Headlines

Belagavi: ಮರ್ಡರ್​​ ಕೇಸ್​​ ತನಿಖೆ ವೇಳೆ ಖಾಕಿಗೇ ಶಾಕ್​​; ಬಯಲಾಗಿದ್ದು ಎರಡು ಪ್ರಕರಣ! – Kannada News | Belagavi Murder Probe Shocks Police, Two Cases Uncovered, Killer Confesse

ಬೆಳಗಾವಿ, ಡಿಸೆಂಬರ್​​ 27: ಗೋಕಾಕ್ ತಾಲೂಕಿನ ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆಯಾದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ಪತ್ತೆ ಪ್ರಕಣ ತನಿಖೆ ವೇಳೆ ಪೊಲೀಸರೇ ದಂಗಾಗಿದ್ದಾರೆ. ಅಕ್ರಮ ಸಂಬಂಧದ ಕಾರಣಕ್ಕೆ ವ್ಯಕ್ತಿ ಕೊಲೆಯಾಗಿರೋದು ಗೊತ್ತಾಗಿದ್ದರೆ, ಆರೋಪಿ ಈ ಹಿಂದೆ ಮತ್ತೊಂದು ಮರ್ಡರ್​​ ಮಾಡಿ ಎಸ್ಕೇಪ್​​ ಆಗಿದ್ದ ಎಂಬುದೂ ಬಯಲಾಗಿದೆ. ಅಕ್ಟೋಬರ್ 22ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆ ಮಾಡಿದ ರೀತಿಯಲ್ಲಿ ವ್ಯಕ್ತಿಯೋರ್ವರ ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತನ…

Read More

ಪ್ರಧಾನಿ ಮೋದಿ ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆ; ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ – Kannada News | PM Modi is a terrorist; Mallikarjun Kharge sparks New Controversy BJP Demands Apology

ಚೆನ್ನೈ, ಏಪ್ರಿಲ್ 21: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ (Tamil Nadu Assembly Elections) ಕ್ಷಣಗಣನೆ ಶುರುವಾಗಿದೆ. ಇಂದು ಚೆನ್ನೈನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಏಪ್ರಿಲ್ 23ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಎಐಎಡಿಎಂಕೆಯನ್ನು ಟೀಕಿಸಿದರು. ಈ ವೇಳೆ ಅವರು “ಪ್ರಧಾನಿ ನರೇಂದ್ರ ಮೋದಿ (PM Narendra Modi) ಓರ್ವ ಭಯೋತ್ಪಾದಕ” ಎಂದು ಹೇಳಿಕೆ ನೀಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿ ತಮ್ಮ ವಿರೋಧಿಗಳನ್ನು ಬೆದರಿಸುತ್ತಾರೆ…

Read More

Nandi Hills: ವ್ಯಾಲೆಂಟೈನ್ಸ್ ಡೇಗೆ ಲವರ್ಸ್‌ಗೆ ಶಾಕ್; ನಾಳೆ ನಂದಿ ಬೆಟ್ಟಕ್ಕೆ ಹೋಗೂ ಪ್ಲಾನ್ ಇದ್ದರೆ ಈ ವಿಚಾರ ಗಮನಿಸಿ

ಚಿಕ್ಕಬಳ್ಳಾಪುರ, ಫೆಬ್ರವರಿ 13: ಕರ್ನಾಟಕದಲ್ಲಿ ಪ್ರೇಮಿಗಳಿಗೆ ಫೇವರೆಟ್ ಸ್ಫಾಟ್ ಎಂದರೆ ಅದು ನಂದಿ ಬೆಟ್ಟ. ಈ ಬಾರಿಯ ಪ್ರೇಮಿಗಳ ದಿನಾಚರಣೆಯಂದು (Valentine’s Day) ನಂದಿ ಬೆಟ್ಟಕ್ಕೆ ಹೋಗೋಣ ಎಂದು ನೀವು ಯೋಚಿಸಿದ್ದರೆ, ನಿಮಗೆ ದೊಡ್ಡ ನಿರಾಶೆ ಕಾದಿದೆ. ಏಕೆಂದರೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ನಾಳೆ (ಫೆಬ್ರವರಿ 14) ಬೆಳಗ್ಗೆ 6 ಗಂಟೆಯಿಂದ ಸಂಜೆ 6ರ ವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಆದೇಶ ಜಾರಿಗೊಳಿಸಿದೆ. ಆತ್ಮಹತ್ಯೆಯಂತಹ ಅವಘಡ ತಪ್ಪಿಸಲು ಈ ನಿರ್ಧಾರ ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ…

Read More

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಮುಖ ಸುಟ್ಟು ಹೋಗಿದೆ, ಪ್ಲಾಸ್ಟಿಕ್ ಸರ್ಜರಿ ಬಳಿಕವಷ್ಟೇ ಮಾತನಾಡಲು ಸಾಧ್ಯ – Kannada News | Mojtaba Khamenei’s Secret Rule: Injured Iranian Leader Communicates Via Notes

ಟೆಹ್ರಾನ್, ಏಪ್ರಿಲ್ 24:ಇರಾನ್‌(Iran)ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಜೀವಂತವಾಗಿದ್ದಾರೆ. ಆದರೆ, ಅವರು ಅಧಿಕಾರ ನಡೆಸುತ್ತಿರುವ ರೀತಿ ಮತ್ತು ಅವರ ಪ್ರಸ್ತುತ ಆರೋಗ್ಯ ಸ್ಥಿತಿ ಅಕ್ಷರಶಃ ಬೆಚ್ಚಿಬೀಳಿಸುವಂತಿದೆ. ಫೆಬ್ರವರಿ 28ರ ಅಮೆರಿಕ-ಇಸ್ರೇಲಿ ವೈಮಾನಿಕ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರು, ಈಗ ಮಾತಿಲ್ಲದೆ ‘ನಿಗೂಢ ನಾಯಕ’ನಾಗಿ ಉಳಿದಿದ್ದಾರೆ. ದಿ ನ್ಯೂಯಾರ್ಕ್​ ಟೈಮ್ಸ್​ ವರದಿ ಪ್ರಕಾರ, ಮೊಜ್ತಬಾ ಖಮೇನಿ ಸದ್ಯ ವೈದ್ಯಕೀಯ ಸಿಬ್ಬಂದಿಯ ಕಣ್ಗಾವಲಿನಲ್ಲಿದ್ದಾರೆ. ಅವರ ಮುಖ ಮತ್ತು ತುಟಿಗಳ ಮೇಲೆ ತೀವ್ರವಾದ ಸುಟ್ಟಗಾಯಗಳಾಗಿದ್ದು, ಅವರಿಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ….

Read More

ಕಾಂಗ್ರೆಸ್​ನಲ್ಲಿ ಕ್ಷಿಪ್ರ ಬೆಳವಣಿಗೆ? ಬೆಂಗಳೂರಿನ ಖಾಸಗಿ ಹೊಟೆಲ್​ನಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ! – Kannada News | Sudden Political Buzz in Karnataka Congress: Over 40 DK Shivakumar Supporter MLAs Hold Dinner Meet in Bengaluru

ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ!Image Credit source: tv9 ಬೆಂಗಳೂರು, ಫೆಬ್ರವರಿ 27: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಆಗಾಗ ತೀವ್ರಗೊಂಡು ಮತ್ತೆ ತಣ್ಣಗಾಗುತ್ತಿದ್ದ ನಾಯಕತ್ವ ಬದಲಾವಣೆ ಗೊಂದಲ ಇದೀಗ ಮತ್ತೆ ಮುನ್ನೆಲೆಗೆ ಬರುತ್ತಿದೆಯಾ ಎಂಬ ಅನುಮಾನ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಬಣಗಳ ನಡುವಿನ ಶೀತಲ ಸಮರಕ್ಕೆ ಹೊಸ ತಿರುವು ಸಿಕ್ಕಿದ್ದು, ಡಿಕೆಶಿ ಬೆಂಬಲಿಗ ಶಾಸಕರು ಶಕ್ತಿಪ್ರದರ್ಶನ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಮಾಗಡಿ…

Read More

‘ವಿಶ್ವದ ಅತ್ಯುತ್ತಮ ಆಗಮನ ನಿಲ್ದಾಣ’ ಪ್ರಶಸ್ತಿ ಪಡೆದ ಕೆಂಪೇಗೌಡ ವಿಮಾನ ನಿಲ್ದಾಣ: ವೇಗ, ಸ್ವಚ್ಛತೆ ಎಲ್ಲದರಲ್ಲೂ ನಂಬರ್​​ ಒನ್ – Kannada News | KIA Wins 2025 ASQ ‘Best Airport at Arrivals Globally’ Fourth Time Running

ಬೆಂಗಳೂರು ವಿಮಾನ ನಿಲ್ದಾಣImage Credit source: Tv9 kannada ಬೆಂಗಳೂರು, ಮಾ.5: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIA) ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಮಿಂಚಿದೆ. 2025ರ ಎಎಸ್ ಕ್ಯೂ (ASQ) ಪ್ರಶಸ್ತಿಗಳಲ್ಲಿ ಬೆಂಗಳೂರು ವಿಮಾನ ನಿಲ್ದಾಣವು ಸತತ ನಾಲ್ಕನೇ ವರ್ಷವೂ ‘ವಿಶ್ವದ ಅತ್ಯುತ್ತಮ ಆಗಮನ ನಿಲ್ದಾಣ’ (Best Airport at Arrivals Globally) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಏರ್‌ಪೋರ್ಟ್ ಕೌನ್ಸಿಲ್ ಇಂಟರ್‌ನ್ಯಾಶನಲ್ (ACI) ನೀಡುವ ಈ ಪ್ರಶಸ್ತಿಯು ವಿಮಾನ ನಿಲ್ದಾಣದ ಗುಣಮಟ್ಟ ಮತ್ತು ಸೇವೆಗೆ ನೀಡಲಾಗುವ…

Read More

ಲೈಂಗಿಕ ಕಿರುಕುಳ ಆರೋಪಕ್ಕೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಸ್ಪಷ್ಟನೆ: ಮತ್ತೊಂದೆಡೆ ಸುಮೋಟೋ ಕೇಸ್​​ ದಾಖಲಿಸಿದ ಮಹಿಳಾ ಆಯೋಗ

ಮಂಗಳೂರು, ಮಾರ್ಚ್​​ 17:  ತಮ್ಮ ವಿರುದ್ಧದ ಲೈಂಗಿಕ ಕಿರುಕುಳ, ಹಲ್ಲೆ ಹಾಗೂ ಹಣ ಕೇಳಿದ ಆರೋಪಗಳನ್ನು ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜೆ. ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಟಿವಿ9 ಜೊತೆ ಮಾತನಾಡಿರುವ ಅವರು, ಈ ಎಲ್ಲಾ ಆರೋಪಗಳು ಸುಳ್ಳು. ಆಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಂದು ಅವರ ಪತಿ ಹೇಳಿದ್ರು. ಹೀಗಾಗಿ ಆಕೆಯನ್ನು ರಕ್ಷಿಸಲು ನಾನು ಕಾಂಪೌಂಡ್ ಹಾರಿದ್ದು ನಿಜ ಎಂದಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿ ಸಂದೇಶ್ ಪಿ.ಜಿ. ವಿರುದ್ಧ ತನಿಖೆಗೆ ಮಂಗಳೂರು ಪೊಲೀಸ್​​ ಕಮಿಷನರ್​​ ಸುಧೀರ್​​ ರೆಡ್ಡಿ ಸೂಚನೆ ನೀಡಿದ್ದಾರೆ….

Read More

ವಂದೇ ಭಾರತ್ ಸ್ಲೀಪರ್ ಟ್ರೈನ್​ನಲ್ಲಿ ಸಖತ್ ಫೀಚರ್ಸ್; ಟಿಕೆಟ್ ಕ್ಯಾನ್ಸಲೇಶನ್ ನಿಯಮಗಳೂ ಕಠಿಣ – Kannada News | Vande Bharat Sleeper Train, speed, safety, technology, food, ticket cancellation rules

ನವದೆಹಲಿ, ಜನವರಿ 19: ಪ್ರಧಾನಿ ನರೇಂದ್ರ ಮೋದಿ ಮೊನ್ನೆ ಬಿಡುಗಡೆ ಮಾಡಿದ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಟ್ರೈನ್​ನಲ್ಲಿ (Vande Bharat Sleeper Train) ಹಲವು ಫೀಚರ್​ಗಳು ಹಾಗೂ ನಿಯಮಗಳಿವೆ. ಕೋಲ್ಕತಾದ ಹೌರಾ ಮತ್ತು ಅಸ್ಸಾಮ್​ನ ಗುವಾಹತಿಯಲ್ಲಿರುವ ಕಾಮಾಖ್ಯ ಜಂಕ್ಷನ್ ಮಾರ್ಗದಲ್ಲಿ ಇದು ಸಾಗುತ್ತದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಮ್ ನಡುವೆ ಹೈಸ್ಪೀಡ್ ರೈಲು ಹಳಿ ವ್ಯವಸ್ಥೆಯ ಒಂದು ಭಾಗವಾಗಿ ಈ ರೈಲು ಮಾರ್ಗ ಇದೆ. ಟಿಕೆಟ್ ಕ್ಯಾನ್ಸಲೇಶನ್ ನಿಯಮ ಗಮನಿಸಿ…. ವಂದೇ ಭಾರತ್ ಸ್ಲೀಪರ್…

Read More

World Thinking Day 2026: ಹೆಣ್ಣುಮಕ್ಕಳ ಜೀವನವನ್ನು ಸುಧಾರಿಸಲು ಸಂಕಲ್ಪ ಮಾಡುವ ದಿನವಿದು – Kannada News | World Thinking Day 2026: Know the purpose behind celebrating World Thinking Day

ಗರ್ಲ್ ಗೈಡ್ಸ್ ಮತ್ತು ಗರ್ಲ್ ಸ್ಕೌಟ್‌ ವತಿಯಿಂದ ಪ್ರತಿವರ್ಷ ಫೆಬ್ರವರಿ 22 ರಂದು ಆಚರಿಸಲ್ಪಡುವ ವಿಶ್ವ ಚಿಂತನಾ ದಿನವು (World Thinking Day) ವಿಶ್ವಾದ್ಯಂತ ಹುಡುಗಿಯರ ಜೀವನವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಇದು ಲಿಂಗ ಸಮಾನತೆಯನ್ನು ಉತ್ತೇಜಿಸುವ, ಯುವತಿಯರ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ, ಪ್ರಪಂಚದಾದ್ಯಂತ ಮಹಿಳೆಯರು ಮತ್ತು ಹುಡುಗಿಯರು ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲು ಅವಕಾಶವನ್ನು ಒದಗಿಸುತ್ತದೆ. ವಿಶ್ವ ಚಿಂತನಾ ದಿನವು ಕೇವಲ ಔಪಚಾರಿಕ ಕಾರ್ಯಕ್ರಮವಲ್ಲ, ಅದು ಜಗತ್ತಿನಲ್ಲಿ ಸಕಾರಾತ್ಮಕ…

Read More

‘ಲವ್ ಮಾಕ್ಟೇಲ್ 3’ ಬಳಿಕ ‘ಪೀಟರ್’ ಬಿಡುಗಡೆ ಮಾಡಲಿರುವ ‘ಕೆವಿಎನ್ ಪ್ರೊಡಕ್ಷನ್ಸ್’

ಇತ್ತೀಚೆಗೆ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆಯು ‘ಲವ್ ಮಾಕ್ಟೇಲ್ 3’ ಸಿನಿಮಾವನ್ನು ಬಿಡುಗಡೆ ಮಾಡಿತ್ತು. ಆ ಸಿನಿಮಾ ಸೂಪರ್ ಹಿಟ್ ಆಯಿತು. ಅದರ ಬೆನ್ನಲ್ಲೇ ‘ಪೀಟರ್’ ಸಿನಿಮಾವನ್ನು ವಿತರಣೆ ಮಾಡಲು ‘ಕೆವಿಎನ್ ಪ್ರೊಡಕ್ಷನ್ಸ್’ ಸಜ್ಜಾಗಿದೆ. ಈ ಸಿನಿಮಾದ ಕಂಟೆಂಟ್ ನೋಡಿ ಇಷ್ಟಪಟ್ಟಿದ್ದರಿಂದ ವಿತರಿಸಲು ಮುಂದೆ ಬಂದಿದೆ. ಏಪ್ರಿಲ್ 10ಕ್ಕೆ ರಾಜ್ಯದಾದ್ಯಂತ ಬಿಡುಗಡೆ ಮಾಡಲಿದೆ. ರಾಜೇಶ್ ಧ್ರುವ ಅವರು ‘ಪೀಟರ್’ (Peter) ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ನಾಯಕಿಯಾಗಿ ಜಾನ್ವಿ ನಟಿಸಿದ್ದಾರೆ. ರವೀಕ್ಷಾ ಶೆಟ್ಟಿ , ರಘು…

Read More