Headlines

ಇಂಗ್ಲಿಷ್ ಕ್ಯಾಲೆಂಡರ್ ಪ್ರಕಾರ, ಹೊಸ ವರ್ಷಾಚರಣೆ ಸಂಪ್ರದಾಯ ಹುಟ್ಟಿದ್ದು, ಯಾವಾಗ ಮತ್ತು ಹೇಗೆ ಮತ್ತು ಎಲ್ಲಿ? – Kannada News | New Year Origins: English Calendar History and Gregorian Calendar Explained

ನವದೆಹಲಿ, ಜನವರಿ 01:  ಹೊಸವರ್ಷ(New Year) ಎಂದಕೂಡಲೇ ಬಹಳಷ್ಟು ಮಂದಿಯ ತಲೆಯಲ್ಲಿ ಬರುವುದು ಈ ಜನವರಿ ಪ್ರಾರಂಭ ಹಾಗೂ ಡಿಸೆಂಬರ್ ಅಂತ್ಯದ ಲೆಕ್ಕಾಚಾರಗಳೆಲ್ಲ ಪಾಶ್ಚಾತ್ಯ ಇಂಗ್ಲಿಷ್ ವ್ಯವಸ್ಥೆ. ನಾವು ಆಚರಿಸುವುದರಲ್ಲೇ ಗುಲಾಮಿತನ ಇದೆ ಎಂಬುದರಿಂದ ಹಿಡಿದು, ಯುಗಾದಿಗೆ ಹೊಸವರ್ಷ ಆಚರಿಸುವುದು ಎಷ್ಟು ಅರ್ಥಪೂರ್ಣ ಎನ್ನುವ ವಿಚಾರಗಳವರೆಗೂ ಒಮ್ಮೆಲೆ ನಮ್ಮ ತಲೆಗೆ ಬಂದು ಹೋಗುತ್ತದೆ. ಈ ಜನವರಿಯಿಂದ ಡಿಸೆಂಬರಿನವರೆಗಿನ ಹನ್ನೆರಡು ತಿಂಗಳುಗಳ ಕ್ಯಾಲೆಂಡರ್ ಅನ್ನು ಗ್ರೆಗೊರಿಯನ್ ಕ್ಯಾಲೆಂಡರ್ ಎನ್ನುತ್ತೇವೆ. ಅದರ ಬಗ್ಗೆ ಮಾಹಿತಿ ತಡಕಾಡಿದರೆ ಕ್ರೈಸ್ತ ಮತದ ಬಾಗಿಲಿಗೇ…

Read More

ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ

ಮಂಗಳೂರು, (ಮಾರ್ಚ್ 17): ದಕ್ಷಿಣ ಕನ್ನಡದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ (moodabidri inspector Sandesh case) ಬಗೆದಷ್ಟು ಬಯಲಾಗುತ್ತಿದೆ. ರಕ್ಷಣೆ ಕೋರಿ ಬಂದ ಮಹಿಳೆಯರಿಗೆ ಲೈಂಗಿಕ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಸಂಬಂಧಿಸಿದ ಆಡಿಯೋ, ವಿಡಿಯೋಗಳು ವೈರಲ್ ಆಗಿವೆ. ಆದರೆ, ಇನ್ಸ್‌ಪೆಕ್ಟರ್ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ಇನ್ನು ಇದೀಗ ಇನ್ಸ್‌ಪೆಕ್ಟರ್ ಸಂದೇಶ್ ಮೇಲೆ ಲೈಂಗಿಕ ಆರೋಪ ಮಾಡಿರುವ ಸಂತ್ರಸ್ತ ಮಹಿಳೆ ವಿರುದ್ಧವೇ ಆಕೆಯ ಸಹೋದರಿ (victim Sister) ಗಂಭೀರ ಆರೋಪ ಮಾಡಿ…

Read More

ಅಕ್ಸೆಂಚರ್​ನ ಎಲ್ಲಾ ಎಂಜನಿಯರುಗಳ ಕೆಲಸಗಳನ್ನೂ ಕ್ಲಾಡ್ ಕೋಡ್ ಕಲಿತ ಈ ಒಬ್ಬನೇ ವ್ಯಕ್ತಿ ಮಾಡಬಲ್ಲುನಂತೆ

ಬೆಂಗಳೂರು, ಮಾರ್ಚ್ 9: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕುರಿತು ನಾನಾ ರೀತಿಯ ಅಭಿಪ್ರಾಯಗಳು, ಭಯ, ಆತಂಕ, ಖುಷಿ ಎಲ್ಲಾ ವ್ಯಕ್ತವಾಗುತ್ತಿವೆ. ಆಂಥ್ರೋಪಿಕ್​ನ ಕ್ಲಾಡ್ ಎಐ ಬಿಡುಗಡೆಯಾದ ಬಳಿಕ ಎಲ್ಲಾ ಸಾಫ್ಟ್​ವೇರ್ ಕಂಪನಿಗಳು ಧೂಳೀಪಟವಾಗುತ್ತವೆ ಎನ್ನುವ ಸುದ್ದಿ ಇತ್ತೀಚೆಗೆ ಸಾಕಷ್ಟು ಕೇಳಿ ಬಂದಿತ್ತು. ಎಲ್ಲಾ ಹೊಸ ತಂತ್ರಜ್ಞಾನಗಳು ಬಂದರೆ ಇದೇ ರೀತಿ ಭಯ ಇರುತ್ತೆ. ಆದರೆ, ತಂತ್ರಜ್ಞಾನಗಳು ಮನುಷ್ಯನಿಗೆ ಬಲ ನೀಡುತ್ತವೆಯೇ ಹೊರತು ಅವನ ಸ್ಥಾನ ಕಿತ್ತುಕೊಳ್ಳುವುದಿಲ್ಲ ಎನ್ನುವ ಸಮಾಧಾನಕರ ಅಭಿಪ್ರಾಯಗಳೂ ಇವೆ. ಈ ಮಧ್ಯೆ ಟಾಮ್ ಬ್ಲಾಮ್​ಫೀಲ್ಡ್ (Tom…

Read More

IND vs PAK: ಪಾಕಿಸ್ತಾನದ ಬಹಿಷ್ಕಾರದಿಂದ ಭಾರತಕ್ಕೆ ಸಿಗುವ ಅಂಕ ಎಷ್ಟು? – Kannada News | Pakistan Boycott: How many points will India get?

ಟಿ20 ವಿಶ್ವಕಪ್​ನಲ್ಲಿನ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ. ಅದರಂತೆ ಫೆಬ್ರವರಿ 15 ರಂದು ನಡೆಯಬೇಕಿರುವ ಭಾರತ ಮತ್ತು ಪಾಕಿಸ್ತಾನ್ ಪಂದ್ಯವು ಜರುಗುವುದು ಅನುಮಾನ. ಒಂದು ವೇಳೆ ಪಂದ್ಯ ನಡೆಯದೇ ಇದ್ದರೆ ಭಾರತಕ್ಕೆ ಸಿಗುವ ಅಂಕ ಎಷ್ಟು ಎಂಬ ಪ್ರಶ್ನೆ ಮೂಡುವುದು ಸಹಜ. ಸಾಮಾನ್ಯವಾಗಿ ಪಂದ್ಯ ರದ್ದಾದರೆ ಉಭಯ ತಂಡಗಳು ತಲಾ 2 ಅಂಕಗಳನ್ನು ಹಂಚಿಕೊಳ್ಳುತ್ತವೆ. ಇದೀಗ ಪಾಕಿಸ್ತಾನ್ ಪಂದ್ಯವನ್ನು ಬಹಿಷ್ಕರಿಸುವುದರಿಂದ ಅಂಕಗಳನ್ನು ಹಂಚಿಕೊಳ್ಳಲಾಗುತ್ತದೆಯೇ ಎಂಬುದೇ ಪ್ರಶ್ನೆ. ಈ ಪ್ರಶ್ನೆಗೆ ಉತ್ತರ ಇಲ್ಲ. ಪಾಕಿಸ್ತಾನ್…

Read More

ಘೋರ ದುರಂತ: ಚಿಕ್ಕಮಗಳೂರಿನಲ್ಲಿ ಮೆರವಣಿಗೆ ಮೇಲೆ ಹರಿದ ಕಾರು; 7 ವರ್ಷದ ಬಾಲಕಿ ಸಾವು, 9 ಮಂದಿಗೆ ಗಂಭೀರ ಗಾಯ! – Kannada News | Horrific Chikkamagaluru Accident: Car Rams Ambedkar Jayanti Procession, 7 Year Old Killed

ಚಿಕ್ಕಮಗಳೂರು, ಏ.15: ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆಯ ಸಂಭ್ರಮದ ನಡುವೆಯೇ ಮೃತ್ಯು ಕಾರಿನ ರೂಪದಲ್ಲಿ ಬಂದಪ್ಪಳಿಸಿದೆ. ವೇಗವಾಗಿ ಬಂದ ಕಾರೊಂದು ಮೆರವಣಿಗೆಯಲ್ಲಿದ್ದ ಜನರ ಮೇಲೆ ಹರಿದ ಪರಿಣಾಮ 7 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಂಬತ್ತು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದಾಗ, ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿದೆ. ಈ ಘಟನೆಯು ಹಾಸನದ ಗಣಪತಿ ಮೆರವಣಿಗೆಯ ವೇಳೆ ನಡೆದಿದ್ದ ದುರಂತವನ್ನು…

Read More

‘ಇನ್ಮುಂದೆ ಪ್ಯಾಂಟಿ ಹಾಕಲ್ಲ’; ಜ್ಯೋತಿಷಿ ಹೇಳಿದಂತೆ ನಡೆದುಕೊಂಡ ರಾಖಿ ಸಾವಂತ್ – Kannada News | Rakhi Sawant Will Not Wear Panty And Other innerwear Astrologer Suggested this

ರಾಖಿ ಸಾವಂತ್ ಅವರು ಸದಾ ಸುದ್ದಿಲ್ಲಿ ಇರಲು ಪ್ರಯತ್ನಿಸುತ್ತಾರೆ. ಅವರು ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿ ಸದಾ ಮುಂದಿರುತ್ತಾರೆ. ಈಗ ಅವರು ನೀಡಿರೋ ಹೇಳಿಕೆ ಚರ್ಚೆ ಹುಟ್ಟುಹಾಕಿದೆ. ಅವರು ಇನ್ಮುಂದೆ ಒಳ ಉಡುಪು ಹಾಕುವುದಿಲ್ಲವಂತೆ. ಇದಕ್ಕೆ ಜ್ಯೋತಿಷಿಗಳು ಕೊಟ್ಟ ಸೂಚನೆಯೇ ಕಾರಣ ಎಂದು ಅವರು ಹೇಳಿದ್ದಾರೆ. ಈ ವಿಷಯದಲ್ಲಿ ಅವರು ಸಾಕಷ್ಟು ಟೀಕೆ ಎದುರಿಸುತ್ತಾ ಇದ್ದಾರೆ. ರಾಖಿ ಸಾವಂತ್ ಅವರು ಓಪನ್ ಆಗಿ ಮಾತನಾಡುತ್ತಾರೆ. ಕೆಲವೊಮ್ಮೆ ಕೆಲವು ವಿಷಯಗಳಲ್ಲಿ ಅವರು ಅತಿಯಾಗಿ ನಡೆದುಕೊಳ್ಳುತ್ತಾರೆ. ಈಗ ಅವರು ಆಡಿದ ಮಾತು…

Read More

ಅನುರಾಗ್ ದೊಭಾಲ್ ಆರೋಗ್ಯದಲ್ಲಿ ಚೇತರಿಕೆ: ಐಸಿಯುನಿಂದ ಹೊರಬಂದ ಯೂಟ್ಯೂಬರ್

ಹಿಂದಿ ‘ಬಿಗ್ ಬಾಸ್ 17’ ಸ್ಪರ್ಧಿ ಹಾಗೂ ಖ್ಯಾತ ಯೂಟ್ಯೂಬರ್ ಅನುರಾಗ್ ದೋಭಾಲ್ (Anurag Dobhal) ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿದೆ. ಮಾರ್ಚ್ 7ರಂದು ನಡೆದ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಅನುರಾಗ್, ಇದೀಗ ಐಸಿಯುನಿಂದ (ICU) ಹೊರಬಂದಿದ್ದಾರೆ ಎಂದು ಅವರ ಮ್ಯಾನೇಜರ್ ರೋಹಿತ್ ಪಾಂಡೆ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಯ ಹಾಸಿಗೆಯ ಮೇಲೆ ಅನುರಾಗ್ ನಗುತ್ತಾ ವಿಕ್ಟರಿ ಸಿಂಬಲ್ ತೋರಿಸುತ್ತಿರುವ ಫೋಟೋವನ್ನು ರೋಹಿತ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ‘ಅನುರಾಗ್ ಭಾಯ್ ಐಸಿಯುನಿಂದ ಹೊರಬಂದಿದ್ದಾರೆ. ನಾವು…

Read More

Axar Patel: ಸ್ವಲ್ಪ ಜಾಣತನ ಮೆರೆಯಬೇಕು… ಇದುವೇ ಸೋಲಿಗೆ ಕಾರಣ..!

IPL 2026: ಗುಜರಾತ್ ಟೈಟಾನ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಕೇವಲ 1 ರನ್ ಅಂತರದಿಂದ ಸೋತ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಮನಬಿಚ್ಚಿ ಮಾತನಾಡಿದ್ದಾರೆ. ಪಂದ್ಯದ ನಂತರದ ಮಾತನಾಡಿದ ಅವರು, ತಂಡದ ಪ್ರದರ್ಶನ ಮತ್ತು ಕೆ.ಎಲ್. ರಾಹುಲ್ ಅವರ ಅದ್ಭುತ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವುದರ ಜೊತೆಗೆ, ಸೋಲಿಗೆ ಕಾರಣವಾದ ಅಂಶಗಳನ್ನು ಹಂಚಿಕೊಂಡಿದ್ದಾರೆ. ಸೋಲಿನಲ್ಲೂ ಧನಾತ್ಮಕ ಅಂಶಗಳು: “ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಎರಡೂ ತಂಡಗಳು ಅತ್ಯುತ್ತಮ ಕ್ರಿಕೆಟ್ ಆಡಿವೆ. ಇಂತಹ ರೋಚಕ ಪಂದ್ಯಗಳು ನಡೆದಾಗ…

Read More

IPL 2026: ಸಿಎಸ್​ಕೆಗೆ ಬಿಗ್ ಶಾಕ್; ಸ್ಟಾರ್ ವೇಗಿ ಟೂರ್ನಿಯಿಂದಲೇ ಔಟ್

2026 ರ ಐಪಿಎಲ್ ಆರಂಭಕ್ಕೂ ಮುನ್ನವೇ ಐದು ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಕಳೆದ ಕೆಲವು ಆವೃತ್ತಿಗಳಿಂದ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿರುವ ಸಿಎಸ್​ಕೆ ಈ ಬಾರಿ ಉತ್ತಮ ತಂಡ ಕಟ್ಟಿಕೊಂಡು ಅಖಾಡಕ್ಕಿಳಿಯಲು ಸಜ್ಜಾಗಿತ್ತು. ಆದರೆ ಐಪಿಎಲ್ ಆರಂಭಕ್ಕೂ ಮುನ್ನವೇ ತಂಡದ ಸ್ಟಾರ್ ವೇಗಿ ಇಂಜುರಿಯಿಂದಾಗಿ ಇಡೀ ಆವೃತ್ತಿಯಿಂದಲೇ ಹೊರಬಿದ್ದಿದ್ದಾರೆ. ಸ್ಪೋರ್ಟ್‌ಸ್ಟಾರ್ ವರದಿಯ ಪ್ರಕಾರ, ಆಸ್ಟ್ರೇಲಿಯಾದ ವೇಗಿ ನಾಥನ್ ಎಲಿಸ್ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದು, ಅವರು ಪಂದ್ಯಾವಳಿ ಪ್ರಾರಂಭಕ್ಕೂ ಮುನ್ನ…

Read More

ಕರಾವಳಿಯಲ್ಲಿ ಮತ್ತೆ ಕಾರಣಿಕ ತೋರಿದ ದೈವ: ತನ್ನಿಂದ ತಾನೆ ತೂಗಿತು ಉಯ್ಯಾಲೆ! ಪಿಲಿಚಂಡಿ ಕಾರ್ಣಿಕ ಕಂಡು ಭಕ್ತರು ಶಾಕ್ – Kannada News | Coastal Karnataka Miracle: Pilichandi Daiva Swing Moves on Its Own, Devotees Stunned by Divine Phenomenon

ಪಿಲಿಚಂಡಿ ದೈವದ ಕಾರ್ಣಿಕ ಕಂಡು ಭಕ್ತರು ಶಾಕ್Image Credit source: tv9 ಮಂಗಳೂರು, ಫೆಬ್ರವರಿ 17: ಕರಾವಳಿಯಲ್ಲಿ (Coastal Karnataka) ಮತ್ತೆ ದೈವದ ಕಾರ್ಣಿಕದ ಕಂಡು ಭಕ್ತರು ಚಕಿತರಾಗಿದ್ದಾರೆ. ಮಂಗಳೂರಿನ (Mangalore) ಬೈಕಂಪಾಡಿ ಕೈಗಾರಿಕಾ ವಲಯದ ಕುಡುಂಬೂರು ನಡುಗಿರಿಯಲ್ಲಿರುವ ದೈವಸ್ಥಾನದಲ್ಲಿ ಅಪರೂಪದ ಘಟನೆ ನಡೆದಿದೆ. ಮಂಗಳೂರು ಭಾಗದ ಶ್ರೀ ಜಾರಂದಾಯ ಹಾಗೂ ಸಹಪರಿವಾರ ದೈವಸ್ಥಾನದಲ್ಲಿ ನಡೆದ ಪಿಲಿಚಂಡಿ ದೈವದ ನೇಮೋತ್ಸವದ ವೇಳೆ ದೈವದ ಉಯ್ಯಾಲೆ ತನ್ನಿಂದ ತಾನೇ ತೂಗಿದ ದೃಶ್ಯ ಭಕ್ತರಲ್ಲಿ ಅಚ್ಚರಿ ಮೂಡಿಸಿದೆ. ನೇಮೋತ್ಸವದ ಸಂದರ್ಭದಲ್ಲಿ ಪಿಲಿಚಂಡಿ ದೈವಕ್ಕೆ…

Read More