ಸುದೀಪ್ ನಟ ಆದ್ರೆ ತಲೆ ಮೇಲೆ ಕೊಂಬು ಇರುತ್ತಾ? ಡಾಗ್ ಸತೀಶ್ ಗರಂ

ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ (Dog Satish) ಅವರು ಶೌಚಾಲಯದಲ್ಲಿ ಇರುವಂತಹ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವಾಗ ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾದ ‘ದಾದಾ ಯಾರ್ ಗೊತ್ತಾ..’ ಹಾಡನ್ನು ಬಳಸಲಾಗಿದೆ. ಅದಕ್ಕೆ ರಜತ್, ವಿನಯ್ ಗೌಡ ಮುಂತಾದವರು ತಕರಾರು ತೆಗೆದಿದರು. ಆ ವಿಚಾರ ಈಗ ವಿವಾದಕ್ಕೆ ತಿರುಗಿದೆ. ಹಲವು ವರ್ಷಗಳ ಕಾಲ ಕಷ್ಟಪಟ್ಟು ಸುದೀಪ್ (Kichcha Sudeep) ಅವರು ಮೇಲಕ್ಕೆ ಬಂದಿದ್ದಾರೆ. ಅಂಥವರ ಹಾಡನ್ನು ಈ ರೀತಿ ಬಳಕೆ ಮಾಡಿದ್ದು ಸರಿಯೇ…

Read More

Hindu Ritual: ತಿಥಿ ಊಟಕ್ಕೆ ಹೋಗಿ ಬಂದರೆ ಕೆಟ್ಟದ್ದೇ ಆಗುತ್ತಾ? ತಜ್ಞರು ಹೇಳುವುದೇನು?

ಯಾರೇ ದೈವಾಧೀನರಾದಾಗ, ಸ್ವರ್ಗಸ್ಥರಾದಾಗ ಅಥವಾ ವೈಕುಂಠ ಪ್ರಯಾಣ ಬೆಳೆಸಿದಾಗ, ಅವರ ನೆನಪಿನಲ್ಲಿ ತಿಥಿ ಊಟ ಅಥವಾ ತಿಥಿ ಆಹಾರವನ್ನು ಸೇವಿಸುವ ಪದ್ಧತಿ ನಮ್ಮ ಸಂಪ್ರದಾಯದಲ್ಲಿದೆ. ಆದರೆ, ಈ ತಿಥಿ ಊಟವನ್ನು ಸೇವಿಸಬಹುದೇ ಅಥವಾ ಇದು ಏನಾದರೂ ತೊಂದರೆಯನ್ನು ತರುತ್ತದೆಯೇ ಎಂಬ ಬಗ್ಗೆ ಹಲವರಲ್ಲಿ ಪ್ರಶ್ನೆಗಳು ಮತ್ತು ಸಂಶಯಗಳಿವೆ. ಕೆಲವರು ತಿಥಿ ಊಟಕ್ಕೆ ಹೋಗಲು ನಿರಾಕರಿಸುತ್ತಾರೆ, ಇದರಿಂದ ಅದೃಷ್ಟ ಕೆಡುತ್ತದೆ ಅಥವಾ ಅಶುಭವಾಗುತ್ತದೆ ಎಂದು ಭಾವಿಸುತ್ತಾರೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್…

Read More

Gold Rate Today Bangalore: 13,000 ರೂ ದಾಟಿದ 22 ಕ್ಯಾರಟ್ ಚಿನ್ನದ ಬೆಲೆ – Kannada News | Gold Price Today on 12th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 12: ಜಾಗತಿಕವಾಗಿ ಅನಿಶ್ಚಿತ ರಾಜಕೀಯ ವಾತಾವರಣ ತೀವ್ರಗೊಂಡಷ್ಟೂ ಚಿನ್ನ, ಬೆಳ್ಳಿಯಂತಹ ಅಮೂಲ್ಯ ಲೋಹಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ. ಇಂದು ಸೋಮವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಿವೆ. ಆಭರಣ ಚಿನ್ನದ ಬೆಲೆ (Gold Rate) 13,000 ರೂ ಗಡಿ ದಾಟಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಇನ್ನು, ಬೆಳ್ಳಿ ಬೆಲೆಯ ನಾಗಾಲೋಟ ಮುಂದುವರಿಯುತ್ತಿದೆ. ಸೋಮವಾರದ ಇದರ ಬೆಲೆ 10-12 ರೂ ಹೆಚ್ಚಿದೆ. ಚೆನ್ನೈ ಮೊದಲಾದ ಕಡೆ ಬೆಲೆ 287 ರೂ ತಲುಪಿದ್ದು,…

Read More

ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ; ವ್ಯಕ್ತಿ ಸಾವು!

ಪಾಟ್ನಾ, ಮಾರ್ಚ್ 26: ಬಿಹಾರದ ವ್ಯಕ್ತಿಯೊಬ್ಬರು ತಂಬಾಕು ಉಗುಳಲು ರೈಲ್ವೆ ಹಳಿಯ ಬಳಿ ಹೋದಾಗ ವಂದೇ ಭಾರತ್ ಎಕ್ಸ್​ಪ್ರೆಸ್ (Vande Bharat Express) ರೈಲು ಅವರಿಗೆ ಡಿಕ್ಕಿ ಹೊಡೆದು ಹೋಗಿದೆ. ಇದರಿಂದ ಆ ವ್ಯಕ್ತಿ ಮೃತಪಟ್ಟಿದ್ದಾರೆ. ಪ್ಲಾಟ್​​ಫಾರ್ಮ್​ನಿಂದ ರೈಲ್ವೆ ಹಳಿಯ ಮೇಲೆ ಜಾಸ್ತಿ ಬಾಗಿದ್ದರಿಂದ ಈ ಘಟನೆ ಸಂಭವಿಸಿದೆ. ಈ ಘಟನೆ ಮತ್ತೊಮ್ಮೆ ರೈಲ್ವೆ ಹಳಿಗಳ ಬಳಿ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಅದೃಷ್ಟದ ಸ್ಪರ್ಧಿಯ ಅದೃಷ್ಟ ಖೋತಾ: ಅಚ್ಚರಿಯ ಎವಿಕ್ಷನ್ ಏನಲ್ಲ – Kannada News | Bigg Boss Kannada 12: Spandana evicted from the house

ಬಿಗ್​​ಬಾಸ್ (Bigg Boss) ಮನೆಯಿಂದ ಮತ್ತೊಬ್ಬರು ಸ್ಪರ್ಧಿ ಹೊರಗೆ ಹೋಗಿದ್ದಾರೆ. ಕಳೆದ ವಾರ ಇಬ್ಬರು ಪ್ರಮುಖ ಸ್ಪರ್ಧಿಗಳು ಮನೆಯಿಂದ ಹೊರಗೆ ಹೋಗಿದ್ದರು. ಮಾಳು ಮತ್ತು ಸೂರಜ್ ಅವರು ಎವಿಕ್ಟ್ ಆಗಿದ್ದರು. ಅದು ನಿಜಕ್ಕೂ ಅಚ್ಚರಿಯ ಎವಿಕ್ಷನ್ ಎನಿಸಿಕೊಂಡಿತ್ತು. ಆದರೆ ಈ ವಾರ ತೀರ ಅಚ್ಚರಿಯ ಎವಿಕ್ಷನ್ ಎನಿಸಲಿಲ್ಲ, ಬದಲಿಗೆ ನಿರೀಕ್ಷಿತ ಎಂದೇ ಎನಿಸಿತು. ಮನೆಯ ಇತರೆ ಸ್ಪರ್ಧಿಗಳಿಂದ ಅದೃಷ್ಟದ ಸ್ಪರ್ಧಿ ಎಂದೇ ಕರೆಸಿಕೊಳ್ಳುತ್ತಿದ್ದ ಸ್ಪಂದನಾ ಅವರು ಈ ವಾರ ಎವಿಕ್ಟ್ ಆಗಿ ಮನೆಯಿಂದ ಹೊರಗೆ ಹೋಗಿದ್ದಾರೆ. ಸ್ಪಂದನಾ…

Read More

ರಾಜ್​ಕುಮಾರ್ ಅಭಿಮಾನಿಗಳ ಆಕ್ರೋಶಕ್ಕೆ ಮಣಿದ ಚೇತನ್ ಅಹಿಂಸ, ಕ್ಷಮೆ ಯಾಚನೆ – Kannada News | Chetan Ahimsa asks apology after Dr Rajkumar fans express anger

ಡಾ ರಾಜ್​ಕುಮಾರ್ (Rajkumar) ಅವರ ಸಮಾಧಿಗೆ 2.50 ಎಕರೆ ಸ್ಥಳ ನೀಡಿರುವ ಸರ್ಕಾರದ ನಿರ್ಧಾರವನ್ನು ಟೀಕೆ ಮಾಡಿ ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನಿನ್ನೆ ಹಾಕಿದ್ದ ಪೋಸ್ಟ್​​ಗೆ ರಾಜ್​ಕುಮಾರ್ ಅಭಿಮಾನಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇಂದು (ಏಪ್ರಿಲ್ 25) ಹಲವಾರು ಕಡೆ ರಾಜ್​ಕುಮಾರ್ ಅಭಿಮಾನಿಗಳು ನಟ ಚೇತನ್ ಅಹಿಂಸ ವಿರುದ್ಧ ದೂರುಗಳನ್ನು ದಾಖಲಿಸಿದ್ದರು. ಸಾರಾ ಗೋವಿಂದು ಸೇರಿದಂತೆ ಇನ್ನೂ ಕೆಲವು ಹಿರಿಯರು ಚೇತನ್ ಅಹಿಂಸ ವಿರುದ್ಧ ಕಟು ವಾಗ್ದಾಳಿ ಮಾಡಿದ್ದರ ಜೊತೆಗೆ ಚೇತನ್ ಅವರ ಗಡಿಪಾರಿಗೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 4ರ ದಿನಭವಿಷ್ಯ

ಒಂದು ಸಣ್ಣ ಬಟ್ಟಲಿನಲ್ಲಿ ನೀರು ತೆಗೆದುಕೊಂಡು ಅದಕ್ಕೆ ಒಂದು ಚಿಟಿಕೆ ಅರಿಶಿನ ಹಾಕಿ ಮನೆಯ ಮೂಲೆ ಮೂಲೆಗೆ ಪ್ರೋಕ್ಷಣೆ ಮಾಡಿ. ಅರಿಶಿನವು ಗುರು ಬಲವನ್ನು ಹೆಚ್ಚಿಸಿ, ನಕಾರಾತ್ಮಕ ಶಕ್ತಿಯನ್ನು ದೂರ ಮಾಡುತ್ತದೆ. ಈ ದಿನ ಯಾರೊಂದಿಗೂ ವಾದಕ್ಕೆ ಇಳಿಯಬೇಡಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ತುಂಬ ಒತ್ತಡದಲ್ಲಿಯೂ ಅದ್ಭುತವಾದ ಫಲಿತಾಂಶವನ್ನು ಪಡೆಯಲಿದ್ದೀರಿ. ವೃತ್ತಿ ಅಥವಾ ವ್ಯವಹಾರದಲ್ಲಿ ಇರುವವರು ಜೊತೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಅನುಕೂಲಗಳನ್ನು ಮಾಡಿಕೊಡಲಿದ್ದೀರಿ. ಬಹಳ…

Read More

MI vs RCB: ವಿರಾಟ್ ಕೊಹ್ಲಿ ನಿಧಾನಗತಿಯಲ್ಲಿ ಆಡಲು ಇದುವೇ ಅಸಲಿ ಕಾರಣ!

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಮುಂಬೈ ಇಂಡಿಯನ್ಸ್ (MI) ವಿರುದ್ಧದ ಪಂದ್ಯದಲ್ಲಿ ತಮ್ಮ ಎಂದಿನ ಲಯದಲ್ಲಿ ಕಾಣಿಸಿಕೊಳ್ಳಲಿಲ್ಲ. ಮೈದಾನದಲ್ಲಿ ರನ್ ಗಳಿಸಲು ಅವರು ಸಾಕಷ್ಟು ಕಷ್ಟಪಟ್ಟಿದ್ದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಇದರ ಹಿಂದಿನ ಅಸಲಿ ಕಾರಣಗಳು ಇದೀಗ ಹೊರಬಿದ್ದಿವೆ… ಜ್ವರ ಮತ್ತು ಅಸ್ವಸ್ಥತೆ: ಪಂದ್ಯದ ನೇರ ಪ್ರಸಾರದ ವೇಳೆ ಕಾಮೆಂಟೇಟರ್ ರವಿಶಾಸ್ತ್ರಿ ಅವರು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದರು. ಅದೇನೆಂದರೆ, ವಿರಾಟ್ ಕೊಹ್ಲಿ ಅವರು ಕಳೆದ ಕೆಲವು…

Read More

Karnataka Teaching Jobs: ಅತಿಥಿ ಉಪನ್ಯಾಸಕ ಹುದ್ದೆಗಳ ಆಕಾಂಕ್ಷಿಗಳಿಗೆ ಸುವರ್ಣಾವಕಾಶ; ನೇಮಕಾತಿ ವೇಳಾಪಟ್ಟಿ ಪ್ರಕಟ! – Kannada News

ಅತಿಥಿ ಉಪನ್ಯಾಸಕರ ಹುದ್ದೆImage Credit source: Pinterest ಕಾಲೇಜು ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸುದ್ದಿ ನೀಡಿದೆ. ಕಾಲೇಜು ಶಿಕ್ಷಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿಗಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ (Guest Lecturers) ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಮೆರಿಟ್ ಮತ್ತು ಕೌನ್ಸೆಲಿಂಗ್ ಮೂಲಕ ಅರ್ಹ ಅಭ್ಯರ್ಥಿಗಳನ್ನು…

Read More

Video: ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ? ಈ ಸಿಂಪಲ್​ ಟಿಪ್ಸ್​​ ಫಾಲೋ ಮಾಡಿ – Kannada News | Dr. Gururaj Karajagis Study Tips: How to Combat Sleep and Distraction for Students

ಖ್ಯಾತ ಶಿಕ್ಷಣತಜ್ಞರಾದ ಡಾ.ಗುರುರಾಜ ಕರ್ಜಗಿ ಯವರು ಟಿವಿ9ನ ವಿಶೇಷ ಪಾಡ್‌ಕಾಸ್ಟ್‌ನಲ್ಲಿ ಏಕಾಗ್ರತೆಯಿಂದ ಓದುವುದು ಹೇಗೆ ಎಂಬುದರ ಕುರಿತು ಸಲಹೆ ನೀಡಿದ್ದಾರೆ. ದಾವಣಗೆರೆಯ ಶಿವಸಾಗರ್ ಎಂಬ ವಿದ್ಯಾರ್ಥಿಯ ಪ್ರಶ್ನೆಗೆ ಉತ್ತರಿಸಿದ ಕರಜಗಿ ಅವರು, ಆಕಳಿಕೆ ಮತ್ತು ನಿದ್ರೆ ಮೆದುಳಿನ ಆಯಾಸದ ಸಂಕೇತಗಳಾಗಿವೆ. ಈ ಆಯಾಸವನ್ನು ಹೋಗಲಾಡಿಸಲು, ನಿಯಮಿತ ವ್ಯಾಯಾಮ ಬಹಳ ಮುಖ್ಯ. ಸ್ಪಾಟ್ ಜಾಗಿಂಗ್ ಅಥವಾ ಹೊರಗೆ 5-10 ನಿಮಿಷ ಓಡುವುದರಿಂದ ಮೆದುಳಿಗೆ ಸಾಕಷ್ಟು ಆಮ್ಲಜನಕ ತಲುಪಿ ಚೈತನ್ಯ ಬರುತ್ತದೆ. ಇದು ನೆನಪಿನ ಶಕ್ತಿಯನ್ನು ಸುಧಾರಿಸಿ ನಿದ್ರೆಯನ್ನು ದೂರವಿಡುತ್ತದೆ….

Read More