ಜಾಗತಿಕವಾಗಿ ಭಾರತ ನಿರ್ಣಾಯಕ ಪಾತ್ರ ವಹಿಸುತ್ತಿದೆ; ಫಿನ್ಲೆಂಡ್ ಅಧ್ಯಕ್ಷ ಮೆಚ್ಚುಗೆ – Kannada News | India and Finland sign 11 major outcomes during Finnish President visit Raisina Dialogue

ನವದೆಹಲಿ, ಮಾರ್ಚ್ 5: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ನವದೆಹಲಿಯಲ್ಲಿ ರೈಸಿನಾ ಸಂವಾದದ 11ನೇ ಆವೃತ್ತಿಯನ್ನು ಉದ್ಘಾಟಿಸಿದರು. ಮುಖ್ಯ ಭಾಷಣ ಮಾಡಿದ ಫಿನ್ಲೆಂಡ್ ಅಧ್ಯಕ್ಷ ಡಾ. ಅಲೆಕ್ಸಾಂಡರ್ ಸ್ಟಬ್ ಜಾಗತಿಕ ದಕ್ಷಿಣವು ಮುಂದಿನ ವಿಶ್ವ ಕ್ರಮವನ್ನು ನಿರ್ಧರಿಸುತ್ತದೆ. ಭಾರತವು ಅದರಲ್ಲಿ ನಿರ್ಣಾಯಕ ಅಂಶವನ್ನು ವಹಿಸುತ್ತದೆ ಎಂದು ಹೇಳಿದರು. ಜಾಗತಿಕ ಶಕ್ತಿ ಸಮತೋಲನವು ಬದಲಾಗಿದೆ. ಪಾಶ್ಚಿಮಾತ್ಯ ಪ್ರಾಬಲ್ಯದ ಪ್ರಪಂಚದ ಯುಗ ಮುಗಿದಿದೆ, ಇಂದು ವಿಶ್ವ ರಾಜಕೀಯದಲ್ಲಿ ಪ್ರಮುಖ ಸವಾಲುಗಳಿವೆ ಎಂದು ಅವರು ಒಪ್ಪಿಕೊಂಡರು. ಪ್ರಧಾನಿ…

Read More

ಭುವನ್‌ ಪೊನ್ನಣ್ಣ ಜನ್ಮದಿನ: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ – Kannada News | Bhuvann Ponannaa visits Kateel Durga Parameshwari temple on his Birthday

ನಟ ಭುವನ್ ಪೊನ್ನಣ್ಣ (Bhuvann Ponannaa) ಅವರಿಗೆ ಡಿಸೆಂಬರ್ 30ರಂದು ಹುಟ್ಟುಹಬ್ಬದ ಸಂಭ್ರಮ. ನಟನೆ, ನಿರ್ಮಾಣ, ರಿಯಾಲಿಟಿ ಶೋಗಳ ಮೂಲಕ ಗುರುತಿಸಿಕೊಂಡ ಅವರು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಪ್ರತಿ ವರ್ಷ ಅವರು ಹುಟ್ಟುಹಬ್ಬದ ದಿನ ದೇವಸ್ಥಾನಕ್ಕೆ ಹೋಗುವುದನ್ನು ಮರೆಯಲ್ಲ. ಮಾಡರ್ನ್ ಆಗಿ ಕಾಣಿಸಿಕೊಳ್ಳುವ ಅವರು ಸಂಪ್ರದಾಯಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಪ್ರತಿ ವರ್ಷ ಅವರು ತಪ್ಪದೇ ಕಟೀಲು ದುರ್ಗಾಪರಮೇಶ್ವರಿ (Kateel Durga Parameshwari) ದೇವಸ್ಥಾನಕ್ಕೆ ಭೇಟಿ ನೀಡುವುದೇ ಈ ಮಾತಿಗೆ ಸಾಕ್ಷಿ. ಈ ವರ್ಷ ಕೂಡ ಅವರು ಈ…

Read More

ತಂಗಿ ಮೇಲೆ ಅತ್ಯಾಚಾರ, ಮದುವೆಯಾಗೋದಾಗಿ ಅಕ್ಕನಿಗೆ ಮೋಸ: ಸಹೋದರಿಯರನ್ನು ಕಾಡಿದ್ದ ಆರೋಪಿ ಅರೆಸ್ಟ್​​ – Kannada News | Bengaluru Love Scam: Man Arrested for Cheating and Assaulting Two Sisters

ನೆಲಮಂಗಲ, ಡಿಸೆಂಬರ್​​ 28: ರಾಜ್ಯದಲ್ಲಿ ಮತ್ತೊಂದು ಲವ್​ ಸೆಕ್ಸ್​ ದೋಖಾ ಆರೋಪ ಪ್ರಕರಣ ಸದ್ದು ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿಯಿಂದ ಲಕ್ಷಾಂತರ ಹಣ ಬೆದರಿಸಿ ಪಡೆದಿರುವ ಜೊತೆಗೆ, ಆಕೆಯ ಮನೆಯಲ್ಲಿದ್ದ ಚಿನ್ನಾಭರಣವನ್ನು ಆರೋಪಿ ಕದ್ದಿದ್ದ. ಅಲ್ಲದೆ, ಯುವತಿಯ ಸಹೋದರಿ ಮೇಲೂ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದ ಎನ್ನಲಾಗಿದೆ. ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಶುಭಾಂಶು ಶುಕ್ಲಾ(27)ನನ್ನು ಪೊಲೀಸರು ಬಂಧಿಸಿದ್ದಾರೆ. ಮೊದಲು ಸಂತ್ರಸ್ತೆಯ ಸಹೋದರಿಯಾದ ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ಆಕೆಯ…

Read More

ಪಾದಗಳು ತಣ್ಣಗಾಗುವುದಕ್ಕೆ ಮಧುಮೇಹ ಕಾರಣವೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | Cold Feet & Diabetes: What Experts Say

ಸಾಮಾನ್ಯವಾಗಿ ಪಾದಗಳು ಚಳಿಗೆ ತಣ್ಣಗಾಗುತ್ತವೆ ಎಂದು ಅನೇಕರು ಭಾವಿಸುತ್ತಾರೆ. ಸಾಕ್ಸ್ ಹಾಕಿಕೊಂಡು, ದಪ್ಪದ ಹೊದಿಕೆ ಹೊದ್ದು ಕುಳಿತರು ಕೂಡ ಪಾದ ಬೆಚ್ಚಗಾಗುವುದಿಲ್ಲ. ಆದರೆ ಇದನ್ನು ಹವಾಮಾನದ ಪರಿಣಾಮ ಎಂದು ಪರಿಗಣಿಸಿ ನಿರ್ಲಕ್ಷಿಸುವವರ ಸಂಖ್ಯೆಯೇ ಹೆಚ್ಚಾಗಿದೆ. ಕೆಲವೊಮ್ಮೆ ಈ ರೀತಿಯ ಸಂಕೇತ ಅನಾರೋಗ್ಯದ ಮುನ್ಸೂಚನೆಯೂ ಆಗಿರಬಹುದು ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಹೌದು, ಇದು ಮಧುಮೇಹದ (Diabetes) ಲಕ್ಷಣವೂ ಆಗಿರಬಹುದು. ಆದರೆ ಪಾದಗಳು ತಂಪಾಗುವುದಕ್ಕೆ ಕೇವಲ ಮಧುಮೇಹವೂ ಕಾರಣವಲ್ಲ. ಒಬ್ಬ ವ್ಯಕ್ತಿಯಲ್ಲಿ ಪಾದಗಳು ತಣ್ಣಗಾಗುವ (Cold Feet) ಸಮಸ್ಯೆ ದೀರ್ಘಕಾಲದಿಂದ…

Read More

RCB vs RR ಪಂದ್ಯದ ವೇಳೆ ಮೊಬೈಲ್ ಬಳಕೆ: ಹೊಸ ವಿವಾದ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ (RR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಪಂದ್ಯವು ಒಂದು ಅನಿರೀಕ್ಷಿತ ವಿವಾದಕ್ಕೆ ಸಾಕ್ಷಿಯಾಗಿದೆ. ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಡಗೌಟ್‌ನಲ್ಲಿ ಕುಳಿತು ಮೊಬೈಲ್ ಫೋನ್ ಬಳಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದು ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಘಟನೆಯ ವಿವರ: ಏಪ್ರಿಲ್ 10, ಶುಕ್ರವಾರದಂದು ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡ ಗುರಿ…

Read More

IND vs PAK Playing XI: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡದಲ್ಲಿ 2 ಬದಲಾವಣೆ – Kannada News | IND vs PAK Playing XI India vs Pakistan Today 27th T20 World Cup 2026 match playing 11 details with name in kannada

2026 ರ ಟಿ20 ವಿಶ್ವಕಪ್‌ನ ಗುಂಪು ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಇಂದು ನಡೆಯುತ್ತಿದೆ. ಈ ಪಂದ್ಯವು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸೂಪರ್ 8 ಸುತ್ತಿಗೆ ಅರ್ಹತೆ ಪಡೆಯಲು ಈ ಪಂದ್ಯದ ಗೆಲುವು ಉಭಯ ತಂಡಗಳಿಗೆ ಅಗತ್ಯವಾಗಿರುವುದರಿಂದ ಎರಡೂ ತಂಡಗಳು ಶತಾಯಗತಾಯ ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿವೆ. ಇದರ ಜೊತೆಗೆ ಟೀಂ ಇಂಡಿಯಾ, ಪಾಕಿಸ್ತಾನದ ವಿರುದ್ಧ ತನ್ನ ಅಜೇಯ ಓಟವನ್ನು ಮುಂದುವರೆಸಲು ನೋಡುತ್ತಿದೆ. ಇದೀಗ ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್…

Read More

ಲಕ್ಷ ಲಕ್ಷ ಸಾಲ ಮಾಡಿ ತೀರಿಸಲಾಗದೆ 120 ಅಡಿ ಹೈಟೆನ್ಶನ್ ಟವರ್ ಏರಿದ ಭೂಪ! ಆಮೇಲೇನಾಯ್ತು? ಇಲ್ಲಿದೆ ನೋಡಿ – Kannada News | Tumakuru: Man Climbs 120 Foot 400kV High Tension Tower in Pavagada Over Debt Pressure, Rescued by Fire Officials

ತುಮಕೂರು, ಫೆಬ್ರವರಿ 26: ಲಕ್ಷಾಂತರ ರೂಪಾಯಿ ಕೈಸಾಲ ಮಾಡಿ ಮರುಪಾವತಿಸಲು ಆಗದೆ ಸಂಕಷ್ಟಕ್ಕೊಳಗಾದ ವ್ಯಕ್ತಿಯೊಬ್ಬ 400 ಕೆವಿ ಹೈಟೆನ್ಶನ್ ವಿದ್ಯುತ್ ಟವರ್ ಏರಿ ಹುಚ್ಚಾಟ ಮೆರೆದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಿಕೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೋಪಾಲ ಎಂಬಾತ ಬಿಕೆಹಳ್ಳಿ–ದಳವೆಹಳ್ಳಿ ರಸ್ತೆಯ ಮಧ್ಯೆ ಇರುವ ಸುಮಾರು 120 ಅಡಿ ಎತ್ತರದ ಹೈಟೆನ್ಶನ್ ಟವರ್‌ ಏರಿ ಕುಳಿತಿದ್ದಾನೆ. ಸಾಲದ ಒತ್ತಡದಿಂದ ಬೇಸತ್ತು ಈ ದುಸ್ಸಾಹಸಕ್ಕೆ ಕೈಹಾಕಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿದ ತಿರುಮಣಿ…

Read More

ರಂಜಾನ್ ಹಿನ್ನೆಲೆ ಉರ್ದು ಶಾಲಾ ಸಮಯ ಬದಲಾವಣೆಗೆ ವಿರೋಧ: ಇದ್ಯಾವ ಸಮಾನತೆ ಎಂದ ಯತ್ನಾಳ್​ – Kannada News | Ramadan School Hours Change in Karnataka Sparks Controversy; Pro Hindu Organisations Oppose

ಬೆಂಗಳೂರು, ಫೆಬ್ರವರಿ 03: ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಿರೋದಕ್ಕೆ ಹಿಂದೂಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಹಿಂದೂಗಳ ಯಾವುದೇ ಹಬ್ಬಗಳಿಗೂ ಶಾಲಾ ಸಮಯ ಬದಲಾವಣೆ ಮಾಡಲ್ಲ. ಇದು ಕಾನೂನು ಸಮಾನತೆಯ ಉಲ್ಲಂಘನೆಯಾಗಿದ್ದು, ಈ ಕೂಡಲೇ ಸುತ್ತೋಲೆ ವಾಪಸ್​ ಪಡೆಯಬೇಕು. ನವರಾತ್ರಿ, ಗಣೇಶ ಚತುರ್ಥಿಯಂತಹ ಹಬ್ಬಗಳ ಸಂದರ್ಭ ಶಾಲಾ ಸಮಯದಲ್ಲಿ ಯಾವುದೇ ಬದಲಾವಣೆ ಇರಲ್ಲ. ಹೀಗಾಗಿ ತಾರತಮ್ಯ ಬೇಡ ಎಂಬ ಒತ್ತಾಯ ಕೇಳಿ…

Read More

ಇರಾನ್ ಮೇಲೆ 4-5 ವಾರ ದಾಳಿ ಮುಂದುವರೆಯಲಿದೆ; ಟ್ರಂಪ್ ಘೋಷಣೆ – Kannada News | Iran refused to stop nuclear work donald Trump vows continued military action

ವಾಷಿಂಗ್ಟನ್, ಮಾರ್ಚ್ 2: ಇರಾನ್ ವಿರುದ್ಧ ದಾಳಿ ನಡೆಸಲು 5 ವಾರಗಳಿಂದ ತಯಾರಿ ನಡೆಸಲಾಗಿತ್ತು. ಇನ್ನೂ ದಾಳಿ ನಿಂತಿಲ್ಲ. ಅಗತ್ಯವಿದ್ದರೆ ಯುದ್ಧವನ್ನು ತೀವ್ರಗೊಳಿಸುತ್ತೇವೆ. ಇರಾನ್ (Iran War) ವಿರುದ್ಧ ಇನ್ನೂ 4-5 ವಾರ ಯುದ್ಧ ಮುಂದುವರಿಯಲಿದೆ. ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಮೇಲುಗೈ ಸಾಧಿಸಿದೆ ಎಂದು ವಾಷಿಂಗ್ಟನ್​ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಬಲವಾದ ಎಚ್ಚರಿಕೆ ನೀಡಿದ್ದು, ಇರಾನ್ ಮೇಲೆ ಮತ್ತೊಂದು ದೊಡ್ಡ ದಾಳಿ…

Read More

ಬಿಗ್ ಬಾಸ್ ಹೋಸ್ಟ್ ಆದ ಸೌರವ್ ಗಂಗೂಲಿ; ಹೊಸ ಕ್ಷೇತ್ರಕ್ಕೆ ಕಾಲಿಟ್ಟ ದಾದ

ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ಆಟಗಾರ ಸೌರವ್ ಗಂಗೂಲಿ ಅವರು ಈಗ ಹೊಸ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಅವರು ಬಣ್ಣದ ಲೋಕದಲ್ಲಿ ಮಿಂಚಲು ರೆಡಿ ಆಗಿದ್ದಾರೆ. ಬಿಗ್ ಬಾಸ್​ನ (Bigg Boss) ಬೆಂಗಾಲಿ ವರ್ಷನ್​​ಗೆ ಹೋಸ್ಟ್ ಆಗಿ ಆಯ್ಕೆ ಆಗಿದ್ದಾರೆ. ಈ ಮೂಲಕ ಭಾರತದ ಜನಪ್ರಿಯ ಶೋನ ಭಾಗವಾಗಲು ರೆಡಿ ಆಗಿದ್ದಾರೆ. ಶೀಘ್ರವೇ ಸ್ಟಾರ್ ಜಲ್ಶಾದಲ್ಲಿ ಈ ಶೋ ಪ್ರಸಾರ ಕಾಣಲಿದೆ. ‘ಬಿಗ್ ಬಾಸ್​​’ಗೆ ಭಾರತದಲ್ಲಿ ದೊಡ್ಡ ಮಾರುಕಟ್ಟೆ ಇದೆ. ಕಿಚ್ಚ ಸುದೀಪ್, ಸಲ್ಮಾನ್ ಖಾನ್, ಕಮಲ್ ಹಾಸನ್,…

Read More