿನಿಮಾಕ್ಕಾಗಿ ಜಾಗ ಬಿಟ್ಟುಕೊಟ್ಟ ‘ಲೆನಿನ್’: ಎಲ್ಲ ‘ಟಾಕ್ಸಿಕ್’ ಮಹಿಮೆ

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಬೇಕಿತ್ತು. ಆದರೆ ಯುದ್ಧ ಪರಿಸ್ಥಿತಿಯ ಕಾರಣದಿಂದಾಗಿ ಸಿನಿಮಾ ಬಿಡುಗಡೆ ಮುಂದೂಡಲಾಯ್ತು. ಆದರೆ ಅದೊಂದು ಸಿನಿಮಾ ಬಿಡುಗಡೆ ದಿನಾಂಕ ಮುಂದೆ ಹೋಗಿದ್ದು, ಆ ನಂತರದ ಹಲವು ಸಿನಿಮಾಗಳ ಬಿಡುಗಡೆ ಮೇಲೆ ಪರಿಣಾಮ ಬೀರಿದೆ. ಸುಮಾರು ಆಗಸ್ಟ್ ತಿಂಗಳ ವರೆಗೆ ಅದರ ನಂತರದ ಕೆಲವು ಸಿನಿಮಾಗಳ ಬಿಡುಗಡೆ ದಿನಾಂಕಗಳು ಸಹ ಬದಲಾಗಿವೆ. ಇದೀಗ ತೆಲುಗಿನ ‘ಲೆನಿನ್’ ಸಿನಿಮಾದ ಬಿಡುಗಡೆ ಸಹ ಮುಂದೂಡಲಾಗಿದೆ. ಅದಕ್ಕೂ ಸಹ ಪರೋಕ್ಷವಾಗಿ ‘ಟಾಕ್ಸಿಕ್’ ಕಾರಣ…

Read More

ಧುರಂಧರ್ 2 ಸಿನಿಮಾ ರಿಯಾಲಾ? ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವುದಷ್ಟೇ ಅಲ್ಲದೆ, ಅದರ ‘ಪೀಕ್ ಡಿಟೇಲಿಂಗ್’ (Peak Detailing) ನಿಂದಾಗಿ ಸಿನೆಮಾ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಅದರಲ್ಲೂ ಎಸ್‌ಪಿ ಅಸ್ಲಾಂ ಅವರ ಹತ್ಯೆಯ ದೃಶ್ಯವು 2014ರಲ್ಲಿ ನಡೆದ ನೈಜ ಘಟನೆಯನ್ನು ಯಥಾವತ್ತಾಗಿ ಪ್ರತಿಬಿಂಬಿಸಿದೆ ಎಂಬುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸಿನಿಮಾದಲ್ಲಿ ಎಸ್‌ಪಿ ಅಸ್ಲಾಂ ಅವರನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯ ಪ್ರತಿಯೊಂದು ಹಂತವು  2014ರ ಸಿಸಿಟಿವಿ/ಡ್ಯಾಶ್‌ಕ್ಯಾಮ್ ದೃಶ್ಯಗಳನ್ನೇ ಹೋಲುತ್ತದೆ. ನಿರ್ದೇಶಕ ಆದಿತ್ಯ ಧರ್…

Read More

Video: ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು

ಪಂಜಾಬ್, ಡಿಸೆಂಬರ್ 30: ಪಂಜಾಬ್​ನ ಅಮೃತಸರದಲ್ಲಿರುವ ಆಭರಣದಂಗಡಿಯಲ್ಲಿ ಬೆಳ್ಳಂಬೆಳಗ್ಗೆ ಕದಿಯಲೆಂದು ಹೋದ ಕಳ್ಳರು ಫಜೀತಿಗೆ ಸಿಲುಕಿರುವ ಘಟನೆ ನಡೆದಿದೆ. ಸಂಧು ಕಾಲೋನಿಯಲ್ಲಿರುವ ಅಂಗಡಿಗೆ ನುಗ್ಗಿದ ದರೋಡೆಕೋರರು ಆಭರಣ ವ್ಯಾಪಾರಿಯ ಮೇಲೆ ಗುಂಡು ಹಾರಿಸಿ, ಆವರಣದೊಳಗೆ ಎರಡು ಬಾರಿ ಗುಂಡು ಹಾರಿಸಿದರು. ಅದೃಷ್ಟವಶಾತ್, ಯಾವುದೇ ಗುಂಡುಗಳು ಆಭರಣ ವ್ಯಾಪಾರಿಗೆ ತಾಗಲಿಲ್ಲ. ಬುದ್ಧಿವಂತಿಕೆಯನ್ನು ಪ್ರದರ್ಶಿಸಿ, ಆಭರಣ ವ್ಯಾಪಾರಿ ದಾಳಿಕೋರರಲ್ಲಿ ಒಬ್ಬನನ್ನು ಸೋಲಿಸುವಲ್ಲಿ ಯಶಸ್ವಿಯಾದರು. ಈ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಗಳು ಮೋಟಾರ್ ಸೈಕಲ್‌ನಲ್ಲಿ ಬಂದಿದ್ದರು. ಪರಾರಿಯಾಗುವ ವೇಳೆ ಒಬ್ಬ…

Read More

IPL 2026: ಐಪಿಎಲ್‌ನಲ್ಲಿ ಇದುವರೆಗೆ ಯಾರು ಮಾಡಿರದ ದಾಖಲೆಯ ಸನಿಹದಲ್ಲಿ ವಿರಾಟ್ ಕೊಹ್ಲಿ – Kannada News | Virat Kohli: IPL 9000 Runs Record Awaits vs GT at Chinnaswamy

ಐಪಿಎಲ್​ನ ಮೊದಲ ಆವೃತ್ತಿಯಿಂದಲೂ ಆಡುತ್ತಿರುವ ವಿರಾಟ್ ಕೊಹ್ಲಿ ಈ ಲೀಗ್​ನಲ್ಲಿ ನೂರಾರು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಕೊಹ್ಲಿ ಆಟಕ್ಕೆ ಮುರಿಯದ ದಾಖಲೆಗಳಿಲ್ಲ. ಪ್ರತಿ ಆವೃತ್ತಿಯಲ್ಲೂ ಕೊಹ್ಲಿ ಒಂದಿಲ್ಲೊಂದು ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ. ಅದರಂತೆ ಐಪಿಎಲ್‌ 2026 ರಲ್ಲೂ ಕೊಹ್ಲಿಯ ದಾಖಲೆಗಳ ಪುಸ್ತಕಕ್ಕೆ ಮತ್ತೊಂದು ದಾಖಲೆ ಸೇರುವ ಸನಿಹದಲ್ಲಿದೆ. ಏಪ್ರಿಲ್ 24 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ತಮ್ಮ ಮುಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ…

Read More

WhatsApp Plus: ಬರುತ್ತಿದೆ ಹೊಸ ವಾಟ್ಸ್ಆ್ಯಪ್ ಪ್ಲಸ್: ಇದಕ್ಕೆ ಹಣ ಪಾವತಿಸಬೇಕೇ?, ಏನೆಲ್ಲ ಫೀಚರ್ಸ್ ಇದೆ ನೋಡಿ – Kannada News | WhatsApp is introducing a premium subscription service called WhatsApp Plus

ಬೆಂಗಳೂರು (ಏ. 20): ವಿಶ್ವದ ಅತ್ಯಂತ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp), ಈಗ ವಾಟ್ಸ್​ಆ್ಯಪ್ ಪ್ಲಸ್ ಎಂಬ ಹೊಸ ಪ್ರೀಮಿಯಂ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದು ಪಾವತಿಸಿದ ಚಂದಾದಾರಿಕೆಯಾಗಲಿದೆ, ಆದರೆ ಒಳ್ಳೆಯ ಸುದ್ದಿ ಎಂದರೆ ಇದು ಮೂಲ ಅಪ್ಲಿಕೇಶನ್ ಬಳಕೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಹೊಸ ಯೋಜನೆಯಿಂದಲೂ ಸಂದೇಶ ಕಳುಹಿಸುವಿಕೆ, ಕರೆ ಮಾಡುವಿಕೆ ಮತ್ತು ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್‌ನಂತಹ ವೈಶಿಷ್ಟ್ಯಗಳು ಬಳಕೆದಾರರಿಗೆ ಉಚಿತವಾಗಿಯೇ ಇರುತ್ತವೆ. ಇದರರ್ಥ ಸಾಮಾನ್ಯ ಬಳಕೆದಾರರು ದೈನಂದಿನ ಕೆಲಸಗಳಿಗೆ ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ….

Read More

ಯುದ್ಧದ ಬಿಸಿ: ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು

ಬೆಂಗಳೂರು, ಮಾರ್ಚ್ 15: ಭಾರತದಲ್ಲಿ ವಿಮಾನ ಪ್ರಯಾಣವು ಮತ್ತಷ್ಟು ದುಬಾರಿಯಾಗಿದ್ದು, ಇಂಡಿಗೋ, ಏರ್ ಇಂಡಿಯಾ ಮತ್ತು ಆಕಾಸ ಏರ್‌ಲೈನ್ಸ್‌ನಂತಹ ಪ್ರಮುಖ ವಿಮಾನಯಾನ ಸಂಸ್ಥೆಗಳು ಇಂಧನ ಶುಲ್ಕವನ್ನು ವಿಧಿಸಲು ಪ್ರಾರಂಭಿಸಿವೆ. ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಮಧ್ಯಪ್ರಾಚ್ಯದಲ್ಲಿ ಇಂಧನ ಬೆಲೆಗಳ ಮೇಲೆ ಪರಿಣಾಮ ಬೀರಿದ್ದು, ಭಾರತೀಯ ಜನಸಾಮಾನ್ಯರ ಮೇಲೆ ನೇರವಾಗಿ ಪ್ರಭಾವ ಬೀರಿದೆ. ಈ ನಿರ್ಧಾರದಿಂದಾಗಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ದರಗಳು ಏರಿಕೆಯಾಗಿವೆ. ಇಂಡಿಗೋ ವಿಮಾನಯಾನ ಸಂಸ್ಥೆಯು ಭಾರತದೊಳಗಿನ ಪ್ರಯಾಣಕ್ಕೆ ಪ್ರತಿ ಟಿಕೆಟ್‌ಗೆ 425…

Read More

ಮಕ್ಕಳಲ್ಲಿ ಪ್ರೋಟೀನ್ ಕೊರತೆಯನ್ನು ಪತ್ತೆ ಹಚ್ಚುವುದು ಹೇಗೆ? ಯಾವ ರೀತಿಯ ಲಕ್ಷಣ ಕಂಡುಬರುತ್ತವೆ?

ಪ್ರೋಟೀನ್ (Protein) ದೇಹದ ಬೆಳವಣಿಗೆಗೆ ಅತ್ಯಂತ ಅಗತ್ಯವಾದ ಪೋಷಕಾಂಶವಾಗಿದೆ. ಇದು ಮಕ್ಕಳಿಂದ ಹಿಡಿದು ದೊಡ್ಡವರ ತನಕ ಎಲ್ಲರಿಗೂ ಸಮಾನವಾಗಿ ಮುಖ್ಯವಾಗಿದ್ದು ಇದರ ಕೊರತೆಯಿಂದ ದೇಹದಲ್ಲಿ ಹಲವು ರೀತಿಯ ಸಮಸ್ಯೆಗಳು ಕಂಡುಬರುತ್ತವೆ. ದೊಡ್ಡವರಂತೆ ಮಕ್ಕಳಲ್ಲಿಯೂ ಈ ಕೊರತೆ ಕಂಡುಬರುತ್ತದೆ. ಆದರೆ ಹಲವಾರು ಸಂದರ್ಭಗಳಲ್ಲಿ ಮಕ್ಕಳಲ್ಲಿ ಪ್ರೋಟೀನ್ ಕೊರತೆಯ ಲಕ್ಷಣಗಳನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ ಏಮ್ಸ್ ದೆಹಲಿಯ ಪೀಡಿಯಾಟ್ರಿಕ್ ವಿಭಾಗದ ಡಾ. ಹಿಮಾಂಶು ಭದಾನಿ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದು, ಬೆಳೆಯುತ್ತಿರುವ ಮಕ್ಕಳಿಗೆ ಪ್ರೋಟೀನ್ ಅತ್ಯಂತ ಮುಖ್ಯ….

Read More